ತೋಟಕ್ಕೆ ಹೋದ ರೈತನ ಬರ್ಬರ ಕೊಲೆ | ಅಕ್ರಮ ಸಂಬಂಧದ ಶಂಕೆ?
ಚಿಕ್ಕಬಳ್ಳಾಪುರ: ತೋಟಕ್ಕೆ ನೀರು ಹಾಯಿಸಲು ಹೋದ ರೈತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜೋಡಿಬಿಸಲಹಳ್ಳಿ ಗ್ರಾಮದಲ್ಲಿ ನಡೆದಿದೆ. … .. ರೈತ ಶ್ರೀನಿವಾಸ್(೬೫) ಕೊಲೆಯಾದವರು. ಇವರು ಗ್ರಾಮದಲ್ಲಿ ಗ್ಯಾಸ್ ಏಜೆನ್ಸಿ ಇಟ್ಟುಕೊಂಡಿದ್ದರು. ಕಳೆದ ರಾತ್ರಿ ತೋಟದಲ್ಲಿ ಬೆಳೆಗೆ ನೀರು ಹಾಯಿಸಲು ಹೋದಾಗ ಯಾರೋ ಕೊಲೆ ಮಾಡಿದ್ದಾರೆ. ಅವರು ದಶಕದ ಹಿಂದೆಯೇ ಪತ್ನಿಯನ್ನು ಕಳೆದುಕೊಂಡಿದ್ದ. ಇದರ ಮಧ್ಯೆ ಹದಿಹರೆಯದ ಮಹಿಳೆಯ ಜೊತೆ ಅಕ್ರಮ ಸಂಬಂಧವೂ ಇತ್ತು ಎಂಬ ಮಾತುಗಳು ಕೇಳಿಬಂದಿವೆ. ಹಣದ ವ್ಯವಹಾರಗಳೂ ಇದ್ದವು, … Continue reading ತೋಟಕ್ಕೆ ಹೋದ ರೈತನ ಬರ್ಬರ ಕೊಲೆ | ಅಕ್ರಮ ಸಂಬಂಧದ ಶಂಕೆ?
Copy and paste this URL into your WordPress site to embed
Copy and paste this code into your site to embed