Ad Widget

ಕಾರ್ಕಳ : ಕೊರೊನಾ ಮಾರ್ಗಸೂಚಿ ಉಲ್ಲಂಘನೆ – ಕೇಸು ದಾಖಲು

ಕಾರ್ಕಳ, ಮೇ.18: ರಾಜ್ಯ ಸರಕಾರ  ಹಾಗೂ ಜಿಲ್ಲಾಡಳಿತವು ಹೊರಡಿಸಿದ ಕೊರೊನಾ ಕರ್ಫ್ಯೂ  ಮಾರ್ಗಸೂಚಿಯನ್ನು ಉಲ್ಲಂಘಿಸಿ  ವ್ಯಾಪಾರದಲ್ಲಿ ತೊಡಗಿಸಿದ ವ್ಯಾಪಾರಿಯೊಬ್ಬರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಸಾಣೂರು ಗ್ರಾಮದ ಕುಂಟಲ್ಪಾ‌ಡಿ ನಿವಾಸಿ ಪ್ರಕಾಶ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಇವರು ಕುಂಟಲ್ಪಾಡಿಯಲ್ಲಿ ತನ್ನ ಮಾಲಕತ್ವದಲ್ಲಿರುವ ಅಂಗಡಿಯನ್ನು ಸಂಜೆ 6:30ಕ್ಕೆ ತೆರೆದು ವ್ಯಾಪಾರ ನಡೆಸುತಿದ್ದರು.

Ad Widget . Ad Widget .

ಈ  ಬಗ್ಗೆ  ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಆ ಬಳಿಕ ಅಂಗಡಿಯನ್ನು ಮುಚ್ಚಿಸಿ ಆರೋಪಿ ಪ್ರಕಾಶ್ ವಿರುದ್ಧ ಪ್ರಕರಣದ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *