Ad Widget .

ವೇಣೂರು: ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ನಿಧನ

ಮೂಡುಬಿದಿರೆ: ವೇಣೂರು‌ ಸಮೀಪದ ಮರೋಡಿ ಗ್ರಾಮದ ಪಲಾರ ನಿವಾಸಿ, ಬಿಜೆಪಿ ಮುಖಂಡ ರಾಮ ಪ್ರಸಾದ್‌‌ ಮರೋಡಿ (37) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ,13ರ ಸೋಮವಾರದಂದು ನಿಧನರಾಗಿದ್ದಾರೆ. ರಾಮ ಪ್ರಸಾದ್‌ ಅವರು ಕೆಲ ದಿನಗಳ ಹಿಂದೆ ಜಾಂಡಿಸ್‌ ಖಾಯಿಲೆಯಿಂದ ಬಳಲುತ್ತಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Ad Widget . Ad Widget . Ad Widget . Ad Widget .

ರಾಮ್‌ ಪ್ರಸಾದ್‌ ಅವರು ಬಜರಂಗದಳದ ಮೇಣೂರು ಪ್ರಖಂಡ ಸಂಚಾಲಕರಾಗಿದ್ದರು. ಇವರು ಪಲಾರಗೋಳಿ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ಹಲವಾರು ಸಂಘ-ಸಂಸ್ಥೆಗಳಲ್ಲಿ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

Ad Widget . Ad Widget .

ಮೃತರು, ತಂದೆ, ತಾಯಿ, ಪತ್ನಿ, ಓರ್ವ ಪುತ್ರಿ, ಓರ್ವ ಸಹೋದರ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *