June 2021

ಮೂವರ ಬದುಕಿಗೆ ಆಸರೆಯಾದ ಸಂಚಾರಿ ವಿಜಯ್

ಬೆಂಗಳೂರು: ಬೈಕ್‌ ಅಪಘಾತದಲ್ಲಿ ಮೃತಪಟ್ಟ ನಟ ಸಂಚಾರಿ ವಿಜಯ್‌ ಅವರ ಅಂಗಾಂಗಗಳನ್ನು ಅಗತ್ಯ ಇರುವವರಿಗೆ ನೀಡುವ ಕುಟುಂಬಸ್ಥರು ದಾನ ಮಾಡಿದ್ದಾರೆ.ವಿಜಯ್‌ ಅವರ ಮೂತ್ರಪಿಂಡಗಳನ್ನು ಲಗ್ಗೆರೆ ಮೂಲದ 34 ವರ್ಷದ ಮಹಿಳೆಯೊಬ್ಬರಿಗೆ ಚಿಕಿತ್ಸೆ ಮೂಲಕ ಜೋಡಣೆ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂದು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.ವಿಜಯ್‌ ಅವರ ಬ್ಲಡ್ ಗ್ರೂಪ್ , ಡಿ ಎನ್ ಎ , ಕಿಡ್ನಿ ಸೈಜ್ ಎಲ್ಲವೂ ಮಹಿಳೆಗೆ ಮ್ಯಾಚ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ […]

ಮೂವರ ಬದುಕಿಗೆ ಆಸರೆಯಾದ ಸಂಚಾರಿ ವಿಜಯ್ Read More »

ಕಳಪೆ ಪ್ರದರ್ಶನ: ಟೀಂ ಇಂಡಿಯಾದಲ್ಲಿ ಮುಂದುವರೆಯಲು ಮನೀಶ್ ಪಾಂಡೆಗೆ ಇದು ಲಾಸ್ಟ್ ಚಾನ್ಸ್

ಮುಂಬೈ: ಶ್ರೀಲಂಕಾ ವಿರುದ್ಧ ಸೀಮಿತ ಓವರ್ ಗಳ ಪಂದ್ಯವಾಡಲು ಟೀಂ ಇಂಡಿಯಾದ ಎರಡನೇ ತಂಡ ಕೊಲೊಂಬೋಗೆ ಪ್ರಯಾಣ ಬೆಳೆಸಲಿದೆ. ಈ ತಂಡದಲ್ಲಿ ಕನ್ನಡಿಗ ಮನೀಶ್ ಪಾಂಡೆಗೂ ಸ್ಥಾನ ಸಿಕ್ಕಿದೆ. ಕಳೆದ ಕೆಲವು ಸಮಯದಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗಲು ಪರದಾಡುತ್ತಿದ್ದ ಪಾಂಡೆಗೆ ಈಗ ಕೊನೆಗೂ ಅವಕಾಶವೊಂದು ಸಿಕ್ಕಿದೆ. ಅದನ್ನು ಅವರು ಯಾವ ರೀತಿ ಬಳಸುತ್ತಾರೆ ಎಂದು ನೋಡಬೇಕಿದೆ. ಯಾಕೆಂದರೆ ಈ ಹಿಂದೆ ಮಧ‍್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಆಗಿ ಸರಾಸರಿ ಪ್ರದರ್ಶನ ನೀಡಿದ್ದ ಮನೀಶ್ ಪಾಂಡೆ ಕೊನೆಗೆ

ಕಳಪೆ ಪ್ರದರ್ಶನ: ಟೀಂ ಇಂಡಿಯಾದಲ್ಲಿ ಮುಂದುವರೆಯಲು ಮನೀಶ್ ಪಾಂಡೆಗೆ ಇದು ಲಾಸ್ಟ್ ಚಾನ್ಸ್ Read More »

12 ರೂ.ಗಳಿಗೆ ಸಿಗುತ್ತೆ ನಿಮಗೆ ಮನೆ. ಹಾಗಾದ್ರೆ ಈ ಮನೆ ಎಲ್ಲಿರೋದು? ಈ ಸ್ಟೋರಿ ಓದಿ….

ಕಡಿಮೆ ಜನಸಂಖ್ಯೆಯಿಂದ ಕಂಗೆಟ್ಟಿರುವ ಉತ್ತರ ಕ್ರೋಯೇಷಿಯಾದ ಪಟ್ಟಣವೊಂದು ಹೊಸ ನಿವಾಸಿಗಳನ್ನ ಆಕರ್ಷಿಸುವ ಸಲುವಾಗಿ ಇಲ್ಲಿರುವ ಖಾಲಿ ಮನೆಗಳನ್ನ ಕೇವಲ 11.84 ರೂಪಾಯಿಗಳಿಗೆ ಮಾರಾಟ ಮಾಡುತ್ತಿದೆ. ಈ ಕಡಿಮೆ ದರಕ್ಕೆ ಮನೆಯನ್ನ ಕೆಲ ಬಲವಾದ ಷರತ್ತುಗಳ ಮೇಲೆ ನೀಡಲಾಗುತ್ತಿದೆ. ಲೆಗ್ರಾಡ್​ ಎಂಬ ಪಟ್ಟಣ ಒಂದು ಕಾಲದಲ್ಲಿ ಕ್ರೋಯೆಷಿಯಾದ ಎರಡನೇ ಅತೀ ಹೆಚ್ಚು ಜನಸಂಖ್ಯೆ ಹೊಂದಿದ ಪಟ್ಟಣವಾಗಿತ್ತು. ಆದರೆ ಶತಮಾನಗಳ ಹಿಂದೆ ಆಸ್ಟ್ರೋ – ಹಂಗೇರಿಯನ್​ ಸಾಮ್ರಾಜ್ಯದ ವಿಭಜನೆ ಬಳಿಕ ಇಲ್ಲಿ ಜನಸಂಖ್ಯೆ ಕುಸಿತವಾಗಿದೆ. ಈ ಪಟ್ಟಣದಲ್ಲಿ ಪ್ರಸ್ತುತ ಜನಸಂಖ್ಯೆಯು

12 ರೂ.ಗಳಿಗೆ ಸಿಗುತ್ತೆ ನಿಮಗೆ ಮನೆ. ಹಾಗಾದ್ರೆ ಈ ಮನೆ ಎಲ್ಲಿರೋದು? ಈ ಸ್ಟೋರಿ ಓದಿ…. Read More »

ಸಿಎಂ ಯಡಿಯೂರಪ್ಪಗೆ ಮತ್ತೆ ಇಡಿ ಸಂಕಟ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಹಾಗೂ ಕುಟುಂಬದ 6 ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ನೀಡಲಾಗಿದೆ.ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಎಂಬುವವರು ಸಿಎಂ ಕುಟುಂಬದ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಇಡಿಗೆ ದೂರು ನೀಡಿದ್ದು, 2020 ನವೆಂಬರ್ 27ರಂದೇ ಈ ಬಗ್ಗೆ ಇಡಿ ದೂರು ಸ್ವೀಕರಿಸಿದೆ. ಇದೀಗ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪನವರಿಗೆ

ಸಿಎಂ ಯಡಿಯೂರಪ್ಪಗೆ ಮತ್ತೆ ಇಡಿ ಸಂಕಟ Read More »

ಬಂಟ್ವಾಳ: ಸ್ಮಶಾನದಲ್ಲಿ ಟೆಂಟ್ ಹಾಕಿ ವಿಧವೆ ವಾಸ್ತವ್ಯ | ಗ್ರಾ.ಪಂ. ನಿಂದ ಪೊಲೀಸ್ ದೂರು

ಬಂಟ್ವಾಳ: ಗ್ರಾಮ ಪಂಚಾಯತ್ ವತಿಯಿಂದ ಕುಟುಂಬಕ್ಕೆ ಮನೆ ನಿರ್ಮಿಸಿಕೊಡಲಿಲ್ಲವೆಂದು ವಿಧವೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಸ್ಮಶಾನದಲ್ಲಿ ಮನೆ ಕಟ್ಟಿ ಕುಳಿತ ಘಟನೆ ಅನಂತಾಡಿ ಗ್ರಾಮದ ಬಂಟ್ರಿಂಜೆಯಲ್ಲಿ ನಡೆದಿದೆ. ಇದೀಗ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಗ್ರಾಮ ಪಂಚಾಯತ್ ದೂರು ದಾಖಲಿಸಿದೆ. ಹಲವಾರು ಭಾರಿ ಅರ್ಜಿ ಸಲ್ಲಿಸಿದರು ಗ್ರಾಮ ಪಂಚಾಯತ್ ನಮಗೆ ಮನೆ ನಿವೇಶನ ಮಂಜೂರು ಮಾಡಿಲ್ಲವೆಂದು ಮಹಿಳೆ ಆರೋಪಿಸಿದ್ದಾರೆ. ದಿ. ರಾಮಚಂದ್ರ ದಾಸ್ ಎಂಬವರ ಪತ್ನಿ, ಜಯಂತಿ ಇದುವರೆಗೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ

ಬಂಟ್ವಾಳ: ಸ್ಮಶಾನದಲ್ಲಿ ಟೆಂಟ್ ಹಾಕಿ ವಿಧವೆ ವಾಸ್ತವ್ಯ | ಗ್ರಾ.ಪಂ. ನಿಂದ ಪೊಲೀಸ್ ದೂರು Read More »

ಆಂಬುಲೆನ್ಸ್ ಡಿಕ್ಕಿ: ಮೂವರು ಬೈಕ್ ಸವಾರರ ಸಾವು

ಚಿತ್ರದುರ್ಗ: ಆಂಬ್ಯುಲೆನ್ಸ್ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ಸಮೀಪ ಸೋಮವಾರ ರಾತ್ರಿ ಅಪಘಾತ ಸಂಭವಿಸಿದೆ. ಮೃತರನ್ನು ಕಾಂತರಾಜ (22), ಶ್ರೀಕಾಂತ (20), ನಂಜುಂಡ (20) ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಸ್ಕೂಟಿಯಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮೂಲಕ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮೃತಪಟ್ಟ ಯುವಕರು ಚಿತ್ರದುರ್ಗ

ಆಂಬುಲೆನ್ಸ್ ಡಿಕ್ಕಿ: ಮೂವರು ಬೈಕ್ ಸವಾರರ ಸಾವು Read More »

ಸೀಲ್ ಡೌನ್ ಇದ್ದರೂ ಸುಬ್ರಹ್ಮಣ್ಯಕ್ಕೆ ಭಕ್ತರ ದಂಡು | ದಂಡ ವಿಧಿಸಿ ಎಚ್ಚರಿಕೆ ನೀಡುತ್ತಿರುವ ಪೊಲೀಸರು

ಸುಬ್ರಹ್ಮಣ್ಯ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆಯಾದ ಕಾರಣ ಭಕ್ತರು ತೀರ್ಥಯಾತ್ರೆ ಆರಂಭಿಸಿದ್ದು, ಕುಕ್ಕೆಗೆ ಭಕ್ತರ ದಂಡು ಹರಿದುಬರುತ್ತಿದೆ. ಸುಬ್ರಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಹೆರಲಾಗಿದ್ದು, ಆಗಮಿಸಿದ ಭಕ್ತರಿಗೆ ದಂಡ ವಿಧಿಸಲಾಗುತ್ತಿದೆ. ಜೂ.14 ರಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ದ.ಕ. ಸೇರಿದಂತೆ ಉಳಿದ 11 ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮಗಳನ್ನು ಜೂ. 21 ರವರೆಗೆ ಮುಂದುವರೆಸಲಾಗಿದೆ. ಇನ್ನು ಜಿಲ್ಲೆಯಲ್ಲಿ ದಿನಕ್ಕೆ 50 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದ ಗ್ರಾಮಪಂಚಾಯಿತ್ ಗಳನ್ನು

ಸೀಲ್ ಡೌನ್ ಇದ್ದರೂ ಸುಬ್ರಹ್ಮಣ್ಯಕ್ಕೆ ಭಕ್ತರ ದಂಡು | ದಂಡ ವಿಧಿಸಿ ಎಚ್ಚರಿಕೆ ನೀಡುತ್ತಿರುವ ಪೊಲೀಸರು Read More »

ಮಂಗಳೂರು: ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿತ

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ರಾಜ್ಯ ಹೆದ್ದಾರಿಯ ಮರವೂರು ಸೇತುವೆ ಮಂಗಳವಾರ ಮುಂಜಾನೆ ಕುಸಿತಗೊಂಡಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ. ಬಜಪೆಯಿಂದ ಮಂಗಳೂರು ಕಡೆ ಬರುವಾಗ ಸೇತುವೆಯ ಮೊದಲ ಅಂಕಣ ಸುಮಾರು ಮೂರು ಅಡಿ ಕೆಳಗೆ ಕುಸಿದು ನಿಂತಿದೆ. ಬಿರುಕು ತುಂಬಾ ಆಳ ಮತ್ತು ಅಗಲವಾಗಿದ್ದು, ಯಾವುದೇ ಸಮಯದಲ್ಲಿ ಸೇತುವೆ ಕುಸಿಯುವ ಸಾಧ್ಯತೆಯಿದೆ. ಗುರುಪುರ ನದಿಯಲ್ಲಿರುವ ಸೇತುವೆಯ ಕೆಳಗೆ ನಡೆಯುತ್ತಿರುವ ಮರಳು ಗಣಿಗಾರಿಕೆಯು ಬಿರುಕಿಗೆ

ಮಂಗಳೂರು: ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿತ Read More »

ಶಿಕ್ಷಕರಿಗೆ ಲಾಕ್ಡೌನ್ ತೆರವಾದ ಬಳಿಕ ಭೌತಿಕವಾಗಿ ಹಾಜರಾಗಲು ಅವಕಾಶ : ಸುರೇಶ್ ಕುಮಾರ್

ಬೆಂಗಳೂರು: ಲಾಕ್ಡೌನ್ ತೆರವಾದ ಬಳಿಕ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಿ ಪ್ರಸಕ್ತ ವರ್ಷದ ಶೈಕ್ಷಣಿಕ ಕೆಲಸವನ್ನು ಪ್ರಾರಂಭಿಸಲು ಶಿಕ್ಷಕರಿಗೆ ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಜುಲೈ 1 ರಿಂದಲೇ 2021-22 ಸಾಲಿನ ಶಾಲಾ ತರಗತಿ ಆರಂಭವಾಗಲಿದೆ. ನಾಳೆ (ಜೂ.15) ರಿಂದಲೇ ಪ್ರಸಕ್ತ ವರ್ಷದ ಶೈಕ್ಷಣಿಕ ಕೆಲಸ ಪ್ರಾರಭಿಸಬೇಕೆಂದು ಇಂದು ಶಿಕ್ಷಣ ಆಯುಕ್ತರು ಆದೇಶಿಸಿದ್ದರು.ಇನ್ನೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಇರುವುದರಿಂದ ಈ ಬಗ್ಗೆ ಶಿಕ್ಷಕರಲ್ಲಿ ಗೊಂದಲ ಉಂಟಾಗಿತ್ತು.ಈ ಹಿನ್ನಲೆಯಲ್ಲಿ ಇಂದು ಸಂಜೆ ವಿಧಾನಸೌಧದಲ್ಲಿ

ಶಿಕ್ಷಕರಿಗೆ ಲಾಕ್ಡೌನ್ ತೆರವಾದ ಬಳಿಕ ಭೌತಿಕವಾಗಿ ಹಾಜರಾಗಲು ಅವಕಾಶ : ಸುರೇಶ್ ಕುಮಾರ್ Read More »

ಕರಾವಳಿ : ಜೊತೆಯಾಗಿ‌ ಸಾವಿನ ಕದ ತಟ್ಟಿದ ಸಹೋದರರು

ಕಾರ್ಕಳ:  ಸಹೋದರರಿಬ್ಬರು ಒಂದೇ ದಿನದಲ್ಲಿ ಮೃತ ಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಾಣೂರು ಚಿಕ್ಕಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮ್ರತಪಟ್ಟರೇ, ಸಹೋದರ ಸಾಣೂರು ನಿವಾಸಿ ಮಿಯಾರು ಗುಂಡಾಜೆ ಬಳಿಯ ರಾಜಾರಾಮ. ರಾವ್ (55) ಜೂ.14 ರಂದು ಬೆಳಗ್ಗೆ ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಮೃತ ಪಟ್ಟಿದ್ದಾರೆ. ರಾಜರಾಮ್ ರಾವ್ ಅವರು ಇತ್ತೀಚೆಗೆ ಅಪಘಾತಕ್ಕೆ ಒಳಗಾಗಿದ್ದರು. ಚಿಕಿತ್ಸೆಗಾಗಿ ಮಣಿಪಾಲ ಇನ್ನಿತರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅಂತಿಮವಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ

ಕರಾವಳಿ : ಜೊತೆಯಾಗಿ‌ ಸಾವಿನ ಕದ ತಟ್ಟಿದ ಸಹೋದರರು Read More »