June 2021

ಧರ್ಮಸ್ಥಳ:ಬಿ ಎಸ್ ವೈ ಚುನಾವಣೆ ವೇಳೆ ಹಣ ಹಂಚಲು ಈತನಲ್ಲೇ ನೀಡೋದಂತೆ….! | ಈತನ ಒಂದು ಕರೆಯಿಂದ ಸಿಎಂ ಏನ್ ಬೇಕಾದ್ರು ಮಾಡ್ತಾರಂತೆ | ನಂಬಿದ ಕೆಎಸ್ಆರ್ಟಿಸಿ ಚಾಲಕನಿಗೆ ಲಕ್ಷ ರೂ ಪಂಗನಾಮ

ಧರ್ಮಸ್ಥಳ: ನಾನು ಸಿಎಂ ಯಡಿಯೂರಪ್ಪ ಅವರ ಪಿಎ ಎಂದು ಹೇಳಿ ಯುವಕನೊಬ್ಬ ಕೆಎಸ್ಆರ್ಟಿಸಿ ಚಾಲಕರೊಬ್ಬರಿಗೆ ಲಕ್ಷ ರೂ. ವಂಚಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳ ಡಿಪೋದ ಬಸ್ ಚಾಲಕ ಪುರುಷೋತ್ತಮ್ ವಂಚಗೊಳಗಾದವರು. ಅವರಿಗೆ ಧರ್ಮಸ್ಥಳದ ಹೋಟೆಲೊಂದರಲ್ಲಿ ಶೈಲೇಶ್ ಎಂಬ ಯುವಕನ ಪರಿಚಯವಾಗಿತ್ತು. ಆತ ಸಿಎಂ ಯಡಿಯೂರಪ್ಪ ನನಗೆ ತುಂಬಾ ಆತ್ಮೀಯರು ಎಂದು ನಂಬಿಸಿದ್ದಾನೆ. ಮೊಬೈಲ್ನಲ್ಲಿ ಹಲವಾರು ಫೋಟೋಗಳನ್ನು ತೋರಿಸಿದ್ದಾನೆ. ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಹಣ ಹಂಚಲು ನನ್ನಲ್ಲಿ ನೀಡುತ್ತಾರೆ ಎಂದು ಸುಳ್ಳು ಬಿಟ್ಟಿದ್ದಾನೆ. ಯುವಕ ನಾನು […]

ಧರ್ಮಸ್ಥಳ:ಬಿ ಎಸ್ ವೈ ಚುನಾವಣೆ ವೇಳೆ ಹಣ ಹಂಚಲು ಈತನಲ್ಲೇ ನೀಡೋದಂತೆ….! | ಈತನ ಒಂದು ಕರೆಯಿಂದ ಸಿಎಂ ಏನ್ ಬೇಕಾದ್ರು ಮಾಡ್ತಾರಂತೆ | ನಂಬಿದ ಕೆಎಸ್ಆರ್ಟಿಸಿ ಚಾಲಕನಿಗೆ ಲಕ್ಷ ರೂ ಪಂಗನಾಮ Read More »

ಅಮಿತ್ ಶಾ ಸಮಾವೇಶದಲ್ಲಿ ರೂಲ್ಸ್ ಬ್ರೇಕ್ | ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತಾರಾಟೆ

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಕೋವಿಡ್ ನಿಯಮ ಉಲ್ಲಂಘಹಿಸಲಾಗಿದೆ ಎಂದು ನಾಗರಿಕರೊಬ್ಬರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಬೆಳಗಾವಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಬೆಳಗಾವಿಯಲ್ಲಿ ಜನವರಿ 17ರಂದು ಬೆಳಗಾವಿಯಲ್ಲಿ ಜನಸೇವಕ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು. ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಮಿತ್ ಶಾ ಸಮಾವೇಶದಲ್ಲಿ ರೂಲ್ಸ್ ಬ್ರೇಕ್ | ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತಾರಾಟೆ Read More »

ಸೋಮವಾರದಿಂದ ದ.ಕ. ಆನ್’ಲಾಕ್…?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಜೂ.21ರಿಂದ ಅನ್ಲಾಕ್ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಅನುಮತಿಗಾಗಿ ಕಾಯಲಾಗುತ್ತಿದೆ ಎನ್ನಲಾಗಿದೆ. ಜೂ. 21 ರ ವರೆಗೆ ದಕ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲು ರಾಜ್ಯ ಸರ್ಕಾರ ತಿಳಿಸಿತ್ತು. ಜೂ.21 ರಿಂದ ನಿರ್ಬಂಧ ಸಡಿಲಿಸಲು ದಕ ಜಿಲ್ಲಾಡಳಿತ ಚಿಂತಿಸಿದೆ. ಇನ್ನು ಅದಕ್ಕೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಪಟ್ಟಿ ಮಾಡಲಾಗಿದೆ. ಎಲ್ಲಾ ಅಂಗಡಿಗಳನ್ನು ವಾರದ

ಸೋಮವಾರದಿಂದ ದ.ಕ. ಆನ್’ಲಾಕ್…? Read More »

ಸಿಎಂ ಯಡಿಯೂರಪ್ಪ ಇನ್ಮುಂದೆ ಆಂದ್ರ ಗವರ್ನರ್?

ಅಮರಾವತಿ(ಜೂ.19): ನಾಯಕತ್ವ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಡಳಿತರೂಢ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿದ್ದು, ಈ ವಿಚಾರ ಈಗ ಹೈಕಮಾಂಡ್ ಅಂಗಳ ಸೇರಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೇ ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪ ನೆರೆ ರಾಜ್ಯ ಆಂಧ್ರಪ್ರದೇಶದ ಗವರ್ನರ್ ಆಗಲಿದ್ದಾರೆಂಬ ವಿಚಾರ ಭಾರೀ ಸದ್ದು ಮಾಡಲಾರಂಭಿಸಿದೆ.ಹೌದು ಯಡಿಯೂರಪ್ಪ ಅವರು ರಾಜ್ಯಪಾಲರಾಗಲಿದ್ದಾರೆ ಎನ್ನುವುದು ಆಂಧ್ರಪ್ರದೇಶದಲ್ಲಿ ಬಹುಚರ್ಚಿತ ವಿಷಯ. ಕಳೆದ

ಸಿಎಂ ಯಡಿಯೂರಪ್ಪ ಇನ್ಮುಂದೆ ಆಂದ್ರ ಗವರ್ನರ್? Read More »

ಸುಳ್ಯ: ಪೌರಕಾರ್ಮಿಕರಿಗೆ ಕ್ವಾರಂಟೈನ್ | ತ್ಯಾಜ್ಯ ಸಂಗ್ರಹ ವಾಹನಕ್ಕೆ ಚಾಲಕರಾದ ಪ.ಪಂ. ಅಧ್ಯಕ್ಷರು

ಸುಳ್ಯ: ಪೌರಕಾರ್ಮಿಕರಿಗೆ ಕೋವಿಡ್ ಪಾಸಿಟಿವ್ ಬಂದು ಕ್ವಾರಂಟೈನ್ ಗೆ ಒಳಗಾದ ಕಾರಣ, ಸ್ವತಃ ನಗರ ಪಂಚಾಯತ್ ಅಧ್ಯಕ್ಷರೇ ಕಸ ಸಂಗ್ರಹ ವಾಹನ ಚಾಲನೆ ಮಾಡಿ ಮಾದರಿಯಾಗಿದ್ದಾರೆ. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಮಾದರಿ ಕೆಲಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದವರು. ಪ್ರತಿದಿನ ನಗರದ ತ್ಯಾಜ್ಯ ನಿರ್ವಹಣೆ ಮಾಡುವುದು ನಗರ ಪಂಚಾಯತ್ ನ ಜವಾಬ್ದಾರಿಯಾಗಿದೆ. ಆದ್ದರಿಂದ ಕೊರೋನಾ ಕಾರಣದಿಂದ ವಾಹನ ಚಾಲಕರ ಕೊರತೆ ಎದುರಾಗಿದ್ದರೂ ಸ್ವತಹ ನಗರ ಪಂಚಾಯತ್ ಅಧ್ಯಕ್ಷರೇ ಈ ಕೆಲಸ

ಸುಳ್ಯ: ಪೌರಕಾರ್ಮಿಕರಿಗೆ ಕ್ವಾರಂಟೈನ್ | ತ್ಯಾಜ್ಯ ಸಂಗ್ರಹ ವಾಹನಕ್ಕೆ ಚಾಲಕರಾದ ಪ.ಪಂ. ಅಧ್ಯಕ್ಷರು Read More »

ಶಾಲಾ ಮಕ್ಕಳಿಗೆ ಸಿಗಲಿದೆ ಕೆನೆಭರಿತ ಹಾಲಿನ ಪುಡಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲಿನಹುಡಿ ವಿತರಿಸಲು ನಿರ್ಧಾರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈಗಾಗಲೇ ಲಾಕ್ಡೌನ್ ಸಮಯದಲ್ಲಿ ಮನೆಲ್ಲಿರುವ ವಿದ್ಯಾರ್ಥಿಗಳಿಗೆ ಅಕ್ಕಿ, ಅಡುಗೆ ಎಣ್ಣೆ ಇನ್ನಿತರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಇನ್ನು ಮುಂದೆ ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೆನೆಭರಿತ ಹಾಲಿನ ಪುಡಿ ವಿತರಿಸಲಾಗುವುದು. ಪ್ರತಿ ತಿಂಗಳಿಗೆ ಪ್ರತಿ

ಶಾಲಾ ಮಕ್ಕಳಿಗೆ ಸಿಗಲಿದೆ ಕೆನೆಭರಿತ ಹಾಲಿನ ಪುಡಿ Read More »

ಎಸ್ಸೆಸ್ಸೆಲ್ಸಿ ‌ಪರೀಕ್ಷೆ‌‌ ನಡೆಸಲು ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್’ಸಿ ಪರೀಕ್ಷೆಯನ್ನು ಸರಳೀಕರಿಸಿ ಕೇವಲ ಎರಡು ದಿನ ಮಾತ್ರ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ. ಪರೀಕ್ಷೆ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಿರುವ ಶಿಕ್ಷಣ ಇಲಾಖೆ, ಕೋವಿಡ್ ನಿಂದ ಎಸ್‌ಎಸ್‌ಎಲ್’ಸಿ ವಿದ್ಯಾರ್ಥಿಗಳ ಹಿಂದಿನ ಸಾಲಿನ (9ನೇ ತರಗತಿ) ಪರೀಕ್ಷೆ ನಡೆದಿಲ್ಲ. ಎಸ್‌ಎಸ್‌ಎಲ್’ಸಿ ಪ್ರಿಪರೇಟರಿ ಸೇರಿ ಯಾವುದೇ ಪರೀಕ್ಷೆಗಳೂ ನಡೆದಿಲ್ಲ. ಹೀಗಾಗಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಪರೀಕ್ಷೆ ಸರಳೀಕರಿಸಿ ಒಂದು ದಿನ ಕೋರ್

ಎಸ್ಸೆಸ್ಸೆಲ್ಸಿ ‌ಪರೀಕ್ಷೆ‌‌ ನಡೆಸಲು ಮಾರ್ಗಸೂಚಿ ಪ್ರಕಟ Read More »

ಕೊರೊನ ಲಸಿಕೆಯಿಂದ ಪುರುಷತ್ವ ಕಡಿಮೆಯಾಗುತ್ತಾ? ಇಲ್ಲಿದೆ ಅಧ್ಯಯನ ವರದಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿನ ಹರಡುವಿಕೆ ತಡೆಗೆ ಜನವರಿಯಿಂದಲೇ ಲಸಿಕಾ ಅಭಿಯಾನ ಆರಂಭವಾಗಿದೆ. ಆದರೆ ಲಸಿಕೆ ತೆಗೆದುಕೊಂಡ ನಂತರ ಆರೋ ಗ್ಯದ ಮೇಲಾಗುವ ಪರಿಣಾಮಗಳ ಕುರಿತು ಕೆಲವು ಚರ್ಚೆಗಳೂ ಮುನ್ನೆಲೆಗೆ ಬಂದಿವೆ. ಕೊರೊನಾ ಲಸಿಕೆ ಪಡೆದುಕೊಂಡ ನಂತರ ಪುರುಷರಲ್ಲಿ ವೀರ್ಯದ ಗುಣಮಟ್ಟ ಕಡಿಮೆಯಾಗುತ್ತದೆ. ವೀರ್ಯದ ಉತ್ಪತ್ತಿ ಹಾಗೂ ಗುಣಮಟ್ಟದ ಮೇಲೆ ಕೊರೊನಾ ಲಸಿಕೆ ಪರಿಣಾಮ ಬೀರುತ್ತದೆ ಎಂಬ ಕೆಲವು ಮಾತುಗಳು ಕೇಳಿಬಂದಿದ್ದವು. ಈ ಕುರಿತು ಮಿಯಾಮಿ ವಿಶ್ವವಿದ್ಯಾಲಯ ಅಧ್ಯಯನ ನಡೆಸಿದೆ. 45 ಪುರುಷರನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿದ್ದು,

ಕೊರೊನ ಲಸಿಕೆಯಿಂದ ಪುರುಷತ್ವ ಕಡಿಮೆಯಾಗುತ್ತಾ? ಇಲ್ಲಿದೆ ಅಧ್ಯಯನ ವರದಿ Read More »

ಇನ್ ಮುಂದೆ ಗಂಡ್ಮಕ್ಳೂ‌ ತಾಯಿಯಾಗಬಹುದಂತೆ!, ಚೈನಾ ವಿಜ್ಞಾನಿಗಳಿಂದ ತಲೆಕೆಟ್ಟ ಪ್ರಯೋಗ

ಬೀಜಿಂಗ್:ಚೀನೀ ವಿಜ್ಞಾನಿಗಳು ವಿಚಿತ್ರ, ಕೇಳಲು ಭಯಾನಕ ಹಾಗೂ ವಿಲಕ್ಷಣ ಪ್ರಯೋಗವೊಂದನ್ನು (Weired Experiment) ನಡೆಸುತ್ತಿದ್ದಾರೆ. ಇತ್ತೀಚೆಗೆ, ಚೀನಾದ ವುಹಾನ್ ಲ್ಯಾಬ್‌ನಿಂದ (Wuhan Lab) ಹೊರಬಂದ ವಿಜ್ಞಾನಿಯೊಬ್ಬರು ಚೀನಾ ಚಿತ್ರ ವಿಚಿತ್ರ ಸಂಶೋಧನೆ ನಡೆಸುತ್ತಿರುತ್ತದೆ ಎಂದು ಹೇಳಿದ್ದಾರೆ. ಚೀನಾದಲ್ಲಿ ನಡೆಸಲಾಗುವ ಇಂತಹ ಹಲವು ಸಂಶೋಧನೆಗಳನ್ನು ಸಾಮಾನ್ಯವಾಗಿ ಇತರ ದೇಶಗಳಲ್ಲಿ ನಿಷೇಧಿಸಲಾಗಿದೆ. ಈ ನಡುವೆ ಚೀನಾದ ವಿಜ್ಞಾನಿಗಳು ಪುರುಷರನ್ನು ಗರ್ಭಿಣಿಯನ್ನಾಗಿಸುವ ಪವಾಡದಲ್ಲಿ ಯಶಸ್ವಿಯಗಿರುವುದಾಗಿ ಹೇಳಿಕೊಂಡಿದ್ದಾರೆ. ಇದಕ್ಕಾಗಿ ಅವರು ಹಲವು ವರ್ಷಗಳಿಂದ ಸಂಶೋಧನೆ ನಡೆಸುತ್ತಿದ್ದರು ಎನ್ನಲಾಗಿದ್ದು, ಈ ಪ್ರಯೋಗ ಇದೀಗ ಯಶಸ್ವಿಯಾಗಿದೆ

ಇನ್ ಮುಂದೆ ಗಂಡ್ಮಕ್ಳೂ‌ ತಾಯಿಯಾಗಬಹುದಂತೆ!, ಚೈನಾ ವಿಜ್ಞಾನಿಗಳಿಂದ ತಲೆಕೆಟ್ಟ ಪ್ರಯೋಗ Read More »

ಅಥ್ಲೆಟಿಕ್ ದಂತಕಥೆ ಮಿಲ್ಖಾ ಸಿಂಗ್ ವಿಧಿವಶ

ಚಂಡೀಗಢ: ಒಂದು ತಿಂಗಳ ಕಾಲ ಕೊರೋನಾ ವಿರುದ್ಧದ ಹೋರಾಟ ನಡೆಸಿದ್ದ ಮಿಲ್ಖಾ ಸಿಂಗ್ (91) ಜೂ.19 ನಿಧನರಾಗಿದ್ದಾರೆ.ಈ ಮಾಹಿತಿಯನ್ನು ಕುಟುಂಬದ ವಕ್ತಾರರು ದೃಢಪಡಿಸಿದ್ದಾರೆ. ಜೂ.14 ರಂದು ಮಿಲ್ಖಾ ಸಿಂಗ್ ಪತ್ನಿ, ಭಾರತ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಕೊರೋನಾದಿಂದ ಸಾವನ್ನಪ್ಪಿದ್ದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಿಲ್ಖಾ ಸಿಂಗ್ (91) ಗಾಲ್ಫರ್ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.ಕೊರೊನಾದಿಂದ ತೀವ್ರವಾಗಿ ಅನಾರೋಗ್ಯ ಎದುರಿಸಿದ್ದ ಮಿಲ್ಖಾ ಸಿಂಗ್ ಚೇತರಿಸಿಕೊಂಡು ಜೂ.16 ರಂದು ಐಸಿಯುನಿಂದ ಹೊರ ಬಂದಿದ್ದರು.

ಅಥ್ಲೆಟಿಕ್ ದಂತಕಥೆ ಮಿಲ್ಖಾ ಸಿಂಗ್ ವಿಧಿವಶ Read More »