June 2021

ನಾನು ಸಿಎಂ ಆದ್ರೆ ಭ್ರಷ್ಟಾಚಾರಿಗಳಿಗೆ ಜೈಲೂಟ ಗ್ಯಾರೆಂಟಿ – ವಾಟಾಳ್

ಮೈಸೂರು: ನಾನು ಮುಖ್ಯಮಂತ್ರಿಯಾದರೆ ಭೂಗಳ್ಳರು, ಖನಿಜ ಕಳ್ಳರನ್ನು ಜೈಲಿಗಟ್ಟಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ತನಿಖೆ ನಡೆಸುತ್ತೇನೆ. ನನಗೆ 5 ವರ್ಷಗಳ ಕಾಲಾವಕಾಶ ಬೇಕಿಲ್ಲ, ಕೇವಲ 5 ತಿಂಗಳು ಅವಕಾಶ ಕೊಟ್ಟರೆ ಸಾಕು ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ. ಮೈಸೂರಿನಲ್ಲಿ ಭೂ ಮಾಫಿಯಾ ವಿರುದ್ಧ ಪ್ರತಿಭಟನೆ ನಡೆಸಿದ ಅವರು, ಮೂಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ವಿರುದ್ಧವೂ ಭೂ ಹಗರಣ ಆರೋಪ ಕೇಳಿಬಂದಿದೆ. ಹೀಗಾಗಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಅಕ್ರಮಗಳನ್ನು ತಡೆಗಟ್ಟುವ […]

ನಾನು ಸಿಎಂ ಆದ್ರೆ ಭ್ರಷ್ಟಾಚಾರಿಗಳಿಗೆ ಜೈಲೂಟ ಗ್ಯಾರೆಂಟಿ – ವಾಟಾಳ್ Read More »

ಕಚ್ಚಿದ ಹಾವನ್ನು ಜೊತೆಗೆ ಹಿಡಿದುಕೊಂಡು ಆಸ್ಪತ್ರೆಗೆ ಬಂದ

ಬಳ್ಳಾರಿ: ಹಾವು ಅಂದ್ರೆ ಯಾರಿಗೆ ತಾನೇ ಭಯ ಇರಲ್ಲ ಹೇಳಿ. ಇನ್ನು ಹಾವು ಕಚ್ಚಿದ್ರೆ ಇನ್ನೆಷ್ಟು ಭಯ ಆಗ್ಬೇಡ. ಆದ್ರೆ ಇಲ್ಲೊಬ್ಬ ಭೂಪ ಕಚ್ಚಿದ ಹಾವನ್ನೇ ಧೈರ್ಯವಾಗಿ ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದಾನೆ. ಈ ವಿಚಿತ್ರ ಘಟನೆ ನಡೆದಿದ್ದು ಬಳ್ಳಾರಿ‌ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಹಳ್ಳಿಯಲ್ಲಿ. ಗ್ರಾಮದ ಕಾಡಪ್ಪ ಎಂಬುವವನೇ ಹಾವು ಕಡಿತಕ್ಕೊಳಗಾದವನು.ಕಾಡಪ್ಪ ಎಲ್ಲೋ ಹೋಗಿದ್ದಾಗ ಹಾವು ಕಚ್ಚಿದೆ. ಅದೆಲ್ಲಿತ್ತೋ ಕೋಪ ಕಚ್ಚಿದ ಹಾವನ್ನ ಹಿಡಿದು ಆಸ್ಪತ್ರೆಗೆ ಬಂದಿದ್ದಾನೆ. ಹಾವನ್ನು ನೋಡಿ ಆಸ್ಪತ್ರೆಯವರೆಲ್ಲ ಗಾಬರಿಯಾಗಿದ್ದಾರೆ. ಆತನಿಗೆ ಬೈದು ಬುದ್ದಿ

ಕಚ್ಚಿದ ಹಾವನ್ನು ಜೊತೆಗೆ ಹಿಡಿದುಕೊಂಡು ಆಸ್ಪತ್ರೆಗೆ ಬಂದ Read More »

ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ನಟ ವಿಜಯ್‌ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ವಿಜಯ್ ಅವ್ರ ಮೆದುಳಿನ ಬಲಭಾಗದಲ್ಲಿ ಹಾಗೂ ತೊಡೆಗೆ ತೀವ್ರ ಗಾಯವಾಗಿದೆ. ಹಾಗಾಗಿ ರಾತ್ರಿಯೇ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎನ್ನಲಾಗ್ತಿದೆ.ಚಿಕಿತ್ಸೆ ನೀಡಿದ ವೈದ್ಯರಾದ ನ್ಯೂರೋ ಸರ್ಜನ್ ಡಾ.ಅನಿಲ್​ ಕುಮಾರ್ ಅವ್ರು ಹೇಳುವಂತೆ, ‘ಅಪಘಾತವಾದ ಕೂಡಲೇ ಅಪೋಲೊ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ,

ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ Read More »

ಆಟವಾಡುತ್ತಿದ್ದಾಗ ಬಿದ್ದ ತೆಂಗಿನ ಮರ, ಬಾಲಕ‌ ಸಾವು, ಬಾಲಕಿ ಗಂಭೀರ

ಮೈಸೂರು: ತೆಂಗಿನಮರ ಬಿದ್ದು ಬಾಲಕನೋರ್ವ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ನಡೆದಿದೆ.ದುರ್ಘಟನೆಯಲ್ಲಿ ಅಭಯ್‌ (6) ಬಾಲಕ ಮೃತಪಟ್ಟಿದ್ದಾನೆ. ಈ ವೇಳೆ ಜೊತೆಯಲ್ಲಿ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶಾಲೆ ಇಲ್ಲದ ಕಾರಣ ಮಕ್ಕಳು ಮನೆಯಲ್ಲೇ ಇದ್ದು ಆಟವಾಡಿಕೊಂಡು ಕಾಲ ಕಳೆಯುತ್ತಿವೆ. ಅಂತೆಯೇ ಅಭಯ್‌ ಸ್ನೇಹಿತರೊಂದಿಗೆ ಗ್ರಾಮದ ತೋಟದಲ್ಲಿ ಕ್ರಿಕೆಟ್‌ ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ತೆಂಗಿನಮರ ಮುರಿದು ಬಾಲಕನ ಮೇಲೆ ಬಿದ್ದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬಿಳಿಗೆರೆ ಪೊಲೀಸ್

ಆಟವಾಡುತ್ತಿದ್ದಾಗ ಬಿದ್ದ ತೆಂಗಿನ ಮರ, ಬಾಲಕ‌ ಸಾವು, ಬಾಲಕಿ ಗಂಭೀರ Read More »

ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಒತ್ತಾಯ | ಇಂದು ಟ್ವೀಟ್ ಅಭಿಯಾನದಲ್ಲಿ ಕೈಜೋಡಿಸಲು ತುಳು ಸಂಘಟನೆಗಳ ಕರೆ

ಮಂಗಳೂರು: ತುಳುಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಅಧಿಕೃತ ಭಾಷೆಯಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ತುಳು ಸಂಘಟನೆಗಳು ಇಂದು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿವೆ. ಉತ್ತರ ಕೇರಳ ಮತ್ತು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ತುಳು ಮಾತನಾಡುವ ಜನರು ಅಧಿಕವಾಗಿದ್ದಾರೆ. ರಾಜ್ಯ ಸರ್ಕಾರಗಳು ಇದುವರೆಗೂ ತುಳುಭಾಷೆಗೆ ಯಾವುದೇ ಸ್ಥಾನಮಾನ ನೀಡಿಲ್ಲ. ಆದ್ದರಿಂದ ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ಒದಗಿಸಿಕೊಡುವಲ್ಲಿ ಸರಕಾರವನ್ನು ಒತ್ತಾಯಿಸಲು ಇಂದು, ಜೂ.13ರಂದು ನಡೆಯುವ ಟ್ವಿಟರ್ ಅಭಿಯಾನದಲ್ಲಿ ಕೈಜೋಡಿಸುವಂತೆ ತುಳುನಾಡ ಜನತೆಗೆ ತುಳು ಸಂಘಟನೆಗಳು ಕರೆ ನೀಡಿವೆ. ಇಂದು ದಿನಪೂರ್ತಿ

ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಒತ್ತಾಯ | ಇಂದು ಟ್ವೀಟ್ ಅಭಿಯಾನದಲ್ಲಿ ಕೈಜೋಡಿಸಲು ತುಳು ಸಂಘಟನೆಗಳ ಕರೆ Read More »

ಎರಡು ತಿಂಗಳ ಲಾಕ್ ಡೌನ್ ಗ್ರಹಣ ನಾಳೆಯಿಂದ ವಿಮೋಚನೆ; ಆದ್ರೂ ಎಚ್ಚರ ತಪ್ಪಂಗಿಲ್ಲ, ಹೊಸ ರೂಲ್ಸ್ ಇರುತ್ತೆ.

ಬೆಂಗಳೂರು: ನಾಳೆಯಿಂದ ರಾಜ್ಯದ ಕಂಪ್ಲೀಟ್ ಚಿತ್ರಣ ಬದಲಾಗಲಿದೆ. ರಾಜಧಾನಿ ಬೆಂಗಳೂರು ಹಾಗೂ ಜಿಲ್ಲೆಗಳಿಗೆ ಕಳೆದೆರಡು ತಿಂಗಳಿಂದ ಹಿಡಿದಿರೋ ಲಾಕ್ಡೌನ್ ಗ್ರಹಣಕ್ಕೆ ನಾಳೆ ಸೂರ್ಯೋದಯದೊಂದಿಗೆ ಮುಕ್ತಿ ಸಿಗಲಿದೆ. ನಾಳೆಯಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಹಾಫ್ ಅನ್ಲಾಕ್ ಜಾರಿಗೆ ಬರಲಿದೆ. 60 ದಿನಗಳ ಮನೆವಾಸದಿಂದ ಕಂಗೆಟ್ಟಿರೋ ಜನ್ರಿಗೆ ಅರ್ಧ ರಿಲೀಫ್ ಸಿಗಲಿದೆ. ನಾಳೆಯಿಂದ ಕೆಲ ಜಿಲ್ಲೆಗಳಿಗೆ ಲಾಕ್ಡೌನ್ನಿಂದ ಮುಕ್ತಿ ಕೊರೊನಾ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿಮಾಡಲಾಗಿರೋ ಲಾಕ್ಡೌನ್ಗೆ ನಾಳೆಯಿಂದ ಮೊದಲ ಹಂತದ ರಿಲೀಫ್ ಸಿಗಲಿದೆ. ಕೊರೊನಾ ಪಾಸಿಟಿವಿಟಿ ರೇಟ್

ಎರಡು ತಿಂಗಳ ಲಾಕ್ ಡೌನ್ ಗ್ರಹಣ ನಾಳೆಯಿಂದ ವಿಮೋಚನೆ; ಆದ್ರೂ ಎಚ್ಚರ ತಪ್ಪಂಗಿಲ್ಲ, ಹೊಸ ರೂಲ್ಸ್ ಇರುತ್ತೆ. Read More »

ಮಂಗಳೂರು ವಿಶ್ವವಿದ್ಯಾನಿಲಯ: ಸಾಹಿತಿ ಡಾ. ಸಿದ್ದಲಿಂಗಯ್ಯರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಮಂಗಳಗಂಗೋತ್ರಿ: ಕಳೆದ ಎರಡು ದಿನಗಳ ಹಿಂದೆ ನಿಧನಹೊಂದಿದ ಪ್ರಸಿದ್ಧ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಶ್ರದ್ಧಾಂಜಲಿ ಕೋರಲಾಯಿತು. ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದ ಅವರಣದಲ್ಲಿ ಶನಿವಾರ ಕಾರ್ಯಕ್ರಮ ನಡೆಯಿತು. ಸಿದ್ದಲಿಂಗಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ, ‘ಡಾ. ಸಿದ್ದಲಿಂಗಯ್ಯ ಅವರು ಲೇಖನಿ ಮೂಲಕವೇ ಸಮಾಜದಲ್ಲಿನ ಅನ್ಯಾಯ ಹಾಗೂ ಅಸಮಾನತೆಯ ವಿರುದ್ಧ ಹೋರಾಡಿ ಸಮಾಜವನ್ನು ತಿದ್ದುವಲ್ಲಿ ಸಫಲರಾಗಿದ್ದರು. ಅವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ’ ಎಂದರು. ವಿಶ್ವವಿದ್ಯಾನಿಲಯದ

ಮಂಗಳೂರು ವಿಶ್ವವಿದ್ಯಾನಿಲಯ: ಸಾಹಿತಿ ಡಾ. ಸಿದ್ದಲಿಂಗಯ್ಯರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1) ಭೂಮಿಯ ವ್ಯವಹಾರಗಳಲ್ಲಿ ಮಧ್ಯವರ್ತಿ ಕೆಲಸ ಮಾಡುವವರಿಗೆ ಹೆಚ್ಚಿನ ಆದಾಯ ಬರುತ್ತದೆ. ಸಹೋದರರಿಂದ ಕೆಲಸಗಳಿಗೆ ಸಹಾಯ ದೊರಕುತ್ತದೆ. ವೃತ್ತಿ ಮತ್ತು ಅನುಭವದ ಫಲದಿಂದ ಉದ್ಯೋಗದಲ್ಲಿ ಹೆಚ್ಚಿನ ಮನ್ನಣೆ ದೊರೆಯುತ್ತದೆ. ಮಹಿಳೆಯರಿಗೆ ಸಾಮಾಜಿಕವಾಗಿ ಸ್ಥಾನಮಾನಗಳು ದೊರೆಯುತ್ತವೆ. ಭಾಷಣಕಾರರಿಗೆ ಉತ್ತಮ ಮಾತಿನಿಂದ ಗೌರವ ದೊರೆಯುತ್ತದೆ. ವ್ಯವಹಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ಉತ್ತಮ. ರಾಜಕೀಯ ವ್ಯಕ್ತಿಗಳಿಗೆ ಬಯಸುತ್ತಿದ್ದ ಸ್ಥಾನಮಾನಗಳು ದೊರೆಯುತ್ತವೆ. ಹಣದ ಹರಿವು ನಿರೀಕ್ಷಿತ ಮಟ್ಟದಲ್ಲಿ ಇರುತ್ತದೆ. ವೃತ್ತಿಯಲ್ಲಿ ಒತ್ತಡಗಳು ಬರಬಹುದು ವೃಷಭರಾಶಿ(ಕೃತಿಕಾ2 3 4

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಸ್ವಂತ ಮಗಳಿಗೆ ಮಗು ಪ್ರಾಪ್ತಿ ಮಾಡಿದ ತಂದೆ

ಅಹಮದಬಾದ್: ತನ್ನ ತಂದೆಯಿಂದಲೇ ಅತ್ಯಾಚಾರಕ್ಕೋಳಗಾಗಿ ಯುವತಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಗುಜರಾತ್ ನ ಅಹಮದಾಬಾದ್ ನಿಂದ ವರದಿಯಾಗಿದೆ. ಭಾವ್ ನಗರ ಜಿಲ್ಲೆಯ ಶಿಹೋರ್ ನಲ್ಲಿ ಈ ಆಘಾತಕಾರಿ ಘಟಣೆ ನಡೆದಿದೆ. ಅವಿವಾಹಿತ 19 ವರ್ಷದ ಯುವತಿಯ ಮಗುವಿಗೆ ಆಕೆಯ ಅಪ್ಪನೇ ತಂದೆಯಾಗಿದ್ದಾನೆ. ಯುವತಿಯ ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಕಾರಣ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ವಿಷಯ ತಿಳಿದು ಸಂಭಂದಿಕರೆಲ್ಲರು ಆಶ್ಚರ್ಯ ಗೊಂಡಿದ್ದಾರೆ. ಇನ್ನು ಈ ಬಗ್ಗೆ ವಿಚಾರಿದಾಗ

ಸ್ವಂತ ಮಗಳಿಗೆ ಮಗು ಪ್ರಾಪ್ತಿ ಮಾಡಿದ ತಂದೆ Read More »

ಪಾಕಿಸ್ತಾನದಲ್ಲಿ ಕಿರುಕುಳ: ಭಾರತದಲ್ಲಿ ಕೇರ್ ಲೆಸ್: ವಲಸೆ ಹಿಂದೂಗಳ ಸ್ಥಿತಿ ಅಧೋಗತಿ

ನವದೆಹಲಿ(ಜೂ.12): ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿರುವ ಹಿಂದೂಗಳ ಪರಿಸ್ಥಿತೆ ಶೋಚನೀಯವಾಗಿದೆ. ಜಟಿಲ ನಿಯಮದಿಂದ ಭಾರತಕ್ಕೆ ವಲಸೆ ಬಂದು 20 ವರ್ಷಗಳಾದರೂ ಯಾವ ಸೌಲಭ್ಯವೂ ಇಲ್ಲದೆ, ಇನ್ನೂ ನಿರಾಶ್ರಿತರಾಗಿಯೇ ದಿನದೂಡುವ ಪರಿಸ್ಥಿತಿ ಇದೆ. ಅತ್ತ ಪಾಕಿಸ್ತಾನ ಕಿರುಕುಳ ತಾಳಲಾರದೆ ಭಾರತಕ್ಕೆ ಬಂದರೆ ಇಲ್ಲಿನ ನಿರ್ಲಕ್ಷ್ಯ ನಿರಾಶ್ರಿತ ಹಿಂದೂಗಳನ್ನು ಅತಂತ್ರರನ್ನಾಗಿ ಮಾಡಿದೆ. ಪೌರತ್ವ ತಿದ್ದುಪಡಿ ಕಾಯ್ದೆ: ನಿರಾಶ್ರಿತರಿಗೆ ಹೊಸ ಬದುಕಿನ ವಾಯ್ದೆ!. ಈ ರೀತಿ ಭಾರತದಿಂದ ಕಡೆಗಣಿಸಲ್ಪಟ್ಟ ಪಾಕಿಸ್ತಾನದಿಂದ ವಲಸೆ ಬಂದ ಹಿಂದೂಗಳ ಕತೆ ಮನಕಲುಕುತ್ತಿದೆ. 20 ವರ್ಷಗಳ ಹಿಂದೆ

ಪಾಕಿಸ್ತಾನದಲ್ಲಿ ಕಿರುಕುಳ: ಭಾರತದಲ್ಲಿ ಕೇರ್ ಲೆಸ್: ವಲಸೆ ಹಿಂದೂಗಳ ಸ್ಥಿತಿ ಅಧೋಗತಿ Read More »