Ad Widget

ಅಕ್ಕನ ಜೊತೆ ಜಗಳವಾಡಿದ ಬಾವನ ಕೈ ಕತ್ತರಿಸಿದ ಬಾಮೈದ

Ad Widget . Ad Widget . Ad Widget . Ad Widget . Ad Widget . Ad Widget

ಮೈಸೂರು: ಗಂಡ ಹೆಂಡತಿ ನಡುವೆ ಗಲಾಟೆಯಾಗಿದ್ದ ಬಾಮೈದ ಬಾವನನ್ನೇ ಕೊಂದು ಹಾಕಿದ ಘಟನೆ ಮೈಸೂರಿನ ಗೌಸಿಯಾನಗರದಲ್ಲಿ ನಡೆದಿದೆ. ಮಹಮದ್ ಸರಾನ್ (27) ಕೊಲೆಯಾದವನು.

Ad Widget . Ad Widget .

ಕಳೆದ ಐದು ತಿಂಗಳ ಹಿಂದಷ್ಟೇ ಮಹಮ್ಮದ್ ಸರಾನ್ ಮತ್ತು ರೂಬೀನಾ ಎಂಬುವರನ್ನ ಮದುವೆಯಾಗಿದ್ದರು. ಇಬ್ಬರ ನಡುವೆ ಜಗಳ ಶುರುವಾಗಿತ್ತು. ಈ ಜಗಳದಲ್ಲಿ ಪತ್ನಿ ಕಡೆಯ ಸಂಬಂಧಿಕರು ಮಧ್ಯೆ ಪ್ರವೇಶಿಸಿದ್ದಾರೆ. ಜಗಳ ಅತಿರೇಕಕ್ಕೆ ಹೋಗಿದ್ದು ಪತ್ನಿಯ ಸಂಬಂಧಿಕರು ಪತಿ ಮಹಮದ್ ಸರಾನ್​ನ್ನು ಹತ್ಯೆಗೈದಿದ್ದಾರೆ. ಅಲ್ಲದೇ ಮಹಮದ್ ಸರಾನ್​ನ ಬಾಮೈದ ಕದೀರ್ ತನ್ನ ಬಾವನ ಕೈ ಕತ್ತರಿಸಿ ಪೊಲೀಸ್ ಠಾಣೆಗೆ ತಂದಿದ್ದಾನೆ. ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

Leave a Comment

Your email address will not be published. Required fields are marked *