Ad Widget

ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿಎಂ ಬಿ.ಎಸ್ ಯಡಿಯೂರಪ್ಪ

Ad Widget . Ad Widget . Ad Widget . Ad Widget . Ad Widget . Ad Widget

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ, ಬಿಜೆಪಿಯಲ್ಲಿನ ಅಸಮಾಧಾನದ ಬೆನ್ನಲ್ಲೇ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

Ad Widget . Ad Widget .

ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಈ ಮೂಲಕ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆ ಮರೆಯಲ್ಲಿ ಕೆಲ ಸಚಿವರು-ಶಾಸಕರು ನಡೆಸುತ್ತಿದ್ದ ಯತ್ನಕ್ಕೆ ಹಾಗೂ ನಾಯಕರ ಅನಗತ್ಯ ಹೇಳಿಕೆಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

Leave a Comment

Your email address will not be published. Required fields are marked *