ಕರಾವಳಿ : ಜೊತೆಯಾಗಿ‌ ಸಾವಿನ ಕದ ತಟ್ಟಿದ ಸಹೋದರರು

ಕಾರ್ಕಳ:  ಸಹೋದರರಿಬ್ಬರು ಒಂದೇ ದಿನದಲ್ಲಿ ಮೃತ ಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.

. Ad Widget . Ad Widget . Ad Widget .

ಸಾಣೂರು ಚಿಕ್ಕಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮ್ರತಪಟ್ಟರೇ, ಸಹೋದರ ಸಾಣೂರು ನಿವಾಸಿ ಮಿಯಾರು ಗುಂಡಾಜೆ ಬಳಿಯ ರಾಜಾರಾಮ. ರಾವ್ (55) ಜೂ.14 ರಂದು ಬೆಳಗ್ಗೆ ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಮೃತ ಪಟ್ಟಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ರಾಜರಾಮ್ ರಾವ್ ಅವರು ಇತ್ತೀಚೆಗೆ ಅಪಘಾತಕ್ಕೆ ಒಳಗಾಗಿದ್ದರು. ಚಿಕಿತ್ಸೆಗಾಗಿ ಮಣಿಪಾಲ ಇನ್ನಿತರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅಂತಿಮವಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಬೆಳಗ್ಗೆ 11 ರ ಅವಧಿಗೆ ಮೃತ ಪಟ್ಟಿದ್ದಾರೆ.

ಇನ್ನು ಹಿರಿಯ ಸಹೋದರ ಗಣೇಶ್ ರಾವ್ ಚಾಂಡಿಸ್ ಕಾಯಿಲೆಯಿಂದ ಬಳಲುತಿದ್ದು, ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಸಂಜೆ 5 ರ ಆಸುಪಾಸಿನ ಸಮಯದಲ್ಲಿ ಮೃತಪಟ್ಟಿದ್ದಾರೆ.

ಇಬ್ಬರು ಪ್ರತ್ಯೇಕವಾಗಿ ಕುಟುಂಬ ಸದಸ್ಯರ ಜೊತೆ ವಾಸವಿದ್ದರು.

Leave a Comment

Your email address will not be published. Required fields are marked *