ಸೆ.13 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ

. Ad Widget . Ad Widget . Ad Widget .

ಬೆಂಗಳೂರು : ಕೋವಿಡ್ ಕಾರಣದಿಂದಾಗಿ ವಿಳಂಬವಾಗಿದ್ದಂತ ರಾಜ್ಯ ವಿಧಾನಮಂಡಲದ ಅಧಿವೇಶನಕ್ಕೆ, ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ವಿಧಾನ ಮಂಡಲದ ಅಧಿವೇಶನ ನಡೆಸೋದಕ್ಕೆ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟದಲ್ಲಿ ಸೆಪ್ಟೆಂಬರ್ 13 ರಿಂದ ಹತ್ತು ದಿನಗಳ ಕಾಲ, ರಾಜ್ಯ ವಿಧಾನ ಮಂಡಲ ಅಧಿವೇಶನವನ್ನು ನಡೆಸೋದಕ್ಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

Leave a Comment

Your email address will not be published. Required fields are marked *