January 2022

ಸಂಕ್ರಾಂತಿ ಆಚರಣೆ| ಕುಡಿದ ಮತ್ತಲ್ಲಿ ಮೇಕೆ ಬದಲು ಮನುಷ್ಯನ ತಲೆಯನ್ನೇ ಕಡಿದ!

ನವದೆಹಲಿ: ಮಕರ ಸಂಕ್ರಾಂತಿ ಹಬ್ಬದಂದು ಪ್ರಾಣಿ ಬಲಿ ನೀಡುವ ಸಂದರ್ಭದಲ್ಲಿ ಪ್ರಾಣಿಯ ಬದಲು ಮನುಷ್ಯನ ತಲೆಯನ್ನು ಕಡಿದ ಭೀಭತ್ಸ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಛಲಪತಿ ಪ್ರಾಣಿಬಲಿ ವೇಳೆ ಮೇಕೆ(ಆಡು)ಯ ತಲೆ ಕಡಿಯಬೇಕಾಗಿತ್ತು. ಆದರೆ ಛಲಪತಿ ವಿಪರೀತ ಮದ್ಯಪಾನ ಮಾಡಿದ್ದು, ಮೇಕೆಯ ತಲೆಯ ಬದಲು ಅದನ್ನು ಹಿಡಿದುಕೊಂಡಿದ್ದ ಸುರೇಶ್ ಎಂಬಾತನ ತಲೆ ಕತ್ತರಿಸಿರುವುದಾಗಿ ವರದಿ ಹೇಳಿದೆ. ಮಕರ ಸಂಕ್ರಾಂತಿಯಂದು ಸ್ಥಳೀಯ ಯೆಲ್ಲಮ್ಮಾ ದೇವಾಲಯ ಪ್ರಾಣಿ ಬಲಿಯನ್ನು ಆಯೋಜಿಸಿತ್ತು. ಸುರೇಶ್ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ರಕ್ತದ […]

ಸಂಕ್ರಾಂತಿ ಆಚರಣೆ| ಕುಡಿದ ಮತ್ತಲ್ಲಿ ಮೇಕೆ ಬದಲು ಮನುಷ್ಯನ ತಲೆಯನ್ನೇ ಕಡಿದ! Read More »

ಉಪ್ಪಿನಂಗಡಿ: ಪಿಗ್ಮಿ ಸಂಗ್ರಾಹಕ ನಾಪತ್ತೆ| ದೂರು ದಾಖಲು|

ಉಪ್ಪಿನಂಗಡಿ: ಇಲ್ಲಿನ ಸಮೀಪದ ನೆಲ್ಯಾಡಿಯ ಸಹಕಾರ ಸಂಘವೊಂದರ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್ ಎಂಬವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದು‌ ಈ ಕುರಿತು ‌ಉಪ್ಪಿನಂಗಡಿ‌ ಠಾಣೆಯಲ್ಲಿ ದೂರು ದಾಖಲಾಗಿದೆ. ನೆಲ್ಯಾಡಿ ಅಸುಪಾಸಿನಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದು ಸಾಲ ಹಿಂತಿರುಗಿಸಲು ಸಾಧ್ಯವಾಗದೆ ನಾಪತ್ತೆಯಾಗಿರುವುದಾಗಿ ಹೇಳಲಾಗಿದ್ದು, ಜ.18ರಂದು ಮಧ್ಯಾಹ್ನದ ಮಾಧ್ಯಮ ಪ್ರತಿನಿಧಿಯೊಬ್ಬರಿಗೆ ವಾಟ್ಸಪ್ ಕರೆ ಮಾಡಿ , ನಾನು ಬಿಹಾರದಲ್ಲಿದ್ದು ಛೋಟಾ ರಾಜನ್ ಗ್ಯಾಂಗ್‌ನವರ ಜಾಲದೊಳಗೆ ಸಿಲುಕಿಕೊಂಡಿರುವುದಾಗಿ ತಿಳಿಸಿದ್ದಾರೆ

ಉಪ್ಪಿನಂಗಡಿ: ಪಿಗ್ಮಿ ಸಂಗ್ರಾಹಕ ನಾಪತ್ತೆ| ದೂರು ದಾಖಲು| Read More »

ಮಂಗಳೂರು: ಕಾಂಗ್ರೆಸ್ ಕಚೇರಿಯೊಳಗೆ ಕಾರ್ಯಕರ್ತರ ಜಟಾಪಟಿ|

ಮಂಗಳೂರು: ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಹಾಗೂ ರಮಾನಾಥ್ ರೈ ಬಣದ ನಡುವೆ ಹೊಯ್ ಕೈ ನಡೆದಿರುವ ಘಟನೆ ವರದಿಯಾಗಿದೆ. ಕೇಂದ್ರ ಸರಕಾರ ನಾರಾಯಣ ಗುರು ಅವರ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ಘಟನೆಯನ್ನು ಖಂಡಿಸಿ, ಯುವ ಕಾಂಗ್ರೆಸ್ ಹಮ್ಮಿಕೊಂಡಿರುವ “ನಾರಾಯಣ ಗುರು ಕಡೆಗೆ ನಮ್ಮ ನಡಿಗೆ” ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ರಮಾನಾಥ ರೈಗಳು ವೇದಿಕೆಯಲ್ಲಿ ನಿಂತು ಮಾತನಾಡುತ್ತಿದ್ದ ವೇಳೆ ಮೂಲ್ಕಿ ವಲಯದ ನಾಯಕರೊಬ್ಬರು ರೈಗಳನ್ನು ನಿಂದಿಸಿ ಮಾತನಾಡಿದ್ದೇ

ಮಂಗಳೂರು: ಕಾಂಗ್ರೆಸ್ ಕಚೇರಿಯೊಳಗೆ ಕಾರ್ಯಕರ್ತರ ಜಟಾಪಟಿ| Read More »

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್| ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಾರಿನ ಟೈರ್ ಬ್ಲಾಸ್ಟ್ ಆಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕೊಪ್ಪದ ಗುಣವಂತೆ ಮೆಡಿಕಲ್​​ ಮಾಲೀಕ ರಾಜಶೇಖರ್ ಹಾಗೂ ಆಲ್ದೂರಿನ ಮಣಿಕಂಠ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆಗುಂಬೆಯಿಂದ ಕೊಪ್ಪಕ್ಕೆ ತೆರಳುತ್ತಿರುವಾಗ ಕೊಪ್ಪ ಹರಿಹರಪುರ ರಸ್ತೆಯ ಬಳಿ ಬರುವ ನಾಗಲಾಪುರ ಸೇತುವೆ ಸಮೀಪ ಈ ಅಪಘಾತ ನಡೆದಿದೆ. ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿ‌ ಇನ್ನೂ ಳಿದ ಇಬ್ಬರಿಗೆ ಗಂಭೀರ ಗಾಯವಾಗಿದೆ.

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್| ಇಬ್ಬರು ಸ್ಥಳದಲ್ಲೇ ಸಾವು Read More »

ಸಿಎಂ ನಿವಾಸದ ಬಳಿಯೇ ಡ್ರಗ್​ ಡೀಲ್ ಮಾಡ್ತಿದ್ದ ಪೊಲೀಸರ ಬಂಧನ| ಹಣ ಕೇಳಿದಕ್ಕೆ ಡ್ರಗ್ಸ್ ಪೆಡ್ಲರ್ ಗಳಿಗೆ ಹಲ್ಲೆ

ಬೆಂಗಳೂರು: ಸಿಎಂ ನಿವಾಸದ ಬಳಿಯೇ ಡ್ರಗ್​ ಡೀಲ್ ಮಾಡ್ತಿದ್ದ ಪೊಲೀಸರಿಬ್ಬರು ಬಂಧನವಾದ ಘಟನೆ ಬೆಳಕಿಗೆ ಬಂದಿದೆ. ನಗರದ ಕೋರಮಂಗಲ ಠಾಣೆಯ ಸಿಬ್ಬಂದಿ ಸಂತೋಷ್ ಮತ್ತು ಶಿವಕುಮಾರ್ ಗಾಂಜಾ ಮಾರಾಟಕ್ಕೆ ಮುಂದಾಗಿದ್ದರು. ಈ ಇಬ್ಬರು ಪೇದೆಗಳು ಡ್ರಗ್ಸ್ ಪೆಡ್ಲರ್ ಗಳ ಮೂಲಕ ಗಾಂಜಾ ಖರೀದಿಸುತ್ತಿದ್ದರು. ಈ ಇಬ್ಬರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆರ್.ಟಿ.ನಗರದ ನಿವಾಸದ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು. ಇಬ್ಬರು ಸಿಎಂ ನಿವಾಸದ ಬಳಿಯೇ ಗಾಂಜಾ ದಂಧೆಗೆ ಮುಂದಾಗಿದ್ದರು. ಮೋಸ್ಟ್ ವಾಂಟೆಂಡ್ ಡ್ರಗ್​ ಪೆಡ್ಲರ್ ಗಳಾದ ಅಖಿಲ್

ಸಿಎಂ ನಿವಾಸದ ಬಳಿಯೇ ಡ್ರಗ್​ ಡೀಲ್ ಮಾಡ್ತಿದ್ದ ಪೊಲೀಸರ ಬಂಧನ| ಹಣ ಕೇಳಿದಕ್ಕೆ ಡ್ರಗ್ಸ್ ಪೆಡ್ಲರ್ ಗಳಿಗೆ ಹಲ್ಲೆ Read More »

ಗಣರಾಜ್ಯೋತ್ಸವದಂದು ಮೋದಿ ಹತ್ಯೆಗೆ ಉಗ್ರರ ಸಂಚು

ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವದ ವೇಳೆ ನಡೆಯುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಏಷ್ಯಾ ಖಂಡದ ಐದು ರಾಷ್ಟ್ರಗಳ ಗಣ್ಯರನ್ನು ಹತ್ಯೆ ಮಾಡಲು ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನದ ಉಗ್ರ ಸಂಘಟನೆಗಳು ಸಂಚು ರೂಪಿಸಿರುವ ಆತಂಕಕಾರಿ ಮಾಹಿತಿ ಹೊರಬಂದಿದೆ. ಕೇಂದ್ರ ಗುಪ್ತದಳ ರವಾನಿಸಿರುವ 9 ಪುಟಗಳ ಮಾಹಿತಿ ಮಾಧ್ಯಮಗಳಿಗೆ ಲಭ್ಯವಾಗಿದ್ದು, ಅದರಲ್ಲಿ ವಿಧ್ವಂಸಕ ಕೃತ್ಯದ ಸಂಚಿನ ಸಮಗ್ರ ವಿವರಣೆ ಇದೆ. 75ನೇ ವರ್ಷದ ಗಣರಾಜ್ಯೋತ್ಸವದ ವೇಳೆ ಪ್ರಧಾನಿ ನರೇಂದ್ರ ಮೋದಿ, ಖಜಕಿಸ್ತಾನ್, ಕಿಜಕಿಸ್ತಾನ್,

ಗಣರಾಜ್ಯೋತ್ಸವದಂದು ಮೋದಿ ಹತ್ಯೆಗೆ ಉಗ್ರರ ಸಂಚು Read More »

ಮಂಗಳೂರು: 5ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಶಾಲೆ ತಾತ್ಕಾಲಿಕ ಸ್ಥಗಿತ – ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಇಡೀ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ

ಮಂಗಳೂರು: 5ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಶಾಲೆ ತಾತ್ಕಾಲಿಕ ಸ್ಥಗಿತ – ಜಿಲ್ಲಾಧಿಕಾರಿ Read More »

ಕೊರಗಜ್ಜ ವೇಷಧರಿಸಿದ ಮದುಮಗನ ಮನೆಗೆ ಕಲ್ಲು ತೂರಾಟ

ಕಾಸರಗೋಡು: ಮದುವೆ ಮನೆಯಲ್ಲಿ ತುಳುನಾಡಿನ ದೈವ ಕೊರಗಜ್ಜ ದೇವರಂತೆ ವೇಷಧರಿಸಿ, ವಿಟ್ಲ ಸಾಲೆತ್ತೂರಿನ ವಧುವಿನ ಮನೆಗೆ ತೆರಳಿದ ಆರೋಪ ಹೊತ್ತಿರುವ ಮಂಜೇಶ್ವರದ ಉಪ್ಪಳ ಬೇಕೂರಿನ ಉಮರುಲ್ ಬಾತೀಶ್ ಅವರ ಮನೆಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಮನೆಯ ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿರುವ ಘಟನೆ ನಡೆದಿದೆ. ಬೈಕ್ ಬಂದ ದುಷ್ಕರ್ಮಿಗಳು ವರನ ಮನೆಯ ಕಾಂಪೌಂಡ್ ಗೋಡೆಗೆ ಕೇಸರಿ ಬಣ್ಣ ಬಳಿದಿದ್ದಾರೆ ಎನ್ನಲಾಗಿದ್ದು, ಗಾಜು ಒಡೆದ ಸದ್ದು ಕೇಳಿ ಗಾಬರಿಯಿಂದ ಬಾಗಿಲು ತೆರೆದು ಹೊರಗೆ ಬಂದು ನೋಡಿದಾಗ ಇಬ್ಬರು

ಕೊರಗಜ್ಜ ವೇಷಧರಿಸಿದ ಮದುಮಗನ ಮನೆಗೆ ಕಲ್ಲು ತೂರಾಟ Read More »

ವಿಟ್ಲ : ಮಹಿಳೆಯಿಂದ ಮಹಿಳೆಗೆ 3.9 ಲಕ್ಷ ಪಂಗನಾಮ

ವಿಟ್ಲ: ಮಹಿಳೆಯಿಂದ ಮಹಿಳೆಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಗೆ ದೂರುದಾಖಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಶರವು ಪಡ್ಪು ಎಂಬಲ್ಲಿನ ಹರೀಶ್ ರವರ ಪತ್ನಿ ಪ್ರೇಮ ದೂರುದಾರರಾಗಿದ್ದಾರೆ. ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಬಾಕಿಲ ನಿವಾಸಿ ರೋಹಿಣಿ ಸಿ ಯಾನೆ‌ ರೂಪ ಪ್ರಕರಣದ ಆರೋಪಿಯಾಗಿದ್ದಾರೆ. ನನ್ನ ಸಬಂಧಿಯಾದ ರೋಹಿಣಿ ಸಿ ಯಾನೆ ರೂಪ ರವರು ನನ್ನಲ್ಲಿ CRR EDUCATION PALANINIG INVESTMENT ನಲ್ಲಿ ಹಣ ಇಡುವಂತೆ ಒತ್ತಾಯ ಮಾಡಿದ್ದರು ಅದರಂತೆ ಬಂಟ್ವಾಳ

ವಿಟ್ಲ : ಮಹಿಳೆಯಿಂದ ಮಹಿಳೆಗೆ 3.9 ಲಕ್ಷ ಪಂಗನಾಮ Read More »

ಸಿಎಂ ಮನೆಮುಂದೆ ಏಕಾಂಗಿ ಧರಣಿ ಕುಳಿತ ಎಚ್.ಡಿ ರೇವಣ್ಣ

ಬೆಂಗಳೂರು: ಹೊಳೆನರಸೀಪುರ ಸರ್ಕಾರಿ ಮಹಿಳಾ ಗೃಹ ವಿಜ್ಞಾನ ಕಾಲೇಜಿನಲ್ಲಿ ಎಂಎಸ್‍ಸಿ ಸೈಕಾಲಜಿ ಮತ್ತು ಫುಡ್ ಮತ್ತು ನ್ಯೂಟ್ರೀಷಿಯನ್ ಕೋರ್ಸ್‍ಗಳ ಆರಂಭಕ್ಕೆ ಆಗ್ರಹಿಸಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಇಂದು ಏಕಾಂಗಿ ಧರಣಿ ನಡೆಸಿದರು. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾ ಆವರಣದಲ್ಲಿ ಧರಣಿ ನಡೆಸಿ 2022-23ನೆ ಶೈಕ್ಷಣಿಕ ಸಾಲಿನಲ್ಲಿ ಎರಡು ಹೊಸ ಕೋರ್ಸ್‍ಗಳ ಪ್ರಾರಂಭಕ್ಕೆ ಸರ್ಕಾರ ಅನುಮತಿ ನೀಡಬೇಕೆಂದು ಒತ್ತಾಯಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎರಡೂ ಕೋರ್ಸ್‍ಗಳ ಉಪನ್ಯಾಸಕರಿಗೆ ತಗುಲುವ ವೇತನ ವೆಚ್ಚವನ್ನು ತಾತ್ಕಾಲಿಕವಾಗಿ ಸಿಡಿಸಿ ಸಮಿತಿ ಅಥವಾ

ಸಿಎಂ ಮನೆಮುಂದೆ ಏಕಾಂಗಿ ಧರಣಿ ಕುಳಿತ ಎಚ್.ಡಿ ರೇವಣ್ಣ Read More »