ಚಿಕ್ಕ ಮಗಳೂರು|ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ| ಗೋಣಿಬೀಡು ಠಾಣಾ ಪಿಎಸ್ ಐ ಬಂಧನ
ಚಿಕ್ಕಮಗಳೂರು: ದಲಿತ ಯುವಕನೊಬ್ಬನಿಗೆ ಮೂತ್ರ ಕುಡಿಸಿದ ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆ ಪಿಎಸ್ಐ ಅರ್ಜುನ್ ಅವರನ್ನು ನಿನ್ನೆ ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ವಿವಾಹಿತ ಮಹಿಳೆಗೆ ಫೋನ್ ಮಾಡಿದ್ದ ಆರೋಪದ ಮೇಲೆ ಮೇ 10ರಂದು ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ ಪುನೀತ್ನನ್ನು ವಿಚಾರಣೆಗಾಗಿ ಅರ್ಜುನ್ ಠಾಣೆಗೆ ಕರೆದೊಯ್ದಿದ್ದರು. ‘ಅಂದು ನನ್ನನ್ನು ಠಾಣೆಗೆ ಕರದೊಯ್ದು ಪಿಎಸ್ಐ ಥಳಿಸಿದ್ದರು. ಕುಡಿಯೋಕೆ ನೀರು ಕೇಳಿದರೂ ಕೊಡದೆ, ವ್ಯಕ್ತಿಯೊಬ್ಬನಿಂದ ನನ್ನ ಬಾಯಿಗೆ […]
ಚಿಕ್ಕ ಮಗಳೂರು|ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ| ಗೋಣಿಬೀಡು ಠಾಣಾ ಪಿಎಸ್ ಐ ಬಂಧನ Read More »










