June 2021

ನಿರಂತರ ಹತ್ತು ದಿನ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿ…!

ಒರಿಸ್ಸಾ: ಯುವತಿಯೊಬ್ಬಳನ್ನು ಕತ್ತಲೆ ಕೋಣೆಯೊಂದರಲ್ಲಿ ಕೂಡಿ ಹಾಕಿ 12 ಜನ ಕಾಮುಕರು ಬರೋಬ್ಬರಿ ಹತ್ತು ದಿನ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜ್ಯದ ಪುರಿ ಜಿಲ್ಲೆಯಲ್ಲಿ ನಡೆದಿದೆ. ಪುರಿಯ ಕೊನಾರ್ಕ್ ಸೂರ್ಯ ದೇವಾಲಯದ ಸಮೀಪದ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಯುವತಿ ಕೊಲ್ಕತ್ತಾ ಮೂಲದವಳಾಗಿದ್ದು ಕೆಲಸಕ್ಕಾಗಿ ರಾಜ್ಯಕ್ಕೆ ಬಂದಿದ್ದಳು ಎನ್ನಲಾಗಿದೆ. ಈ ಸಮಯದಲ್ಲಿ ಕಾಮುಕರ ಪರಿಚಯವಾಗಿದ್ದು, ಯುವತಿಯನ್ನು ಪುಸಲಾಯಿಸಿ ಕರೆದೊಯ್ದು ಕತ್ತಲೆ ಕೋಣೆಯಲ್ಲಿ ಕೂಡಿಹಾಕಿ ನಿರಂತರ ಹತ್ತು ದಿನ ಅತ್ಯಾಚಾರ ಎಸಗಿದ್ದಾರೆ. ಹತ್ತು ದಿನಗಳಿಂದ ಕಾಮಕರ ವಿಕೃತಿಗೆ ಗುರಿಯಾಗಿದ್ದ […]

ನಿರಂತರ ಹತ್ತು ದಿನ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿ…! Read More »

ಪರಿಶಿಷ್ಟರ ಕಲ್ಯಾಣಕ್ಕೆ 26 ಸಾವಿರ ಕೋಟಿ ಅನುದಾನ: ಸಚಿವ ಶ್ರೀರಾಮುಲು

ಬೆಂಗಳೂರು: ರಾಜ್ಯದ ಪರಿಶಿಷ್ಟರ ಕಲ್ಯಾಣಕ್ಕಾಗಿ 26,005 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಅನುಮೋದನೆ ಬಾಕಿ ಇದೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ. ವಿಕಾಸಸೌಧದಲ್ಲಿ ಎರಡು ದಿನಗಳ ಕಾಲ ನಡೆದ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ಪ್ರಸಕ್ತ 2021-22ನೇ ಸಾಲಿನಲ್ಲಿ ಎಸ್‌ಸಿಎಸ್‌ಟಿ ಮತ್ತು ಟಿಎಸ್‌ಪಿ ಯೋಜನೆಯಡಿ 26,005 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ರಾಜ್ಯ

ಪರಿಶಿಷ್ಟರ ಕಲ್ಯಾಣಕ್ಕೆ 26 ಸಾವಿರ ಕೋಟಿ ಅನುದಾನ: ಸಚಿವ ಶ್ರೀರಾಮುಲು Read More »

ಪೂರ್ಣಾಹುತಿಯಾದ ಭಾಸ್ಕರ ಶೆಟ್ಟಿ ಕೊಲೆ‌ ಪ್ರಕರಣ | ಬಹುಕೋಟಿ ಆಸ್ತಿಯ ವಾರಸ್ದಾರ ಯಾರು…?

ಉಡುಪಿ: 2016ರ ಬಹುಕೋಟಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಅಂತಿಮ ತೀರ್ಪು ಕಳೆದವಾರ ಹೊರಬಂದಿತ್ತು. ಉಡುಪಿಯ ಜಿಲ್ಲಾ ನ್ಯಾಯಾಲಯ ಪತ್ನಿ ಪುತ್ರ ಹಾಗೂ ಓರ್ವ ಜ್ಯೋತಿಷಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. ಇನ್ನು ಭಾಸ್ಕರ ಶೆಟ್ಟಿ ತನ್ನ ಬಹುಕೋಟಿ ಆಸ್ತಿಗೆ ಬರೆದಿದ್ದ ವೀಲುನಾಮೆ ಬಹಿರಂಗಗೊಂಡಿದೆ. ಇನ್ನು, ತನ್ನ ಪತ್ನಿ ಒಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು ಅವನು ನನ್ನ ಆಸ್ತಿಯನ್ನು ಲಪಟಾಯಿಸುವ ಉದ್ದೇಶದಿಂದ ತನ್ನ ಪುತ್ರ ಹಾಗೂ ಪತ್ನಿಯ ಸ್ನೇಹ ಬೆಳೆಸಿ, ನನ್ನನ್ನು ಮುಗಿಸಲು ಯೋಜನೆ

ಪೂರ್ಣಾಹುತಿಯಾದ ಭಾಸ್ಕರ ಶೆಟ್ಟಿ ಕೊಲೆ‌ ಪ್ರಕರಣ | ಬಹುಕೋಟಿ ಆಸ್ತಿಯ ವಾರಸ್ದಾರ ಯಾರು…? Read More »

10 ವರ್ಷದ ಬಾಲಕಿ‌ ಮೇಲೆ 7 ಜನರಿಂದ ಸಾಮೂಹಿಕ ಅತ್ಯಾಚಾರ: ಆರೋಪಿಗಳಲ್ಲಿ 6 ಜನ ಮಕ್ಕಳು!

ಹರಿಯಾಣ: ಅಂತರ್ಜಾಲದಿಂದ ಎಷ್ಟು ಉಪಯೋಗ ಇದೆಯೋ‌ ಅಷ್ಟೇ ಕೆಡುಕು ಕೂಡಾ ಇದೆ ಎನ್ನುವುದಕ್ಕೆ ಈ ಘಟನೆ‌ ಸಾಕ್ಷಿ. ಯಾರೂ ಊಹಿಸಲಾಗದ ಈ ಘಟನೆ ನಡೆದದ್ದು ಮೇ 24 ರಂದು ಗುರುಗ್ರಾಮ್​ನ ರೆವಾರಿ ಎಂಬ ಗ್ರಾಮದ ಒಂದು ಶಾಲೆಯಲ್ಲಿ. ಇಲ್ಲಿ 10-ವರ್ಷದ ಬಾಲಕಿಯ ಮೇಲೆ ಏಳು ಹುಡುಗರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೃತ್ಯ ನಡೆಯುವ ಮೊದಲು ಸಂತ್ರಸ್ತೆ ಮತ್ತು ಅರೋಪಿಗಳು ಅದೇ ಶಾಲೆಯ ಮೈದಾನದಲ್ಲಿ ಆಡುತ್ತಿದ್ದರು. ಅತ್ಯಾಚಾರ ನಡೆಸಿರುವವರಲ್ಲಿ ಒಬ್ಬನನ್ನು ಬಿಟ್ಟು ಉಳಿದವರೆಲ್ಲ10-12 ವರ್ಷ ವಯಸ್ಸಿನ ಮಕ್ಕಳು!! ಈ

10 ವರ್ಷದ ಬಾಲಕಿ‌ ಮೇಲೆ 7 ಜನರಿಂದ ಸಾಮೂಹಿಕ ಅತ್ಯಾಚಾರ: ಆರೋಪಿಗಳಲ್ಲಿ 6 ಜನ ಮಕ್ಕಳು! Read More »

ಆನ್ಲೈನ್ ನಲ್ಲಿ ಮಗು ಖರೀದಿಸಿದ ದಂಪತಿ | ಸಿಕ್ಕಿಬಿದ್ದಳು 1.5 ಲಕ್ಷಕ್ಕೆ ಡೆಲಿವರಿ ಕೊಟ್ಟ ಮಹಾತಾಯಿ

ಎಚ್.ಡಿ. ಕೋಟೆ: ಅಕ್ರಮವಾಗಿ ತನ್ನ ಕರುಳಕುಡಿಯನ್ನೇ ಹಣದಾಸೆಗೆ ಮಾರಾಟ ಮಾಡಿ ತಾಯಿಯೊಬ್ಬಳು ಪೊಲೀಸರ ಅತಿಥಿಯಾದ ಘಟನೆ ನಡೆದಿದೆ. ಆನ್ಲೈನ್ ಮೂಲಕ ಗಿಡಮೂಲಿಕೆ ತೈಲ, ಕೇಶ ತೈಲ ಇತ್ಯಾದಿ ಮಾರಾಟ ಮಾಡುತ್ತಿದ್ದ ಹಾಸನ ಮೂಲದ ರೋಜಾ ಎಂಬಾಕೆಯೇ ಮಗು ಮಾರಾಟ ಮಾಡಿ ಸಿಕ್ಕಿ ಬಿದ್ದವಳು. ಆಕೆಗೆ ವ್ಯವಹಾರದ ಸಮಯದಲ್ಲಿ ಎಚ್ ಡಿ ಕೋಟೆ ಸಮೀಪದ ಟೈಗರ್‌ಬ್ಲಾಕ್‌ನ ನಿವಾಸಿಗಳಾದ ಅಂಬರೀಶ್‌ ಹಾಗೂ ಮಧುಮಾಲತಿ ದಂಪತಿಯ ಪರಿಚವಾಗಿದೆ. ಆಗಾಗ ರೋಜಾ ಬಳಿ ವ್ಯವಹಾರ ನಡೆಸುತ್ತಿದ್ದ ದಂಪತಿಗೆ 7 ತಿಂಗಳ ಹಿಂದೆ ಆಕೆಗೆ

ಆನ್ಲೈನ್ ನಲ್ಲಿ ಮಗು ಖರೀದಿಸಿದ ದಂಪತಿ | ಸಿಕ್ಕಿಬಿದ್ದಳು 1.5 ಲಕ್ಷಕ್ಕೆ ಡೆಲಿವರಿ ಕೊಟ್ಟ ಮಹಾತಾಯಿ Read More »

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ

ತೃಣ ಮೂಲ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಜಿಗಿದು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಇಂದು ಟಿಎಂಸಿ ಪಕ್ಷ ಸೇರ್ಪಡೆಯಾಗುವ ಮೂಲಕ ಮರಳಿ ಗೂಡಿಗೆ ಸೇರ್ಪಡೆಯಾಗಿದ್ದಾರೆ.ಮುಕುಲ್ ರಾಯ್ ಮತ್ತು ಅವರ ಪುತ್ರ ಸುಬ್ರಾಂಶು ರಾಯ್ ಅವರು ಕೋಲ್ಕತ್ತಾ ದಲ್ಲಿರುವ ಟಿಎಂಸಿ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾದರು.ವಿಧಾನಸಭಾ ಚುನಾವಣೆಗೂ ಮುನ್ನ ಟಿಎಂಸಿ ಇಂದ ಬಿಜೆಪಿಗೆ ಜಿಗಿದ ಅನೇಕ ಮುಖಂಡರು ಇದೀಗ ಮರಳಿ ಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಅದಕ್ಕೆ ಮುಕುಲ್ ರಾಯ್ ಆರಂಭ ನೀಡಿದ್ದಾರೆ.ಒಂದು

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ Read More »

ಲಕ್ಷ ನುಂಗಿ ನೀರು‌ ಕುಡಿದ ಆಟದ ಮೈದಾನ: ಅಧಿಕಾರಿಗಳ ಕೈಚಳಕದಿಂದ ಕಡತದಲ್ಲಿ ಮಾತ್ರ ನಿರ್ಮಾಣವಾದ ಹೊನಲು ಬೆಳಕಿನ ಗ್ಯಾಲರಿ…!

ಪಂಚಾಯತ್ ಮಟ್ಟದಲ್ಲಿಯೇ ಇಂತಹ ಭ್ರಷ್ಟಾಚಾರ ನಡೆದರೆ ಇನ್ನು ದೇಶದಲ್ಲಿ ಅದೆಂತಹ ಅಕ್ರಮಗಳು ನಡೆಯಲ್ಲ ಹೇಳಿ. ಇದು ನಡೆಯುತ್ತಿರುವ ಅಕ್ರಮಗಳ ಒಂದು ಸ್ಯಾಂಪಲ್ ಅಷ್ಟೇ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಆಟದ ಮೈದಾನದ ಹೆಸರಿನಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಚಿತ್ರಣವಿದು. ಮಾಮೂಲಿನಂತೆ ಸರಕಾರಿ ಕಡತಗಳಲ್ಲಿ ಕಾಮಗಾರಿ ನಡೆದಿದೆ. ಎಂ.ಬಿ ಪುಸ್ತಕದಲ್ಲೂ ದಾಖಲಾಗಿದೆ. ಬಿಲ್ ಪಾವತಿಯೂ ಆಗಿದೆ. ಆದರೆ ಅಲ್ಲಿ ಕಾಮಗಾರಿಯೇ ನಡೆದಿಲ್ಲ. ಸಾಮಾಜಿಕ ಕಾರ್ಯಕರ್ತ ರಾಜಾರಾಂ ಎಂಬವರು

ಲಕ್ಷ ನುಂಗಿ ನೀರು‌ ಕುಡಿದ ಆಟದ ಮೈದಾನ: ಅಧಿಕಾರಿಗಳ ಕೈಚಳಕದಿಂದ ಕಡತದಲ್ಲಿ ಮಾತ್ರ ನಿರ್ಮಾಣವಾದ ಹೊನಲು ಬೆಳಕಿನ ಗ್ಯಾಲರಿ…! Read More »

ಕನ್ನಡ ಚಿತ್ರರಂಗದ ಹಿರಿಯ ನಟ, ಪತ್ರಕರ್ತ ಸುರೇಶ್ಚಂದ್ರ ಕೊರೋನಾಗೆ ಬಲಿ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಸುರೇಶ್ಚಂದ್ರ ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲದಿನಗಳ ಹಿಂದೆ ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಹಿನ್ನೆಲೆಯಲ್ಲಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐವತ್ತಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿರುವ ಸುರೇಶ್ಚಂದ್ರ ಚೆಲುವಿನ ಚಿತ್ತಾರ ಚಿತ್ರದಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಅವರು 80ರ ದಶಕದಲ್ಲಿ ಸಂಜೆವಾಣಿ ಪತ್ರಿಕೆಯಲ್ಲಿ ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಕನ್ನಡ ಚಿತ್ರರಂಗದ ಹಿರಿಯ ನಟ, ಪತ್ರಕರ್ತ ಸುರೇಶ್ಚಂದ್ರ ಕೊರೋನಾಗೆ ಬಲಿ Read More »

ಹೆಸರಾಂತ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಕೊರೊನಾಗೆ ಬಲಿ

ಬೆಂಗಳೂರು, ಜೂನ್ 11: ದಲಿತ ಕವಿ, ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ (67) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದಲಿಂಗಯ್ಯ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು. ಇಂದು ಸಂಜೆ 4.45ರ ಸುಮಾರಿಗೆ ಸಿದ್ದಲಿಂಗಯ್ಯ ಅವರು ನಿಧನರಾಗಿದ್ದು, ಇಂದೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ

ಹೆಸರಾಂತ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಕೊರೊನಾಗೆ ಬಲಿ Read More »

ಬೆಂಗಳೂರು ವಿಷಯದಲ್ಲಿ ನನಗೆ ಭಯ ಎದುರಾಗಿದೆ ಎಂದ ಸುಧಾಕರ್ | ತುರಾತುರಿಯಲ್ಲಿ ಸಿಲಿಕಾನ್ ಸಿಟಿ ಅನ್ಲಾಕ್ ಅಗತ್ಯವಿತ್ತೆ…?

ಬೆಂಗಳೂರು: ಅನ್ಲಾಕ್ ಆಯಿತೆಂದು ಸ್ವಲ್ಪ ಯಾಮಾರಿದರೂ ಅಪಾಯ ಖಚಿತ. ಬೆಂಗಳೂರಿನ ಪರಿಸ್ಥಿತಿ ಕಂಡರೆ ನನಗೂ ಭಯವಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಕಳೆದ ಒಂದುವರೆ ತಿಂಗಳ ಹಿಂದೆ ಕರುನಾಡಿಗೆ ಹಾಕಿದ್ದ ಬೀಗ ತೆರೆಯಲಾಗಿದೆ. ನಿನ್ನೆ ಸಿಎಂ ಯಡಿಯೂರಪ್ಪ 11 ಜಿಲ್ಲೆಗಳನ್ನು ಹೊರತುಪಡಿಸಿ, ಈ ತಿಂಗಳ 21ರಿಂದ ರಾಜ್ಯವನ್ನು ಅನ್ಲಾಕ್ ಗೊಳಿಸುವ ನಿರ್ಧಾರ ಕೈಗೊಂಡಿದ್ದರು. ಕೋವಿಡ್ ನಿಯಂತ್ರಣಕ್ಕೆ ಬಾರದ 11 ಜಿಲ್ಲೆಗಳಲ್ಲಿ ಮುಂದಿನಂತೆ ನಿರ್ಬಂಧ ಮುಂದುವರಿಸಲು ಆದೇಶಿಸಲಾಗಿತ್ತು. ಆದರೆ ಬೆಂಗಳೂರು ನಗರವನ್ನು ಅನ್ಲಾಕ್ ಮಾಡಿರುವುದು ಆಶ್ಚರ್ಯ

ಬೆಂಗಳೂರು ವಿಷಯದಲ್ಲಿ ನನಗೆ ಭಯ ಎದುರಾಗಿದೆ ಎಂದ ಸುಧಾಕರ್ | ತುರಾತುರಿಯಲ್ಲಿ ಸಿಲಿಕಾನ್ ಸಿಟಿ ಅನ್ಲಾಕ್ ಅಗತ್ಯವಿತ್ತೆ…? Read More »