ಸಿಎಂ ಬೊಮ್ಮಾಯಿ ಭಾವನಾತ್ಮಕ ಮಾತು| ಹೊಸ ಅರ್ಥ ಪಡೆದುಕೊಂಡ ಬಿ.ಎಲ್ ಸಂತೋಷ್ ಹೇಳಿಕೆ| ಸಂಕ್ರಾಂತಿ ಬಳಿಕ ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ!? ಕರ್ನಾಟಕಕ್ಕೆ ಮತ್ತೆ ಹೊಸ ಮುಖ್ಯಮಂತ್ರಿ?

… .. ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ಮತ್ತೆ ಗರಿಗೆದರಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ (ಡಿ 19) ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಆಡಿರುವ ಭಾವುಕ ಮಾತುಗಳಿಂದಾಗಿ ಸಾವರ್ಕರ್ ಪುಸ್ತಕ ಬಿಡುಗಡೆಯ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರ ಮಾತುಗಳಿಗೆ ಹೊಸ ಅರ್ಥ ಬಂದಿದೆ. ನಗರದ ಪುರಭವನದಲ್ಲಿ ಶನಿವಾರ ನಡೆದ ವೀರ್ ಸಾವರ್ಕರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಬಿ.ಎಲ್.ಸಂತೋಷ್, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿಎಂ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ … Continue reading ಸಿಎಂ ಬೊಮ್ಮಾಯಿ ಭಾವನಾತ್ಮಕ ಮಾತು| ಹೊಸ ಅರ್ಥ ಪಡೆದುಕೊಂಡ ಬಿ.ಎಲ್ ಸಂತೋಷ್ ಹೇಳಿಕೆ| ಸಂಕ್ರಾಂತಿ ಬಳಿಕ ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ!? ಕರ್ನಾಟಕಕ್ಕೆ ಮತ್ತೆ ಹೊಸ ಮುಖ್ಯಮಂತ್ರಿ?