June 2021

ಅಪ್ಪನ ಕಸಿದ ಕೊರೊನ, ಎತ್ತಿ ಮುದ್ದಾಡೋರು, ಹೊರಗಡೆ ಕರೆದೊಯ್ಯುವವರಾರು?

ಬೆಂಗಳೂರು: ‘ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅಪ್ಪ ಮನೆಗೆ ಬಂದು ಒಂದೂವರೆ ವರ್ಷವಾಗಿತ್ತು. ಅವರು ಹೊರಗಡೆ ಕರೆದೊಯ್ದು, ಇಷ್ಟವಾದ ತಿನಿಸು ಹಾಗೂ ವಸ್ತುಗಳನ್ನು ಕೊಡಿಸುತ್ತಿದ್ದರು. ಕೋವಿಡ್‌ ಕಾಯಿಲೆಯು ಅಪ್ಪನನ್ನು ನಮ್ಮಿಂದ ದೂರ ಮಾಡಿತು. ಈಗ ಹೊರಗಡೆ ಕರೆದೊಯ್ಯುವವರು ಯಾರು?’ ಇದು ಎಂಟೂವರೆ ವರ್ಷದ ಬಾಲಕಿಯ ಪ್ರಶ್ನೆ. ಮೂರನೇ ತರಗತಿ ಓದುತ್ತಿರುವ ಪೂರ್ವಿಕಾ ಕಳೆದ ಏಪ್ರಿಲ್‌ನಲ್ಲಿ ತಂದೆಯನ್ನು ಕಳೆದುಕೊಂಡಿದ್ದಾಳೆ. ಅವಳ ತಾಯಿ ಶುಶ್ರೂಷಕಿಯಾಗಿದ್ದು, ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾದ ಹಲವಾರು ಕೊರೊನಾ ಸೋಂಕಿತರ ಆರೈಕೆ ಮಾಡಿದ್ದ […]

ಅಪ್ಪನ ಕಸಿದ ಕೊರೊನ, ಎತ್ತಿ ಮುದ್ದಾಡೋರು, ಹೊರಗಡೆ ಕರೆದೊಯ್ಯುವವರಾರು? Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ವಾರಭವಿಷ್ಯಜೂ.21/2021 ರಿಂದ ಜೂ.27/2021 ರ ವರೆಗೆ ಮೇಷ ರಾಶಿ:-ವೃತ್ತಿರಂಗದಲ್ಲಿ ನಿರೀಕ್ಷಿತ ಉನ್ನತ ಸ್ಥಾನ ಪ್ರಾಪ್ತಿಯಾಗಿ ಕಂಟ್ರಾಕ್ಟ್ ವೃತ್ತಿಯವರಿಗೆ ಧನಾಗಮನ ನಿರಂತರವಿದೆ. ಸಾಹಸ, ಕ್ರೀಡಾ ಮನೋಭಾವಕ್ಕೆ ಮನ್ನಣೆ ಸಿಗಲಿದೆ. ಅವಿವಾಹಿತರಿಗೆ ಹೊಸ ಸಂಬಂಧಗಳು ಕೂಡಿಬರುವ ಸಾಧ್ಯತೆ ಇದೆ. ವಿದ್ಯಾರ್ಥಿ ಜೀವನದಲ್ಲಿ ಹೊಸ ಉತ್ಸಾಹ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಅಪ್ಪ ಅಂದ್ರೆ ಆಕಾಶವಷ್ಟೇ ಅಲ್ಲ, ಅದರಾಚೆಗೂ…

ಅಪ್ಪ ಎಂಬ ದೈವತ್ವದ ಸಾಕಾರ ಮೂರ್ತಿಯನ್ನು ಹಿಡಿಯಷ್ಟಾದರೂ ಅರ್ಥಮಾಡಿಕೊಳ್ಳಬೇಕೆಂಬ ಪ್ರಯತ್ನಗಳೆಲ್ಲ ಲೆಕ್ಕವಿಲ್ಲದಷ್ಟು ಬಾರಿ ವಿಫಲವಾಗಿದೆ. ಆಗೆಲ್ಲ ಈ ಅಪ್ಪ ಎಂಬ ವ್ಯಕ್ತಿತ್ವದ ಗಹನತೆ ನಮ್ಮ ವಿವೇಚನಕ್ಕೆ ದಕ್ಕುವಂಥದಲ್ಲ ಎಂದು ಸುಮ್ಮನಾಗಿದ್ದೆ. ಆದ್ರೆ ಅಪ್ಪನ ಮಹತ್ವ ಗೊತ್ತಾಗಿದ್ದು ನಾ ಅಪ್ಪನಾದಾಗ. ತನ್ನ ಮಗುವಿನ ಬಾಯಲ್ಲಿ ‘ಪಪ್ಪಾ’ ಎಂದು ಕರೆಸಿಕೊಂಡಾಗ…. ಅಪ್ಪ ಅಂದ್ರೆ ಯಾರು? ನಮ್ಮ ಬದುಕಿನಲ್ಲಿ ಅಪ್ಪತನದ ಪಾತ್ರವೇನು ಎಂಬುದನ್ನು ಯೋಚಿಸುವುದಕ್ಕೆ ಮತ್ತೊಮ್ಮೆ ಸಮಯಬಂದಿದೆ.ಅದೇನೋ ಗೊತ್ತಿಲ್ಲ, ಈ ಅಪ್ಪ ನಾವು ಚಿಕ್ಕವರಿದ್ದಾಗಿನಿಂದಲೂ ನಮ್ಮ ಕಣ್ಣಲ್ಲಿ ಹೀರೋ ಆಗಿಯೇ ಉಳಿದುಬಿಟ್ಟಿದ್ದಾನೆ!

ಅಪ್ಪ ಅಂದ್ರೆ ಆಕಾಶವಷ್ಟೇ ಅಲ್ಲ, ಅದರಾಚೆಗೂ… Read More »

ಅಪ್ಪ, ಅಮ್ಮ, ಅಜ್ಜಿ ಮತ್ತು ತಂಗಿಯನ್ನು ಕೊಂದು ಟ್ಯಾಂಕ್’ನಲ್ಲಿ ಅಡಗಿಸಿಟ್ಟ | ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ಯುವಕ ನಾಲ್ಕು ತಿಂಗಳ ಬಳಿಕ ಅಂದರ್

ಪಶ್ಚಿಮ ಬಂಗಾಳ: ಅಪ್ಪ, ಅಮ್ಮ, ಅಜ್ಜಿ ಮತ್ತು ತಂಗಿಯನ್ನು ಬರ್ಬರವಾಗಿ ಕೊಂದು ಹೆಣಗಳನ್ನು ನೀರಿನ ಟ್ಯಾಂಕ್ ಒಳಗೆ ಮುಚ್ಚಿಟ್ಟು 4 ತಿಂಗಳಿನಿಂದ ನಾಟಕವಾಡಿದ್ದ ಯುವಕನೊಬ್ಬ ಕೊನೆಗೆ ಪೊಲೀಸರ ಅತಿಥಿಯಾಗಿದ್ದಾನೆ. ರಾಜ್ಯದ ಮಾಲ್ಡ ಜಿಲ್ಲೆಯ ಕಲಿಯಚಲೀಕ್ ಗ್ರಾಮದ ಯುವಕ ಆಸೀಫ್ (19) ತನ್ನ ಮನೆಯವರನ್ನೇ ಕೊಂದ ಪಾಪಿ ಯುವಕ. ಈತ ತನ್ನ ತಂದೆ ಜವಾದ್ ಅಲಿ, ತಾಯಿ ಇರಾ ಬೀಬಿ, ತಂಗಿ ಆರಿಫಾ ಹಾಗೂ ಅಜ್ಜಿ ಅಲೆಕ್ಜಾನ್​ರನ್ನು ಕೊಲೆ ಮಾಡಿದ್ದಾನೆ. ಅವರ ದೇಹಗಳನ್ನು ವಾಟರ್​ ಟ್ಯಾಂಕ್​ನಲ್ಲಿ ಮುಚ್ಚಿಟ್ಟಿದ್ದಾನೆ. ಬಳಿಕ

ಅಪ್ಪ, ಅಮ್ಮ, ಅಜ್ಜಿ ಮತ್ತು ತಂಗಿಯನ್ನು ಕೊಂದು ಟ್ಯಾಂಕ್’ನಲ್ಲಿ ಅಡಗಿಸಿಟ್ಟ | ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ಯುವಕ ನಾಲ್ಕು ತಿಂಗಳ ಬಳಿಕ ಅಂದರ್ Read More »

ಹಾಸನ ಕಾರು ಲಾರಿ ಭೀಕರ ಅಪಘಾತ ಬೆಳ್ತಂಗಡಿ ಮೂಲದ ಮೂವರು ಸಾವು | ಓರ್ವ ಗಂಭೀರ

ಬೆಳ್ತಂಗಡಿ: ಹಾಸನದಲ್ಲಿ ಲಾರಿ ಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಹೋದರರರು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೃತಪಟ್ಟ ಇಬ್ಬರನ್ನು ತಾಲೂಕಿನ ಇಂದ್ರಬೆಟ್ಟು ಗ್ರಾಮದ ಕುತ್ರಬೆಟ್ಟುವಿನ ಜಯಪ್ರಕಾಶ್ (25) ಯೋಗೀಶ್(23) ಎಂದು ಗುರುತಿಸಲಾಗಿದೆ. ಮೃತಪಟ್ಟ ಇನ್ನೊಬ್ಬರು ಮತ್ತು ಗಾಯಗೊಂಡ ಒಬ್ಬರ ಮಾಹಿತಿ ತಿಳಿದುಬಂದಿಲ್ಲ.ಹಾಸನ ಹೊರವಲಯದ ಕೆಂಚಟ್ಟಿ ಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿದ್ದ ಹಂಪ್ ಕಂಡು ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ

ಹಾಸನ ಕಾರು ಲಾರಿ ಭೀಕರ ಅಪಘಾತ ಬೆಳ್ತಂಗಡಿ ಮೂಲದ ಮೂವರು ಸಾವು | ಓರ್ವ ಗಂಭೀರ Read More »

ಮತ್ತೆ 13 ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ | ದಕ್ಷಿಣಕನ್ನಡಕ್ಕಿಲ್ಲ ರಿಲೀಫ್ ಭಾಗ್ಯ

ಬೆಂಗಳೂರು: ಕೋವಿಡ್ ಪಾಸಿಟಿವಿಟಿ ದರ ಶೇಕಡ 5 ಕ್ಕಿಂತ ಕೆಳಕ್ಕೆ ಇಳಿಯದ 13 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಸಲು ರಾಜ್ಯಸರ್ಕಾರ ನಿರ್ಧರಿಸಿದೆ. ಇನ್ನುಳಿದಂತೆ ಪಾಸಿಟಿವಿಟಿ ದರ ಇಳಿಕೆ ಕಂಡಿರುವ 16 ಜಿಲ್ಲೆಗಳಲ್ಲಿ ಲಾಕ್ಡೌನ್ ತೆರವುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪಾಸಿಟಿವಿಟಿ ದರದ ಆಧಾರದ ಮೇಲೆ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಸೇರಿದಂತೆ ಗದಗ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಸೇರಿದಂತೆ 16 ಜಿಲ್ಲೆಗಳಲ್ಲಿ, ಈ

ಮತ್ತೆ 13 ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ | ದಕ್ಷಿಣಕನ್ನಡಕ್ಕಿಲ್ಲ ರಿಲೀಫ್ ಭಾಗ್ಯ Read More »

ಬಂಟ್ವಾಳ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ. ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿಯಾಗಿದ್ದು ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ತೆರಳುತ್ತಿತ್ತು. ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ಚಾಲಕ ಲಾರಿ, ಮುಂಭಾಗದಲ್ಲಿ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.ಇನ್ನು ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದು, ಲಾರಿ ಹಾಗೂ ಯಂತ್ರಗಳಿಗೆ

ಬಂಟ್ವಾಳ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ

ಸುಳ್ಯ: ನ್ಯೂಜಿಲೆಂಡ್‌ನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ತಾಲೂಕಿನ ಅರಂತೋಡು ಮೇರ್ಕಜೆಯ ಮೂಲದ ಜಯಪ್ರಕಾಶ್(45) ಅವರು ಜೂನ್ 15 ರ ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಸೌಖ್ಯದ ಕಾರಣದಿಂದ ಮೂರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಬ್ರೈನ್ ಟ್ಯೂಮರ್ ಇರುವುದು 3 ವಾರದ ಹಿಂದೆ ಗೊತ್ತಾಗಿತ್ತು. ಅದಕ್ಕಾಗಿ ಆಪರೇಶನ್ ಮಾಡಲು ಸಿದ್ಧತೆ ನಡೆಸಿದಾಗ ಅವರು ಅಸೌಖ್ಯ ತೀವ್ರಗೊಂಡು ಕೋಮಕ್ಕೆ ಜಾರಿದರೆನ್ನಲಾಗಿದೆ. ಶುಕ್ರವಾರ ರಾತ್ರಿ 2.30 ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಜಯಪ್ರಕಾಶ್ ಅವರ ಪತ್ನಿ ಪುಷ್ಪಾ ಇವರೂ ನ್ಯೂಝಿಲೆಂಡ್‌ನಲ್ಲಿದ್ದು,

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ Read More »

ನರ್ಸ್’ಗಳ ಯಡವಟ್ಟು: ಒಂದೇ ಬಾರಿಗೆ ಕೋವಿಶೀಲ್ಡ್ ಜೊತೆ ಕೊವ್ಯಾಕ್ಸಿನ್ ಚುಚ್ಚಿಸಿಕೊಂಡ ಮಹಿಳೆ

ಬಿಹಾರ: ನರ್ಸ್ ಗಳು ಮಾಡಿದ ಯಡವಟ್ಟಿನಿಂದ ಮಹಿಳೆಯೊಬ್ಬರು ಒಂದೇ ದಿನ ಎರಡು ಕೋವಿಡ್ ವ್ಯಾಕ್ಸಿನ್ ಗಳನ್ನು ಚುಚ್ಚಿಸಿಕೊಂಡ ಘಟನೆ ಜೂನ್ 16ರಂದು ನಡೆದಿದೆ. ಈ ಹಿನ್ನಲೆಯಲ್ಲಿ ತಪ್ಪೆಸಗಿದ ಶುಶ್ರೂಷಕಿಯರಿಗೆ ಆರೋಗ್ಯ ಇಲಾಖೆ ನೋಟೀಸ್ ನೀಡಿದೆ. ಪಾಟ್ನಾದ ಫುನ್’ಫುನ್ ಬ್ಲಾಕ್ ಎಂಬಲ್ಲಿ ಸುನೀಲಾ ದೇವಿ ಎಂಬ ಮಹಿಳೆ ಕರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಲಸಿಕಾ ಕೇಂದ್ರಕ್ಕೆ ಬಂದಿದ್ದರು. ರಿಜಿಸ್ಟರ್​ ಬಳಿಕ ನರ್ಸ್​ ಒಬ್ಬರು ಆಕೆಗೆ ಕೋವಿಶೀಲ್ಡ್​ ಲಸಿಕೆ ನೀಡಿದ್ದಾರೆ. ಲಸಿಕೆ ಪಡೆದ ನಂತರ ಐದು ನಿಮಿಷ ಕುಳಿತುಕೊಳ್ಳಬೇಕು ಎಂದು ಹೇಳಿ

ನರ್ಸ್’ಗಳ ಯಡವಟ್ಟು: ಒಂದೇ ಬಾರಿಗೆ ಕೋವಿಶೀಲ್ಡ್ ಜೊತೆ ಕೊವ್ಯಾಕ್ಸಿನ್ ಚುಚ್ಚಿಸಿಕೊಂಡ ಮಹಿಳೆ Read More »

ರಕ್ತಚರಿತ್ರೆಯ ಇತಿಹಾಸಕ್ಕೆ ಹೊಸ ಭಾಷ್ಯ ಬರೆದ ಮಿಲ್ಖಾ ಸಿಂಗ್ | ಜೀವರಕ್ಷಣೆಯ ಓಟ ಸ್ಥಾಪಿಸಿತ್ತು ಹೊಸ ಮೈಲಿಗಲ್ಲು | ಇದು ಪ್ಲೇಯಿಂಗ್ ಸಿಖ್ ನ ಬದುಕಿನ ಅನಾವರಣ

ಮಿಲ್ಕಾ ಸಿಂಗ್..ಈ ಹೆಸರೇ ಸ್ಫೂರ್ತಿಯ ಚಿಲುಮೆ. ಟ್ರ್ಯಾಕ್ ನಲ್ಲಿ ಓಡಲು ಶುರು ಮಾಡುವ ಪ್ರತಿ ಅಥ್ಲೀಟ್ ಗೆ ಭರವಸೆಯ ಬೆಳಕು ಈ ಒಂದು ಹೆಸರು. ಮಿಲ್ಕಾ ಸಿಂಗ್ ಅಂದ್ರೆ ಓಟ.. ಓಟ ಅಂದ್ರೆ ಮಿಲ್ಕಾ ಸಿಂಗ್.. ಅಂತಹುದ್ದೊಂದು ಮಾಂತ್ರಿಕತೆ ಮಿಲ್ಕಾ ಸಿಂಗ್ ಹೆಸರಿನಲ್ಲಿದೆ.ಭಾಘ್ ಮಿಲ್ಕಾ.. ಭಾಘ್ ಮಿಲ್ಕಾ.. ಹೌದು ಮಿಲ್ಕಾ ಸಿಂಗ್ ಮೊದಲು ಜೀವ ಉಳಿಸಿಕೊಳ್ಳಲು ಓಡಲು ಶುರು ಮಾಡಿದ್ದರು. ನಂತರ ಅಕ್ಷರ ಕಲಿಯಲು ಕಿಲೋ ಮೀಟರ್‌ ಗಟ್ಟಲೇ ಓಡುತ್ತಿದ್ದರು. ಬಳಿಕ ದಂಗೆಯ ಭಯದಿಂದ ಓಡುತ್ತಾ ಗಡಿ

ರಕ್ತಚರಿತ್ರೆಯ ಇತಿಹಾಸಕ್ಕೆ ಹೊಸ ಭಾಷ್ಯ ಬರೆದ ಮಿಲ್ಖಾ ಸಿಂಗ್ | ಜೀವರಕ್ಷಣೆಯ ಓಟ ಸ್ಥಾಪಿಸಿತ್ತು ಹೊಸ ಮೈಲಿಗಲ್ಲು | ಇದು ಪ್ಲೇಯಿಂಗ್ ಸಿಖ್ ನ ಬದುಕಿನ ಅನಾವರಣ Read More »