June 2021

ಸಾಂಕ್ರಾಮಿಕ ರೋಗಗಳ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ದ.ಕ ಡಿಸಿ ರಾಜೇಂದ್ರ

ಮಂಗಳೂರು : ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ, ಸೇರಿದಂತೆ ಮತ್ತಿತರ ರೋಗಗಳ ನಿಯಂತ್ರಣ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದ್ದಾರೆ. ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಮಲೇರಿಯಾ, ಡೆಂಗ್ಯೂ ನಿಯಂತ್ರಣದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು, ಮಳೆ ನೀರು ಎಲ್ಲೆಂದರಲ್ಲಿ ನಿಂತು ಅದರಲ್ಲಿ ಸೊಳ್ಳೆ ಉತ್ಪತ್ತಿ ಹೆಚ್ಚಾಗಿ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ ಸೇರಿದಂತೆ ಮತ್ತಿತರ ರೋಗಗಳು […]

ಸಾಂಕ್ರಾಮಿಕ ರೋಗಗಳ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ದ.ಕ ಡಿಸಿ ರಾಜೇಂದ್ರ Read More »

ಮಗುವಿಗೆ ಜ್ಚರವೆಂದು ಆಸ್ಪತ್ರೆ ಹೋಗುವ ಬದಲು ಸ್ವಾಮಿಜೀ ಬೇಟಿಯಾದ ತಾಯಿ | ಮುಂದೆ ನಡೆಯಿತು ಭಯಾನಕ ಘಟನೆ

ಚೆನ್ನೈ: ಮಗುವಿಗೆ ದೆವ್ವ ಹಿಡಿದಿರುವುದಾಗಿ ಸ್ವಾಮೀಜಿಯೊಬ್ಬ ಹೇಳಿದ ಕಾರಣಕ್ಕೆ ಜ್ವರದಿಂದ ಬಳಲುತ್ತಿರುವ ಏಳು ವರ್ಷದ ಮಗುವನ್ನು ತಾಯಿಯೇ ಹಿಗ್ಗಾಮುಗ್ಗ ಥಳಿಸಿ, ಅದಲ್ಲದೆ ಆತನಿಗೆ ನೀರು ಆಹಾರ ನೀಟದೆ ಕೊಲೆ ಮಾಡಿರುವ ಭಯಾನಕ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರಾನಿಯಲ್ಲಿ ನಡೆದಿದೆ. ಬಾಲಕನಿಗೆ ಕೆಲವು ದಿನಗಳಿಂದ ಆರೋಗ್ಯ ಕೆಟ್ಟಿತ್ತು. ಮಾನಸಿಕವಾಗಿಯೂ ಆತನಿಗೆ ಏನೋ ಸಮಸ್ಯೆಯಾಗಿತ್ತು. ಆಸ್ಪತ್ರೆಗೆ ಹೋಗುವ ಬದಲು ಈ ತಾಯಿ ಸ್ವಾಮೀಜಿಯನ್ನು ಭೇಟಿಯಾಗಿದ್ದಾಳೆ. ಆತನಿಗೆ ದೆವ್ವ ಹಿಡಿದಿದೆ ಎಂದು ಆತ ಹೇಳಿದ್ದಾನೆ. ಮನೆಗೆ ಬಂದವಳೇ ಮಗನನ್ನು ಹಿಗ್ಗಾಮುಗ್ಗ

ಮಗುವಿಗೆ ಜ್ಚರವೆಂದು ಆಸ್ಪತ್ರೆ ಹೋಗುವ ಬದಲು ಸ್ವಾಮಿಜೀ ಬೇಟಿಯಾದ ತಾಯಿ | ಮುಂದೆ ನಡೆಯಿತು ಭಯಾನಕ ಘಟನೆ Read More »

ಸೋಂಕಿತರ ಸಾವಿಗೆ ಬಿಜೆಪಿ ಸರ್ಕಾರ ಕಾರಣ |ಸಿಎಂ ಬಿ.ಎಸ್.ವೈ ಅಧಿಕಾರದಿಂದ ಎಷ್ಟು ಬೇಗ ತೊಲಗುತ್ತಾರೋ ಅಷ್ಟು ರಾಜ್ಯಕ್ಕೆ ಒಳ್ಳೆಯದಾಗುತ್ತದೆ: ಸಿದ್ದು

ಕೊಪ್ಪಳ: ‘ರಾಜ್ಯದಲ್ಲಿ ಕೊರೊನ ಸೋಂಕಿತರ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರವೇ ಕಾರಣ, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದಿಂದ ಏಷ್ಟು ಬೇಗ ತೊಲಗುತ್ತಾರೋ ಅಷ್ಟು ರಾಜ್ಯಕ್ಕೆ ಒಳ್ಳೆಯದಾಗುತ್ತದೆ. ರಾಜ್ಯ ಬಿಜೆಪಿಯಲ್ಲಿ ಗೊಂದಲ ಇಲ್ಲದೇ ಅರುಣ್ ಸಿಂಗ್ ಅವರು ಸುಮ್ನೆ ಬಂದಿದ್ದರಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ಶಾಸಕ ಜಮೀರ್ ಅಹ್ಮದ್ ನಾನು ಸಿಎಂ ಆಗ್ಬೇಕು ಎನ್ನುವ ಹೇಳಿದ ವಿಚಾರದ ಕುರಿತಂತೆ ವೈಯುಕ್ತಿಕ ಅಭಿಪ್ರಾಯ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ.

ಸೋಂಕಿತರ ಸಾವಿಗೆ ಬಿಜೆಪಿ ಸರ್ಕಾರ ಕಾರಣ |ಸಿಎಂ ಬಿ.ಎಸ್.ವೈ ಅಧಿಕಾರದಿಂದ ಎಷ್ಟು ಬೇಗ ತೊಲಗುತ್ತಾರೋ ಅಷ್ಟು ರಾಜ್ಯಕ್ಕೆ ಒಳ್ಳೆಯದಾಗುತ್ತದೆ: ಸಿದ್ದು Read More »

ಮತ್ತೆ ಆರು ಜಿಲ್ಲೆಗಳು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ | 7 ಜಿಲ್ಲೆಗಳಿಗೆ ಮಾತ್ರ ಬೀಗ

ಬೆಂಗಳೂರು: ಕೊರೋನಾ ಸೋಂಕು ಕಡಿಮೆಯಾದ ಹಿನ್ನಲೆ 6 ಜಿಲ್ಲೆಗಳಲ್ಲಿ ಅನ್​ಲಾಕ್​ ಮಾಡಿ ಸಿಎಂ ಬಿಎಸ್​ ಯಡಿಯೂರಪ್ಪ ಆದೇಶಿಸಿದ್ದಾರೆ. ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರದಲ್ಲಿ ಅನ್​ಲಾಕ್​ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಸಾರಿಗೆ ಸಂಚಾರ ಇರಲಿದ್ದು, ಹೊಟೇಲ್​, ಅಂಗಡಿ ಮುಗ್ಗಟ್ಟುಗಳು ಕೂಡ ಸಂಜೆವರೆಗೆ ಕಾರ್ಯನಿರ್ವಹಿಸಲಿದೆ. ರಾತ್ರಿ 7 ಗಂಟೆ ಬಳಿಕ ಎಂದಿನಂತೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಿಕೇಂಡ್​

ಮತ್ತೆ ಆರು ಜಿಲ್ಲೆಗಳು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ | 7 ಜಿಲ್ಲೆಗಳಿಗೆ ಮಾತ್ರ ಬೀಗ Read More »

ಮಂಗಳೂರು: ಟಿಪ್ಪರ್ ಸಹಿತ ಸಮುದ್ರ ಪಾಲಾದವರ ಶವಗಳು ಹೊರಕ್ಕೆ

ಮಂಗಳೂರು: ಪಣಂಬೂರು ಎನ್‌ಎಂಪಿಟಿ ಬಂದರಿನಲ್ಲಿ ಹಡಗಿನಿಂದ ಅದಿರು ಹೊತ್ತೊಯ್ಯಲು ಬಂದಿದ್ದ ಟಿಪ್ಪರ್ ಸಹಿತ ಚಾಲಕ ಮತ್ತು ನಿರ್ವಹಾಕ ಸಮುದ್ರಪಾಲದ ಘಟನೆಯಲ್ಲಿ ಚಾಲಕನ ಶವ ನಿನ್ನೆ ರಾತ್ರಿ ಪತ್ತೆಯಾದರೆ ನಿರ್ವಾಹಕನ ಶವ ಇಂದು ಸಂಜೆ ಪತ್ತೆಯಾಗಿದೆ. ಡೆಲ್ಟಾ ಕಂಪನಿಗೆ ಸೇರಿದ ಟ್ರಕ್ ಜೂ.20 ರ ರಾತ್ರಿ 10:30 ರ ಸುಮಾರಿಗೆ ಹಡಗಿನಿಂದ ಕಬ್ಬಿಣದ ಅದಿರು ಅನ್ಲೋಡ್ ಮಾಡಿ ತುಂಬಿಸಿಕೊಳ್ಳಲು 14ನೇ ಬರ್ತ್ ಗೆ ಬಂದಿತ್ತು. ಆದರೆ ಖಾಲಿಯಿದ್ದ ಟ್ರಕ್ ಅಕಸ್ಮಾತ್ ಸಮುದ್ರಕ್ಕೆ ಬಿದ್ದು ಮುಳುಗಿದ್ದು ಅದರಲ್ಲಿದ್ದ ಚಾಲಕ ಮತ್ತು

ಮಂಗಳೂರು: ಟಿಪ್ಪರ್ ಸಹಿತ ಸಮುದ್ರ ಪಾಲಾದವರ ಶವಗಳು ಹೊರಕ್ಕೆ Read More »

ತಾತ ಆಗಲು ರೆಡಿಯಾಗಿದ್ದಾರೆ ಎಚ್ಡಿಕೆ : ಸಂಭ್ರಮದಲ್ಲಿ ಗೌಡರ ಕುಟುಂಬ

ಬೆAಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ಶೀಘ್ರವೇ ಹೊಸ ಅತಿಥಿಯೊಬ್ಬರು ಬರಲಿದ್ದಾರೆ. ಅಷ್ಟಕ್ಕೂ ಅದು ಯಾರುಪ್ಪಾಂತ ನೀವು ಯೋಚಿಸ್ತಿದ್ದೀರಾ. ಹೌದು ನಟ ನಿಖಿಲ್ ಕುಮಾರ್ ಸ್ವಾಮಿಯವರು ತಂದೆಯಾಗಲಿದ್ದಾರೆ. ಇಂದು ನಿಖಿಲ್ ಮನದರಸಿ ರೇವತಿಯವರ ಹುಟ್ಟುಹಬ್ಬವಿದ್ದು, ಪ್ರೀತಿಯ ಪತ್ನಿಗೆ ನಿಖಿಲ್ ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದರು. ಇದೀಗ ಮಾಜಿ ಸಿಎಂ ಕುಮಾರ ಸ್ವಾಮಿಯವರ ಸೊಸೆ ರೇವತಿಯವರು 5 ತಿಂಗಳ ಗಂರ್ಭಿಣಿಯಾಗಿದ್ದಾರೆ. ನಿಖಿಲ್- ರೇವತಿ ದಂಪತಿಗಳು ಅಪ್ಪ- ಅಮ್ಮ ಆಗುತ್ತಿರುವ ಸಂತಸದಲ್ಲಿದ್ದರೆ, ಈ ಸಿಹಿ ಸುದ್ದಿ ಕೇಳಿ ಇಡೀ

ತಾತ ಆಗಲು ರೆಡಿಯಾಗಿದ್ದಾರೆ ಎಚ್ಡಿಕೆ : ಸಂಭ್ರಮದಲ್ಲಿ ಗೌಡರ ಕುಟುಂಬ Read More »

ಕುಂದಾಪುರ: ವಿವಾಹಿತನೊಂದಿಗೆ ಯುವತಿ ಪರಾರಿ

ಕುಂದಾಪುರ: ವಿವಾಹಿತನೊಂದಿಗೆ ಯುವತಿಯೋರ್ವಳು ಪರಾರಿಯಾದ ಘಟನೆ ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದಿದೆ. ಆಲೂರು ಗ್ರಾಮದ ಹಳ್ಳಿ ಹೆಬ್ಬಾಗಿಲು ನಿವಾಸಿ ಚಂದ್ರ (೪೨) ಹಾಗೂ ನೆರೆಮನೆಯಲ್ಲಿ ವಾಸಿಸುತ್ತಿದ್ದ ವನಜಾ (೨೯) ಎಂಬವರು ಒಂದ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಜೂನ್ ೭ರಂದು ಚಂದ್ರ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆ ಬಿಟ್ಟು ನಾಪತ್ತೆಯಾಗಿದ್ದಾರೆ. ಅದೇ ದಿನ ವನಜಾ ಕೂಡಾ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದು, ಇಬ್ಬರೂ ಕೂಡಾ ಇಲ್ಲಿಯವರೆಗೆ ಮನೆಗೆ ವಾಪಾಸ್ಸಾಗದೇ ನಾಪಾತ್ತೆಯಾಗಿದ್ದಾರೆ ಎಂದು

ಕುಂದಾಪುರ: ವಿವಾಹಿತನೊಂದಿಗೆ ಯುವತಿ ಪರಾರಿ Read More »

ಮಗನ ಕೇಶ ಅರ್ಪಿಸಿ ಕೊಲ್ಲೂರು ದೇವಿಯ ಹರಕೆ ತೀರಿಸಿದ ರಿಷಬ್ ಶೆಟ್ಟಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಮಗನ ತಲೆ ಕೂದಲು ತೆಗೆಸಿ ಹರಕೆಯನ್ನು ತೀರಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರಾದ ರಿಷಬ್ ಶೆಟ್ಟಿಯವರು, ಪತ್ನಿ ಪ್ರಗತಿ ಹಾಗೂ ಮಗ ರನ್ವಿತ್ ಸಮೇತ ಕೊಲ್ಲೂರಿಗೆ ಭೇಟಿ ನೀಡಿ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಅನ್‌ಲಾಕ್ ಆರಂಭವಾದ ಮೊದಲ ದಿನವೇ ದೇವಾಲಯಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ ಅವರು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ರಿಷಬ್ ಶೆಟ್ಟಿ ಫಿಲ್ಮ್ಸ್

ಮಗನ ಕೇಶ ಅರ್ಪಿಸಿ ಕೊಲ್ಲೂರು ದೇವಿಯ ಹರಕೆ ತೀರಿಸಿದ ರಿಷಬ್ ಶೆಟ್ಟಿ Read More »

ನಾವು ಕರ್ನಾಟಕದವರು, ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ | ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆಯಿದೆ : ಕರಂದ್ಲಾಜೆ

ಉಡುಪಿ: ತುಳುವಿಗೆ ಸಂವಿಧಾನದ ಮಾನ್ಯತೆ ಸಿಗಬೇಕು. ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ. ನಾವು ಕರ್ನಾಟಕದವರು. ಆದರೆ ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತನಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ನಾನು ಮನವಿ ಸಲ್ಲಿಸಿದ್ದೇನೆ. ಎರಡು ಬಾರಿ ಸಂಸತ್ ನಲ್ಲಿ ಪ್ರಸ್ತಾಪ ಮಾಡಿದ್ದೇನೆ. ತುಳುವನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಏನೆಲ್ಲ ಮಾಡಬೇಕು ಆ

ನಾವು ಕರ್ನಾಟಕದವರು, ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ | ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆಯಿದೆ : ಕರಂದ್ಲಾಜೆ Read More »

ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನೇ ಹೊರತು ಯಾವುದೇ ಗುಂಪಿನ ನಾಯಕನಲ್ಲ

ನವದೆಹಲಿ: ಪಕ್ಷದಲ್ಲಿ ಯಾವುದೇ ಗುಂಪಿಲ್ಲ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನೇ ಹೊರತು, ಯಾವುದೇ ಗುಂಪಿನ ನಾಯಕನಲ್ಲ. ಗುಂಪುಗಾರಿಕೆಗೆ ಅವಕಾಶವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನದು ಯಾವ ಗುಂಪು ಇಲ್ಲ, ಬೇರೆಯವರ ಗುಂಪೂ ಇಲ್ಲ. ಇರುವುದು ಒಂದೇ ಗುಂಪು, ಅದು ಕಾಂಗ್ರೆಸ್. ಎಲ್ಲರೂ ಇದೇ ಹಾದಿಯಲ್ಲಿ ಸಾಗುತ್ತಾರೆ. ಸಣ್ಣ-ಪುಟ್ಟ ವಿಚಾರಗಳನ್ನು ನಾನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ನನ್ನ ಹೆಸರನ್ನು ಯಾರೂ ಹೇಳಬಾರದು. ಸದ್ಯ ಮುಂಬರುವ ಚುನಾವಣೆಗಳಲ್ಲಿ ಗೆಲ್ಲಬೇಕು. ಕೊರೊನಾ ಸಮಯದಲ್ಲಿ ಜನರನ್ನು

ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನೇ ಹೊರತು ಯಾವುದೇ ಗುಂಪಿನ ನಾಯಕನಲ್ಲ Read More »