ಯಡಿಯೂರಪ್ಪ ಕಾಲಿಗೆ ಬಿದ್ದ ಶಾಸಕ “ಶರಣು” ಸಲಗರ
ಬೆಂಗಳೂರು:ಶಾಸಕರೋರ್ವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಘಟನೆ ಇಂದು ನಡೆದಿದೆ. ಇತ್ತೀಚಿಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರಿಗೆ ಇಂದು ಇಂದು ಬೆಂಗಳೂರಿನಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭ ಬಸವಕಲ್ಯಾಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದ ಶಾಸಕ ಶರಣು ಸಲಗರ ಪ್ರಮಾಣವಚನ ಸ್ವೀಕರಿಸುವ ಮೊದಲು, ಹಿರಿಯ ನಾಯಕ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಇನ್ನೋರ್ವ ಶಾಸಕ ಕಾಂಗ್ರೆಸ್ನ ಬಸವನಗೌಡ ತುರವಿಹಾಳ ಕೂಡ ಇಂದು ಶಾಸಕರಾಗಿ
ಯಡಿಯೂರಪ್ಪ ಕಾಲಿಗೆ ಬಿದ್ದ ಶಾಸಕ “ಶರಣು” ಸಲಗರ Read More »










