ದೇಗುಲಗಳಿನ್ನು ಸರ್ಕಾರಿ ಕಾನೂನುಗಳಿಂದ ಮುಕ್ತ| ಹೊಸ ಧಾರ್ಮಿಕ ಕಾನೂನು ಜಾರಿಗೆ ಚಿಂತನೆ|
ಹುಬ್ಬಳ್ಳಿ : ವಿವಾದಾಸ್ಪದ ಮತಾಂತರ ವಿರೋಧಿ ಮಸೂದೆಯ ನಂತರ ರಾಜ್ಯ ಸರ್ಕಾರ ಈಗ ಧಾರ್ಮಿಕ ಸ್ಪರ್ಶ ಹೊಂದಿರುವ ಮತ್ತೊಂದು ಕಾನೂನನ್ನ ತರಲು ಯೋಜಿಸುತ್ತಿದೆ. ಈ ಬಾರಿ ಹಿಂದೂ ದೇವಾಲಯಗಳನ್ನು ಸರ್ಕಾರಿ ಕಾನೂನುಗಳಿಂದ ಮುಕ್ತಗೊಳಿಸುವ ಉದ್ದೇಶ ಹೊಂದಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ತಮ್ಮ ಸರ್ಕಾರವು ಹಿಂದೂ ದೇವಾಲಯಗಳನ್ನು ಕಾನೂನುಗಳು ಮತ್ತು ನಿಯಮಗಳಿಂದ ಮುಕ್ತಗೊಳಿಸಲಿದ್ದು, ದೇವಾಲಯದ ಆಡಳಿತ ಮಂಡಳಿಗಳು ತಮ್ಮ ಆದಾಯವನ್ನ ಅಭಿವೃದ್ಧಿಗೆ ಬಳಸಿಕೊಳ್ಳಲು ಅನುಮತಿ ಪಡೆಯುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಿಎಂ ಬೊಮಾಯಿ […]
ದೇಗುಲಗಳಿನ್ನು ಸರ್ಕಾರಿ ಕಾನೂನುಗಳಿಂದ ಮುಕ್ತ| ಹೊಸ ಧಾರ್ಮಿಕ ಕಾನೂನು ಜಾರಿಗೆ ಚಿಂತನೆ| Read More »