December 2021

ನ್ಯಾಯಾಧೀಶರಿಗೆ ಚಪ್ಪಲಿ ಎಸೆದ ಅತ್ಯಾಚಾರ ಪ್ರಕರಣದ ಆರೋಪಿ

ಸೂರತ್‌: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 27 ವರ್ಷದ ಯುವಕ ಕ್ರುದ್ಧಗೊಂಡು ನ್ಯಾಯಾಧೀಶರತ್ತ ಚಪ್ಪಲಿ ಎಸೆದಿದ್ದಾನೆ. ಬುಧವಾರ ಸೂರತ್‌ನ ಕೋರ್ಟೊಂದರಲ್ಲಿ ಈ ಘಟನೆ ನಡೆದಿದೆ. ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೆಯೇ ಆತ ಈ ಕೃತ್ಯವೆಸಗಿದ್ದಾನೆ. ಎಪ್ರಿಲ್‌ನಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಲಾಗಿದೆ. ಬಾಲಕಿಯ ಕುಟುಂಬಕ್ಕೆ ಕೋರ್ಟ್‌ 20 ಲಕ್ಷ ರೂ. ಪರಿಹಾರ ನೀಡಬೇಕು ಎಂದೂ ತನ್ನ ಆದೇಶದಲ್ಲಿ ಕೋರ್ಟ್‌ ತಿಳಿಸಿದೆ.

ನ್ಯಾಯಾಧೀಶರಿಗೆ ಚಪ್ಪಲಿ ಎಸೆದ ಅತ್ಯಾಚಾರ ಪ್ರಕರಣದ ಆರೋಪಿ Read More »

ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಕರ್ನಾಟಕ ರಾಜ್ಯ ಪೊಲೀಸ್ (Karnataka State Police ) ಇಲಾಖೆಯು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 71 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳು ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಪದವಿ ಅಥವಾ ತತ್ಸಮಾನ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಜನವರಿ

ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 647 ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (Central Industrial Security Force-CISF) ಖಾಲಿ ಇರುವ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 647 ಸಹಾಯಕ ಸಬ್ ಇನ್ಸ್‌ಪೆಕ್ಟರ್ (Assistant Sub Inspector) ಹುದ್ದೆ ಖಾಲಿ ಇದ್ದು, ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 647 ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಡಿ.31ರ ಕರ್ನಾಟಕ ‌ಬಂದ್ ರದ್ದು| ಮತ್ತೊಂದು ದಿನ ನಿಗದಿಗೊಳಿಸಿದ ವಾಟಾಳ್ ನಾಗರಾಜ್| ಸಿಎಂ ಮನವೊಲಿಕೆ ಯಶಸ್ವಿ|

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ವಾಪಸ್ ಪಡೆದಿದ್ದಾರೆ. ಬದಲಿಗೆ ಮತ್ತೊಂದು ದಿನಾಂಕವನ್ನು ಫಿಕ್ಸ್ ಮಾಡಿದ್ದಾರೆ. ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ನಾಳೆ ಅಂದ್ರೆ ಡಿಸೆಂಬರ್ 31ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವಿ ಮೇರೆಗೆ ವಾಟಾಳ್ ನಾಗರಾಜ್ ಬಂದ್ ವಾಪಸ್ ಪಡೆದುಕೊಂಡಿದ್ದು, ಜನವರಿ 22ರಂದು ಕರ್ನಾಟಕ ಬಂದ್ ಮಾಡುತ್ತೇವೆ ಎಂದು ವಾಟಾಳ್ ಸಿಎಂ ಭೇಟಿ ಬಳಿಕೆ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು. ಕರ್ನಾಟಕ

ಡಿ.31ರ ಕರ್ನಾಟಕ ‌ಬಂದ್ ರದ್ದು| ಮತ್ತೊಂದು ದಿನ ನಿಗದಿಗೊಳಿಸಿದ ವಾಟಾಳ್ ನಾಗರಾಜ್| ಸಿಎಂ ಮನವೊಲಿಕೆ ಯಶಸ್ವಿ| Read More »

ಬೆಂಗಳೂರು: ಒಂಬತ್ತು ವಾಹನಗಳ ನಡುವೆ ಸರಣಿ ಅಪಘಾತ| ಹಲವರು ಜಖಂ|

ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 9 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಟಿ ಬೇಗೂರು ಕ್ರಾಸ್ ಬಳಿ ನಡೆದಿದೆ. ದಟ್ಟ ಮಂಜು ಕವಿದ ವಾತಾವರಣದಿಂದ ಅಪಘಾತ ಸಂಭವಿಸಿರುವುದಾಗಿ ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ತುಮಕೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್‍ ಆರ್‍ ಟಿಸಿ ಬಸ್ ಚಾಲಕ ಅಚಾನಕ್ ಆಗಿ ಬ್ರೇಕ್ ಹಾಕಿದ್ದಾರೆ. ಹಿಂದೆಯೇ ವೇಗವಾಗಿ ಬರುತ್ತಿದ್ದ ಲಾರಿ ಬಸ್‍ ಗೆ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಖಾಸಗಿ ಬಸ್, ಕಾರು, ತರಕಾರಿ

ಬೆಂಗಳೂರು: ಒಂಬತ್ತು ವಾಹನಗಳ ನಡುವೆ ಸರಣಿ ಅಪಘಾತ| ಹಲವರು ಜಖಂ| Read More »

ಸುಳ್ಯ: ಶಿಸ್ತು ಉಲ್ಲಂಘನೆ ನೆಪದಲ್ಲಿ ವಿದ್ಯಾರ್ಥಿಗೆ ಹಲ್ಲೆ| ಮನಬಂದಂತೆ ಥಳಿಸಿದ ಆಡಳಿತ ಮಂಡಳಿಯ ಸದಸ್ಯ|

ಸುಳ್ಯ: ಇಲ್ಲಿನ ಗೂನಡ್ಕದ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಆಡಳಿತ ಮಂಡಳಿಯ ಸದಸ್ಯನೋರ್ವ ಶಿಸ್ತು ಉಲ್ಲಂಘನೆ ನೆಪದಲ್ಲಿ ವಿದ್ಯಾರ್ಥಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೂರನೆಯ ತರಗತಿಯ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಘಟನೆಯಿಂದ ಬಾಲಕನ ಬೆನ್ನು ಮತ್ತು ಕಾಲಿನ ಭಾಗಗಳಿಗೆ ಏಟಾಗಿದ್ದು, ಗಾಯಗಳು ಕಂಡುಬರುತ್ತಿದೆ. ವಿದ್ಯಾರ್ಥಿ ಶಾಲೆ ಬಿಟ್ಟು ಮನೆಗೆ ತೆರಳಿ ಬಟ್ಟೆ ಬದಲಿಸುವ ವೇಳೆ ಈ ಗಾಯದ ಗುರುತು ಕಾಣಿಸಿದ್ದು ವಿದ್ಯಾರ್ಥಿಯ ತಾಯಿ ಕೇಳಿದಾಗ ಮೊದಲು ಸತ್ಯವನ್ನು ಹೇಳಲು ಹಿಂಜರಿದಿದ್ದು, ಒತ್ತಾಯಿಸಿದಾಗ ಘಟನೆಯ

ಸುಳ್ಯ: ಶಿಸ್ತು ಉಲ್ಲಂಘನೆ ನೆಪದಲ್ಲಿ ವಿದ್ಯಾರ್ಥಿಗೆ ಹಲ್ಲೆ| ಮನಬಂದಂತೆ ಥಳಿಸಿದ ಆಡಳಿತ ಮಂಡಳಿಯ ಸದಸ್ಯ| Read More »

ಸರಸಕ್ಕೆ ಬಾರದ ಪತ್ನಿಯ ಬರ್ಬರವಾಗಿ ಹತ್ಯೆಗೈದ 80 ರ ವೃದ್ಧ!

ಡಿಜಿಟಲ್ ಡೆಸ್ಕ್: ವಯಾಗ್ರ ಮಾತ್ರೆ ಸೇವಿಸಿದ್ದ ವೇಳೆ ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ 61 ವರ್ಷದ ಪತ್ನಿಯನ್ನೇ 80 ವರ್ಷದ ವೃದ್ಧನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಇಟಲಿಯಲ್ಲಿ ನಡೆದಿದೆ. ನತಾಲಿಯಾ ಕೈರೋ ಚೊಕ್​ (61) ಕೊಲೆಯಾದ ದುರ್ದೈವಿ. ಲೈಂಗಿಕ ಕ್ರಿಯೆಗೆ ಒಪ್ಪಲಿಲ್ಲ ಅಂತಾ ಪತಿ ವಿಟೋ ಕಂಗಿನಿ (80) ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇಬ್ಬರು ಇತ್ತೀಚೆಗಷ್ಟೇ ಕ್ರಿಸ್​ಮಸ್​ ಆಚರಣೆ ಮಾಡಿದ್ದರು. ಇದೇ ಸಂದರ್ಭದಲ್ಲಿ ವಿಟೋ, ಪತ್ನಿ ನತಾಲಿಯಾ ಜತೆ ಲೈಂಗಿಕ ಕ್ರಿಯೆ ನಡೆಸಲು ಬಯಸಿದ್ದ.

ಸರಸಕ್ಕೆ ಬಾರದ ಪತ್ನಿಯ ಬರ್ಬರವಾಗಿ ಹತ್ಯೆಗೈದ 80 ರ ವೃದ್ಧ! Read More »

ಯುವಕರ ಅಸಭ್ಯ ವರ್ತನೆಗೆ ಗಾಯಕಿ ಮಂಗ್ಲಿ ಮುನಿಸು

ನ್ಯೂಸ್ ಡೆಸ್ಕ್ : ರಾಬರ್ಟ್​ ಚಿತ್ರದ ತೆಲುಗು ವರ್ಷನ್​ ‘ಕಣ್ಣೇ ಅದಿರಿಂದಿ’ ಹಾಡಿನ ಮೂಲಕ ಎಲ್ಲೆಡೆ ಸಂಚಲನ ಮೂಡಿಸಿರುವ ತೆಲಂಗಾಣದ ಜಾನಪದ ಗಾಯಕಿ ಮಂಗಲಿ ಸಾಲು ಸಾಲು ಸಿನಿಮಾಗಳಲ್ಲಿ ಹಾಡುವ ಮೂಲಕ ತುಂಬಾ ಬಿಜಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವರು ಹಾಡಿದ್ದ ಪುಷ್ಪ ಚಿತ್ರದ ಕನ್ನಡ ವರ್ಷನ್​ ‘ಊ ಅಂತಿಯಾ ಮಾವ ಊಹು ಅಂತಿಯಾ’ ಕೂಡ ತುಂಬಾ ಸದ್ದು ಮಾಡಿದೆ. ತಮ್ಮ ವಿಶಿಷ್ಟ ಕಂಠದಿಂದಲೇ ಜನಪ್ರಿಯರಾಗಿರುವ ಮಂಗಲಿ ಇದೀಗ ಸ್ಟಾರ್​ ಸಿಂಗರ್​ ಎಂಬ ಪಟ್ಟವನ್ನು ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿಯೇ ಅವರು ಎಲ್ಲಿಯೇ

ಯುವಕರ ಅಸಭ್ಯ ವರ್ತನೆಗೆ ಗಾಯಕಿ ಮಂಗ್ಲಿ ಮುನಿಸು Read More »

ರಾಜ್ಯ ಸರ್ಕಾರಕ್ಕೆ ಮೇಜರ್ ಸರ್ಜರಿ| ನಿಷ್ಕ್ರಿಯ ಸಚಿವರಿಗೆ ಗೇಟ್ ಪಾಸ್| ಹೊಸ ಟೀಂ ನಲ್ಲಿ ಬಿ.ವೈ ರಾಘವೇಂದ್ರ!?

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಲ ತಂದಿದೆ. ಇದೇ ವೇಳೆ ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಚಿವ ಸಂಪುಟ ಪುನಾರಚನೆ ಮಾಡಲು ಚಿಂತನೆ ನಡೆದಿದೆ. 2023ರ ಚುನಾವಣೆ ಗೆಲ್ಲುವ ಗುರಿಯೊಂದಿಗೆ ನಿಷ್ಕ್ರಿಯ ಸಚಿವರಿಗೆ ಗೇಟ್ ಪಾಸ್ ನೀಡಿ, ವರ್ಚಸ್ಸು ಹೆಚ್ಚಿಸುವ ಹೊಸ ಟೀಂ ಸೇರ್ಪಡೆ ಮಾಡಿಕೊಳ್ಳಲಾಗುವುದು.ಇದಕ್ಕಾಗಿ ಹೈಕಮಾಂಡ್ ಹಂತದಲ್ಲಿಯೇ ತೀರ್ಮಾನ ಕೈಗೊಂಡು ಸ್ಥಳೀಯರ ಗೊಂದಲಕ್ಕೆ ಕಡಿವಾಣ ಹಾಕಲಾಗುವುದು ಎನ್ನಲಾಗಿದೆ. ಪ್ರಾದೇಶಿಕತೆ, ಜಾತಿವಾರು ಪ್ರಾತಿನಿಧ್ಯ ಪರಿಗಣಿಸಿ ಸಮತೋಲನ ಸಂಪುಟ ರಚನೆ ಮಾಡಲಾಗುತ್ತದೆ.

ರಾಜ್ಯ ಸರ್ಕಾರಕ್ಕೆ ಮೇಜರ್ ಸರ್ಜರಿ| ನಿಷ್ಕ್ರಿಯ ಸಚಿವರಿಗೆ ಗೇಟ್ ಪಾಸ್| ಹೊಸ ಟೀಂ ನಲ್ಲಿ ಬಿ.ವೈ ರಾಘವೇಂದ್ರ!? Read More »

ದ.ಕ ಜಿಲ್ಲೆಯಲ್ಲಿ ಜ.3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ – ಡಿ.ಸಿ ಡಾ| ರಾಜೇಂದ್ರ ಕೆ.ವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ 1,01,549 ಮಕ್ಕಳಿದ್ದು ಅವರಿಗೆ ಜ. 3ರಿಂದ ಕೋವಿಡ್‌ ಲಸಿಕೆ ನೀಡಲು ಪಟ್ಟಿ ಸಿದ್ಧಪಡಿಸಿ ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಜಿಲ್ಲಾ ಆರೋಗ್ಯ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಕೋವ್ಯಾಕ್ಸಿನ್‌ ಮಾತ್ರ ನೀಡಲಾಗುವುದು. ಆಯಾ ಶಾಲೆ-ಕಾಲೇಜುಗಳಲ್ಲಿ ಸ್ಥಳೀಯ ಪ್ರಾ.ಆ.ಕೇಂದ್ರದ ಲಸಿಕಾ ತಂಡದ ಮೂಲಕ ಲಸಿಕೆ ನೀಡಲು ಸಿದ್ಧತೆ

ದ.ಕ ಜಿಲ್ಲೆಯಲ್ಲಿ ಜ.3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ – ಡಿ.ಸಿ ಡಾ| ರಾಜೇಂದ್ರ ಕೆ.ವಿ Read More »