June 2021

ಅತ್ತೆ ಮೇಲೆ ಕುದಿಯುವ ಎಣ್ಣೆ ಎರಚಿದ ಪಾಪಿ ಸೊಸೆ!. ಕಾರಣ ಕೇಳಿದ್ರೆ ಶಾಕ್ ಆಗ್ತೀರಾ.

ವಿಜಯವಾಡ: ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಅತ್ತೆ-ಸೊಸೆ ಜಗಳ ವಿಕೋಪಕ್ಕೆ ತಿರುಗಿದ್ದು, ಕುದಿಯುವ ಎಣ್ಣೆಯನ್ನು ಅತ್ತೆಯ ಮೇಲೆ ಸೊಸೆ ಎರಚಿರುವ ಘಟನೆ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಅತ್ತೆಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಸರ್ಕಾರದಿಂದ ಬಂದ ಹಣದ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ಜಗನ್​​ ಚೆಯುತಾ ಯೋಜನೆಯಡಿ ಹಣ ಬಂದಿತ್ತು. ಹಣ ಹಂಚಿಕೆ ವಿಚಾರದಲ್ಲಿ ಅತ್ತೆ-ಸೊಸೆ ಮಧ್ಯೆ ವಾಗ್ವಾನ ನಡೆದಿದೆ. ಅತ್ತೆಯ ಮಾತುಗಳಿಂದ ಕುಪಿತಗೊಂಡ ಸೊಸೆ ಈ ಕೃತ್ಯವೆಸಗಿದ್ದಾಳೆ. ಗುಡಿವಾಡದ ನಿವಾಸಿಗಳಾದ ಅತ್ತೆ ಲಕ್ಷ್ಮಿ(55) ಹಾಗೂ […]

ಅತ್ತೆ ಮೇಲೆ ಕುದಿಯುವ ಎಣ್ಣೆ ಎರಚಿದ ಪಾಪಿ ಸೊಸೆ!. ಕಾರಣ ಕೇಳಿದ್ರೆ ಶಾಕ್ ಆಗ್ತೀರಾ. Read More »

ಯೂತ್ ಕಾಂಗ್ರೇಸ್ ನಲ್ಲಿ ನೆಲೆ‌ ಸಿಗದ ನಲಪಾಡ್, ರಕ್ಷಾ ರಾಮಯ್ಯಗೆ ಶ್ರೀರಕ್ಷೆ

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆ ವಿವಾದಕ್ಕೆ ಕೊನೆಗೂ ಕಾಂಗ್ರೆಸ್ ತೆರೆ ಎಳೆದಿದ್ದು, ಅಧಿಕಾರ ಹಸ್ತಾಂತರ ಎಂಬುದು ಸುಳ್ಳು ಸುದ್ದಿ. ಅಂತಹ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಅವರನ್ನು ಕೆಳಗಿಳಿಸಿ ಮೊಹಮ್ಮದ್ ನಲಪಾಡ್ ಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಭಾರಿ ಚರ್ಚೆ ನಡೆದಿತ್ತು. ಅಲ್ಲದೇ ಡಿಸೆಂಬರ್ ಅಂತ್ಯದವರೆಗೆ ರಕ್ಷಾ ರಾಮಯ್ಯ ಅಧಿಕಾರದಲ್ಲಿರಲು ಗಡುವು ನೀಡಲಾಗಿದೆ ಎಂಬ ಮಾತು ಕೇಳಿ ಬಂದಿತ್ತು. ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಬಣ

ಯೂತ್ ಕಾಂಗ್ರೇಸ್ ನಲ್ಲಿ ನೆಲೆ‌ ಸಿಗದ ನಲಪಾಡ್, ರಕ್ಷಾ ರಾಮಯ್ಯಗೆ ಶ್ರೀರಕ್ಷೆ Read More »

ಬೆಳ್ತಂಗಡಿಯಲ್ಲೊಂದು ‘ಲವ್, ಸೆಕ್ಸ್, ಆ್ಯಂಡ್ ದೋಖಾ’, ಆರೋಪಿ ಪೊಲೀಸ್ ಅತಿಥಿ.

ಬೆಳ್ತಂಗಡಿ: ‘ನಾನು ನಿನ್ನ ಮದುವೆಯಾಗೋ ಹುಡುಗ, ಯಾವತ್ತಿದ್ರೂ ನಾನು ನಿನ್ನವನೇ’ ಅಂತ ರಂಗುರಂಗಿನ ಮಾತುಗಳಿಂದ ದಂಗುಬಡಿಸಿ, ಯುವತಿಯೋರ್ವಳನ್ನು ಗರ್ಭವತಿಯನ್ನಾಗಿಸಿ ಕೈಕೊಟ್ಟ ಘಟನೆ ಇಲ್ಲಿನ ಕಡಿರುದ್ಯಾವರದಿಂದ ವರದಿಯಾಗಿದೆ.ಯುವಕನ‌ ಮಾತಿನಿಂದ ಮರುಳಾದ ಯುವತಿ ಸದ್ಯ ಏಳು ತಿಂಗಳ ಗರ್ಭಿಣಿ. ಮದುವೆಯ ನೆಪವೊಡ್ಡಿ ಸರಸವಾಡಿದ ಯುವಕ ಇದೀಗ ಕೈಕೊಟ್ಟಿದ್ದು, ಹತಾಶೆಗೊಂಡ ಆಕೆ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಆಕೆಯ ದೂರಿನ ಮೇರೆಗೆ ಲಾಯಿಲದ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವತಿಯ ಇಚ್ಛೆಗೆ ವಿರುದ್ದವಾಗಿ ಲೈಂಗಿಕ ಸಂಪರ್ಕ ಮಾಡಿರುವುದಾಗಿಯೂ ದೂರಲ್ಲಿ ದಾಖಲಿಸಿದ್ದು,

ಬೆಳ್ತಂಗಡಿಯಲ್ಲೊಂದು ‘ಲವ್, ಸೆಕ್ಸ್, ಆ್ಯಂಡ್ ದೋಖಾ’, ಆರೋಪಿ ಪೊಲೀಸ್ ಅತಿಥಿ. Read More »

ದೇರಳಕಟ್ಟೆಯಲ್ಲಿ ಗಾಂಜಾ ಘಾಟು | ಕೋಟಿಗಟ್ಟಲೆ ಮೌಲ್ಯದ ಮರಿಜುವನ ಸಹಿತ ಯುವಕ-ಯುವತಿ ಪೊಲೀಸ್ ವಶ | ಬಂಧಿತ ಆರೋಪಿಗಳೆಲ್ಲರು ವೈದ್ಯರು

ಮಂಗಳೂರು: ನಗರ ಹೊರವಲಯದ ದೇರಳಕಟ್ಟೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂ. ಮೌಲ್ಯದ ಗಾಂಜಾ ಸಹಿತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ಮೂಲದ ವೈದ್ಯ ವಿದ್ಯಾರ್ಥಿನಿ ವಿನು ರಶ್ಮಿ (27) ಮತ್ತು ಕಾಸರಗೋಡು ಮೂಲದ ಅಜ್ಮಲ್ (24) ಎಂದು ಗುರುತಿಸಲಾಗಿದೆ. ವಿನು ರಶ್ಮಿ ಸುರತ್ಕಲ್ ನಲ್ಲಿ ವಾಸ್ತವ್ಯ ಹೂಡಿದ್ದು ನಗರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾಳೆ. ವ್ಯಾಸಂಗದ ಜೊತೆ ಈಕೆ ಕಾಸರಗೋಡಿನಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದು ಅಲ್ಲಿ ಪರಿಚಿತನಾದ ವೈದ್ಯ ಡಾ.

ದೇರಳಕಟ್ಟೆಯಲ್ಲಿ ಗಾಂಜಾ ಘಾಟು | ಕೋಟಿಗಟ್ಟಲೆ ಮೌಲ್ಯದ ಮರಿಜುವನ ಸಹಿತ ಯುವಕ-ಯುವತಿ ಪೊಲೀಸ್ ವಶ | ಬಂಧಿತ ಆರೋಪಿಗಳೆಲ್ಲರು ವೈದ್ಯರು Read More »

ನೀವು ಜಿಬಿ ವಾಟ್ಸಪ್ ಬಳಸುತ್ತಿದ್ದೀರಾ? | ಇದು ನಿಮ್ಮ ಅಗತ್ಯ ಮಾಹಿತಿಯನ್ನು ಕದಿಯಬಹುದು ಎಚ್ಚರಿಕೆ

ತಂತ್ರಜ್ಞಾನ ನ್ಯೂಸ್ : ವಾಟ್ಸಾಪ್ ಎಂಬುದು ಜನಸಾಮಾನ್ಯರ ಅತಿ ಅವಶ್ಯಕ ಅಪ್ಲಿಕೇಷನ್ ಆಗಿದೆ. ಸ್ಮಾರ್ಟ್​ಫೋನ್ ಬಳಕೆ ಮಾಡುವ ಪ್ರತಿಯೊಬ್ಬನು ವಾಟ್ಸಪ್ ನ್ನು ಬಳಕೆ ಮಾಡುತ್ತಾನೆ. ಡಿಜಿಟಲ್, ತಂತ್ರಜ್ಞಾನ ಯುಗದ ಅವಿಭಾಜ್ಯ ಅಂಗದಂತೆ ವಾಟ್ಸಾಪ್ ಕಾಣುತ್ತದೆ. ವಾಟ್ಸಾಪ್​ನ ಸಮಾನ ವರ್ಷನ್​ಗಳು ಕೂಡ ಬಿಡುಗಡೆಯಾಗುತ್ತಿರುತ್ತದೆ. ಅದರಲ್ಲಿ ಸದ್ಯ ಸುದ್ದಿಯಲ್ಲಿ ಇರುವುದು ಜಿಬಿ ವಾಟ್ಸಾಪ್ (GB WhatsApp). ಹಲವರು ಇದನ್ನು ವಾಟ್ಸಾಪ್​ನ ಹೊಸ ಅಪ್​ಡೇಟ್ ಎಂದುಕೊಂಡಿದ್ದಾರೆ. ಆದರೆ, ನಿಜವಾಗೂ ಇದು ವಾಟ್ಸಾಪ್​ನ ಅಪ್ಡೇಟ್ ಅಲ್ಲ. ಬದಲಾಗಿ ಸಂಪೂರ್ಣ ಬೇರೆಯದೇ ಅಪ್ಲಿಕೇಷನ್. ಇದನ್ನು

ನೀವು ಜಿಬಿ ವಾಟ್ಸಪ್ ಬಳಸುತ್ತಿದ್ದೀರಾ? | ಇದು ನಿಮ್ಮ ಅಗತ್ಯ ಮಾಹಿತಿಯನ್ನು ಕದಿಯಬಹುದು ಎಚ್ಚರಿಕೆ Read More »

ಮಂಗಳೂರು: ರಾತ್ರೋರಾತ್ರಿ ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ; ಮೆಡಿಕಲ್ ಕಾಲೇಜ್‌ಗಳ ಕಳ್ಳಾಟದ ಸತ್ಯ ಬಯಲು ; ಇಲ್ಲಿರೋದು ನಕಲಿ ವೈದ್ಯರಲ್ಲ, ನಕಲಿ ರೋಗಿಗಳು..!

ಮಂಗಳೂರು: ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ರಾತ್ರೋರಾತ್ರಿ ಮಹಿಳೆಯರನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಖಾಲಿ ಇರುವ ಬೆಡ್‌ಗಳ ಭರ್ತಿಗಾಗಿ ನಕಲಿ ರೋಗಿಗಳನ್ನು ಕರೆತರುವ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟದ ಸತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಇನ್ನೂ ಈ ಘಟನೆ ಮೂಡಬಿದ್ರೆ ತಾಲೂಕಿನ ಕುರ್ನಾಡು ಗ್ರಾಮದಲ್ಲಿ ನಡೆದಿದ್ದು, ಮಂಗಳೂರು ಹೊರವಲಯದ ಕಣಚೂರು ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ಸುಮಾರು 85 ಮಹಿಳೆಯರನ್ನು ತಡರಾತ್ರಿ ಕಾಲೇಜು ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಪೊಲೀಸರ ತನಿಖೆ ವೇಳೆ

ಮಂಗಳೂರು: ರಾತ್ರೋರಾತ್ರಿ ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ; ಮೆಡಿಕಲ್ ಕಾಲೇಜ್‌ಗಳ ಕಳ್ಳಾಟದ ಸತ್ಯ ಬಯಲು ; ಇಲ್ಲಿರೋದು ನಕಲಿ ವೈದ್ಯರಲ್ಲ, ನಕಲಿ ರೋಗಿಗಳು..! Read More »

ಅತಿ ದೊಡ್ಡ ಎಣ್ಣೆ ಮಾಫಿಯಾ ಜಾಲ ಭೇಧಿಸಿದ ದ.ಕ ಪೊಲೀಸ್, ನಾಲ್ಕು ‌ಮಂದಿ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೃಹತ್ ಆಯಿಲ್ ದಂಧೆಯೊಂದನ್ನು ಪೊಲೀಸರು ಭೇದಿಸಿದ್ದಾರೆ. ಟ್ಯಾಂಕರ್ ಚಾಲಕರೊಂದಿಗೆ ಒಪ್ಪಂದ ಮಾಡಿಕೊಂಡು ಆಯಿಲ್ ದಂಧೆ ನಡೆಸುತ್ತಿದ್ದ ಘಟಕದ ಮೇಲೆ ಪೊಲೀಸ್ ದಾಳಿ ನಡೆಸಿದ್ದಾರೆ. ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಬಳಿ ಸೋಮವಾರ ಪುತ್ತೂರು ಉಪ ವಿಭಾಗ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಎಸ್.ದಾಸ್, ಸಿಂಗರಾಜ್, ಎಸ್.ಕಾರ್ತಿ ಮತ್ತು ಸೆಲ್ವ ರಾಜ್ ಎಂಬುವರನ್ನು ಬಂಧಿಸಲಾಗಿದೆ.ಪೊಲೀಸ್ ದಾಳಿಯ ವೇಳೆ ಮನೆಯ ಒಳಗೆ ಭಾರೀ ಗಾತ್ರದ

ಅತಿ ದೊಡ್ಡ ಎಣ್ಣೆ ಮಾಫಿಯಾ ಜಾಲ ಭೇಧಿಸಿದ ದ.ಕ ಪೊಲೀಸ್, ನಾಲ್ಕು ‌ಮಂದಿ ಅರೆಸ್ಟ್ Read More »

ಮೂಡಬಿದಿರೆ: ಗ್ರಾಹಕನ ಎಡವಟ್ಟಿನಿಂದ ಹೋಟೆಲ್ ಟಿ.ವಿಯಲ್ಲಿ ಸೆಕ್ಸ್ ಆಡಿಯೋ; ನೌಕರನಿಂದ ಗ್ರಾಹಕನಿಗೆ ಹಲ್ಲೆ

ಸಾಂದರ್ಭಿಕ ಚಿತ್ರ ಮೂಡಬಿದಿರೆ: ಹೊಟೇಲೊಂದರಲ್ಲಿ ಗ್ರಾಹಕನೋರ್ವ ಯೂಟ್ಯೂಬ್ ಮೂಲಕ ವಿಡಿಯೋ ನೋಡುತ್ತಿರುವಾಗ ಅದರಲ್ಲಿನ ಸೆಕ್ಸ್ ಧ್ವನನಿ ಹೊರಗಡೆ ಜೋರಾಗಿ ಕೇಳಿರುವ ಪರಿಣಾಮ ಕೆರಳಿದ ಹೊಟೇಲ್ ನೌಕರ ಗ್ರಾಹಕನಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಜೂನ್ 28ರಂದು ಸಂಜೆ ಮುನೀರ್ ಎಂಬವರು ಶೊರ್ಮವಾಲಾ ಹೋಟೆಲ್‌ಗೆ ಆರ್ಡರ್ ಮಾಡಲು ಬಂದಿದ್ದರು. ಈ ಸಂದರ್ಭ ಅಲ್ಲಿನ ಟಿ.ಎಸ್.ಕೆಫೆಯ ವೈಫೈ ಮುನೀರ್ ಮೊಬೈಲ್‌ಗೆ ಕನೆಕ್ಟ್ ಆಗಿದೆ. ಇದರಿಂದ ಮುನೀರ್ ಅವರು ಮೊಬೈಲ್‌ನಲ್ಲಿರು ಯುಟ್ಯೂಬ್‌ನಲ್ಲಿ ವೀಡಿಯೋ ನೋಡುತ್ತಿದ್ದರು. ಈ ಸಂದರ್ಭ ಸೆಕ್ಸ್ ವಾಯ್ಸ್ ಕೇಳಿಸಿದೆ.

ಮೂಡಬಿದಿರೆ: ಗ್ರಾಹಕನ ಎಡವಟ್ಟಿನಿಂದ ಹೋಟೆಲ್ ಟಿ.ವಿಯಲ್ಲಿ ಸೆಕ್ಸ್ ಆಡಿಯೋ; ನೌಕರನಿಂದ ಗ್ರಾಹಕನಿಗೆ ಹಲ್ಲೆ Read More »

ಮೆಟ್ರೋ ರೈಲಿನಲ್ಲಿ ಶೀಘ್ರವೇ ಟೋಕನ್ ವ್ಯವಸ್ಥೆ ಆರಂಭ

ಬೆಂಗಳೂರು: ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಹೇರಲಾಗಿದ್ದ ಲಾಕ್‌ಡೌನ್ ಹಂತಹಂತವಾಗಿ ಸಡಿಲಿಯಾಗುತ್ತಿದೆ. ಸದ್ಯ ಸುಮಾರು ೨ ತಿಂಗಳ ನಂತರ ಮೆಟ್ರೋ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದ್ದರೂ ಟೋಕನ್ ವ್ಯವಸ್ಥೆ ಸ್ಥಗಿತಗೊಳಿಸಲಾಗಿತ್ತು. ಸದ್ಯ ಈಗ ಮತ್ತೆ ಮೆಟ್ರೋ ರೈಲಿನಲ್ಲಿ ಟೋಕನ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಯುತ್ತಿದೆ. ಸ್ಮಾರ್ಟ್ ಕಾರ್ಡ್ ಕಡ್ಡಾಯದಿಂದ ಆದಾಯಕ್ಕೆ ಭಾರಿ ಹೊಡೆತ ಬಿದ್ದಿದೆ. ಹೀಗಾಗಿ ಕೊವಿಡ್ ಆತಂಕದಿಂದ ಸ್ಥಗಿತಗೊಂಡಿದ್ದ ಟೋಕನ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು BMRCL ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಕೊವಿಡ್ ಪೂರ್ವದಲ್ಲಿ ನಿತ್ಯ ೫

ಮೆಟ್ರೋ ರೈಲಿನಲ್ಲಿ ಶೀಘ್ರವೇ ಟೋಕನ್ ವ್ಯವಸ್ಥೆ ಆರಂಭ Read More »

ರಾತ್ರೋರಾತ್ರಿ ಕಣಚೂರು ಆಸ್ಪತ್ರೆ ಬಸ್ಸಿನಲ್ಲಿ ಮಹಿಳೆಯರ ಸಾಗಣೆ | ಬೆಚ್ಚಿಬಿದ್ದ ಮಂಗಳೂರಿನ ನಾಗರಿಕರು

ಮಂಗಳೂರು: ಮೂಡಬಿದಿರೆಯ ಕಾರ್ನಾಡು ಗ್ರಾಮದಿಂದ ಬರೋಬ್ಬರಿ 85 ಮಹಿಳೆಯರನ್ನು ಮಂಗಳೂರು ಹೊರವಲಯದ ನಾಟೆಕಲ್ ಖಾಸಗಿ ಆಸ್ಪತ್ರೆ ಬಸ್ಸಿನಲ್ಲಿ ಕರೆದೊಯ್ದ ಘಟನೆ ನಡೆದಿದೆ. ಈ ಬಗ್ಗೆ ಸ್ಥಳೀಯರು ಬಸ್ ಚಾಲಕ ಮತ್ತು ಜೊತೆಗಿದ್ದ ಆಸ್ಪತ್ರೆ ಮ್ಯಾನೇಜರ್ ನನ್ನು ತಡೆದು ವಿಚಾರಿಸಿದಾಗ ಆರೋಗ್ಯ ತಪಾಸಣೆ ನಡೆಸಲು ಮತ್ತು ವ್ಯಾಕ್ಸಿನೇಷನ್ ನೀಡಲು ಕರೆದೊಯ್ಯುತ್ತಿರುವುದಾಗಿ ಹೇಳಿದ್ದಾನೆ. ಸ್ಥಳೀಯರು ಯಾವ ಕಾರಣಕ್ಕಾಗಿ ತಡರಾತ್ರಿ ವ್ಯಾಕ್ಸಿನೇಷನ್ ನೀಡುತ್ತೀರಿ ಎಂದು ವಿಚಾರಿಸಿದಾಗ ಆತ ತಬ್ಬಿಬ್ಬಾಗಿದ್ದಾನೆ. ಈ ವೇಳೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಪೊಲೀಸರು ದೇರಳಕಟ್ಟೆ ಕಣಚೂರು ಆಸ್ಪತ್ರೆ

ರಾತ್ರೋರಾತ್ರಿ ಕಣಚೂರು ಆಸ್ಪತ್ರೆ ಬಸ್ಸಿನಲ್ಲಿ ಮಹಿಳೆಯರ ಸಾಗಣೆ | ಬೆಚ್ಚಿಬಿದ್ದ ಮಂಗಳೂರಿನ ನಾಗರಿಕರು Read More »