Ad Widget

ಮರಕ್ಕೆ ಢಿಕ್ಕಿ ಹೊಡೆದ ಆಂಬುಲೆನ್ಸ್ : ಮೂವರು ಸಾವು

ಕೇರಳ : ಆಂಬುಲೆನ್ಸ್ ಒಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಕಣ್ಣೂರಿನಲ್ಲಿ ಸೋಮವಾರ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಮೃತರನ್ನು ಪಯ್ಯನ್ನೂರು ನಿವಾಸಿಗಳಾದ ಬೀಜೋ (45), ಆತನ ಸಹೋದರಿ ರಜಿನಾ (37), ಮತ್ತು ಆಂಬುಲೆನ್ಸ್ ಚಾಲಕ ನಿತಿನ್ ರಾಜ್ (40) ಎಂದು ಗುರುತಿಸಲಾಗಿದೆ. ಜೊತೆಯಲ್ಲಿ ಇದ್ದ ಬೆಣ್ಣಿ ಎಂಬವರು ಗಂಭೀರ ಗಾಯಗೊಂಡಿದ್ದು ಕಣ್ಣೂರಿನ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.

Ad Widget . Ad Widget .

ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದ್ದು, ಚಾಲಕ ನಿದ್ರೆಯ ಮಂಪರಿನಲ್ಲಿ ಇದ್ದುದರಿಂದ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಮರಕ್ಕೆ ಢಿಕ್ಕಿ ಹೊಂಡೆದಿದೆ ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *