November 2021

ಮೂರನೇ ವ್ಯಕ್ತಿ ದೂರು ಕೊಟ್ರೆ ಕೇಸು ಹೆಚ್ಚು ದಿನ ಬಾಳಲ್ಲ| ನಂಗಾನಾಚ್ ಆಡಿದ್ರೂ ಡಾ. ರತ್ನಾಕರ್ ಗೆ ಬೇಲ್ ಸಿಕ್ಕಿದ್ದ್ಹೇಗೆ ಗೊತ್ತಾ?

ಮಂಗಳೂರು: ಕುಷ್ಠರೋಗ ನಿವಾರಣಾ ಘಟಕದ ಜಿಲ್ಲಾ ಮಟ್ಟದ ಅಧಿಕಾರಿ ಡಾ.ರತ್ನಾಕರ್ ಸಹೋದ್ಯೋಗಿ ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋ ಲೀಕ್ ಆಗಿ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು. ಬಳಿಕ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಲ್ಲದೆ, ಆರೋಪಿ ಬಂಧನವೂ ಆಗಿತ್ತು. ಮಾಧ್ಯಮಗಳಿಗೆ ಆಹಾರವಾಗಿದ್ದ ಆರೋಪಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರೂ, ಎರಡೇ ಗಂಟೆಯಲ್ಲಿ ಅದೇ ನ್ಯಾಯಾಲಯ ಜಾಮೀನು ನೀಡಿದ್ದು ಸಾರ್ವಜನಿಕರಲ್ಲಿ ಕುತೂಹಲ ಕೆರಳಿಸಿದೆ. ಈ ಹಿಂದೆ ಮಂಗಳೂರಿನ ವಕೀಲನೊಬ್ಬ ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳಕ್ಕೆ […]

ಮೂರನೇ ವ್ಯಕ್ತಿ ದೂರು ಕೊಟ್ರೆ ಕೇಸು ಹೆಚ್ಚು ದಿನ ಬಾಳಲ್ಲ| ನಂಗಾನಾಚ್ ಆಡಿದ್ರೂ ಡಾ. ರತ್ನಾಕರ್ ಗೆ ಬೇಲ್ ಸಿಕ್ಕಿದ್ದ್ಹೇಗೆ ಗೊತ್ತಾ? Read More »

ದನಗಳ್ಳರ ಹಿಟ್ ಅಂಡ್ ರನ್..|ಇಬ್ಬರಿಗೆ ಗಂಭೀರ ಗಾಯ |ಪೊಲೀಸ್ ಇಲಾಖೆ ವಿರುದ್ಧ ಭಜರಂಗದಳದ ಆರೋಪ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್ ಅಪ್ ಹತ್ತಿಸಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ನಡೆದಿದೆ. ಮೇಳಿಗೆಯಿಂದ ಫಾಲೋ ಮಾಡಿದ ಯುವಕರ ಮೇಲೆ ಬೆಜ್ಜವಳ್ಳಿಯಲ್ಲಿ ಪಿಕ್ ಅಪ್ ಹತ್ತಿಸಲಾಗಿದೆ. ಕುಡುಮಲ್ಲಿಗೆ ರೈಸ್ ಮಿಲ್ ಬಳಿಯೂ ಕೆಲವರ ಮೇಲೆ ಹತ್ತಿಸಿದ ಘಟನೆಯೂ ನಡೆದಿದೆ.ಕಿರಣ್(23), ಚರಣ್(24) ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ನಡೆದ

ದನಗಳ್ಳರ ಹಿಟ್ ಅಂಡ್ ರನ್..|ಇಬ್ಬರಿಗೆ ಗಂಭೀರ ಗಾಯ |ಪೊಲೀಸ್ ಇಲಾಖೆ ವಿರುದ್ಧ ಭಜರಂಗದಳದ ಆರೋಪ Read More »

ಭಾರತದಲ್ಲಿ ಇದುವರೆಗೆ ಒಮಿಕ್ರಾನ್ ಪತ್ತೆಯಾಗಿಲ್ಲ – ಕೇಂದ್ರ ಆರೋಗ್ಯ ಸಚಿವರ ಸ್ಪಷ್ಟನೆ

ನವದೆಹಲಿ: ಭಾರತದಲ್ಲಿ ಈವರೆಗೆ ಕೋವಿಡ್ ನ ಹೊಸ ರೂಪಾಂತರಿ ಒಮಿಕ್ರಾನ್ ವೈರಸ್ ಪ್ರಭೇದ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯಾ ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡುತ್ತ ಹೇಳಿದರು. ಕಳೆದ ವಾರ ವಿಶ್ವ ಆರೋಗ್ಯ ಸಂಸ್ಥೆ ವರ್ಗೀಕರಿಸಿದಂತೆ ನೂತನ ರೂಪಾಂತರಿ ತಳಿಯನ್ನು ಒಮಿಕ್ರಾನ್ (ಬಿ.1.1.529) ಎಂದು ಹೆಸರಿಸಿತ್ತು. ಅಲ್ಲದೇ ಇದೊಂದು ಕಳವಳಕಾರಿ ವೈರಸ್ ಎಂದು ತಿಳಿಸಿತ್ತು. ಒಮಿಕ್ರಾನ್ ವೈರಸ್ ಜಾಗತಿಕವಾಗಿ ಅತ್ಯಂತ ಅಪಾಯಕಾರಿ ಮಟ್ಟದಲ್ಲಿದೆ ಎಂದು ಎಚ್ಚರಿಸಿತ್ತು. ಒಮಿಕ್ರಾನ್ ಕುರಿತ

ಭಾರತದಲ್ಲಿ ಇದುವರೆಗೆ ಒಮಿಕ್ರಾನ್ ಪತ್ತೆಯಾಗಿಲ್ಲ – ಕೇಂದ್ರ ಆರೋಗ್ಯ ಸಚಿವರ ಸ್ಪಷ್ಟನೆ Read More »

ಮಣಿಪಾಲ: ಹಾಸ್ಟೆಲ್ ಸಿಗದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: ವಿದ್ಯಾರ್ಥಿಯೋರ್ವ ಹಾಸ್ಟೆಲ್ ಸಿಗದ ಕಾರಣ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 29 ರ ಸೋಮವಾರ ಮಣಿಪಾಲದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಂದೂರು ಕಳವಾಡಿಯ ಚಿಕ್ಕಯ್ಯ ಪೂಜಾರಿ ಅವರ ಪುತ್ರ ಮಣಿಪಾಲದ ಈಶ್ವರನಗರದಲ್ಲಿ ಖಾಸಗಿ ಪಾಲಿಟೆಕ್ನಿಕ್ ಕಾಲೇಜಿನ 1ನೇ ವರ್ಷದ ಮೆಕ್ಯಾನಿಕ್ ಡಿಪ್ಲೋಮಾ ಓದುತ್ತಿದ್ದ ವಿದ್ಯಾರ್ಥಿ ಸುನೀಲ್ ಕುಮಾರ್ (18) ಎಂದು ಗುರುತಿಸಲಾಗಿದೆ. ಒಂದು ತಿಂಗಳ ಹಿಂದೆ ಕಾಲೇಜು ಪ್ರಾರಂಭವಾದ ಕಾರಣ ಸುನೀಲ್ ಕುಮಾರ್ ಪಿ.ಜಿ ಒಂದರಲ್ಲಿ ವಾಸವಿದ್ದ. ಆದರೆ ಪಿ ಜಿ ಯಲ್ಲಿ

ಮಣಿಪಾಲ: ಹಾಸ್ಟೆಲ್ ಸಿಗದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ Read More »

ಮೋದಿ- ದೊಡ್ಡಗೌಡ್ರು ಮುಖಾಮುಖಿ ಭೇಟಿ| ಕುತೂಹಲ ಕೆರಳಿಸಿದ ಹಾಲಿ, ಮಾಜಿ ಪ್ರಧಾನಿಗಳ ಮಾತುಕತೆ|

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಈ ಇಬ್ಬರೂ ನಾಯಕರು ಸಂಸತ್ ನಲ್ಲಿ ಮಾತುಕತೆ ನಡೆಸಿದರು. ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ” ಇಂದು ಸಂಸತ್ತಿನಲ್ಲಿ ನಮ್ಮ ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಜೊತೆ ಉತ್ತಮ ಸಭೆ ನಡೆಸಿದ್ದೇವೆ” ಎಂದು ಬರೆದುಕೊಂಡಿದ್ದಾರೆ. ಮೂರು ರೈತ ಕಾಯ್ದೆಗಳನ್ನು ಕೇಂದ್ರ

ಮೋದಿ- ದೊಡ್ಡಗೌಡ್ರು ಮುಖಾಮುಖಿ ಭೇಟಿ| ಕುತೂಹಲ ಕೆರಳಿಸಿದ ಹಾಲಿ, ಮಾಜಿ ಪ್ರಧಾನಿಗಳ ಮಾತುಕತೆ| Read More »

ಎಂಭತ್ತರ ವೃದ್ಧನಿಂದ 65ರ ವೃದ್ದೆ ಮೇಲೆ‌ ಅತ್ಯಾಚಾರ| ಆರೋಪಿಯ ಹುಡುಕಾಟಕ್ಕೆ ಬಲೆ ಬೀಸಿದ ಪೊಲೀಸರು|

ಭೋಪಾಲ್: ಇಲ್ಲಿನ ಜಬಲ್‌ಪುರದ ಗಧಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 80 ವರ್ಷದ ವ್ಯಕ್ತಿಯೊಬ್ಬ 65 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಿಕೊಂಡು ಆರೋಪಿ ವೃದ್ಧನ ಹುಡುಕಾಟವನ್ನು ಪೊಲೀಸರು ಆರಂಭಿಸಿದ್ದಾರೆ. ಮೂಲಗಳ ಪ್ರಕಾರ ನಾಗಪುರದ ಅಮರಾವತಿಯ ನಿವಾಸಿ 65 ವರ್ಷದ ವೃದ್ಧೆ ಗರ್ಹಾ ಪ್ರದೇಶದಲ್ಲಿ ಕೆಲವು ವರ್ಷಗಳಿಂದ ಬಾಡಿಗೆಗೆ ವಾಸಿಸುತ್ತಿದ್ದು, ಕೆಲ ತಿಂಗಳುಗಳ ಹಿಂದೆ ಆಕೆಗೆ ವೃದ್ಧನ ಪರಿಚಯವಾಗಿತ್ತು. ವೃದ್ಧ ಆಗಾಗ್ಗೆ ಅವರ ಮನೆಗೆ ಭೇಟಿ ನೀಡಲು ಪ್ರಾರಂಭಿಸಿದ್ದು ಮನೆಗೆ

ಎಂಭತ್ತರ ವೃದ್ಧನಿಂದ 65ರ ವೃದ್ದೆ ಮೇಲೆ‌ ಅತ್ಯಾಚಾರ| ಆರೋಪಿಯ ಹುಡುಕಾಟಕ್ಕೆ ಬಲೆ ಬೀಸಿದ ಪೊಲೀಸರು| Read More »

ರಾಜ್ಯದ ಶ್ರೀಮಂತ ಎಂಎಲ್.ಸಿ‌ ಅಭ್ಯರ್ಥಿ ಕೆಜಿಎಪ್ ಬಾಬು ಅಲಿಯಾಸ್ ಯೂಸುಪ್ ಶರೀಪ್ ಹಿನ್ನಲೆ ಗೊತ್ತಾ? ಇವರ ಮೇಲಿದೆ ಹಲವು ಪ್ರಕರಣಗಳು..!

ಬೆಂಗಳೂರು: ‘ಕೆಜಿಎಫ್‌ ಬಾಬು’ ಎಂದೇ ಹೆಸರುವಾಸಿಯಾಗಿರುವ ಯೂಸುಫ್‌ ಷರೀಫ್‌ ಅವರು ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಬರೋಬ್ಬರಿ 1,743 ಕೋಟಿ ರೂ.ಆಸ್ತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯದ ಅತಿ ಶ್ರೀಮಂತ ಅಭ್ಯರ್ಥಿ ಎನ್ನಿಸಿಕೊಂಡಿದ್ದಾರೆ. ಇವರ ಮೇಲೆ ಅತ್ಯಾಚಾರ ಸೇರಿ 21 ಪ್ರಕರಣಗಳಿವೆ. ಮೊದಲ ಹೆಂಡತಿ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರಲ್ಲಿ 14 ಪ್ರಕರಣಗಳು ಈಗಾಗಲೇ ಖುಲಾಸೆಯಾಗಿದೆ. ಜೆಪಿ ನಗರ ಠಾಣೆಯಲ್ಲಿ 2 ಕೇಸ್,

ರಾಜ್ಯದ ಶ್ರೀಮಂತ ಎಂಎಲ್.ಸಿ‌ ಅಭ್ಯರ್ಥಿ ಕೆಜಿಎಪ್ ಬಾಬು ಅಲಿಯಾಸ್ ಯೂಸುಪ್ ಶರೀಪ್ ಹಿನ್ನಲೆ ಗೊತ್ತಾ? ಇವರ ಮೇಲಿದೆ ಹಲವು ಪ್ರಕರಣಗಳು..! Read More »

‘ಎತ್ತಿನ ಭುಜ, ಹತ್ತಿದರೆ ಸಜಾ’ | ಅಕ್ರಮ ಚಟುವಟಿಕೆ ಹಿನ್ನಲೆ, ಸಾರ್ವಜನಿಕ ಪ್ರವೇಶಕ್ಕೆ ತಾತ್ಕಾಲಿಕ ಬ್ರೇಕ್

ಚಿಕ್ಕಮಗಳೂರು : ಪ್ರವಾಸಿಗರ ರಮಣೀಯ ತಾಣ ಎತ್ತಿನ ಭುಜಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಅರಣ್ಯ ಇಲಾಖೆ ಆದೇಶಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಬರುವ ರಮಣೀಯ, ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಎತ್ತಿನಭುಜ ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಆದರೆ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದ್ದು, ಚಾರಣಕ್ಕೆ ಬ್ರೇಕ್ ಹಾಕಿದೆ. ಬೆಂಗಳೂರಿನ ಖಾಸಗಿ ಸಂಸ್ಥೆಯೊಂದು ಎತ್ತಿನಭುಜದ ಸಮೀಪ ಮ್ಯಾರಥಾನ್ ಆಯೋಜನೆ ಮಾಡಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಹಲವರು ಇದನ್ನು ವಿರೋಧಿಸಿದ್ದರು. ಆದ್ದರಿಂದ ಅರಣ್ಯ ಇಲಾಖೆ ಎತ್ತಿನ

‘ಎತ್ತಿನ ಭುಜ, ಹತ್ತಿದರೆ ಸಜಾ’ | ಅಕ್ರಮ ಚಟುವಟಿಕೆ ಹಿನ್ನಲೆ, ಸಾರ್ವಜನಿಕ ಪ್ರವೇಶಕ್ಕೆ ತಾತ್ಕಾಲಿಕ ಬ್ರೇಕ್ Read More »

ಮಾನವೀಯತೆ ಮರೆತ ಜನ| ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆಯೇ ಸಂಚಾರ ಮಾಡಿದ ವಾಹನಗಳು|

ಬೆಂಗಳೂರು: ಹೆದ್ದಾರಿಯಲ್ಲಿ ರಾತ್ರಿ ವೇಳೆ ನಡೆದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆ ವಾಹನಗಳು ಸಂಚಾರ ಮಾಡಿದ್ದು, ಮೃತಶರೀರ ಸಂಪೂರ್ಣ ಚೆಲ್ಲಾಪಿಲ್ಲಿಯಾದ ದಾರುಣ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ರಾಯರಪಾಳ್ಯ ಬಳಿ ಈ ಘಟನೆ ನಡೆದಿದ್ದು ಮಾನವೀಯತೆ ಸತ್ತು ಹೋಗಿದೆಯೇ ಅನ್ನಿಸುವಂತಾಗಿದೆ. ಶನಿವಾರ ರಾತ್ರಿ ವೇಳೆ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹದ ಮೇಲೆ ರಾತ್ರಿ ಪೂರ್ತಿ ವಾಹನಗಳ ಓಡಾಟ ಮಾಡಿವೆ. ಇದರ ಪರಿಣಾಮ ರಸ್ತೆಯ ಉದ್ದಕ್ಕೂ ಮೃತ ದೇಹದ ತುಂಡುಗಳು

ಮಾನವೀಯತೆ ಮರೆತ ಜನ| ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆಯೇ ಸಂಚಾರ ಮಾಡಿದ ವಾಹನಗಳು| Read More »

ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಗೃಹದ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆಗಳು ನಡೆಸುತ್ತಿರುವ ಆರೋಪ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಕೈದಿಗಳು ಮೊಬೈಲ್ ಬಳಸುತ್ತಿದ್ದಾರೆ, ಅಲ್ಲಿಂದ ಅಪರಾಧ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದರು, ಮಾದಕ ವಸ್ತುವನ್ನು ಬಳಸುತ್ತಿದ್ದರು ಎಂಬ ಮಾಹಿತಿ ಬಂದಿತ್ತು. ನಿಖರ ಮಾಹಿತಿ ಆಧಾರದ ಮೇರೆಗೆ ಸಿಸಿಬಿ ವಿಶೇಷ ತಂಡ ಜೈಲಿಗೆ ಇಂದು ದಾಳಿ ನಡೆಸಿದೆ. ಪರಿಶೀಲನೆ ನಡೆಸಿದೆ.

ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ದಾಳಿ Read More »