ಸುಳ್ಯ : ಲಾರಿ ಢಿಕ್ಕಿ ಪಾದಚಾರಿ ಮೃತ್ಯು

ಸುಳ್ಯ: ತಾಲೂಕಿನ ಕಲ್ಲುಗುಂಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಓರ್ವರಿಗೆ ಲಾರಿ ಢಿಕ್ಕಿಯಾಗಿ ಅವರು ಮೃತಪಟ್ಟ ಘಟನೆ ಇಂದು ಕಲ್ಲುಗುಂಡಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಲ್ಲುಗುಂಡಿ ನಿವಾಸಿ 50 ವರ್ಷ ಪ್ರಾಯದ ಚಂದ್ರಶೇಖರ ಎಂದು ಗುರುತಿಸಲಾಗಿದೆ.

. Ad Widget . Ad Widget . Ad Widget .

ಕೆಲಸಕ್ಕೆ ತೆರಳಿದ್ದ ಚಂದ್ರಶೇಖರ್ ಅವರು ಮನೆಗೆ ಹಿಂದಿರುಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಸ್ಥಳೀಯರು ತಕ್ಷಣ ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದು, ಪರೀಕ್ಷಿಸಿದ ವೈದ್ಯರು, ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಲ್ಲುಗುಂಡಿ  ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *