December 2021

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿದ ಬಾಲಕರು| 6 ಮಂದಿ ಅಪ್ರಾಪ್ತರು ವಶಕ್ಕೆ|

ಧಾರವಾಡ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಧಾರವಾಡದಲ್ಲಿ 6 ಮಂದಿ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ವರ್ಷದ ಆರು ಬಾಲಕರನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಶನಿವಾರ ಈ ಘಟನೆಯ ಕುರಿತು ಬಾಲಕಿಯ ಪೋಷಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ‘ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ದೂರು ದಾಖಲಾಗಿತ್ತು. ಪ್ರಕರಣಕ್ಕೆ […]

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿದ ಬಾಲಕರು| 6 ಮಂದಿ ಅಪ್ರಾಪ್ತರು ವಶಕ್ಕೆ| Read More »

ಡೆತ್ ನೋಟ್ ಬರೆದಿಟ್ಟು ಸಾವಿನ ಮೊರೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ| ಮಗನ ಅಂತ್ಯಸಂಸ್ಕಾರಕ್ಕೆ ಬರಲೂ ಹಣವಿಲ್ಲದ ಹೆತ್ತವರು|

ಮಂಗಳೂರು: ಶೈಕ್ಷಣಿಕ ಸಾಲಕ್ಕೆ ಹೆದರಿ ಇಂಜಿನಿಯರಿಂಗ್ ವಿಧ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ವಿಧ್ಯಾರ್ಥಿಯನ್ನು ಬಿಹಾರದ ಪಾಟ್ನಾ ಮೂಲದ ಸೌರವ್‌ (19) ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌‌ನ ಎನ್‌ಐಟಿಕೆಯಲ್ಲಿ ಇಂಜಿನಿಯರಿಂಗ್‌ ವಿಧ್ಯಾಭ್ಯಾಸ ಮಾಡುತ್ತಿದ್ದ, ಈತ ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್‌ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆಯ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿದ್ದ ಎನ್ನಲಾಗಿದೆ. ಡೆತ್ ನೋಟ್ ನಲ್ಲಿ ನಾನು ಶಿಕ್ಷಣಕ್ಕಾಗಿ ಸಾಲಮಾಡಿಕೊಂಡಿದ್ದು, ಅಲ್ಲದೆ ನನ್ನ ಮೆದುಳಿನಲ್ಲಿ ಕೆಮಿಕಲ್‌‌ ರಿಯಾಕ್ಷನ್‌‌‌ ಆಗುತ್ತಿದೆ. ಸಾಲವನ್ನು ಆದಷ್ಟು ಬೇಗ ತಿರಿಸಿ ಎಂದು

ಡೆತ್ ನೋಟ್ ಬರೆದಿಟ್ಟು ಸಾವಿನ ಮೊರೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ| ಮಗನ ಅಂತ್ಯಸಂಸ್ಕಾರಕ್ಕೆ ಬರಲೂ ಹಣವಿಲ್ಲದ ಹೆತ್ತವರು| Read More »

ಗುಂಡು ಹಾರಿಸಿಕೊಂಡು ಬಿಇಒ ಆತ್ಮಹತ್ಯೆ

ಬೆಂಗಳೂರು : ಪಿಸ್ತೂಲ್​​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯಲಹಂಕದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಶವ ಪತ್ತೆಯಾಗಿದೆ. ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಿಇಓ ಕಮಲಾಕರ್ ಅವರ ಶವ ಪತ್ತೆಯಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

ಗುಂಡು ಹಾರಿಸಿಕೊಂಡು ಬಿಇಒ ಆತ್ಮಹತ್ಯೆ Read More »

ರಾಜ್ಯದಲ್ಲಿ ನೈಟ್ ಕರ್ಪ್ಯೂ| ಹೊಸ‌ ಮಾರ್ಗಸೂಚಿಯ ನಿಯಮಗಳೇನು ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ಹಾಗೂ ಓಮಿಕ್ರಾನ್ ನಿಯಂತ್ರಣಕ್ಕೆ ತಡೆ ನೀಡೋ ಕಾರಣದಿಂದಾಗಿ ಡಿಸೆಂಬರ್ 28ರಿಂದ ಜಾರಿಗೆ ಬರುವಂತೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಯಾವುದಕ್ಕೆ ಅನುಮತಿ, ಯಾವುದಕ್ಕೆ ಇಲ್ಲ ಎಂಬ ಮಾಹಿತಿ ಇಲ್ಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ನೂತನ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಡಿ.28ರಿಂದ ಜ.07ರವರೆಗೆ ರಾಜ್ಯಾದ್ಯಂತ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿದೆ. ಹೊಸ ವರ್ಷದ ದಿನಗಳಾದ‌ ಡಿ.30,31 ಮತ್ತು ಜ.01ರಂದು ಹೋಟೆಲ್, ರೆಸ್ಟೋರೆಂಟ್, ಕ್ಲಬ್, ಪಬ್ ಗಳಲ್ಲಿ

ರಾಜ್ಯದಲ್ಲಿ ನೈಟ್ ಕರ್ಪ್ಯೂ| ಹೊಸ‌ ಮಾರ್ಗಸೂಚಿಯ ನಿಯಮಗಳೇನು ಗೊತ್ತಾ? Read More »

ರಾಜ್ಯದಲ್ಲಿ ಡಿ.28 ರಿಂದ ನೈಟ್ ಕರ್ಪ್ಯೂ| ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್|

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಿ ಭಾನುವಾರ ಸರಕಾರ ಆದೇಶ ಹೊರಡಿಸಿದೆ. ಸಚಿವ ಡಾ. ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಡಿ. 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ಕೋವಿಡ್ ಮತ್ತು ಒಮಿ ಕ್ರಾನ್ ಆತಂಕದ ಹಿನ್ನಲೆ ಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಡಿ.28 ರಿಂದ ನೈಟ್ ಕರ್ಪ್ಯೂ| ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್| Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಯ ಎನ್ನುವುದು ನಮ್ಮ ಬದುಕಿನ ಪಾಠವನ್ನು ಕಲಿಸುತ್ತದೆ. ಸಮಯಕ್ಕೆ ತಕ್ಕಂತೆ ನಾವು ನಮ್ಮನ್ನು ಬದಲಿಸಿಕೊಳ್ಳುವ ಕೌಶಲ್ಯವನ್ನು ಕಲಿತಿರಬೇಕು. ಇಲ್ಲವಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಬದಲಾವಣೆ ಎನ್ನುವುದು ನಿರಂತರವಾಗಿ ಹರಿಯುವ ನದಿಯಂತೆ ಅದು ಹೇಗೆ ಬರುತ್ತದೆಯೋ ಹಾಗೆ ನಾವು ಸ್ವೀಕರಿಸಬೇಕಾಗುವುದು. ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1)ಸಂಪನ್ಮೂಲಗಳಿಗಾಗಿ ಸಾಕಷ್ಟು ಹುಡುಕಾಟ ನಡೆಸುವಿರಿಇತರರ ಕೆಲಸಗಳ ಯಶಸ್ಸಿಗಾಗಿ ಸಲಹೆ ನೀಡುವ ಅವಕಾಶ ದೊರೆಯುತ್ತದೆ. ಈ ಹಿಂದೆ ನಿಲ್ಲಿಸಿದ್ದ ವಿದ್ಯಾಭ್ಯಾಸವನ್ನು ಪುನಃ ಆರಂಭಿಸಲು ಸೂಕ್ತ ಆಲೋಚನೆ ಮಾಡುವಿರಿ. ಹಣದ ಒಳಹರಿವು ನಿಮ್ಮ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಜನವರಿಯಿಂದ 15-18 ವರ್ಷದವರಿಗೆ ವ್ಯಾಕ್ಸಿನೇಷನ್‌- ಪ್ರಧಾನಿ ಮೋದಿ ಘೋಷಣೆ

ನವದೆಹಲಿ : ಜನವರಿ 3 ರಿಂದ 15-18 ವರ್ಷದ ಮಕ್ಕಳಿಗೆ ವ್ಯಾಕ್ಸಿನೇಷನ್ ಆರಂಭವಾಗಲಿದೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ದೇಶದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಟ್ಟಹಾಸ ಮೆರೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು. ವಿಶ್ವದಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿದೆ ದೇಶದಲ್ಲಿ ಒಮಿಕ್ರಾನ್ ಸೋಂಕು ನಮ್ಮನ್ನು ಕಾಡುತ್ತಿದೆ. ಕೊರೊನಾ ರೂಪಾಂತರಿಯಾಗಿ ಪರಿವರ್ತನೆ ಹೊಂದುತ್ತಿದೆ. ಹೆಚ್ಚುವರಿ ಐಸಿಯು, ಆಕ್ಸಿಜನ್ ಬೆಡ್‌ಗಳನ್ನು ಸಿದ್ಧಪಡಿಸಿದ್ದೇವೆ . ಜನವರಿ 3 ರಿಂದ 15-18 ವರ್ಷದ ಮಕ್ಕಳಿಗೆ ವ್ಯಾಕ್ಸಿನೇಷನ್

ಜನವರಿಯಿಂದ 15-18 ವರ್ಷದವರಿಗೆ ವ್ಯಾಕ್ಸಿನೇಷನ್‌- ಪ್ರಧಾನಿ ಮೋದಿ ಘೋಷಣೆ Read More »

ಮಂಗಳೂರು: ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಅರೆಸ್ಟ್

ಮಂಗಳೂರು: ಕಳೆದ ವಾರ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾಗಿದ್ದ ಕಾಮುಕನಿಗೆ ಸ್ಥಳೀಯರು ಸರಿಯಾಗಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ(18) ಎಂದು ಗುರುತಿಸಲಾಗಿದೆ. ಕಳೆದ ವಾರ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಮುಸ್ತಫಾ ನ ಗುರುತನ್ನು ಸ್ಥಳೀಯರು ಸಿಸಿಟಿವಿ ಮೂಲಕ ಕಂಡು ಹಿಡಿದಿದ್ದರು. ಇಂದು ಆರೋಪಿ ಮುಸ್ತಫಾ ಕೂಡಾ ಸ್ಕೂಟರಿನಲ್ಲಿ ಬಂದು ತಲಪಾಡಿ ಶ್ರೀ ರಾಮ ಭಜನಾ ಮಂದಿರದ ಬಳಿ

ಮಂಗಳೂರು: ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಅರೆಸ್ಟ್ Read More »

ಕರ್ನಾಟಕದಲ್ಲಿ ನೈಟ್ ಕರ್ಪ್ಯೂ! ನಾಳೆ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಿಧಾನಗತಿಯಲ್ಲಿ ಕೋವಿಡ್ ಸೋಂಕಿನ ಜೊತೆಗೆ ಓಮೈಕ್ರಾನ್ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಮಧ್ಯಪ್ರದೇಶದಲ್ಲಿ ಒಂದೇ ಒಂದು ಪ್ರಕರಣಗಳು ದಾಖಲಾಗದಿದ್ದರೂ ಅಲ್ಲಿನ ಸರ್ಕಾರ ಮೂರು ದಿನಗಳ ಹಿಂದೆಯೇ ನೈಟ್ ಕಫ್ರ್ಯೂನ್ನು ಆದೇಶ ಹೊರಡಿಸಿದೆ. ಇದೀಗ ರಾಜ್ಯದಲ್ಲೂ ನಿನ್ನೆ 400ಕ್ಕೂ ಹೆಚ್ಚು ಕೋವಿಡ್ ಸೋಂಕು ಪ್ರಕರಣಗಳು ಜೊತೆಗೆ ಓಮೈಕ್ರಾನ್ ಹೆಚ್ಚಾಗುತ್ತಿರುವ ಕಾರಣ ಈಗಿರುವ ನಿಬಂಧನೆಗಳ ಜೊತೆಗೆ ಬಿಗಿಯಾದ ಕ್ರಮಗಳನ್ನು ಜಾರಿಗೊಳಿಸಲು ತೀರ್ಮಾನಿಸಿದೆ.ನಾಳೆ

ಕರ್ನಾಟಕದಲ್ಲಿ ನೈಟ್ ಕರ್ಪ್ಯೂ! ನಾಳೆ ಮಹತ್ವದ ನಿರ್ಧಾರ Read More »

ರಾತ್ರಿ ಮಹಿಳೆಯ ಹಾಸಿಗೆ ಮೇಲೆ ಕುಳಿತುಕೊಳ್ಳುವುದೂ ಮಾನಭಂಗಕ್ಕೆ ಸಮ- ಬಾಂಬೆ ಹೈಕೋರ್ಟ್

ಮುಂಬೈ: ಮಧ್ಯರಾತ್ರಿ ಮಹಿಳೆಯ ಹಾಸಿಗೆ ಮೇಲೆ ಕುಳಿತು ಅವಳ ಪಾದಗಳನ್ನು ಸ್ಪರ್ಶಿಸಲು ಪ್ರಯತ್ನಿಸುವುದು ಮಾನ ಭಂಗಗೊಳಿಸಲು ಯತ್ನಿಸಿದಂತೆ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪರಿಚಿತರು ಮಹಿಳೆಯ ದೇಹದ ಯಾವುದೇ ಭಾಗವನ್ನು ಮುಟ್ಟಿದರೆ, ಅದು ಅಪಮಾನವೆಸಗಿದಂತೆ ಎಂದು ಕೋರ್ಟ್ ಹೇಳಿದೆ. ಔರಂಗಾಬಾದ್ ದ ಜಲ್ನಾ ಜಿಲ್ಲೆಯ ನಿವಾಸಿ 36 ವರ್ಷದ ಪರಮೇಶ್ವರ್ ಧಾಗೆ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಅಪರಾಧಿಗೆ ಕೋರ್ಟ್ ಎರಡು ವರ್ಷಗಳ ಶಿಕ್ಷೆ ವಿಧಿಸಿದೆ. ಜುಲೈ 2014

ರಾತ್ರಿ ಮಹಿಳೆಯ ಹಾಸಿಗೆ ಮೇಲೆ ಕುಳಿತುಕೊಳ್ಳುವುದೂ ಮಾನಭಂಗಕ್ಕೆ ಸಮ- ಬಾಂಬೆ ಹೈಕೋರ್ಟ್ Read More »