ದೆಹಲಿಯ ರಾಜಪಥದಲ್ಲಿ ರಾರಾಜಿಸಲಿದೆ ಕರಾವಳಿಯ ಕಂಗೀಲು ನೃತ್ಯ
‘ಉಡುಪಿ ಬೀಟ್ಸ್’ ಲಾಂಚನದಡಿಯಲ್ಲಿ ಭಾಗವಹಿಸಲಿರುವ ವಿದ್ಯಾರ್ಥಿಗಳು ಉಡುಪಿ: ಜ. 26 ರಂದು ದೇಶದ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಶೋತ್ಸವದ ಸಾಂಸ್ಕೃತಿಕ ಕಾರ್ಯಮದಲ್ಲಿ ಕರಾವಳಿಯ ಕಂಗೀಲು ನೃತ್ಯ ಪ್ರದರ್ಶನಗೊಳ್ಳಲಿದೆ. ಉಡುಪಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಎಂ ಜಿ ಎಂ ಕಾಲೇಜು ಹಾಗೂ ಪೂರ್ಣಪ್ರಜ್ಞ ಕಾಲೇಜಿನ 9 ವಿದ್ಯಾರ್ಥಿನಿಯರು ಮತ್ತು _5 ಮಂದಿ ವಿದ್ಯಾರ್ಥಿಗಳನ್ನೊಳಗೊಂಡ ತಂಡವು ಗಣರಾಜ್ಶೋತ್ಸವದ ಪಥಸಂಚಲನದ ಸಂದರ್ಭದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಂಗೀಲು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಈ ವಿದ್ಶಾರ್ಥಿಗಳು ‘ಉಡುಪಿ ಬೀಟ್ಸ್’ ಎಂಬ ಲಾಂಚನದಡಿಯಲ್ಲಿ ಭಾಗವಹಿಸುತ್ತಿದ್ದು, ತುಳುನಾಡಿನ […]
ದೆಹಲಿಯ ರಾಜಪಥದಲ್ಲಿ ರಾರಾಜಿಸಲಿದೆ ಕರಾವಳಿಯ ಕಂಗೀಲು ನೃತ್ಯ Read More »