ಕಡಬ: ಉದನೆಯ ಗಣಪತಿ ಕಟ್ಟೆಗೆ ಹಾನಿಗೊಳಿಸಿದ ಆರೋಪಿಯ ಬಂಧನ

ಉಪ್ಪಿನಂಗಡಿ: ಇಲ್ಲಿನ ಸಮೀಪದ ಉದನೆಯ ಗಣಪತಿ ಕಟ್ಟೆಯನ್ನು ನಿನ್ನೆ ಧ್ವಂಸ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರ ಮೂಲದ ರವೀಂದ್ರ ಕುಮಾರ್‌ ಎಂದು ಗುರುತಿಸಲಾಗಿದ್ದು, ಆತ ಪೊಲೀಸರ ವಶದಲ್ಲಿದ್ದಾನೆ.

. Ad Widget . Ad Widget . Ad Widget .

ಸೆ.10ರಂದು ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಉದನೆ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ ಮೆಟ್ಟಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿತ್ತು. ಆದರೆ, ರಾತ್ರಿ ವೇಳೆ ಆರೋಪಿ ಬಾಳೆಗಿಡಗಳನ್ನು ಕಿತ್ತೆಸೆದು ಕಲ್ಲು ಎತ್ತಿಹಾಕಿ ಮೆಟ್ಟಿಲನ್ನು ಹಾನಿಗೊಳಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಉದನೆಯಲ್ಲಿ ಓಡಾಡಿಕೊಂಡಿದ್ದ ಆರೋಪಿ ರವೀಂದ್ರ ಕುಮಾರ್‌ ಈ ಹಿಂದ ಆಟೋರಿಕ್ಷಾ ಚಾಲಕನಿಗೆ ಕಲ್ಲು ಎಸೆದಿದ್ದ ಎನ್ನಲಾಗಿದೆ.

Leave a Comment

Your email address will not be published. Required fields are marked *