ಯಡಿಯೂರಪ್ಪ ‌ಚೆನ್ನಾಗೇ ಕೆಲ್ಸ ಮಾಡ್ತಿದಾರೆ – ಅಚ್ಚರಿ ಮೂಡಿಸಿದ ನಡ್ಡಾ‌ ಹೇಳಿಕೆ

Ad Widget ... ..

Ad Widget

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆಯನ್ನು ಅಚ್ಚರಿಯ ಹೇಳಿಕೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ನಾಯತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *