February 2022

ಮದುವೆ ಮನೆ ಬಳಿ ಬಾಂಬ್ ಸ್ಪೋಟ| ಓರ್ವ ದುರ್ಮರಣ, ಇಬ್ಬರು ಗಂಭೀರ| Dj ಪಾರ್ಟಿ ಗಲಾಟೆ ತಂದಿಟ್ಟಿತೇ ಕುತ್ತು?

ಸಮಗ್ರ ನ್ಯೂಸ್ ಡೆಸ್ಕ್: ಮದುವೆ ಮನೆ ಸಮೀಪ ಬಾಂಬ್ ಸ್ಪೋಟಗೊಂಡು ಓರ್ವ ಯುವಕ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆಕೇರಳದ ಕಣ್ಣೂರಿನಲ್ಲಿ ನಡೆದಿದೆ‌ ಏಚೂರು ನಿವಾಸಿ ಜಿಷ್ಣು( 26) ಮೃತ ದುರ್ದೈವಿ. ಹೇಮಂತ್ ಹಾಗೂ ಅರವಿಂದ್ ಗೆ ಗಂಭೀರ ಗಾಯಗಳಾಗಿದೆ. ತೊಟ್ಟಡ ಎಂಬಲ್ಲಿರುವ ವಧುವಿನ ಮನೆಯಲ್ಲಿ ತಡರಾತ್ರಿಯವರೆಗೆ DJ ಪಾರ್ಟಿ ಆಯೋಜಿಸಲಾಗಿತ್ತು. ಈ ವಿಚಾರದಲ್ಲಿ ಪಕ್ಕದ ಮನೆಯವರಿಗೆ ಜಗಳ ಕೂಡ ನಡೆದಿತ್ತು. ಬಳಿಕ ಸಮಾಧಾನ ವಾಗಿತ್ತು. ಆದರೆ ಇಂದು ವರನ ಮನೆಯಲ್ಲಿ ವಿವಾಹ ಕಾರ್ಯಕ್ರಮ ಮುಗಿಸಿ ಮರಳುವಾಗ […]

ಮದುವೆ ಮನೆ ಬಳಿ ಬಾಂಬ್ ಸ್ಪೋಟ| ಓರ್ವ ದುರ್ಮರಣ, ಇಬ್ಬರು ಗಂಭೀರ| Dj ಪಾರ್ಟಿ ಗಲಾಟೆ ತಂದಿಟ್ಟಿತೇ ಕುತ್ತು? Read More »

ನಾಲ್ಕು ವರ್ಷದ ಮಗುವಿನ ಮೇಲೆ ಹಂದಿಗಳು ದಾಳಿ

ಸಮಗ್ರ ನ್ಯೂಸ್ ಡೆಸ್ಕ್: ಆಟವಾಡುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಹಂದಿಗಳು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ‌ ಕುಷ್ಟಗಿ ತಾಲೂಕಿನ ದೋಣಿಹಳ್ಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವನ್ನೂರ್ ಅಲಿ ತಂದಿ ಹುಸೇನಸಾಬ್ ಬಲಕುಂದಿ ಎಂಬ ನಾಲ್ಕು ವರ್ಷದ ಮಗು ಆಟವಾಡುವ ವೇಳೆ ಹಂದಿಗಳು ದಾಳಿ ಮಾಡಿ ಮಗುವಿನ ಕಿವಿ, ಮುಖವನ್ನು ಕಚ್ಚಿದ ಹಂದಿಗಳು ಆತನನ್ನು ಎಳೆದೊಯ್ಯುವ ಪ್ರಯತ್ನವನ್ನು ಮಾಡಿವೆ. ಕೂಡಲೇ ಘಟನೆಯನ್ನು ನೋಡಿದ ಗ್ರಾಮಸ್ಥರು ಹಂದಿಗಳಿಂದ ಮಗುವನ್ನು ಪಾರು ಮಾಡಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ನಿವಾಸಿಗಳು

ನಾಲ್ಕು ವರ್ಷದ ಮಗುವಿನ ಮೇಲೆ ಹಂದಿಗಳು ದಾಳಿ Read More »

ಕೋರ್ಟ್ ಆವರಣದಲ್ಲಿ ದುರ್ವರ್ತನೆ| ವಕೀಲ ಜಗದೀಶ್ ಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್ ಡೆಸ್ಕ್: ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ವಕೀಲ ಜಗದೀಶ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೋರ್ಟ್ ಆವರಣದಲ್ಲಿ ದುರ್ವರ್ತನೆ ತೋರಿರುವುದಾಗಿ‌ ಆರೋಪಿಸಿ ಶನಿವಾರ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗವು ಪೊಲೀಸ್ ಕಮೀಷನರ್ ಕಮಲ್ ಪಂತ್​​ಗೆ ದೂರು ನೀಡಿದ್ದರು. ವಕೀಲ ಜಗದೀಶ್ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ಮಾಡುವುದಕ್ಕೆ ಒಂದನೇ ಎಸಿಎಂಎಂ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ತನಿಖೆ ಮಾಡುವಂತೆ ಕೇಂದ್ರ

ಕೋರ್ಟ್ ಆವರಣದಲ್ಲಿ ದುರ್ವರ್ತನೆ| ವಕೀಲ ಜಗದೀಶ್ ಗೆ 14 ದಿನ ನ್ಯಾಯಾಂಗ ಬಂಧನ Read More »

ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಲ್ಲಿ ಜತೆ ಕಾರ್ಯದರ್ಶಿ ಮೂಲಕ ಸಭೆ ನಡೆಸಲು ಯತ್ನ| ಡಾ. ಕೆ.ವಿ ಚಿದಾನಂದ ಸೇರಿ ಐವರಿಗೆ ನೋಟೀಸ್

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಸಭೆ ಕರೆಯುವ ಮತ್ತು ವ್ಯವಹಾರ ನೋಡಿಕೊಳ್ಳುವ ಪ್ರಧಾನ ಕಾರ್ಯದರ್ಶಿಯ ಅಧಿಕಾರಕ್ಕೆ ತೊಂದರೆ ಕೊಡಬಾರದು ಮತ್ತು ನ್ಯಾಯಾಲಯದಲ್ಲಿ ದಾವೆ ಇತ್ಯರ್ಥವಾಗುವ ವರೆಗೆ ಪ್ರಧಾನ ಕಾರ್ಯದರ್ಶಿಯನ್ನು ಬದಲಾಯಿಸಬಾರದು ಎಂದು ಹೈಕೋರ್ಟ್ ಆದೇಶವಿದ್ದರೂ ಅದನ್ನು ಉಲ್ಲಂಘಿಸಿ ಜತೆ ಕಾರ್ಯದರ್ಶಿಯ ಮೂಲಕ ಅಕಾಡೆಮಿಯ ಸಭೆ ಕರೆಯಲು ಪ್ರಯತ್ನಿಸಲಾಗಿದೆ ಹಾಗೂ ಜತೆ ಕಾರ್ಯದರ್ಶಿಗೆ ಕಾರ್ಯದರ್ಶಿಯ ಜವಾಬ್ದಾರಿ ನೀಡುವ ಅಜೆಂಡಾವನ್ನು ಇರಿಸಿ ನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಅಕಾಡೆಮಿ ಆಫ್ ಲಿಬರಲ್

ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಲ್ಲಿ ಜತೆ ಕಾರ್ಯದರ್ಶಿ ಮೂಲಕ ಸಭೆ ನಡೆಸಲು ಯತ್ನ| ಡಾ. ಕೆ.ವಿ ಚಿದಾನಂದ ಸೇರಿ ಐವರಿಗೆ ನೋಟೀಸ್ Read More »

ಬಜಾಜ್ ಗ್ರೂಪ್ಸ್ ಚೇರ್ಮೆನ್ ರಾಹುಲ್ ಬಜಾಜ್ ನಿಧನ

ಸಮಗ್ರ ನ್ಯೂಸ್ ಡೆಸ್ಕ್: ಬಜಾಜ್ ಸಮೂಹ ಸಂಸ್ಥೆಗಳ ಚೇರ್ಮನ್ ರಾಹುಲ್ ಬಜಾಜ್(83) ಶನಿವಾರ(ಫೆ.12) ನಿಧನರಾಗಿದ್ದಾರೆ. ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪುರವೇಜ್ ಗ್ರಾಂಟ್ ಹೇಳಿದ್ದಾರೆ. ರಾಹುಲ್ ಬಜಾಜ್ ಸಾವನ್ನಪ್ಪುವಾಗ ಅವರ ಆಪ್ತ ಕುಟುಂಬಸ್ಥರು ಪಕ್ಕದಲ್ಲೇ ಇದ್ದರು ಎಂದು ಬಜಾಜ್ ಗ್ರೂಪ್‌ನ ಪ್ರಕಟಣೆ ತಿಳಿಸಿದೆ. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್

ಬಜಾಜ್ ಗ್ರೂಪ್ಸ್ ಚೇರ್ಮೆನ್ ರಾಹುಲ್ ಬಜಾಜ್ ನಿಧನ Read More »

ಧರ್ಮಸ್ಥಳ:ಮತ್ತೆ ರಾಜಕೀಯ ಪ್ರಹಸನಕ್ಕೆ‌ ಸಾಕ್ಷಿಯಾಯ್ತು‌ ಮಂಜುನಾಥನ ಸನ್ನಿದಿ| ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ ಆಣೆ ಪ್ರಮಾಣ

ಸಮಗ್ರ ನ್ಯೂಸ್ ಡೆಸ್ಕ್: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ದೇವಸ್ಥಾನ ಮತ್ತೆ ಆಣೆ ಪ್ರಮಾಣಕ್ಕೆ ಸಾಕ್ಷಿಯಾಗಿದೆ. ಸಾಗರ ಶಾಸಕ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ‌ ಬೇಳೂರು ಗೋಪಾಲಕೃಷ್ಣ ನಡುವಿನ ಮರಳು ಮಾಫಿಯಾದ ಕಮಿಷನ್ ಪಡೆದ ಆರೋಪ ಪ್ರತ್ಯಾರೋಪ ಈಗ ಶ್ರೀಕ್ಷೇತ್ರ ಧರ್ಮಸ್ಥಳದ ದೇವರ ಕಟಕಟೆಗೆ ಬಂದು ನಿಂತಿದೆ. ಈ ಆರೋಪ ಸುಳ್ಳು ಅಂತಾ ಶಾಸಕ ಹರತಾಳು ಹಾಲಪ್ಪ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಆಣೆ- ಪ್ರಮಾಣ ಮಾಡಿದರೆ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾತ್ರ ಹರತಾಳು ಹಾಲಪ್ಪ

ಧರ್ಮಸ್ಥಳ:ಮತ್ತೆ ರಾಜಕೀಯ ಪ್ರಹಸನಕ್ಕೆ‌ ಸಾಕ್ಷಿಯಾಯ್ತು‌ ಮಂಜುನಾಥನ ಸನ್ನಿದಿ| ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ ಆಣೆ ಪ್ರಮಾಣ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ವಿಶೇಷ: ಮನುಷ್ಯನ ಜೀವನದಲ್ಲಿನ ದೈನಂದಿನ ಘಟನೆಗಳು ಮತ್ತು ಆಗುಹೋಗುಗಳಿಗೆ ರಾಶಿಗಳ ಮೇಲೆ ಗ್ರಹಗಳ ಪ್ರಭಾವವೇ ಕಾರಣವಾಗಿರುತ್ತದೆ. ಗ್ರಹಗಳ ಚಲನೆ‌ ಮತ್ತು ಅದರ ಕಾರಣದಿಂದ ರಾಶಿಗಳು ತಮ್ಮ ಪ್ರಭಾವವನ್ನು ತೋರಿಸುತ್ತವೆ. ನಿತ್ಯ ಜೀವನದ ಸಂಭವನೀಯ ಘಟನೆಗಳು ಮತ್ತು ಗೋಚಾರಫಲ ತಿಳಿಸುವ ರಾಶಿಭವಿಷ್ಯದಿಂದಾಗಿ ಜೀವನವನ್ನು ಉತ್ತಮಗೊಳಿಸುವುದು, ಸಮಸ್ಯೆಗಳ ಪರಿಹಾರ ಕ್ರಮ ತಿಳಿದುಕೊಳ್ಳುವುದು ಅವಶ್ಯ. ಈ ಹಿನ್ನೆಲೆಯಲ್ಲಿ ‌ಮೇಷಾಧಿ ದ್ವಾದಶ ರಾಶಿಗಳ ವಾರಭವಿಷ್ಯ ಇಲ್ಲಿದೆ. ಫೆ. 12 ರಿಂದ 19ರವರೆಗಿನ ಒಂದಿಡೀ ವಾರದ ಭವಿಷ್ಯ ತಿಳಿದುಕೊಂಡು ನಿಮ್ಮ ಜೀವನವನ್ನು ಉತ್ತಮಗೊಳಿಸಿಕೊಳ್ಳಿ.

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಕಡಬ: ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಧರ್ಮೀಯನ ಕಾರುಬಾರು| ಮತಾಂತರ ಯತ್ನ ಆರೋಪಿಸಿ ಹಿಂದೂ‌ ಸಂಘಟನಾ ಕಾರ್ಯಕರ್ತರಿಂದ ಆಕ್ರೋಶ

ಸಮಗ್ರ ನ್ಯೂಸ್ ಡೆಸ್ಕ್: ದ.ಕ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳದ ಕೊಠಾರಿ ಎಂಬಲ್ಲಿ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯ ಕೋಮಿನ ವ್ಯಕ್ತಿಯೊಬ್ಬ ಪತ್ತೆಯಾಗಿದ್ದು, ಈತನನ್ನು ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಮುಂಜಾನೆ ವೇಳೆಗೆ ಪತ್ತೆ ಹಚ್ಚಿ ಪೋಲಿಸ್ ವಶಕ್ಕೆ ನೀಡಿದ್ದಾರೆ. ಕೋಡಿಂಬಾಳ ಗ್ರಾಮದ ಕೊಠಾರಿ ಎಂಬಲ್ಲಿ ವಾಸವಿರುವ ಮಹಿಳೆಯ ಮನೆಯಲ್ಲಿ ಅನ್ಯ ಕೋಮಿನ ವ್ಯಕ್ತಿಯೋರ್ವರು ತಂಗಿರುವ ವಿಚಾರ ಬೆಳಕಿಗೆ ಬಂದಿತ್ತು. ಆತ ಮಹಿಳೆಯನ್ನು ಆಸೆ ಆಮಿಷ ಒಡ್ಡಿ ಮತಾಂತರ ಮಾಡುವ ಉದ್ದೇಶದಿಂದ ಹಲವಾರು ಸಮಯಗಳಿಂದ

ಕಡಬ: ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಧರ್ಮೀಯನ ಕಾರುಬಾರು| ಮತಾಂತರ ಯತ್ನ ಆರೋಪಿಸಿ ಹಿಂದೂ‌ ಸಂಘಟನಾ ಕಾರ್ಯಕರ್ತರಿಂದ ಆಕ್ರೋಶ Read More »

ಬಿಜೆಪಿ ರಾಜ್ಯಾಧ್ಯಕ್ಷರ ಹುಟ್ಟೂರಲ್ಲೇ ಗೊಂದಲ| ಶಾಲೆಯಲ್ಲೇ ನಮಾಜ್ ಮಾಡಿದ ವಿದ್ಯಾರ್ಥಿಗಳು| ತಕ್ಷಣಕ್ಕೆ ಬಗೆಹರಿಯಿತು ಸಮಸ್ಯೆ|

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್- ಕೇಸರಿ ಶಾಲು ಗೊಂದಲ ಜೀವಂತವಾಗಿರುವಾಗಲೇ ಇನ್ನೊಂದು ಇದೇ ರೀತಿಯ ಪ್ರಕರಣ ಸಮಾಜದಲ್ಲಿ ಮತ್ತೆ ಅಶಾಂತಿ ಮೂಡಿಸಲು ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಶುಕ್ರವಾರದ ನಮಾಜ್ ಮಾಡಿರುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಸದ್ಯಕ್ಕೆ ಅಧಿಕಾರಿಗಳು ವಿವಾದಕ್ಕೆ ತೆರೆ ಎಳೆದಿದ್ದಾರೆ. ಆದರೆ ಪರಿಸ್ಥಿತಿ ಬೂದಿ‌ ಮುಚ್ಚಿದ ಕೆಂಡದಂತಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹುಟ್ಟೂರಿನಲ್ಲಿನ ಅಂಕತ್ತಡ್ಕದ ಸರಕಾರಿ ಶಾಲೆಯಲ್ಲಿ ಕಳೆದ

ಬಿಜೆಪಿ ರಾಜ್ಯಾಧ್ಯಕ್ಷರ ಹುಟ್ಟೂರಲ್ಲೇ ಗೊಂದಲ| ಶಾಲೆಯಲ್ಲೇ ನಮಾಜ್ ಮಾಡಿದ ವಿದ್ಯಾರ್ಥಿಗಳು| ತಕ್ಷಣಕ್ಕೆ ಬಗೆಹರಿಯಿತು ಸಮಸ್ಯೆ| Read More »

ಹಿಜಾಬ್ ನ ವಿವಾದದ ಉಗಮಸ್ಥಾನ ಎಲ್ಲಿ ಅಂತ ಗೊತ್ತಿದೆ – ಎಚ್.ಡಿ ದೇವೇಗೌಡ

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಒಂದು ರೀತಿಯ ಬೆಳವಣಿಗೆ ಆಗುತ್ತಿದೆ. ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ವಿಚಿತ್ರ ಬೆಳವಣಿಗೆ ನಡೆಯುತ್ತಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆಗೆ ಸಣ್ಣ ರಾಜಕೀಯ ಪಕ್ಷ ಇದೆ. ಆದರೆ ನಾನು ಅದನ್ನು ಸಣ್ಣ ರಾಜಕೀಯ ಪಕ್ಷ ಅಂತ ಕರೆಯಲ್ಲ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆ ಪಕ್ಷಕ್ಕೆ ಒಳ್ಳೆಯ ಮಹತ್ವವಿದೆ. ರಾಜ್ಯದಲ್ಲಿ ಇದೀಗ ಒಂದು ವಿಚಾರದ ಬಗ್ಗೆ ಬಹಳ ಚರ್ಚೆ ನಡೆಯುತ್ತಿದೆ. ಹಿಜಾಬ್ ಹೇಗೆ

ಹಿಜಾಬ್ ನ ವಿವಾದದ ಉಗಮಸ್ಥಾನ ಎಲ್ಲಿ ಅಂತ ಗೊತ್ತಿದೆ – ಎಚ್.ಡಿ ದೇವೇಗೌಡ Read More »