ಪುತ್ತೂರು : ಬಂಟ್ವಾಳ ತಾಲೂಕಿನ ಪೆರುವಾಯಿ ಫಾತಿಮ ಚರ್ಚ್ ಮುಚ್ಚಿರಪದವು ಅಧೀನದಲ್ಲಿ ಕ್ರಿಸ್ಮಸ್ ಹಬ್ಬದ ದಿನದಂದು ಗೋದಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ಇದರ ಫಲಿತಾಂಶ ಪ್ರಕಟಗೊಂಡಿದೆ. ರಾಜೇಶ್ ಪ್ರಕಾಶ್ ಡಿಸೋಜ ಮುಳಿಯ ಪೆರುವಾಯಿ ಪ್ರಥಮ ಬಹುಮಾನ, ದ್ವಿತೀಯ ಬಹುಮಾನವನ್ನು ರೋಶನ್ ಡಿಸೋಜ ಅಂಗರಕುಮೇರ್ ಶಾಲೋಮ್ ನಿವಾಸ್ ಪಡೆದುಕೊಂಡರು. ಇವರಿಗೆ ಡಿಸೆಂಬರ್ 31 ರಂದು ರೆl ಫಾದರ್ ವಿಶಾಲ್ ಮೋನಿಸ್ ಅವರ ಉಪಸ್ಥಿಯಲ್ಲಿ ಪೆರುವಾಯಿ ಚರ್ಚ್ ನಲ್ಲಿ ಬಹುಮಾನವನ್ನ ವಿತರಿಸಲಾಯಿತು.
