September 2021

ಫರ್ಪಾರ್ಮೆನ್ಸ್ ನೋಡಿ ಸ್ಪರ್ಧಿಯ ಕೆನ್ನೆ ಕಚ್ಚಿದ ನಟಿ| ವೇದಿಕೆಯ‌ ಮೇಲೆಯೇ‌ ನಡೆಯಿತು ಖುಲ್ಲಂಖುಲ್ಲಾ ಸನ್ನಿವೇಶ…!

ಕಿರುತೆರೆಗಳಲ್ಲಿ ದಿನಕ್ಕೊಂದು ರಿಯಾಲಿಟಿ ಶೋಗಳು ಅತಿ ವೇಗದಲ್ಲಿ‌ಶುರುವಾಗುತ್ತಾ ಕಾಂಪಿಟೇಷನ್ ಎನ್ನೋ ಹಾಗಾಗಿದೆ. ಪ್ರೇಕ್ಷಕರನ್ನು ತನ್ನತ್ತ ಸೆಳೆಯಲು ತರಹೇವಾರಿ ಪ್ರಯತ್ನಗಳು ವಾಹಿನಿಗಳಲ್ಲಿ ನಡೆಯುತ್ತಿವೆ. ಇದೀಗ ರಿಯಾಲಿಟಿ ಶೋವೊಂದರಲ್ಲಿ ಕನ್ನಡದ ನಟಿಯೊಬ್ಬರು ಸ್ಪರ್ಧಿಗೆ ಮುತ್ತು ಕೊಟ್ಟು, ಕೆನ್ನೆ ಕಚ್ಚಿರುವ ಘಟನೆ ನಡೆದಿದ್ದು, ವಿಡಿಯೋ ಫುಲ್ ವೈರಲ್ ಆಗಿದೆ. ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಶಿಮ್ನಾ ಕಾಸಿಂ ಇದೀಗ ಖಾಸಗಿ ಚಾನೆಲ್ ವೊಂದರ ‘ದಿ ಚಾಂಪಿಯನ್’ ಅನ್ನೋ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ಭಾಗಿಯಾಗಿದ್ದಾರೆ. ಆ ಶೋನಲ್ಲಿ ಜಡ್ಜ್ ಗಳಿಗೆ […]

ಫರ್ಪಾರ್ಮೆನ್ಸ್ ನೋಡಿ ಸ್ಪರ್ಧಿಯ ಕೆನ್ನೆ ಕಚ್ಚಿದ ನಟಿ| ವೇದಿಕೆಯ‌ ಮೇಲೆಯೇ‌ ನಡೆಯಿತು ಖುಲ್ಲಂಖುಲ್ಲಾ ಸನ್ನಿವೇಶ…! Read More »

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ

ಪಂಜಾಬ್ : ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಪಂಜಾಬ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದಂತ ಅವರು, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಗೂ ಮುನ್ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಶನಿವಾರ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಅಮರಿಂದರ್ ಸಿಂಗ್ ಅವರ

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ Read More »

ಮಹಾತ್ಮ ಗಾಂಧಿಯನ್ನೇ‌ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡ್ತೇವಾ?, ರಾಜ್ಯ ಸರ್ಕಾರದ್ದು ತಾಲಿಬಾನ್ ಸಂಸ್ಕೃತಿಗಿಂತ ಕೀಳು- ಕಿಡಿಕಾರಿದ ಹಿಂದೂ ಮಹಾ ಸಭಾ

ಮಂಗಳೂರು: ಹಿಂದೂ ವಿರೋಧಿಯಾಗಿದ್ದರೂ ಎಂಬ ಕಾರಣಕ್ಕೆ ಗಾಂಧೀಜಿಯನ್ನೆ ಬಿಟ್ಟಿಲ್ಲ , ಇನ್ನು ನಿಮ್ಮನ್ನು ಬಿಡುತ್ತೇವೆಯೇ? ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರು ಬಿಜೆಪಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ದೇವಸ್ಥಾನ ಒಡೆದ ಬಿಜೆಪಿ ಸರಕಾರ ಹಿಂದೂಗಳ ಮನಸ್ಸಿಗೆ ನೋವನ್ನುಂಟು ಮಾಡಿದೆ. ಹಿಂದೂ ವಿರೋಧಿಯಾಗಿದ್ದರೂ ಎಂಬ ಕಾರಣಕ್ಕೆ ಗಾಂಧೀಜಿಯನ್ನೆ ಬಿಟ್ಟಿಲ್ಲ ನಾವು. ಅವರನ್ನು ಹತ್ಯೆ ಮಾಡಲಾಯಿತು. ಇನ್ನು ನಿಮ್ಮನ್ನು ಬಿಡುತ್ತೇವಾ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಸರಕಾರಕ್ಕೆ ನೈತಿಕತೆ

ಮಹಾತ್ಮ ಗಾಂಧಿಯನ್ನೇ‌ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡ್ತೇವಾ?, ರಾಜ್ಯ ಸರ್ಕಾರದ್ದು ತಾಲಿಬಾನ್ ಸಂಸ್ಕೃತಿಗಿಂತ ಕೀಳು- ಕಿಡಿಕಾರಿದ ಹಿಂದೂ ಮಹಾ ಸಭಾ Read More »

ರಾಜ್ಯ ಕರಾವಳಿಯಲ್ಲಿ ಸ್ಲೀಪರ್‌ಸೆಲ್ ಗಳು ಚುರುಕು| ಗುಪ್ತಚರ ಇಲಾಖೆಯಿಂದ ಹೈ ಅಲರ್ಟ್.

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಕೇಂದ್ರ ಗುಪ್ತಚರ ಎಜೆನ್ಸಿಗಳು ಹೈ ಅಲರ್ಟ್ ಆಗಿವೆ. ರಾಜ್ಯ ಕರಾವಳಿಯಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆದಿರುವ ಬಗ್ಗೆ ಮಾಹಿತಿ ಕಲೆಹಾಕಿರುವ ಕೇಂದ್ರ ಬೇಹುಗಾರಿಕಾ ಸಂಸ್ಥೆಗಳು, ರಾಜ್ಯದಲ್ಲಿ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್​ಗಳು ಮತ್ತೆ ಆಯಕ್ಟಿವ್ ಆಗಿರುವ ಬಗ್ಗೆ ಚುರುಕುಗೊಂಡಿದ್ದು ತನಿಖೆ ನಡೆಸುತ್ತಿವೆ. ಬೇಹುಗಾರಿಕಾ ಅಧಿಕಾರಿಗಳು ರಾಜ್ಯದ 4 ಕಡೆ ಸ್ಯಾಟಲೈಟ್ ಫೋನ್ ಇಂಟರ್ ಸೆಪ್ಟ್ ಮಾಡಿದ್ದವು. ನಿಗೂಢ ವ್ಯಕ್ತಿಗಳು ಕರಾವಳಿ ಹಾಗು ಮಲೆನಾಡು ಭಾಗದ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸುತ್ತಿರುವ

ರಾಜ್ಯ ಕರಾವಳಿಯಲ್ಲಿ ಸ್ಲೀಪರ್‌ಸೆಲ್ ಗಳು ಚುರುಕು| ಗುಪ್ತಚರ ಇಲಾಖೆಯಿಂದ ಹೈ ಅಲರ್ಟ್. Read More »

ಪೆಟ್ರೋಲ್, ಡೀಸೆಲ್ ಜಿಎಸ್ ಟಿ ಅಡಿ ಸೇರಿಸಲು ನಿರಾಕರಿಸಿದ ಜಿಎಸ್ ಟಿ ಮಂಡಳಿ| ಹಲವು ತೆರಿಗೆಗಳ ಏರಿಳಿತ| ವರದಿ‌ ಮಂಡಿಸಿದ ನಿರ್ಮಲಾ ಸೀತಾರಾಮನ್

ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.ಕೌನ್ಸಿಲ್ ಸಭೆಯಲ್ಲಿ ಕೊರೋನಾ ಸಂಬಂಧಿತ ಔಷಧಿಗಳ ಮೇಲಿನ ರಿಯಾಯಿತಿ ತೆರಿಗೆ ದರಗಳನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ.ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ಅಡಿಯಲ್ಲಿ ಸೇರಿಸಲು ಒಪ್ಪಿಗೆ ದೊರೆತಿಲ್ಲ. ದರ ಬದಲಾದ ವಸ್ತುಗಳ ಪಟ್ಟಿ ಔಷಧೀಯ ಇಲಾಖೆಯಿಂದ ಶಿಫಾರಸು ಮಾಡಲಾದ 7 ಔಷಧಿಗಳ ಮೇಲಿನ ಜಿಎಸ್‌ಟಿಯನ್ನು ಡಿಸೆಂಬರ್ 31, 2021 ರವರೆಗೆ 12% ರಿಂದ 5% ಕ್ಕೆ ಇಳಿಸಲಾಗಿದೆ. ಕ್ಯಾನ್ಸರ್

ಪೆಟ್ರೋಲ್, ಡೀಸೆಲ್ ಜಿಎಸ್ ಟಿ ಅಡಿ ಸೇರಿಸಲು ನಿರಾಕರಿಸಿದ ಜಿಎಸ್ ಟಿ ಮಂಡಳಿ| ಹಲವು ತೆರಿಗೆಗಳ ಏರಿಳಿತ| ವರದಿ‌ ಮಂಡಿಸಿದ ನಿರ್ಮಲಾ ಸೀತಾರಾಮನ್ Read More »

ಮೈಸೂರು: ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆಯ ಅತ್ಯಾಚಾರ| ಆರೋಪಿ ಬಂಧನ

ಮೈಸೂರು, ಸೆಪ್ಟೆಂಬರ್ 17: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಲೀಕತ್ವದ ಫಾರಂ ಹೌಸ್‌ನಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೆ.13ರಂದು ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಅತ್ಯಾಚಾರ ನಡೆಸಿದ್ದಾನೆ ಎಂಬುದು ಗೊತ್ತಾಗಿದೆ.ಈ ಸಂಬಂಧ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ

ಮೈಸೂರು: ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆಯ ಅತ್ಯಾಚಾರ| ಆರೋಪಿ ಬಂಧನ Read More »

ಮಂಗಳೂರು: ಸೆ.20ರಿಂದ 6 ಹಾಗೂ 7ನೇ ತರಗತಿ ಆರಂಭ

ಮಂಗಳೂರು : ದ.ಕ ಜಿಲ್ಲೆ ಸೆ.20ರಿಂದ 6 ಹಾಗೂ 7ನೇ ತರಗತಿ ಆರಂಭವಾಗಲಿದೆ. ಸೆ.17ರಿಂದ 8, 9 ಹಾಗೂ 10ನೇ ಭೌತಿಕ ತರಗತಿಗ ಆರಂಭವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 586 ಶಾಲೆಗಳಲ್ಲಿ ತರಗತಿ ಆರಂಭವಾಗಿದೆ. 9 ಹಾಗೂ 10ನೇ ತರಗತಿ ಬೆಳಗ್ಗೆ 9ರಿಂದ ಅಪರಾಹ್ನ 1.30ರವರೆಗೆ ಹಾಗೂ 8ನೇ ತರಗತಿ ಅಪರಾಹ್ನ 2ರಿಂದ ಸಂಜೆ 4.30ರವರೆಗೆ ನಡೆಯುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ದ.ಕ ಡಿಡಿಪಿಐ ಮಲ್ಲೇಸ್ವಾಮಿ, ಪ್ರೌಢಶಾಲೆ ಆರಂಭವಾಗುವು ಹಿನ್ನೆಲೆ ಶಾಲಾ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು

ಮಂಗಳೂರು: ಸೆ.20ರಿಂದ 6 ಹಾಗೂ 7ನೇ ತರಗತಿ ಆರಂಭ Read More »

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿ ಅಂಗೀಕಾರ| ಒಪ್ಪಿಗೆ ಸೂಚಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್|

ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಒಪ್ಪಿಗೆ ಸಿಕ್ಕಿದೆ. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದಾರೆ. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿದೆ. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿದೆ. ಇನ್ನು ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸುವುದು ಬಾಕಿ ಇದೆ. ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದು ಈ

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿ ಅಂಗೀಕಾರ| ಒಪ್ಪಿಗೆ ಸೂಚಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್| Read More »

ಆರ್ಡರ್ ಮಾಡಿದ ಬರ್ಗರ್​ನಲ್ಲಿ ಸಿಕ್ತು ಕೈ ಬೆರಳು|

ವಾಷಿಂಗ್ಟನ್: ಯುವತಿ ಆರ್ಡರ್ ಮಾಡಿದ ಬರ್ಗರ್​ನಲ್ಲಿ ಮನುಷ್ಯನ ಬೆರಳು ಸಿಕ್ಕು ಬೆಚ್ಚಿಬೀಳಿಸಿದ ಘಟನೆ ಬೊಲಿವಿಯಾದಲ್ಲಿ ನಡೆದಿದೆ. ಮಹಿಳೆಯೊಬ್ಬರು ರೆಸ್ಟೋರೆಂಟ್‍ನಿಂದ ಆರ್ಡರ್ ಮಾಡಿ ತರಿಸಿಕೊಂಡ ಬರ್ಗರ್​ನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿದೆ. ಆ ಚಿತ್ರಗಳನ್ನು ಸೆರೆ ಹಿಡಿದ ಮಹಿಳೆ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾಳೆ. ಜತೆಗೆ ಗ್ರಾಹಕರ ಸಂರಕ್ಷಣೆ ಸಚಿವಾಲಯದ ಉಪ ಸಚಿವರು ಪ್ರತಿಕ್ರಿಯಿಸುವಂತೆ ಒತ್ತಾಯಿಸಿದ್ದಾರೆ. ಗ್ರಾಹಕರ ಸಂರಕ್ಷಣೆ ಸಚಿವಾಲಯದ ಉಪ ಸಚಿವ ಜಾರ್ಜ್ ಸಿಲ್ವಾ ಪ್ರಕಟಣೆಯಲ್ಲಿ ಹೇಳಿಕೆ ನೀಡಿ, ಕೆಲಸದಲ್ಲಿ ವ್ಯಕ್ತಿ ಅಚಾನಕ್‍ಗಿ ಯಂತ್ರದಿಂದ ಬೆರಳನ್ನು ಕತ್ತರಿಸಿಕೊಂಡಿದ್ದಾನೆ. ಈ

ಆರ್ಡರ್ ಮಾಡಿದ ಬರ್ಗರ್​ನಲ್ಲಿ ಸಿಕ್ತು ಕೈ ಬೆರಳು| Read More »

ನಾಲ್ಕು ತಿಂಗಳಿನಿಂದ ಸಂಬಳ ನೀಡದೇ ದ್ವೇಷ ಸಾಧಿಸುತ್ತಿರುವ ಹಿರಿಯ ಅಧಿಕಾರಿಗಳು ….!!

ಪುತ್ತೂರು: ಅರಣ್ಯಾಧಿಕಾರಿ ಕಳೆದ 4 ತಿಂಗಳಿನಿಂದ ಸಂಬಳ ಇಲ್ಲದೆ ಕೆಲಸ ಮಾಡುತ್ತಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹಿರಿಯ ಅಧಿಕಾರಿಗಳ ವೈಯುಕ್ತಿಕ ದ್ವೇಷದಿಂದಾಗಿ ಸಂಬಳ ಸಿಗುತ್ತಿಲ್ಲ ಎಂದು ಅರಣ್ಯಾಧಿಕಾರಿ ಆರೋಪಿಸಿದ್ದಾರೆ. ಪುತ್ತೂರು ಉಪ ವಲಯ ಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ಸಂಬಳವಿಲ್ಲದೆ ದುಡಿಯುತ್ತಿರುವ ಅಧಿಕಾರಿಯಾಗಿದ್ದು, ಈ ಹಿಂದೆ ಇವರನ್ನು ಸಕಾರಣವಿಲ್ಲದೆ ಹಿರಿಯ ಅಧಿಕಾರಿಗಳು ಸಸ್ಪೆಂಡ್ ಮಾಡಿದ್ದರು ಎಂದು ಆರೋಪಿಸಲಾಗಿದ್ದು, ಹಿರಿಯ ಅಧಿಕಾರಿಗಳ ಕ್ರಮ ಪ್ರಶ್ನಿಸಿ ಸಂಜೀವ ಪೂಜಾರಿಯವರು ಕರ್ನಾಟಕ ರಾಜ್ಯ ಆಡಳಿತ ನ್ಯಾಯಾಧೀಕರಣದ ಮೊರೆ ಹೋಗಿದ್ದರು. ಅಲ್ಲಿ ಉಪ ವಲಯಾಧಿಕಾಧಿಕಾರಿ

ನಾಲ್ಕು ತಿಂಗಳಿನಿಂದ ಸಂಬಳ ನೀಡದೇ ದ್ವೇಷ ಸಾಧಿಸುತ್ತಿರುವ ಹಿರಿಯ ಅಧಿಕಾರಿಗಳು ….!! Read More »