January 2022

ವೀಕೆಂಡ್ ಕರ್ಪ್ಯೂ ಕುರಿತು ಇಂದು ಸಿಎಂ ಸಭೆ| ‌ ಮಧ್ಯಾಹ್ನ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಮಧ್ಯಾಹ್ನದ ವೇಳೆಗೆ ಹೊಸ ಮಾರ್ಗಸೂಚಿ ಜಾರಿಯಾಗುವ ಸಾಧ್ಯತೆಯಿದೆ. ವೀಕೆಂಡ್ ಕರ್ಫ್ಯೂ ಕೈಬಿಡಬೇಕೆಂಬ ಒತ್ತಾಯ ತೀವ್ರವಾಗಿರುವ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಜನಸಾಮಾನ್ಯರು […]

ವೀಕೆಂಡ್ ಕರ್ಪ್ಯೂ ಕುರಿತು ಇಂದು ಸಿಎಂ ಸಭೆ| ‌ ಮಧ್ಯಾಹ್ನ ಹೊಸ ಮಾರ್ಗಸೂಚಿ ಪ್ರಕಟ Read More »

ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಹುಚ್ಚಾಟ ಮೆರೆದವನ ಬಂಧನ

ಮಂಗಳೂರು: ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿ ಪುಂಡಾಟ ಮೆರೆದಿದ್ದ ಯುವಕನನ್ನ ಪೊಲೀಸರು ಬಂಧಿಸಿದ್ದಾರೆ. ಮೋನಿಶ್ ಬಂಧಿತ ಕಾರು ಚಾಲಕನಾಗಿದ್ದು, ಬುಧವಾರ ಮಂಗಳೂರಿನಿಂದ ಭಟ್ಕಳಕ್ಕೆ ರೋಗಿಯೊಬ್ಬರನ್ನು ಆಯಂಬುಲೆನ್ಸ್​​​ನಲ್ಲಿ ಕೊಂಡೊಯ್ಯುತ್ತಿದ್ದಾಗ ಆರೋಪಿ ಮೋನಿಶ್ ಕಾರು ಅಡ್ಡಾದಿಡ್ಡಿ ಚಲಾಯಿಸಿ ದಾರಿ ಬಿಡದೆ ಸತಾಯಿಸಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಿಂದ ಉಡುಪಿಯವರೆಗೆ ಸುಮಾರು 40 ಕಿಲೋಮೀಟರ್ ಈತ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟಿರಲಿಲ್ಲ. KA19 Md 6843 ಎಂಬ ರಿಜಿಸ್ಟ್ರೇಷನ್ ನಂಬರ್​ನ ಕಾರಿನ ಚಾಲಕ ಈ ರೀತಿ ಸತಾಯಿಸಿದ್ದಾನೆ. ಈ ಘಟನೆಯನ್ನು

ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಹುಚ್ಚಾಟ ಮೆರೆದವನ ಬಂಧನ Read More »

ಶಿರಾಡಿ ಘಾಟ್ ರಸ್ತೆ ಚತುಷ್ಪಥಗೊಳಿಸಿ ಅಭಿವೃದ್ಧಿ| 1200 ಕೋಟಿ ಯೋಜನೆಗೆ ಕೇಂದ್ರ ಅನುಮೋದನೆ

ಬೆಂಗಳೂರು : ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ

ಶಿರಾಡಿ ಘಾಟ್ ರಸ್ತೆ ಚತುಷ್ಪಥಗೊಳಿಸಿ ಅಭಿವೃದ್ಧಿ| 1200 ಕೋಟಿ ಯೋಜನೆಗೆ ಕೇಂದ್ರ ಅನುಮೋದನೆ Read More »

ಮಂಗಳೂರು: ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಸತಾಯಿಸಿದ ಕಾರು ಚಾಲಕ| ಕಾರು ಚಾಲಕನ ಎಲ್ಲೆಡೆ ಆಕ್ರೋಶ

ಮಂಗಳೂರು: ನಗರದಿಂದ ಭಟ್ಕಳಕ್ಕೆ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಕರೆದೊಯ್ಯುತ್ತಿದ್ದ ಆಯಂಬುಲೆನ್ಸ್ ಗೆ ದಾರಿಬಿಟ್ಟು ಕೊಡದ ಚಾಲಕ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಘಟನೆ ಬುಧವಾರ ಸಂಜೆ ನಡೆದಿದೆ. ಇದೇ ಕಾರಿನ ಚಾಲಕನು ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಆಯಂಬುಲೆನ್ಸ್‌ಗೆ ಇದೇ ರೀತಿ ಕಿರುಕುಳ ನೀಡಿದ್ದಾನೆ ಎಂಬ ಆರೋಪವೂ ವ್ಯಕ್ತವಾಗಿದೆ. ಈ ಮಧ್ಯೆ ಕಾರು ಚಾಲಕನ ಹುಚ್ಚಾಟಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ರೋಗಿಯನ್ನು ಬುಧವಾರ ಸಂಜೆ ಭಟ್ಕಳಕ್ಕೆ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸೇರಿ

ಮಂಗಳೂರು: ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಸತಾಯಿಸಿದ ಕಾರು ಚಾಲಕ| ಕಾರು ಚಾಲಕನ ಎಲ್ಲೆಡೆ ಆಕ್ರೋಶ Read More »

ಮಂಗಳೂರು: ಆಸ್ಪತ್ರೆಯಲ್ಲಿ ‌ಮೃತಪಟ್ಟ ವ್ಯಕ್ತಿ ದಾರಿ ಮಧ್ಯೆ ಉಸಿರಾಡಿದ! | ಸಾವಿನ ಬಾಯಿಂದ ಬದುಕಿ ಬಂದವ ಮರಳಿ ಆಸ್ಪತ್ರೆಗೆ ದಾಖಲು|

ಮಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆಂದು ಬಿಟ್ಟುಕೊಟ್ಟಿದ್ದ ಬದಿಯಡ್ಕದ ವ್ಯಕ್ತಿಯು ಮಾರ್ಗಮಧ್ಯೆ ಜೀವಂತವಾಗಿ ಉಸಿರಾಡಿದ ಘಟನೆ ಇಂದು ನಡೆದಿದೆ. ಬದಿಯಡ್ಕದ ಕೂಲಿಕಾಮಿರ್ಕ ಗುರುವ(60) ಎಂಬವರನ್ನು ಅಸೌಖ್ಯದ ಹಿನ್ನೆಲೆ ಸೋಮವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತಪಾಸಣೆ ನಡೆಸಿದ ವೈದ್ಯರು, ರೋಗಿ ಆಕ್ಸಿಜನ್​ ಸಹಾಯದಿಂದ ಮಾತ್ರ ಉಸಿರಾಡುತ್ತಿದ್ದು, ಆಕ್ಸಿಜನ್ ಇಲ್ಲದೇ ಹೋದರೆ ಪ್ರಾಣ ಹೋಗುತ್ತದೆ ಎಂದು ಹೇಳಿದ್ದರು. ಅದರಂತೆ ಆಕ್ಸಿಜನ್​ ತೆರವುಗೊಳಿಸಲಾಗಿತ್ತು. ಬಳಿಕ ರೋಗಿಯ ಸಂಬಂಧಿಕರ ಮನೆಗೆ ಫೋನ್​

ಮಂಗಳೂರು: ಆಸ್ಪತ್ರೆಯಲ್ಲಿ ‌ಮೃತಪಟ್ಟ ವ್ಯಕ್ತಿ ದಾರಿ ಮಧ್ಯೆ ಉಸಿರಾಡಿದ! | ಸಾವಿನ ಬಾಯಿಂದ ಬದುಕಿ ಬಂದವ ಮರಳಿ ಆಸ್ಪತ್ರೆಗೆ ದಾಖಲು| Read More »

ಮೂಡುಬಿದಿರೆ: ರಸ್ತೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ವಾಮನ ಕುಮಾರ್ ಸಾವು

ಮೂಡುಬಿದಿರೆ: ಇಲ್ಲಿನ ಗಂಟಾಲ್ಕಟ್ಟೆಯ ಸಮೀಪ ಜ.20 ರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಮೃತಪಟ್ಟಿದ್ದಾರೆ. ವಾಮನ ಕುಮಾರ್ ವೇಣೂರು (47) ಮೃತರು. ಗಂಟಾಲ್ಕಟ್ಟೆಯ ಸಮೀಪ ಓಮ್ನಿ ಕಾರು ಬೈಕ್ ಢಿಕ್ಕಿಯಾಗಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ವಾಮನ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧರ್ಮಸ್ಥಳ ಮೇಳದ , ಕದ್ರಿ ಮೇಳ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಹಿರಿಯಡ್ಕ ಮೇಳದಲ್ಲಿ ಕಲಾವಿದರಾಗಿದ್ದರು. ಕುಂದಾಪುರದ ಕೊಂಕಿ ಎಂಬಲ್ಲಿ ರಾತ್ರಿ ಯಕ್ಷಗಾನವನ್ನು ಮುಗಿಸಿ ಮನೆಗೆ ಹಿಂತಿರುಗುವಾಗ ಬೆಳಗಿನ ಜಾವ ಈ

ಮೂಡುಬಿದಿರೆ: ರಸ್ತೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ವಾಮನ ಕುಮಾರ್ ಸಾವು Read More »

ಸುಳ್ಯ: ನ್ಯಾಯಾಂಗ ಇತಿಹಾಸದಲ್ಲೇ ಮೊದಲಬಾರಿಗೆ 4 ಪ್ರಕರಣಗಳು ಇತ್ಯರ್ಥ| ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾ| ಸೋಮಶೇಖರ್

ಸುಳ್ಯ: ಇತಿಹಾಸದಲ್ಲಿ ಪ್ರಥಮ ಬಾರಿಗೆ ನ್ಯಾಯಾಲಯದಲ್ಲಿ ಒಂದೇ ದಿನ ನಾಲ್ಕು ಪ್ರಕರಣಗಳಲ್ಲಿ ಆರೊಪಿಗಳಿಗೆ ಶಿಕ್ಷೆ ವಿಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನ್ಯಾಯಾಲಯ ತೀರ್ಪು ನೀಡಿ ಐತಿಹಾಸಿಕ ಹೆಜ್ಜೆ ಇರಿಸಿದೆ. ಪ್ರಕರಣ 1:ಸುಳ್ಯ ತಾ| ಕೊಡಿಯಾಲ ಗ್ರಾಮದ ಕಲ್ಪಡಬೈಲು ಪಟ್ಟೆ ಎಂಬಲ್ಲಿಯ ರಾಧಾಕಷ್ಣ ರೈ ಎಂಬವರು ತನ್ನ ಮನೆಯಲ್ಲಿ ಅಕ್ರಮವಾಗಿ ಮದ್ಯದ ಬಾಟಲಿ ಗಳನ್ನು ಇರಿಸಿಕೊಂಡು ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಶೇಖರಿಸಿ ಇಟ್ಟುಕೊಂಡಿದ್ದಾರೆ ಎಂಬುದಾಗಿ ಆಗಿನ

ಸುಳ್ಯ: ನ್ಯಾಯಾಂಗ ಇತಿಹಾಸದಲ್ಲೇ ಮೊದಲಬಾರಿಗೆ 4 ಪ್ರಕರಣಗಳು ಇತ್ಯರ್ಥ| ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾ| ಸೋಮಶೇಖರ್ Read More »

ಸಿನಿಮಾ ನಿರ್ದೇಶಕ ಪ್ರದೀಪ್ ರಾಜ್ ಕೊರೊನಾ ಗೆ ಬಲಿ

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಪ್ರದೀಪ್ ರಾಜ್(46) ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನಿಂದ ಪ್ರದೀಪ್ ರಾಜ್ ನಿಧನರಾಗಿದ್ದಾರೆ. ‘ಕಿರಾತಕ’, ‘ಅಂಜದಗಂಡು’, ‘ಬೆಂಗಳೂರು 23’ ಸೇರಿದಂತೆ ಹಲವು ಸಿನಿಮಾಗಳನ್ನು ಪ್ರದೀಪ್ ರಾಜ್ ನಿರ್ದೇಶಿಸಿದ್ದರು. ಇಂದು ಬೆಳಗಿನಜಾವ 3 ಗಂಟೆ ಸುಮಾರಿಗೆ ಪ್ರದೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ

ಸಿನಿಮಾ ನಿರ್ದೇಶಕ ಪ್ರದೀಪ್ ರಾಜ್ ಕೊರೊನಾ ಗೆ ಬಲಿ Read More »

ಸ್ವಾಮೀ ವಿವೇಕಾನಂದರ ಬಗ್ಗೆ ಅವಹೇಳನಕಾರಿ ಫೋಸ್ಟ್| ಶಿಕ್ಷಣ ಇಲಾಖೆ ಅಧಿಕಾರಿ ಸಸ್ಪೆಂಡ್

ರಾಯಚೂರು: ಸ್ವಾಮಿ ವಿವೇಕಾನಂದರ ಬಗ್ಗೆ ಅವಹೇಳನಕಾರಿ‌ ಪೋಸ್ಟ್ ಹಾಕಿದ ರಾಯಚೂರು ಜಿಲ್ಲೆಯ ಲಿಂಗಸುಗೂರು ಶಿಕ್ಷಣ ಇಲಾಖೆ ಅಧಿಕಾರಿ ಸನಾವುಲ್ಲಾರನ್ನು ಕೆಲಸದಿಂದ ಅಮಾನತ್ತು ಮಾಡಲಾಗಿದೆ. ಸ್ವಾಮಿ ವಿವೇಕಾನಂದರ ಬಗ್ಗೆ ಅವಹೇಳನಕಾರಿ‌ ಲೇಖನ ಬರೆದು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಾಟ್ಸಾಪ್ ಗ್ರೂಪ್​ನಲ್ಲಿ ಪೋಸ್ಟ್​ ಮಾಡಿದಕ್ಕೆ ಸನಾವುಲ್ಲಾರನ್ನು ಅಮಾನತ್ತು ಮಾಡಿ ರಾಯಚೂರು ಡಿಡಿಪಿಐ ವೃಷಭೇಂದ್ರಯ್ಯ ಆದೇಶ ನೀಡಿದ್ದಾರೆ. ಕಳೆದ ಜನವರಿ‌ 12ರ ವಿವೇಕಾನಂದರ 150 ನೇ ಜಯಂತಿಯಂದು ಸನಾವುಲ್ಲಾ ಪೋಸ್ಟ್ ಮಾಡಿದ್ದರು. ಸ್ವಾಮಿ ವಿವೇಕಾನಂದರ ಬಾಲ್ಯ ಜೀವನ, ಬದುಕಿನ ಬಗ್ಗೆ

ಸ್ವಾಮೀ ವಿವೇಕಾನಂದರ ಬಗ್ಗೆ ಅವಹೇಳನಕಾರಿ ಫೋಸ್ಟ್| ಶಿಕ್ಷಣ ಇಲಾಖೆ ಅಧಿಕಾರಿ ಸಸ್ಪೆಂಡ್ Read More »

ಬಿಪಿನ್ ರಾವತ್ ಸಹೋದರ ಬಿಜೆಪಿ ಸೇರ್ಪಡೆ

ಡೆಹ್ರಾಡೂನ್: ಸೇನಾಪಡೆಗಳ ಮಾಜಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸಹೋದರ ನಿವೃತ್ತ ಕರ್ನಲ್ ವಿಜಯ್ ರಾವತ್ ಬುಧವಾರ ಬಿಜೆಪಿ ಸೇರಿದ್ದಾರೆ. ಈ ವೇಳೆ ಮಾತನಾಡಿದ ವಿಜಯ್ ರಾವತ್, ನಮ್ಮ ತಂದೆ (ಜನರಲ್ ಲಕ್ಷ್ಮಣ್ ಸಿಂಗ್ ರಾವತ್) ಸೇನೆಯಿಂದ ನಿವೃತ್ತರಾದ ನಂತರ ಬಿಜೆಪಿ ಸೇರಿದ್ದರು. ಈಗ ಆ ಅವಕಾಶ ನನಗೆ ಸಿಕ್ಕಿದೆ. ಪ್ರಧಾನಿ ಮೋದಿ ಅವರ ದೂರದೃಷ್ಟಿ ವಿಶಿಷ್ಟವಾದದ್ದು. ಅವರ ಪ್ರತಿ ಕಾರ್ಯವೂ ದೇಶದ ಉನ್ನತಿ ಉದ್ದೇಶದಿಂದ ಕೂಡಿದೆ. ನಾನು ಬಿಜೆಪಿ ಸೇರಲು ಮೋದಿ ಅವರ ಕಾರ್ಯವೇ

ಬಿಪಿನ್ ರಾವತ್ ಸಹೋದರ ಬಿಜೆಪಿ ಸೇರ್ಪಡೆ Read More »