ಕಳ್ಳರನ್ನು ಪೊಲೀಸರು ಹಿಡಿದ ಮೇಲೆ ಮನೆ ಮಾಲಿಕನಿಗೆ ತಿಳಿಯಿತು 90 ಲಕ್ಷ ಕಳವಾಗಿರುವ ವಿಷಯ
ಬೆಂಗಳೂರು: ತನ್ನ ಮನೆಯಲ್ಲಿ ಹಣ ಕಳವು ಆಗಿರುವ ವಿಷಯ ಕಳ್ಳರು ಪತ್ತೆಯಾದ ಮೇಲೆ ಮನೆ ಮಾಲೀಕನಿಗೆ ತಿಳಿದ ಘಟನೆ ನಗರದಲ್ಲಿ ನಡೆದಿದೆ. ನಗರದಲ್ಲಿ ಚಿಂದಿ ಆಯುತ್ತಿದ್ದ ಬಾಂಗ್ಲಾ ಮೂಲದ ಇಬ್ಬರು ಯುವಕರು ನಗರದ ಬಾಗಲುಗುಂಟೆಯ ಎಂಎಚ್ಆರ್ ಲೇಔಟ್ ನ ಮನೆಯೊಂದರಿಂದ ಹಣ ಎಗರಿಸಿದ್ದರು. ಕಳೆದ ಮೇ 2ರಂದು ಆರೋಪಿಗಳಾದ, ಸಂಜು ಸಹಾ ಹಾಗೂ ಶುಭಂಕರ್ ಶಿಲ್ಲು ಕಳವಾದ ಮನೆಯ ಬಳಿ ತಿರುಗಾಡುತ್ತಿದ್ದಾಗ ಮನೆಗೆ ಬೀಗ ಹಾಕಿರುವುದು ಕಂಡುಬಂದಿದೆ. ಲಾಕ್ಡೌನ್ ಇರುವ ಕಾರಣ ಮನೆಮಂದಿ ಸದ್ಯ ತಿರುಗಿ ಬರಲಿಕ್ಕಿಲ್ಲ
ಕಳ್ಳರನ್ನು ಪೊಲೀಸರು ಹಿಡಿದ ಮೇಲೆ ಮನೆ ಮಾಲಿಕನಿಗೆ ತಿಳಿಯಿತು 90 ಲಕ್ಷ ಕಳವಾಗಿರುವ ವಿಷಯ Read More »









