June 2021

ನಮ್ ಸಿಎಮ್ಮೂ ನಗ್ತಾರೆ ಗೊತ್ತಾ? ಅವ್ರ ಮುಖದಲ್ಲಿ ನಗು ಹರಿಸಿದಾಕೆ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ…

ಬೆಂಗಳೂರು: ಸದಾ ಬಿಗಿದ ಮೊಗ, ಗಂಟಿಕ್ಕಿದ ಹುಬ್ಬು. ಯಾವಾಗಲೋ ಒಮ್ಮೆ ನಸುನಗು. ಇಷ್ಟು ಹೇಳಿದರೆ ಸಾಕು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖದರ್ಶನವಾಗಿ ಬಿಡುತ್ತದೆ. ಯಡಿಯೂರಪ್ಪ ಏನೇ ಆದ್ರೂ ನಗಲ್ಲ ಅಂತ ಹಲವರು ಅಂದ್ಕೊಂಡಿದಾರೆ. ಆದ್ರೆ ಇದಕ್ಕೆ ವ್ಯತಿರಿಕ್ತ ಎಂಬಂತೆ ಇವತ್ತೊಂದು ಘಟನೆ ನಡೆಯಿತು.ಎಲ್ಲರ ಭಾವನೆಗಳಿಗೆ ತದ್ವಿರುದ್ಧವಾಗಿ ಮನಸಾರೆ ನಕ್ಕು, ಉಳಿದವರನ್ನು ಸಂತಸದ ಅಲೆಯಲ್ಲಿ ತೇಲಿಸಿದ ಸಿಎಂ ಬಿಎಸ್ ವೈ ಬುಧವಾರ ಕಂಡರು. ಅಷ್ಟಕ್ಕೂ ಇಂಥದ್ದೊಂದು ಅನಿರೀಕ್ಷಿತ ಬೆಳವಣಿಗೆಗೆ ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ ಆ ಘಟನೆ… ಸಿಎಂ ಗೃಹ […]

ನಮ್ ಸಿಎಮ್ಮೂ ನಗ್ತಾರೆ ಗೊತ್ತಾ? ಅವ್ರ ಮುಖದಲ್ಲಿ ನಗು ಹರಿಸಿದಾಕೆ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ… Read More »

ಲಾಕ್ಡೌನ್ ನಡುವೆ ರಾಜ್ಯದ ಜನತೆಗೆ ಕರೆಂಟ್ ಶಾಕ್ | ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್ ಸಿ ಅನುಮೋದನೆ

ಬೆಂಗಳೂರು: ರಾಜ್ಯದ ಜನತೆಗೆ ಕೋವಿಡ್ ಲಾಕ್ಡೌನ್ ನಡುವೆ ಪೆಟ್ರೋಲಿಯಮ್ ಉತ್ಪನ್ನಗಳು ಹಾಗು ಅಗತ್ಯ ವಸ್ತುಗಳ ಬೆಲೆ ಏರಿಕೆ ಸಂಕಷ್ಟ ಎದುರಿಸುತ್ತಿರುವಾಗಲೇ ವಿದ್ಯುತ್ ಬಿಲ್ ಏರಿಕೆ ಬಿಸಿ ತಟ್ಟಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ರಾಜ್ಯದಲ್ಲಿ ವಿದ್ಯುತ್​ ದರಗಳನ್ನು ಹೆಚ್ಚಿಸಲು ಅನುಮೋದನೆ ನೀಡಿದೆ. ರಾಜ್ಯದ ವಿವಿಧ ವಿದ್ಯುತ್ ವಿತರಣಾ ಕಂಪನಿಗಳು 135 ಪೈಸೆ (₹1.35) ಬೆಲೆ ಏರಿಕೆ ಕೋರಿ ಬಹಳ ಹಿಂದೆಯೇ ಪ್ರಸ್ತಾವ ಸಲ್ಲಿಸಿದ್ದವು. ಈ ಪ್ರಸ್ತಾವಗಳನ್ನು ಕೂಲಂಕಶ ಪರಿಶೀಲಿಸಿರುವ ಆಯೋಗವು ಸರಾಸರಿ 30 ಪೈಸೆ ದರ ಹೆಚ್ಚಳಕ್ಕೆ

ಲಾಕ್ಡೌನ್ ನಡುವೆ ರಾಜ್ಯದ ಜನತೆಗೆ ಕರೆಂಟ್ ಶಾಕ್ | ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್ ಸಿ ಅನುಮೋದನೆ Read More »

ರಾಜ್ಯದ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಉಡುಪಿಯ ಕರಾವಳಿ ಕಾವಲು ಪೊಲೀಸ್ ಎಸ್ಪಿ ಆರ್. ಚೇತನ್ ಸೇರಿದಂತೆ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಚೆನ್ನಣ್ಣನವರ್ ಅವರನ್ನು ಸಿಐಡಿ ವಿಭಾಗದ ಬೆಂಗಳೂರು ಎಸ್ಪಿಯಾಗಿ, ಉಡುಪಿಯ ಕರಾವಳಿ ಕಾವಲು ಪೊಲೀಸ್(ಸಿಎಸ್‍ಪಿ) ಎಸ್ಪಿ ಆರ್.ಚೇತನ್ ಅವರನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕೋಲಾರ ಜಿಲ್ಲಾ ಎಸ್ಪಿ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರು ಎಸ್ಪಿ(ವೈರ್‍ಲೆಸ್) ಆಗಿ, ಬೆಂಗಳೂರಿನ ಅಪರಾಧ ತನಿಖಾ ಇಲಾಖೆಯ ರಾಹುಲ್ ಕುಮಾರ್ ಶಹಾಪೂರ್ವದ್

ರಾಜ್ಯದ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »

ಮಂಗಳೂರು: ಕಟೀಲ್ ಸಂದರ್ಶನದ ಆಡಿಯೋ ತಿರುಚಿದ ಪ್ರಕರಣ | ಸಾಮಾಜಿಕ ಕಾರ್ಯಕರ್ತ ಅರೆಸ್ಟ್

ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರೊಂದಿಗಿನ ಸಂದರ್ಶನ ಒಂದರ ಆಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆರೋಪ ಅಡಿಯಲ್ಲಿ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಖಾಸಗಿ ಟಿವಿ ಚಾನೆಲೊಂದು ಸಂದರ್ಶನ ನಡೆಸಿತ್ತು. ಸಂದರ್ಶನದಲ್ಲಿ ವೀಕ್ಷಕರಿಗೆ ಸಂಸದರೊಂದಿಗೆ ಪ್ರಶ್ನೆ ಕೇಳುವ ಅವಕಾಶ ಕಲ್ಪಿಸಲಾಗಿತ್ತು. ಹಾಗೆ ಪ್ರೇಕ್ಷಕರೊಬ್ಬರು ಪ್ರಶ್ನೆ ಕೇಳಿದ ವಿಡಿಯೋ ತುಣುಕೊಂದನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುನಿಲ್

ಮಂಗಳೂರು: ಕಟೀಲ್ ಸಂದರ್ಶನದ ಆಡಿಯೋ ತಿರುಚಿದ ಪ್ರಕರಣ | ಸಾಮಾಜಿಕ ಕಾರ್ಯಕರ್ತ ಅರೆಸ್ಟ್ Read More »

ಸುಳ್ಯ : ಪಿಕಪ್ – ಲಾರಿ ಢಿಕ್ಕಿ : ಓರ್ವ ಮೃತ್ಯು: ನಾಲ್ವರಿಗೆ ಗಾಯ

ಸುಳ್ಯ: ಪಿಕಪ್ ಹಾಗೂ ಕಂಟೈನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ತಾಲೂಕಿನ ಅಡ್ಕಾರ್ ಸಮೀಪದ ಮಾವಿನಕಟ್ಟೆ ಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತ ಪಟ್ಟವನನ್ನು ಪೆರಾಜೆಯ ದಿನಕರ ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದ ಸ್ಥಳ ಅಪಾಯಕಾರಿ ಜಾಗವಾಗಿದ್ದು, ಹಿಂದೆ ಇಲ್ಲಿ ಹಲವಾರು ಅಪಘಾತಗಳು ಸಂಭವಿಸಿ ಜೀವಹಾನಿಗಳಾ ಗಿತ್ತು. ಪುತ್ತೂರಿನಿಂದ ಸಂಪಾಜೆಗೆ ತೆರಳುತ್ತಿದ್ದ ಪಿಕಪ್ ಮತ್ತು ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ನಡುವೆ ಅಪಘಾತ ಸಂಭವಿಸಿದೆ.

ಸುಳ್ಯ : ಪಿಕಪ್ – ಲಾರಿ ಢಿಕ್ಕಿ : ಓರ್ವ ಮೃತ್ಯು: ನಾಲ್ವರಿಗೆ ಗಾಯ Read More »

ವಿಟ್ಲ: ಬಾಲಕಿಯ ಎದುರು ಪ್ಯಾಂಟ್ ಜಾರಿಸಿದ ಅನ್ಯಕೋಮಿನ ಯುವಕ

ವಿಟ್ಲ: ಯುವಕನೋರ್ವ ಪಕ್ಕದ ಮನೆಯ ಬಾಲಕಿಯ ಎದುರು ಪ್ಯಾಂಟ್ ಜಾರಿಸಿ ಪೊಲೀಸರ ಅತಿಥಿಯಾದ ಘಟನೆ ವಿಟ್ಲದಿಂದ ವರದಿಯಾಗಿದೆ. ವಿಟ್ಲ ಸಮೀಪದ ಬೆದ್ರಕಾಡು ಎಂಬಲ್ಲಿ ಪಕ್ಕದ ಮನೆಯ ಆಡುಗಳು ತಮ್ಮ ಮನೆಯ ಕೃಷಿಯನ್ನು ಹಾಳು ಮಾಡುತ್ತಿದೆ ಎಂದು ಬಾಲಕಿ ಆಡುಗಳ lನ್ನು ಓಡಿಸಿದ್ದಾಳೆ. ಇದಕ್ಕಾಗಿ ಕೋಪಗೊಂಡ ಆಡಿನ ಮಾಲಿಕ ನಜೀರ್ ಎಂಬ ಯುವಕ ಬಾಲಕಿಯ ಎದುರು ತನ್ನ ಪ್ಯಾಂಟ್ ಜಾರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಮತ್ತು ಬಾಲಕಿಯ ಮನೆಯವರನ್ನು ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ

ವಿಟ್ಲ: ಬಾಲಕಿಯ ಎದುರು ಪ್ಯಾಂಟ್ ಜಾರಿಸಿದ ಅನ್ಯಕೋಮಿನ ಯುವಕ Read More »

ನಿಜವಾಗಿಯೂ ಇವರು ಐಎಎಸ್ ಮಾಡಿದ್ದಾರಾ..? | ಸಿಂಧೂರಿ ವಿರುದ್ಧ ಶಾಸಕ ಸಾರಾ ಮಹೇಶ್ ಕಿಡಿ

ಮೈಸೂರು: ಮೈಸೂರಿನ ಜನರ ಕುಡಿಯುವ ನೀರು ಬಳಸಿಕೊಂಡು ಈಜುಕೊಳ ಕಟ್ಟಿಸಿಕೊಂಡ ರೋಹಿಣಿ ಸಿಂಧೂರಿ ನಿಜವಾಗಿಯೂ ಐಎಎಸ್ ಮಾಡಿದ್ದಾರಾ ಅನ್ನೋದೇ ಡೌಟ್ ಎಂದು ಮಾಜಿ ಸಚಿವ, ಶಾಸಕ ಸಾರಾ ಮಹೇಶ್ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಅವರು, ನೀವು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡು ಮೈಸೂರಿಗೆ ಬಂದು 7 ತಿಂಗಳ ಅವಧಿಯಲ್ಲಿ ಒಂದೇ ಒಂದು ಗುಂಟೆ ಒತ್ತುವರಿ ತೆರವು ಮಾಡಿದ್ದರೆ ತೋರಿಸಿ. ಈಗಲೂ ನೀವು ಐಎಎಸ್ ಅಧಿಕಾರಿಯೇ ಆಗಿದ್ದೀರಿ, ಕರ್ನಾಟಕದಲ್ಲೇ ಇದ್ದೀರಿ. ಸರ್ಕಾರಿ ಭೂಮಿ ಉಳಿಸಿದ್ದರೆ ಮುಖ್ಯಮಂತ್ರಿಗೆ ವರದಿ ಸಲ್ಲಿಸಿ.

ನಿಜವಾಗಿಯೂ ಇವರು ಐಎಎಸ್ ಮಾಡಿದ್ದಾರಾ..? | ಸಿಂಧೂರಿ ವಿರುದ್ಧ ಶಾಸಕ ಸಾರಾ ಮಹೇಶ್ ಕಿಡಿ Read More »

ಕಾಮೋತ್ತೇಜಕ ಮಾತ್ರೆ ನೀಡಿ ಅಪ್ರಾಪ್ತೆಯ ಮೇಲೆ ನಿರಂತರ 8 ವರ್ಷ ಅತ್ಯಾಚಾರ | ಕಾಮುಕ ದಂಪತಿ ಸೇರಿದಂತೆ ನಾಲ್ವರ ಬಂಧನ

ಮುಂಬೈ: ಪಿಯುಸಿ ವಿದ್ಯಾರ್ಥಿನಿಯೋರ್ವಳಿಗೆ ಕಾಮೋತ್ತೇಜಕ ಮಾತ್ರೆ ಮತ್ತು ಇಂಜೆಕ್ಷನ್ ಗಳನ್ನು ನೀಡಿ ನಿರಂತರ 8 ವರ್ಷಗಳ ಕಾಲ ಅತ್ಯಾಚಾರ ವೆಸಗಿದ ಘಟನೆ ಮುಂಬೈನಲ್ಲಿ ನಡೆದಿದೆ. ಸಂತ್ರಸ್ತೆಗೆ ಸುಮಾರು 16 ವರ್ಷ ಪ್ರಾಯವಾಗಿದ್ದು, ಅಂದೇರಿಯ ವ್ಯಾಪಾರಿಯೋರ್ವರ ಮಗಳಾಗಿದ್ದಾಳೆ. ತನ್ನ ನೆರೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಕುಟುಂಬದ ವ್ಯಕ್ತಿ ಸಂತ್ರಸ್ತೆಯ ಮೇಲೆ ಅ‍ತ್ಯಾಚಾರವೆಸಗಿದ್ದಾನೆ. ಸುಮಾರು 8 ವರ್ಷಗಳ ಹಿಂದೆ ಬಾಲಕಿಗೆ ಕಾಮೋತ್ತೇಜಕ ಮಾತ್ರೆಯನ್ನು ನೀಡಿದ್ದಾನೆ. ನಂತರ ಆಕೆಯನ್ನ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ನಂತರದಲ್ಲಿ ನಿರಂತರವಾಗಿ ಬಾಲಕಿಗೆ ಕಾಮೋತ್ತೇಜಕ ಮಾತ್ರೆ

ಕಾಮೋತ್ತೇಜಕ ಮಾತ್ರೆ ನೀಡಿ ಅಪ್ರಾಪ್ತೆಯ ಮೇಲೆ ನಿರಂತರ 8 ವರ್ಷ ಅತ್ಯಾಚಾರ | ಕಾಮುಕ ದಂಪತಿ ಸೇರಿದಂತೆ ನಾಲ್ವರ ಬಂಧನ Read More »

ಆತ ಭಾರತದ ನೆಲಕ್ಕೆ ಕಾಲಿಟ್ಟರಷ್ಟೇ ಕೊರೊನಾ ಕಡಿಮೆಯಾಗುತ್ತಂತೆ‌! ಅಷ್ಟಕ್ಕೂ ಯಾರವನು ಗೊತ್ತಾ?

ದೇಶಬಿಟ್ಟು ಪರಾರಿಯಾಗಿರುವ ವಿವಾದೀತ ದೇವಮಾನವ ಸ್ವಾಮಿ ನಿತ್ಯಾನಂದ ಈಕ್ವೆಡಾರ್‌ನಲ್ಲಿ ಖಾಸಗಿ ಭೂಮಿಯನ್ನೇ ದೇಶವನ್ನಾಗಿ ಪರಿವರ್ತಿಸಿಕೊಂಡು ಅದಕ್ಕೆ ತಮ್ಮದೇ ಪ್ರಧಾನಿ ಮತ್ತು ಮಂತ್ರಿಮಂಡಲವನ್ನು ರಚಿಸಿಕೊಂಡಿರುವುದು ಗೊತ್ತಿರುವ ವಿಚಾರ. ಇದಲ್ಲದೇ, ಆ ದೇಶಕ್ಕೆ ‘ಕೈಲಾಸ’ ಎಂಬ ಹೆಸರು ಇಟ್ಟಿದ್ದು, ಅದನ್ನು ‘ಮಹಾನ್ ಹಿಂದೂ ರಾಷ್ಟ್ರ’ ಎಂದೂ ಕರೆದುಕೊಂಡಿದ್ದೂ ಆಗಿದೆ. ಹಿಂದೂಯಿಸಂನಲ್ಲಿನ ಪುನರ್ಜನ್ಮದಲ್ಲಿ ತಾನೇ ಪರಮಶಿವನ ಅವತಾರ ಎಂದು ನಿತ್ಯಾನಂದ ಹೇಳಿಕೊಂಡಿದ್ದ.ಆದರೆ, ನಮ್ಮ ದೇಶದಲ್ಲಿ ಈತನಿಗೆ ಆಶ್ರಯ ಕೊಟ್ಟಿಲ್ಲ ಎಂದು ಈಕ್ವೆಡಾರ್‌ ಹೇಳಿತ್ತು.ಈಕ್ವೆಡಾರ್ ಬಿಟ್ಟು ಹೈಟಿಗೆ ನಿತ್ಯಾನಂದ ತೆರಳಿದ್ದ ಎಂದು ಈಕ್ವೆಡಾರ್

ಆತ ಭಾರತದ ನೆಲಕ್ಕೆ ಕಾಲಿಟ್ಟರಷ್ಟೇ ಕೊರೊನಾ ಕಡಿಮೆಯಾಗುತ್ತಂತೆ‌! ಅಷ್ಟಕ್ಕೂ ಯಾರವನು ಗೊತ್ತಾ? Read More »

ಜೂ.14ರ ಬಳಿಕ ಎಲ್ಲವೂ ಅನ್ ಲಾಕ್ ಆಗಲ್ಲ, ರಿಲೀಫ್ ‌ಮೂಡ್ ನಲ್ಲಿದ್ದ ರಾಜ್ಯದ ಜನತೆಗೆ ಶಾಕ್

ಬೆಂಗಳೂರು : ರಾಜ್ಯದಲ್ಲಿ ಜೂನ್ 14ರವರೆಗೆ ಜಾರಿಗೊಳಿಸಿರುವಂತ ಲಾಕ್ ಡೌನ್, ಕೂಡಲೇ ಏಕಾಏಕಿ ತೆರವಾಗೋದಿಲ್ಲ. ಬದಲಾಗಿ, ಐದು ಹಂತಗಳಲ್ಲಿ ಅನ್ ಲಾಕ್ ಆಗಲಿದೆ. ಮೊದಲ ಹಂತದಲ್ಲಿ ಖರೀದಿಯ ಅವಧಿಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಈ ಕುರಿತಂತೆ ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕೂಡಲೇ ಜೂನ್ 14ರ ನಂತರ ಅನ್ ಲಾಕ್ ಮಾಡೋದಿಲ್ಲ. ಬದಲಾಗಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಐದು ಹಂತಗಳಲ್ಲಿ ಅನ್ ಲಾಕ್ ಮಾಡುವ ಚಿಂತನೆ ಮಾಡಲಾಗಿದೆ. ಮೊದಲ

ಜೂ.14ರ ಬಳಿಕ ಎಲ್ಲವೂ ಅನ್ ಲಾಕ್ ಆಗಲ್ಲ, ರಿಲೀಫ್ ‌ಮೂಡ್ ನಲ್ಲಿದ್ದ ರಾಜ್ಯದ ಜನತೆಗೆ ಶಾಕ್ Read More »