February 2022

ಧರ್ಮಸ್ಥಳ: ಶಿವರಾತ್ರಿ ಹಿನ್ನೆಲೆ; ಕ್ಷೇತ್ರಕ್ಕೆ ಹರಿದು ಬಂದ ಭಕ್ತರ ಪಾದಯಾತ್ರೆ

ಸಮಗ್ರ ನ್ಯೂಸ್: ಮಹಾ ಶಿವರಾತ್ರಿ ಆಚರಣೆಗೆ ನಾಡಿನೆಲ್ಲೆಡೆ ವಿಶೇಷ ತಯಾರಿ ನಡೆಸಲಾಗುತ್ತಿದ್ದು, ರಾಜ್ಯದ ಪ್ರಸಿದ್ದ ಶಿವಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳ ದಂಡು ಹರಿದುಬಂದಿದೆ. ಶಿವನ ದೇವಾಲಯಗಳಲ್ಲಿ ಪಾರಾಯಣ ಜಾಗರಣೆ ವಿಶೇಷ ರೀತಿಯಲ್ಲಿ ಆಚರಿಸುತ್ತಾರೆ. ಅದೇ ರೀತಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಶಿವರಾತ್ರಿಗೆ ವಿಶೇಷ ಪೂಜೆಗಳು ಜರುಗುತ್ತವೆ. ಶಿವರಾತ್ರಿ ಸಂದರ್ಭ ರಾಜ್ಯದ ವಿವಿಧ ಕಡೆಗಳಿಂದ ಪಾದಯಾತ್ರೆಯ ಮೂಲಕ ಭಕ್ತರು ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಭಾನುವಾರ, ಸೋಮವಾರದಂದು ಚಾರ್ಮಾಡಿ ಕಡೆಯಿಂದ ಹೆಚ್ಚಿನ ಪಾದಯಾತ್ರಿಗಳು ಆಗಮಿಸಿದರು. ಹಗಲಲ್ಲಿ ಒಂದಿಷ್ಟು ಬಿಸಿಲಿನ ತಾಪ ಅಧಿಕ […]

ಧರ್ಮಸ್ಥಳ: ಶಿವರಾತ್ರಿ ಹಿನ್ನೆಲೆ; ಕ್ಷೇತ್ರಕ್ಕೆ ಹರಿದು ಬಂದ ಭಕ್ತರ ಪಾದಯಾತ್ರೆ Read More »

“ಶಿವನೇ ನಾ ನಿನ್ನಾ ಸೇವಕನಯ್ಯಾ”| ಮಹಾಶಿವರಾತ್ರಿ ಆಚರಣೆ ಏಕೆ? ಹೇಗೆ?

ಸಮಗ್ರ ವಿಶೇಷ: ಭಾರತೀಯ ಪರಂಪರೆಯಲ್ಲಿ ಆಚರಿಸುವ ಯಾವುದೇ ಹಬ್ಬ-ಹರಿದಿನಗಳು, ಸಮಾರಂಭ, ದಿನಾಚರಣೆ, ಜಯಂತಿ, ಉತ್ಸವಗಳು ಸಾಮಾನ್ಯವಾಗಿ ಅಮರವಾಗಿ ಉಳಿದಿರುವ ಯಾವುದೋ ಗತ ವ್ಯಕ್ತಿಯ, ಶಕ್ತಿಯ ಅಥವಾ ಪ್ರಾಚೀನತೆಯ ಪ್ರತೀಕಗಳಾಗಿರುತ್ತವೆ. ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ಮಹಾಶಿವರಾತ್ರಿ ಆಚರಣೆಗೂ ಹಿನ್ನೆಲೆಯಿದೆ, ಅನೇಕ ಕಥೆಗಳಿವೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯೆಂದು ಹೇಳಲಾಗುತ್ತದೆ. ಅಲ್ಲದೆ, ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ

“ಶಿವನೇ ನಾ ನಿನ್ನಾ ಸೇವಕನಯ್ಯಾ”| ಮಹಾಶಿವರಾತ್ರಿ ಆಚರಣೆ ಏಕೆ? ಹೇಗೆ? Read More »

ಮೇಕೆದಾಟು ಪಾದಯಾತ್ರೆ 2.0| ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಕೊರೊನಾ ಕಾರಣದಿಂದ ಕಳೆದ ಬಾರಿ ಅರ್ಧಕ್ಕೆ ಮೊಟಕುಗೊಂಡ ಮೇಕೆದಾಟು ಪಾದಯಾತ್ರೆಯನ್ನು ಈ ಬಾರಿ ಯಶಸ್ವಿಯಾಗಿ ನಡೆಸಲು ಕಾಂಗ್ರೆಸ್​ ಮುಂದಾಗಿದೆ. ಆದರೆ ರಾಮನಗರ ಜಿಲ್ಲೆಯಲ್ಲಿ ಫೆಬ್ರವರಿ 28ರವರೆಗೆ ಜಿಲ್ಲೆಯಾದ್ಯಂತ ಕೊರೊನಾ ಮಾರ್ಗಸೂಚಿ ಪಾಲನೆಗೆ ಮಾರ್ಗಸೂಚಿ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸಾವಿರಾರು ಜನರನ್ನು ಗುಂಪು ಸೇರಿಸಿ ಪಾದಯಾತ್ರೆ ನಡೆಸುತ್ತಿದೆ. ಎಲ್ಲಾ ಕೊರೊನಾ

ಮೇಕೆದಾಟು ಪಾದಯಾತ್ರೆ 2.0| ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ Read More »

ಮಡಿಕೇರಿ: ಅರೆಭಾಷೆ ಕಥೆ, ಕವಿತೆ ಮತ್ತು ಲಲಿತ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಯೋಜಿಸಿದ್ದ ಅರೆಭಾಷೆ ಕಥೆ, ಕವಿತೆ ಮತ್ತು ಲಲಿತ ಪ್ರಬಂಧ ಸ್ಪರ್ಧೆಯ ವಿಜೇತರನ್ನು ಆಯ್ಕೆ ಮಾಡಿದ್ದು, ವಿಜೇತರ ಹೆಸರನ್ನು ಪ್ರಕಟಿಸಿದೆ. ಅರೆಭಾಷೆ ಕಥಾ ಸ್ಪರ್ಧೆ ವಿಜೇತರು:ಪ್ರಥಮ: ಕಥೆ ಶೀರ್ಷಿಕೆ: ಕಾಲ್ ದಾರಿಲಿ ಹೆಜ್ಜೆ ಮೂಡಿಕನ- ಕುಕ್ಕುನೂರು ರೇಷ್ಮ ಮನೋಜ್ದ್ವಿತೀಯ: ಕಥೆ ಶೀರ್ಷಿಕೆ : ಬದ್ಕಿಗೆ ಅರ್ಥ ಬಾಕನ – ವಿಶ್ವನಾಥ್ ಎಡಿಕೇರಿ.ಜಿ, ತೃತೀಯ: ಕಥೆ: ಶೀರ್ಷಿಕೆ : ಸಿಟ್ಟೆನೂ ಇಲ್ಲೆ ಸೀತೆಗೆ- ಲೀಲಾ ದಾಮೋದರ, ತೃತೀಯಕಥೆ:

ಮಡಿಕೇರಿ: ಅರೆಭಾಷೆ ಕಥೆ, ಕವಿತೆ ಮತ್ತು ಲಲಿತ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ Read More »

ರಾಯಚೂರು: ಮೃತ ಹರ್ಷ ಕುಟುಂಬಕ್ಕೆ ಮಂತ್ರಾಲಯ ಮಠದಿಂದ ಧನ ಸಹಾಯ

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹರ್ಷ ಅವರ ಕುಟುಂಬಕ್ಕೆ ಮಂತ್ರಾಲಯ ಮಠದಿಂದ ಪ್ರಸಾದ ರೂಪದಲ್ಲಿ ₹ 50 ಸಾವಿರ ನೀಡಲಾಗುತ್ತಿದೆ ಎಂದು ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ‘ಸನಾತನ ಧರ್ಮ ಸಂರಕ್ಷಿಸುವ ಸಲುವಾಗಿ ಭಜರಂಗದಳದ ಕಾರ್ಯಕರ್ತ ತನ್ನ ಪ್ರಾಣ ಅರ್ಪಿಸಿದ್ದು, ಆತನ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವ ಧ್ಯೋತಕವಾಗಿ ಭಕ್ತರ ಮೂಲಕ ನೆರವು ನೀಡಲಾಗುತ್ತಿದೆ’ ಎಂದು ಶ್ರೀಗಳು ತಿಳಿಸಿದ್ದಾರೆ.

ರಾಯಚೂರು: ಮೃತ ಹರ್ಷ ಕುಟುಂಬಕ್ಕೆ ಮಂತ್ರಾಲಯ ಮಠದಿಂದ ಧನ ಸಹಾಯ Read More »

ಚಿಕ್ಕಬಳ್ಳಾಪುರ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ‌ಮೂವರು ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್ ಬಳಿ ನಡೆದಿದೆ. ಬೆಂಗಳೂರು ಮೂಲದ ನಿವಾಸಿಗಳಾದ ಗೌಸ್ (35), ಅವರ ಪತ್ನಿ ಅಮ್ಮಾಜಾನ್ (25) ಮತ್ತು ಪುತ್ರ ರಿಯಾಜ್ (13) ಎಂಬುವರು ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಗೌಸ್ ಮೂಲತಃ ಹೊಸಕೋಟೆ ನಿವಾಸಿಯಾಗಿದ್ದು, ಅಮ್ಮಾಜಾನ್ ಆಂಧ್ರ ಮೂಲದವರು. ಇವರು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನಿಂದ ಆಂಧ್ರ ಪ್ರದೇಶದ ಕದ್ರಿ ಕಡೆಗೆ

ಚಿಕ್ಕಬಳ್ಳಾಪುರ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ‌ಮೂವರು ಸಾವು Read More »

ಮಂಗಳೂರು: ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ದೇಶಕ್ಕೆ ಕೀರ್ತಿ ತಂದ ಭವಾನಿ

ಸಮಗ್ರ ನ್ಯೂಸ್: ಮಂಗಳೂರಿನ 64 ವರ್ಷದ ಮಹಿಳಾ ಕ್ರೀಡಾಪಟು ಭವಾನಿ ಜೋಗಿ ಇತ್ತೀಚಿಗೆ ಶ್ರೀಲಂಕಾದಲ್ಲಿ ನಡೆದ 35ನೇ ವಾರ್ಷಿಕ ಮಾಸ್ಟರ್ಸ್ (ಒಪನ್) ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಮೂರು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಗೆಲ್ಲುವುದರೊಂದಿಗೆ ದೇಶಕ್ಕೆ ಕೀರ್ತಿ ತಂದಿದ್ದಾರೆ. ಇವರು ಇದುವರೆಗೆ ಫೀಲ್ಡ್ ಮತ್ತು ಟ್ರ್ಯಾಕ್ ಸ್ಪರ್ಧೆಗಳಲ್ಲಿ 200ಕ್ಕೂ ಅಧಿಕ ಪದಕಗಳನ್ನು ಗೆದಿದ್ದಾರೆ. ವೃತ್ತಿಯಲ್ಲಿ ನರ್ಸ್ ಆಗಿರುವ ಭವಾನಿ ಮೂಲತ: ಹಾಸನ ಜಿಲ್ಲೆ ಸಕಲೇಶಪುರದವರಾಗಿದ್ದು, ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಬಾಲ್ಯದಿಂದಲೂ ಕ್ರೀಡೆಯಲ್ಲಿ

ಮಂಗಳೂರು: ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ದೇಶಕ್ಕೆ ಕೀರ್ತಿ ತಂದ ಭವಾನಿ Read More »

ಬಂಟ್ವಾಳ: ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಸದಸ್ಯನಿಗೆ ಹಲ್ಲೆ ನಡೆಸಿ ಚೂರಿ ಇರಿಯಲು ಯತ್ನಿಸಿದ ಗ್ರಾ.ಪಂ ಅಧ್ಯಕ್ಷ

ಸಮಗ್ರ ನ್ಯೂಸ್: ಗ್ರಾಮ ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಗ್ರಾ.ಪಂ. ಸದಸ್ಯನ ಮೇಲೆ ಅಧ್ಯಕ್ಷನಿಂದ ಹಲ್ಲೆ ನಡೆಸಿದ್ದಲ್ಲದೆ ಚೂರಿ ಇರಿಯಲು ಯತ್ನಿಸಿದ ಘಟನೆ ಗ್ರಾ.ಪಂ. ಸಭಾಂಗಣದೊಳಗೆ ನಡೆದಿದೆ. ಗಾಯಗೊಂಡ ಸದಸ್ಯ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾವೂರ ಗ್ರಾ.ಪಂ.ಸದಸ್ಯ ಜನಾರ್ಧನ ಎಂಬವರ ಮೇಲೆ ಇಲ್ಲಿನ ಗ್ರಾ.ಪಂ.ಅಧ್ಯಕ್ಷ ಉಮೇಶ್ ಕುಲಾಲ್ ಅವರು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗ್ರಾ.ಪಂ.ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ

ಬಂಟ್ವಾಳ: ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಸದಸ್ಯನಿಗೆ ಹಲ್ಲೆ ನಡೆಸಿ ಚೂರಿ ಇರಿಯಲು ಯತ್ನಿಸಿದ ಗ್ರಾ.ಪಂ ಅಧ್ಯಕ್ಷ Read More »

ಭಾರತೀಯ ವಿದ್ಯಾರ್ಥಿಗಳಿಗೆ ಥಳಿಸಿದ ಉಕ್ರೇನ್ ಭದ್ರತಾ ಪಡೆ

ಸಮಗ್ರ ನ್ಯೂಸ್: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಭಾನುವಾರ ಪೋಲೆಂಡ್‌ ಗಡಿಯತ್ತ ತೆರಳುತ್ತಿದ್ದಾಗ ಉಕ್ರೇನ್‌ ಭದ್ರತಾ ಪಡೆಗಳು ದೇಶ ತೊರೆಯದಂತೆ ತಡೆದು, ಥಳಿಸಿರುವ ಘಟನೆಗಳು ವರದಿಯಾಗಿವೆ. ಉಕ್ರೇನ್-ಪೋಲೆಂಡ್ ಗಡಿಯಲ್ಲಿರುವ ಶೆಹಿನಿಯಲ್ಲಿ ಹಲವಾರು ಭಾರತೀಯ ವಿದ್ಯಾರ್ಥಿಗಳು ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಮಲಯಾಳಿ ವಿದ್ಯಾರ್ಥಿಗಳನ್ನು ಅಲ್ಲಿನ ಭದ್ರತಾ ಪಡೆ ಸಿಬ್ಬಂದಿ ಮತ್ತು ಪೊಲೀಸರು ತಡೆದು, ಥಳಿಸಿದ್ದಾರೆ. ಪೋಲೆಂಡ್‌ಗೆ ಹೋಗಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳ ಕಡೆಗೆ ಉಕ್ರೇನ್ ಸೈನಿಕರು ಮತ್ತು ಪೊಲೀಸರು ತಮ್ಮ ವಾಹನಗಳನ್ನು ನುಗ್ಗಿಸಿ, ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಿಡಿದು ಥಳಿಸಿದ್ದಾರೆ.

ಭಾರತೀಯ ವಿದ್ಯಾರ್ಥಿಗಳಿಗೆ ಥಳಿಸಿದ ಉಕ್ರೇನ್ ಭದ್ರತಾ ಪಡೆ Read More »

ಆಂಟಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ 17ರ ಬಾಲಕ| ವಿಷಯ ತಿಳಿದ ಸಂಬಂಧಿಕರಿಂದ ಶಿಶ್ನಕ್ಕೇ ಕತ್ತರಿ!!

ಸಮಗ್ರ ನ್ಯೂಸ್ : ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎನ್ನುವ ಕಾರಣಕ್ಕೆ 17 ವರ್ಷದ ಬಾಲಕನನ್ನು ಆಕೆಯ ಮನೆಯವರು ಮನಬಂದಂತೆ ಥಳಿಸಿ, ಶಿಶ್ನ ಕತ್ತರಿಸಿ ಕೊಂದು ಹಾಕಿರುವ ಭೀಕರ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ಸಂತ್ರಸ್ತ ಬಾಲಕನ ಕುಟುಂಬ ಸದಸ್ಯರು ಆರೋಪಿಗಳ ಮನೆಯ ಮುಂದೆ ಶವ ಸಂಸ್ಕಾರ ಮಾಡಿ ಪ್ರತಿಭಟನೆ ಮಾಡಿದ್ದಾರೆ. ಕಾಂತಿ ಪೊಲೀಸ್‌ ಠಾಣಾ ವ್ಯಾಪ್ತಿಯ ರೆಪುರಾ ರಾಮ್‌ಪುರ್‌ಶಾ ಗ್ರಾಮದಲ್ಲಿ ರಾತ್ರಿ ಈ ಘಟನೆ ನಡೆದಿದೆ. ಅದೇ ಗ್ರಾಮದ ಬಾಲಕ ಸೌರಭ್‌ ಕುಮಾರ್‌ ಆ

ಆಂಟಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ 17ರ ಬಾಲಕ| ವಿಷಯ ತಿಳಿದ ಸಂಬಂಧಿಕರಿಂದ ಶಿಶ್ನಕ್ಕೇ ಕತ್ತರಿ!! Read More »