August 2021

ಮತ್ತೊಂದು ‘ಮೈಸೂರು ಮಲ್ಲಿಗೆ’ ಪರಿಮಳ| ಪ್ರೊಫೆಸರ್ ನ ಕಾಮಪುರಾಣ ಬಿಚ್ಚಿಟ್ಟ ಪತ್ನಿ…!

ಮೈಸೂರು: ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪತ್ನಿಯ ಕೈಗೇ ರೆಡ್​ ಹ್ಯಾಂಡೆಡ್​ ಆಗಿ ಸಿಕ್ಕಿಹಾಕಿಕೊಂಡಿರುವ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮತ್ತಷ್ಟು ಕಾಮಪುರಾಣವನ್ನು ಅವರ ಪತ್ನಿಯೇ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾರೆ. ಮೈಸೂರು ವಿವಿಯ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ತನ್ನಿಂದ ಪಿಎಚ್​ಡಿ ಮಾರ್ಗದರ್ಶನ ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದು, ಅದಾದ ಸ್ವಲ್ಪ ಸಮಯಕ್ಕೆ ಪತ್ನಿಯೂ ಮನೆಗೆ ಬಂದಿದ್ದರಿಂದ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಹಾಕಿಕೊಂಡಿದ್ದಾರೆ. ವಿದ್ಯಾರ್ಥಿನಿ ಹಾಗೂ ಪತಿ ಇಬ್ಬರನ್ನೂ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಗೆ ಕರೆದುಕೊಂಡು ಬಂದಿರುವ ಪತ್ನಿ ಲೋಲಾಕ್ಷಿ, […]

ಮತ್ತೊಂದು ‘ಮೈಸೂರು ಮಲ್ಲಿಗೆ’ ಪರಿಮಳ| ಪ್ರೊಫೆಸರ್ ನ ಕಾಮಪುರಾಣ ಬಿಚ್ಚಿಟ್ಟ ಪತ್ನಿ…! Read More »

ಹಂತಕರ ಸುಳಿವು ನೀಡಿದ ಕಾಂಡೋಮ್

ಮಧ್ಯಪ್ರದೇಶ: ಇಲ್ಲಿನ ಭಿಂದ್ ಜಿಲ್ಲೆಯಲ್ಲಿ ಕೊಲೆ ಪ್ರಕರಣವನ್ನ ಭೇದಿಸಲು ಕಾಂಡೋಮ್ ಪ್ರಮುಖ ಕೊಂಡಿಯಾಗಿ ಕೆಲಸ ಮಾಡಿದ್ದು, ಹಂತಕರ ಸುಳಿವು ನೀಡಿ ಜೈಲಿಗಟ್ಟಿದ ರೋಚಕ ಪ್ರಕರಣ ಬಯಲಾಗಿದೆ.ರೋಶ್ನಿ ಕೊಲೆಯಾದ ಯುವತಿ. ಪ್ರೀಯಕರ ಅಂಕಿತ್, ಈತನ ಸ್ನೇಹಿತರಾದ ಪ್ರಶಿಸ್ ಖಾನ್ ಮತ್ತು ಸುಮಿತ್ ದಿವಾರ್ ಬಂಧಿತ ಆರೋಪಿಗಳು. ಜೂನ್ ೧೭ ರಂದು ಅತ್ಯಾಚಾರವೆಸಗಿ ಕೊಲೆಗೈದ ಅಪರಿಚಿತ ಮಹಿಳೆಯೊರ್ವಳ ಶವ ಭಿಂದ್ ಕೆಮೋಖಾರಿ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ಗೋಣಿ ಚೀಲದಲ್ಲಿ ಪತ್ತೆಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರಕರಣವನ್ನ

ಹಂತಕರ ಸುಳಿವು ನೀಡಿದ ಕಾಂಡೋಮ್ Read More »

ಪಿಎಚ್ ಡಿ ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದ ಪ್ರಾಧ್ಯಾಪಕ| ಪತ್ನಿಯ ಎದುರೇ ನಡೆದೋಗ್ತಿತ್ತು ರೇಪ್|

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಕಾಮಕಾಂಡದ ಕಳಂಕಕ್ಕೆ ಒಳಗಾಗಿದ್ದು, ಸಂಶೋಧನಾ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದ ಪ್ರೊಫೆಸರ್, ಪತ್ನಿಯ ಕೈಗೆ ರೆಡ್​ ಹ್ಯಾಂಡೆಡ್​ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ಪ್ರಕರಣವೀಗ ಪೊಲೀಸ್​ ಠಾಣೆಯ ಮೆಟ್ಟಿಲನ್ನೂ ಏರಿದೆ. ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ಎಂಬಾತನೇ ಆರೋಪಿ. ಈತ ತನ್ನಿಂದ ಮಾರ್ಗದರ್ಶನ ಪಡೆಯುತ್ತಿದ್ದ ಪಿಎಚ್​ಡಿ ವಿದ್ಯಾರ್ಥಿನಿಯನ್ನೇ ಮನೆಗೆ ಕರೆಸಿಕೊಂಡಿದ್ದಾನೆ. ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಯತ್ನವಾಗಿದ್ದು, ವಿದ್ಯಾರ್ಥಿನಿ ತಪ್ಪಿಸಿಕೊಳ್ಳುವ ಸಲುವಾಗಿ ಕೂಗಾಟ-ಚೀರಾಟ ನಡೆಸಿದ್ದಳು. ಅದೇ ಸಂದರ್ಭದಲ್ಲಿ ಪ್ರಾಧ್ಯಾಪಕರ ಪತ್ನಿ ಲೋಲಾಕ್ಷಿ ಮನೆಗೆ ಬಂದಿದ್ದು, ಪತ್ನಿ

ಪಿಎಚ್ ಡಿ ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದ ಪ್ರಾಧ್ಯಾಪಕ| ಪತ್ನಿಯ ಎದುರೇ ನಡೆದೋಗ್ತಿತ್ತು ರೇಪ್| Read More »

ಮಂಗಳೂರು ವಿವಿ ಮುಂದೂಡಿದ್ದ ಪರೀಕ್ಷೆಗಳನ್ನು ನಡೆಸಲು ಡಿಸಿ ಸೂಚನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದ್ದಾರೆ. ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಕಾರಣ ,ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಗಳ

ಮಂಗಳೂರು ವಿವಿ ಮುಂದೂಡಿದ್ದ ಪರೀಕ್ಷೆಗಳನ್ನು ನಡೆಸಲು ಡಿಸಿ ಸೂಚನೆ Read More »

ಟೋಕಿಯೋ ಒಲಿಂಪಿಕ್, ಭಾರತಕ್ಕೆ ‌ಮತ್ತೊಂದು ಬೆಳ್ಳಿ ಪದಕ; ರೆಸ್ಲಿಂಗ್ ನಲ್ಲಿ ರಜತಕ್ಕೆ ಮುತ್ತಿಕ್ಕಿದ ರವಿಕುಮಾರ್ ದಹಿಯಾ

ಟೋಕಿಯೋ: 57 ಕೆಜಿ ವಿಭಾಗದ ರೆಸ್ಲಿಂಗ್‌ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್‌ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ

ಟೋಕಿಯೋ ಒಲಿಂಪಿಕ್, ಭಾರತಕ್ಕೆ ‌ಮತ್ತೊಂದು ಬೆಳ್ಳಿ ಪದಕ; ರೆಸ್ಲಿಂಗ್ ನಲ್ಲಿ ರಜತಕ್ಕೆ ಮುತ್ತಿಕ್ಕಿದ ರವಿಕುಮಾರ್ ದಹಿಯಾ Read More »

ದ.ಕ ದಲ್ಲಿ ಕೋವಿಡ್ ಏರಿಕೆ| ವಾರಾಂತ್ಯದಲ್ಲಿ ಪುಣ್ಯಕ್ಷೇತ್ರಗಳು ಲಾಕ್| ಭಕ್ತಾದಿಗಳಿಗೆ ನಿರ್ಬಂಧ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಅನುಷ್ಠಾನಗೊಳಿಸಿದ್ದು, ವಾರಾಂತ್ಯಕ್ಕೆ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರಕ್ಕೆ ಭಕ್ತಾದಿಗಳ ಪ್ರವೇಶ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೆರೆಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ನೆರೆಯ ರಾಜ್ಯ, ಜಿಲ್ಲೆಗಳಿಂದ ಜಿಲ್ಲೆಯ ಪ್ರಯಾಣಿಕರ ಓಡಾಟದಿಂದಾಗಿ ಕೆಲವೊಂದು ಕಠಿಣ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ.5ರಿಂದ ಆ.15ರವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು,

ದ.ಕ ದಲ್ಲಿ ಕೋವಿಡ್ ಏರಿಕೆ| ವಾರಾಂತ್ಯದಲ್ಲಿ ಪುಣ್ಯಕ್ಷೇತ್ರಗಳು ಲಾಕ್| ಭಕ್ತಾದಿಗಳಿಗೆ ನಿರ್ಬಂಧ Read More »

ಸಂಪುಟದಲ್ಲಿ ಯಡ್ಡಿ ಪರಾಕ್ರಮ, ಸದ್ದಿಲ್ಲದ ಕಟೀಲ್ ‘ಕಾಮಿಡಿ ಪಂಚ್’, ಅಂಗನವಾಡಿ ಮೊಟ್ಟೆ ಕದ್ದವರಿಗೆ ‘ರಾಜ’ ಮರ್ಯಾದೆ – ಕಾಂಗ್ರೆಸ್ ಟೀಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ಕಾರಣರಾದವರ ವಿರುದ್ಧ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್, ‘ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ. ತಮ್ಮ ವಿರುದ್ಧದ ಬಂಡಾಯಗಾರರನ್ನು ಸಂಪುಟದಿಂದ ದೂರವಿಡುವ ಮೂಲಕ ನಳೀನ್ ಕುಮಾರ್ ಕಟೀಲ್‌ ತಂಡಕ್ಕೆ ಮರ್ಮಾಘಾತ ನೀಡಿದ್ದಾರೆ. ಕಟೀಲ್ ಕಾಮಿಡಿ ಮಾಡಲು ಮಾತ್ರ. ಸಿಎಂ ಆಯ್ಕೆಯಿಂದ ಸಚಿವರ ಆಯ್ಕೆವರೆಗೂ ಬಿಎಸ್‌ವೈ ಅವರೇ ಹೈಕಮಾಂಡ್ ಆಗಿದ್ದಾರೆ’ ಎಂದು ವ್ಯಂಗ್ಯವಾಡಿದೆ. ಮೊದಲೆಲ್ಲ

ಸಂಪುಟದಲ್ಲಿ ಯಡ್ಡಿ ಪರಾಕ್ರಮ, ಸದ್ದಿಲ್ಲದ ಕಟೀಲ್ ‘ಕಾಮಿಡಿ ಪಂಚ್’, ಅಂಗನವಾಡಿ ಮೊಟ್ಟೆ ಕದ್ದವರಿಗೆ ‘ರಾಜ’ ಮರ್ಯಾದೆ – ಕಾಂಗ್ರೆಸ್ ಟೀಕೆ Read More »

ಬೈಕ್ ಬೇಕೆಂದು ಬಾಳಿಗೆ ಕೊಳ್ಳಿ ಇಟ್ಟುಕೊಂಡ ಯುವಕ

ವಿಜಯನಗರ: ಬಾಳಿ ಬದುಕಬೇಕಿದ್ದ ಯುವಕನೊಬ್ಬ ಬೈಕ್​ಗಾಗಿ ತನ್ನ ಬಾಳಿಗೆ ಕೊಳ್ಳಿ ಇಟ್ಟುಕೊಂಡ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ತಾಲೂಕಿನ ಪೊತಲಕಟ್ಟಿ ಗ್ರಾಮದ ನಿವಾಸಿ ಸ್ವಾಮಿ(21) ಮೃತ ದುರ್ದೈವಿ. ಸ್ವಾಮಿಗೆ ಬೈಕ್​ ಅಂದ್ರೆ ಪಂಚಪ್ರಾಣ. ನನಗೂ ಒಂದು ಸ್ವಂತ ಬೈಕ್ ಬೇಕು, ಕೊಡಿಸು ಎಂದು ಅಪ್ಪನ ಬಳಿ ಹಲವು ಬಾರಿ ಕೇಳಿದ್ದ. ಆದರೆ, ಸದ್ಯಕ್ಕೆ ಬೇಡ ಮಗನೆ. ಮುಂದೆ ಕೊಡಿಸುವೆ.​ ಈಗ ಹಣ ಇಲ್ಲ ಎಂದು ತಂದೆ ಎಷ್ಟೇ ಹೇಳಿದರೂ ಆತ ಮಾತ್ರ ತನ್ನ ಹಠ ಬಿಡಲೇ

ಬೈಕ್ ಬೇಕೆಂದು ಬಾಳಿಗೆ ಕೊಳ್ಳಿ ಇಟ್ಟುಕೊಂಡ ಯುವಕ Read More »

ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ಅಪ್ರಾಪ್ತೆ ತನ್ನ ಕೈಯಾರೆ ಕೊಂದಳು…!

ಮಹಾರಾಷ್ಟ್ರ: ತಾನು ಹೆತ್ತ ನವಜಾತ ಶಿಶುವನ್ನು ಮನೆಯ ಶೌಚಾಲಯದ ಕಿಟಕಿಯಿಂದ ಎಸೆದ ಆರೋಪದಲ್ಲಿ ಮಹಾರಾಷ್ಟ್ರದ ವಿರಾರ್​​ ಪೊಲೀಸ್ ಠಾಣೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಪ್ರಕರಣ ದಾಖಲಾಗಿದೆ. ಅಪ್ರಾಪ್ತೆಯಾಗಿರುವ ಬಾಲಕಿ ತನ್ನ ಪ್ರಿಯಕರನಿಂದ ಗರ್ಭಿಣಿಯಾಗಿದ್ದು ಮಗುವಿಗೆ ಜನ್ಮ ನೀಡಿದ್ದಳು. ಪೋಷಕರಿಂದ ತಾನು ಗರ್ಭಿಣಿಯಾಗಿರುವ ವಿಚಾರವನ್ನು ಮುಚ್ಚಿಡುವ ಸಲುವಾಗಿ ಸಡಿಲವಾದ ಬಟ್ಟೆಯನ್ನೇ ಧರಿಸುತ್ತಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿವಾರ್​ ಹೌಸಿಂಗ್​ ಸೊಸೈಟಿಯಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳೀಯರ ಸಹಾಯದಿಂದ ನವಜಾತ ಶಿಶುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಹೆಣ್ಣು

ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ಅಪ್ರಾಪ್ತೆ ತನ್ನ ಕೈಯಾರೆ ಕೊಂದಳು…! Read More »

ಪ್ರಿಯಕರನ ಜೊತೆ ಸೇರಿ ಪತಿಯ ಬದುಕಿಗೆ ಕೊಳ್ಳಿಯಿಟ್ಟ ಪತ್ನಿ, ಸುರಸುಂದರಿಯ ಲವ್ವಿ ಡವ್ವಿಗೆ ಮಗು ತಬ್ಬಲಿ

ಬೆಂಗಳೂರು: ಪ್ರಿಯಕರನ ಜೊತೆ ಕಾಲ ಕಳೆಯಲು ಪತಿಯಿಂದ ಅಡ್ಡಿಯಾಗುತ್ತಿದೆ ಎಂದು ಪತಿಯನ್ನೇ ಕೊಂದು, ನಾಪತ್ತೆಯ ನಾಟಕವಾಡಿ ಪತ್ನಿ ಸಿಕ್ಕಿಬಿದ್ದ ಘಟನೆ ಕೆ.ಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ರಂಜಿತಾ, ಪ್ರಿಯಕರ ಸಂಜೀವ್, ಸುಬ್ರಮಣ್ಯ ಬಂಧಿತ ಆರೋಪಿಗಳು. ರಂಜಿತಾ ಐದು ವರ್ಷದ ಹಿಂದೆ ಆಟೋ ಚಾಲಕವಾಗಿದ್ದ ಕಾರ್ತಿಕ್ ಎಂಬತಾನನ್ನು ಪ್ರೀತಿಸಿ ಮದುವೆ ಆಗಿದ್ದಳು. ಇಬ್ಬರ ಮದುವೆಗೆ ಸಾಕ್ಷಿ ಎಂಬಂತೆ ನಾಲ್ಕು ವರ್ಷದ ಹೆಣ್ಣು ಮಗುವಿದೆ. ಕೊಲೆಯಾದ ಕಾರ್ತಿಕ್ ಗೆ ಸಂಜೀವ್ ಸ್ನೇಹಿತನಾಗಿದ್ದ, ಇಬ್ಬರು ಜೊತೆಯಲ್ಲಿ ಇರುತಿದ್ದರು,

ಪ್ರಿಯಕರನ ಜೊತೆ ಸೇರಿ ಪತಿಯ ಬದುಕಿಗೆ ಕೊಳ್ಳಿಯಿಟ್ಟ ಪತ್ನಿ, ಸುರಸುಂದರಿಯ ಲವ್ವಿ ಡವ್ವಿಗೆ ಮಗು ತಬ್ಬಲಿ Read More »