December 2021

“ಎದೆ ತುಂಬಿ ಹಾಡುವೆನು” | ಸಂದೇಶ್ ನೀರ್ ಮಾರ್ಗ‌ ರನ್ನರ್ ಅಪ್

ಮಂಗಳೂರು: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋನಲ್ಲಿ ಮಂಗಳೂರಿನ ಸಂದೇಶ್‌ ನೀರುಮಾರ್ಗ ಅವರು ರನ್ನರ್‌ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. ಈ ರಿಯಾಲಿಟಿ ಶೋನಲ್ಲಿ ಅಂತಿಮ ಹಂತ ತಲುಪಿದ್ದ 6 ಸ್ಪರ್ಧಿಗಳ ಪೈಕಿ ನಾಲ್ವರು ಫೈನಲ್‌ ಪ್ರವೇಶಿಸಿದ್ದರು. ಅದರಲ್ಲಿ ಸಂದೇಶ್‌ ಮೊದಲಿಗರು. ಕೊನೆಯ ಎರಡು ಸ್ಥಾನದಲ್ಲಿ ಮೊದಲ ಸ್ಥಾನವನ್ನು ಬಳ್ಳಾರಿಯ ಚಿನ್ಮಯ್‌ ಅವರು ಪಡೆದರೆ ಎರಡನೇ ಸ್ಥಾನ ಸಂದೇಶ್‌ ನೀರುಮಾರ್ಗ ಅವರ ಪಾಲಾಗಿದೆ. ಇದರ ಜತೆ 5 ಲಕ್ಷ ರೂ. ನಗದು ಗೆದ್ದಿದ್ದಾರೆ.

“ಎದೆ ತುಂಬಿ ಹಾಡುವೆನು” | ಸಂದೇಶ್ ನೀರ್ ಮಾರ್ಗ‌ ರನ್ನರ್ ಅಪ್ Read More »

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ!.| ಸಾವಿನ ಸುತ್ತ ಅನುಮಾನದ ಹುತ್ತ|

ರಾಮನಗರ: ಜಿಲ್ಲೆಯ ಸೋಲೂರು ಮಠದ ಸ್ವಾಮೀಜಿ ಬಸವಲಿಂಗ ಶ್ರೀಗಳು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಚಿಲುಮೆ ಮಠದ ಬಸವಲಿಂಗ ಶ್ರೀಗಳು, ಮಠದ ಆವರಣದಲ್ಲಿರುವಂತ ಮರ ಒಂದರಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀ ಸೇರಿದಂತೆ ವಿವಿಧ ಮಠದ ಶ್ರೀಗಳು ಆಗಮಿಸುತ್ತಿದ್ದಾರೆ. ಸೋಲು ಮಠದ ಬಸವಲಿಂಗ ಶ್ರೀಗಳ ಸಾವಿಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಈ

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ!.| ಸಾವಿನ ಸುತ್ತ ಅನುಮಾನದ ಹುತ್ತ| Read More »

ಚಿತ್ರದುರ್ಗ: ಅರೆಬೆತ್ತಲೆಯಲ್ಲೇ ಆರೋಪಿಯ ಎಳೆತಂದ ಪೊಲೀಸರು| ಅಷ್ಟಕ್ಕೂ ಆತ ಏನ್ ತಪ್ಪು ಮಾಡಿದ್ದ ಗೊತ್ತಾ?

ಚಿತ್ರದುರ್ಗ: ಆರೋಪಿಯೊಬ್ವನನ್ನು ಅರೆಬೆತ್ತಲೆಯಾಗಿ ಠಾಣೆಗೆ ಎಳೆತಂದ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ಪಕ್ಕದ ಮನೆಯವರಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಅರೆಬೆತ್ತಲೆಯಾಗಿಯೇ ಎಳೆದು ತಂದಿದ್ದಾರೆ. ರೌಡಿಶೀಟರರ್ ಓರ್ವನ ವಿರುದ್ಧ ಬಂಧನದ ವಾರೆಂಟ್ ಜಾರಿಯಾಗಿತ್ತು. ಈತನನ್ನು ಕರೆತರಲು ಹೆಡ್ ಕಾನ್ಸ್‌ಟೇಬಲ್ ಹೋಗಿದ್ದರು. ಪೊಲೀಸರು ಹೋದಾಗ ಈ ರೌಡಿಶೀಟರ್ ಸ್ನಾನ ಮಾಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಪೊಲೀಸರು ಆತನನ್ನ ಅದೇ ಸ್ಥಿತಿಯಲ್ಲೇ ಎಳೆದು ತಂದಿದ್ದಾರೆ. ಈ ಘಟನೆ ಸಂಬಂಧ ಆರೋಪಿ ಆಕ್ರೋಶ ಹೊರ ಹಾಕಿದ್ದಾನೆ. ಪೊಲೀಸರು ಬಂದಾಗ

ಚಿತ್ರದುರ್ಗ: ಅರೆಬೆತ್ತಲೆಯಲ್ಲೇ ಆರೋಪಿಯ ಎಳೆತಂದ ಪೊಲೀಸರು| ಅಷ್ಟಕ್ಕೂ ಆತ ಏನ್ ತಪ್ಪು ಮಾಡಿದ್ದ ಗೊತ್ತಾ? Read More »

ಬೆಳಗಾವಿಯಲ್ಲಿ ಪುಂಡಾಟ ನಡಸಿದವರ ವಿರುದ್ದ ಗೂಂಡಾ ಕಾಯ್ದೆ – ಸಿಎಂ

ಬೆಳಗಾವಿ: ಬೆಳಗಾವಿಯಲ್ಲಿ ಪುಂಡಾಟ ನಡೆಸಿದ್ದ ಪುಂಡರ ವಿರುದ್ದ ಗೂಂಡಾ ಕಾಯ್ದೆ ದಾಖಲು ಮಾಡಲಾಗಿದೆ ಅಂಥ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಿ ಮಾತನಾಡುತ್ತ, ಈ ಬಗ್ಗೆ ತಿಳಿಸಿದ್ದರು, ಇದೇ ವೇಳೆ ಅವರು ಮಾತನಡಿ, ಶಾಂತಿ ಕದಡುವ ಯತ್ನಿಸಿದವರ ವಿರುದ್ದ ಗುಂಡ ಕಾಯ್ದೆ, ದೇಶ ದ್ರೋಹ ಕಾಯ್ದೆಯನ್ನು ದಾಖಲು ಮಾಡಲಾಗಿದೆ ಅಂತ ಅವರು ಇದು ಹೇಳಿದರು. ಇನ್ನೂ ಸುವರ್ಣಸೌಧದ ಪ್ರಮುಖ ಸ್ಥಾನಗಳಲ್ಲಿ ಕಿತ್ತೂರು ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ

ಬೆಳಗಾವಿಯಲ್ಲಿ ಪುಂಡಾಟ ನಡಸಿದವರ ವಿರುದ್ದ ಗೂಂಡಾ ಕಾಯ್ದೆ – ಸಿಎಂ Read More »

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ| ಕೊನೆಗೂ ನ್ಯಾಯಾಲಯಕ್ಕೆ ಶರಣಾದ ವಕೀಲ ರಾಜೇಶ್ ಭಟ್|

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್‌.ಎನ್‌. ರಾಜೇಶ್‌ ಭಟ್‌ ಕೊನೆಗೂ ನ್ಯಾಯಾಲಯಕ್ಕೆ ಡಿ.20ರ ಸೋಮವಾರ ಶರಣಾಗಿದ್ದಾನೆ. ಕಾನೂನು ಮಹಾ ವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕನಾಗಿದ್ದ ಕೆ.ಎಸ್‌.ಎನ್‌. ರಾಜೇಶ್‌ ಭಟ್ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಪೊಲೀಸರ ಕೈಗೆ ಸಿಗದೇ ಪರಾರಿಯಾಗಿದ್ದ. ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ| ಕೊನೆಗೂ ನ್ಯಾಯಾಲಯಕ್ಕೆ ಶರಣಾದ ವಕೀಲ ರಾಜೇಶ್ ಭಟ್| Read More »

ವೋಟರ್ ಐಡಿ ಗೆ ಆಧಾರ್ ಜೋಡಣೆ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಚುನಾವಣಾ ಸುಧಾರಣೆಗಳ ಚುನಾವಣಾ ಕಾಯ್ದೆ (ತಿದ್ದುಪಡಿ) ಮಸೂದೆ 2021 ಮಸೂದೆಯನ್ನು ಮಂಡಿಸಿದೆ. ವಿರೋಧ ಪಕ್ಷಗಳ ಗದ್ದಲದ ನಡುವೆ, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಚುನಾವಣಾ ಕಾಯ್ದೆ (ತಿದ್ದುಪಡಿ) ಮಸೂದೆ 2021 ಅನ್ನು ಕೆಳಮನೆಯಲ್ಲಿ ಮಂಡಿಸಿದರು. ಮಸೂದೆಯ ಅಡಿಯಲ್ಲಿ, ಮತದಾರರ ಪಟ್ಟಿಯಲ್ಲಿ ನಕಲು ಮತ್ತು ನಕಲಿ ಮತದಾನವನ್ನು ತಡೆಯಲು ಮತದಾರರ ವೋಟರ್ ಐಡಿ ಕಾರ್ಡ್ ಮತ್ತು ಆಧಾರ್ ಕಾರ್ಡ್ ಗಳಿಗೆ ಲಿಂಕ್ ಮಾಡಲಾಗುತ್ತದೆ. ಲೋಕಸಭೆಯಲ್ಲಿ

ವೋಟರ್ ಐಡಿ ಗೆ ಆಧಾರ್ ಜೋಡಣೆ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ Read More »

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಆ್ಯಕ್ಸಿಡೆಂಟ್| ಒಬ್ಬ ಸಾವು, ಮತ್ತೋರ್ವ ಗಂಭೀರ|

ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಇಂದು ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸೆಲ್ವಂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕೊಲ್ಲಾಜೆ ಒಳರಸ್ತೆಯಿಂದ ಸೆಲ್ವಂ ಎಂಬಾತ ಚಲಾಯಿಸಿಕೊಂಡು ಬರುತ್ತಿದ್ದ ಟಿವಿಎಸ್ ಜುಪಿಟರ್ ದ್ವಿಚಕ್ರ ವಾಹನ ಮುಖ್ಯ ರಸ್ತೆಗೆ ಹಾದು ಬರುತ್ತಿದ್ದ ವೇಳೆ ಕೆಯ್ಯೂರು ಕಡೆಯಿಂದ ಕುಂಬ್ರ ಕಡೆಗೆ ಹೋಗುತ್ತಿದ್ದ ಕೆ.ಟಿ.ಎಂ ಬೈಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ದ್ವಿಚಕ್ರ

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಆ್ಯಕ್ಸಿಡೆಂಟ್| ಒಬ್ಬ ಸಾವು, ಮತ್ತೋರ್ವ ಗಂಭೀರ| Read More »

ಯುವತಿಯರನ್ನು ಬಳಸಿ ಹನಿಟ್ರ್ಯಾಪ್| ಆರೋಪಿ ಕೈಗೆ ಕೋಳ ಬಿಗಿದ ಪೊಲೀಸರು|

ಉಡುಪಿ : ಹಣಕ್ಕಾಗಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಎಸ್. ಹೆಂಗವಳ್ಳಿ (26) ಬಂಧಿತ ಆರೋಪಿ. ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು ಎಂದು ವ್ಯಕ್ತಿಯೊಬ್ಬರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಡಿ.17ರಂದು ಸಂಜೆ ವೇಳೆ ಬಂಧಿಸಿದ್ದಾರೆ. ಆರೋಪಿಯನ್ನು ಡಿ.18ರಂದು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಆರು ದಿನಗಳ ಕಾಲ

ಯುವತಿಯರನ್ನು ಬಳಸಿ ಹನಿಟ್ರ್ಯಾಪ್| ಆರೋಪಿ ಕೈಗೆ ಕೋಳ ಬಿಗಿದ ಪೊಲೀಸರು| Read More »

ಗಣಿತ ಶಿಕ್ಷಕನಿಂದ ”ಸೆಕ್ಸ್” ಕಾಗುಣಿತ| ವಾಟ್ಸಪ್ ಗ್ರೂಪ್ ನಲ್ಲಿ ಬಂದ ಸಂದೇಶದಿಂದ ವಿದ್ಯಾರ್ಥಿಗಳು ಕಂಗಾಲು|

ಚೆನ್ನೈ: ಕುಡಿದ ಮತ್ತಿನಲ್ಲಿ ಗಣಿತ ಶಿಕ್ಷಕನೊಬ್ಬ ರಾತ್ರಿ ವೇಳೆ ಪೋರ್ನ್‌ ವಿಡಿಯೋ ಒಂದನ್ನು ವಾಟ್ಸ್ ಆ್ಯಪ್ ಗ್ರೂಪ್‌ಗಳಿಗೆ ಕಳುಹಿಸಿದ್ದು, ಈ ವಿಡಿಯೋ ಆನ್‌ಲೈನ್‌ ಕ್ಲಾಸ್‌ಗಾಗಿ ವಿದ್ಯಾರ್ಥಿಗಳು ಇರುವ ಗ್ರೂಪ್‌ಗಳಿಗೂ ಹೋಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪಾಲಕರು ದಂಗಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಅಂಬತ್ತೂರಿನ ಮತ್ತಿವನನ್ ಎಂಬಾತ ಅಶ್ಲೀಲ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಗ್ರೂಪ್‌ನಲ್ಲಿ ಕೆಲವು ಇವರ ಕ್ಲಾಸ್‌ನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು. ಬೆಳಗ್ಗೆ ಆನ್‌ಲೈನ್‌ ಕ್ಲಾಸ್‌ಗಾಗಿ ಮೊಬೈಲ್‌ ನೋಡಿದಾಗ ವಿದ್ಯಾರ್ಥಿಗಳು ದಂಗಾಗಿ ಹೋಗಿದ್ದಾರೆ. ಕೂಡಲೇ ಅವರು ಕಾಲೇಜಿನ

ಗಣಿತ ಶಿಕ್ಷಕನಿಂದ ”ಸೆಕ್ಸ್” ಕಾಗುಣಿತ| ವಾಟ್ಸಪ್ ಗ್ರೂಪ್ ನಲ್ಲಿ ಬಂದ ಸಂದೇಶದಿಂದ ವಿದ್ಯಾರ್ಥಿಗಳು ಕಂಗಾಲು| Read More »