February 2022

ಹಿಜಾಬ್ ವಿವಾದ; “ಪಾ(ಪಿ)ಕಿ”ಸ್ತಾನದಿಂದ ಭಾರತಕ್ಕೆ ಸಮನ್ಸ್!!| ರಾಜತಾಂತ್ರಿಕ ಅಧಿಕಾರಿಗಳಿಗೆ ತಕರಾರು

ಸಮಗ್ರ ನ್ಯೂಸ್ ಡೆಸ್ಕ್: ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನವು, ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ವಿದೇಶಾಂಗ ಸಚಿವಾಲಯದಲ್ಲಿ ಸಮನ್ಸ್ ಜಾರಿಗೊಳಿಸಿದೆ. ಭಾರತದಲ್ಲಿ ಮುಸ್ಲಿಮರ ವಿರುದ್ಧ ಧಾರ್ಮಿಕ ಅಸಹಿಷ್ಣುತೆ, ತಾರತಮ್ಯ ಹಾಗೂ ನಕಾರಾತ್ಮಕ ನಿಲುವುಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಬಗ್ಗೆ ಪಾಕಿಸ್ತಾನ ಗಂಭೀರವಾಗಿ ಕಳವಳ ವ್ಯಕ್ತಪಡಿಸುತ್ತದೆ ಎಂದು ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಅಲ್ಲಿನ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ. ಭಾರತ ಸರ್ಕಾರವು, ಮುಸ್ಲಿಂ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಲು, ಕರ್ನಾಟಕದಲ್ಲಿ ಮಹಿಳೆಯರಿಗೆ ಕಿರುಕುಳ […]

ಹಿಜಾಬ್ ವಿವಾದ; “ಪಾ(ಪಿ)ಕಿ”ಸ್ತಾನದಿಂದ ಭಾರತಕ್ಕೆ ಸಮನ್ಸ್!!| ರಾಜತಾಂತ್ರಿಕ ಅಧಿಕಾರಿಗಳಿಗೆ ತಕರಾರು Read More »

ಹಿಜಾಬ್ ವಿವಾದಕ್ಕೆ ಮದ್ಯಪ್ರವೇಶಿಸಲ್ಲ – ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್ ಡೆಸ್ಕ್: ಕರ್ನಾಟಕದಲ್ಲಿ ಸಂಘರ್ಷಕ್ಕೆ ಕಾರಣವಾಗಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತಂತೆ, ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇದರ ನಡುವೆ ಸುಪ್ರೀಂ ಕೋರ್ಟ್ ಹಿಜಾಬ್ ವಿವಾದದ ಬಗ್ಗೆ ಮಧ್ಯ ಪ್ರವೇಶಿಸಲ್ಲ ಎಂದಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ಖ್ಯಾತ ವಕೀಲ ಕಪಿಲ್ ಸಿಬಲ್ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್ ವಿ ರಮಣ ಅವರನ್ನೊಳಗೊಂಡಂತ ನ್ಯಾಯಪೀಠವು, ಮೊದಲು ಕರ್ನಾಟಕ ಹೈಕೋರ್ಟ್ ವಿಚಾರಣೆಯ ತೀರ್ಪು ಬರಲಿ. ಆನಂತರ ನೋಡೋಣ.

ಹಿಜಾಬ್ ವಿವಾದಕ್ಕೆ ಮದ್ಯಪ್ರವೇಶಿಸಲ್ಲ – ಸುಪ್ರೀಂ ಕೋರ್ಟ್ Read More »

ಭೀಕರ ಅಪಘಾತದಲ್ಲಿ ಮಾಜಿ ಶಾಸಕ ಎಸ್. ಬಾಲರಾಜು ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್ ಡೆಸ್ಕ್: ತಡರಾತ್ರಿ ನಡೆದ ಕಾರು ಮತ್ತು ಅಶೋಕ್ ಲೈಲ್ಯಾಂಡ್ ಲಾರಿಯ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಚಿಕ್ಕಬಳ್ಳಾಪುರ ಮಾಜಿ ಶಾಸಕ ಎಸ್.ಬಾಲರಾಜು ಸೇರಿ ಮೂವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಚಾಮರಾಜನಗರ ತಾಲೂಕಿನ ಬಾಣಳ್ಳಿ ಗೇಟ್ ಬಳಿಯಲ್ಲಿ ಕಳೆದ ರಾತ್ರಿ ಕೊಳ್ಳೇಗಾಲದ ಮಾಜಿ ಶಾಸಕ ಎಸ್ ಬಾಲರಾಜು ಅವರ ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಲಾರಿಯ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಪರಿಣಾಮದಿಂದಾಗಿ ಮಾಜಿ ಶಾಸಕ ಬಾಲರಾಜು ಹಾಗೂ ಕಾರು ಚಾಲಕ ಮೋಹನ್ ಮತ್ತು

ಭೀಕರ ಅಪಘಾತದಲ್ಲಿ ಮಾಜಿ ಶಾಸಕ ಎಸ್. ಬಾಲರಾಜು ಪ್ರಾಣಾಪಾಯದಿಂದ ಪಾರು Read More »

ಮಂಗಳೂರು : ಅಪ್ರಾಪ್ತ ಬಾಲಕಿಯರನ್ನು ಬಳಸಿ ವೇಶ್ಯಾವಾಟಿಕೆ ಪ್ರಕರಣ| ಮಂಜೇಶ್ವರದ ಎಸ್ ಡಿ ಪಿ ಐ ನಾಯಕ ಜೈಲಿಗೆ

ಸಮಗ್ರ ನ್ಯೂಸ್ ಡೆಸ್ಕ್ : ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿದ ಪೊಲೀಸರು ಇದೀಗ‌ ಮಂಜೇಶ್ವರದ SDPI ಮುಖಂಡ ಶರೀಫ್ ಹೊಸಂಗಡಿಯನ್ನು ಬಂಧಿಸಿದ್ಧಾರೆ. ಮಂಗಳೂರಿನ ನಂದಿಗುಡ್ಡೆಯ ಬಳಿಯ ಪ್ಲ್ಯಾಟ್​​ನಲ್ಲಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಯುತ್ತಿದ್ದ ವೇಶ್ಯಾವಾಟಿಕೆಯನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ಪ್ರಕರಣದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷನನ್ನು ಎರಡು ದಿನಗಳ ಹಿಂದೆ ಪೊಲೀಸರು ಬಂಧಿಸಿದ್ದರು. ಆರೋಪಿಗಳ‌ ಮೇಲೆ‌ ಪೋಕ್ಸೋ ಕೇಸು‌ದಾಖಲಿಸಿಲಾಗಿದೆ. ಆರೋಪಿಗಳು ನಗರದ ಪ್ರತಿಷ್ಠಿತ

ಮಂಗಳೂರು : ಅಪ್ರಾಪ್ತ ಬಾಲಕಿಯರನ್ನು ಬಳಸಿ ವೇಶ್ಯಾವಾಟಿಕೆ ಪ್ರಕರಣ| ಮಂಜೇಶ್ವರದ ಎಸ್ ಡಿ ಪಿ ಐ ನಾಯಕ ಜೈಲಿಗೆ Read More »

ಸುಳ್ಯ: ಅನ್ಯಧರ್ಮೀಯನೊಂದಿಗೆ ಹಿಂದೂ ಯುವತಿ ಪತ್ತೆ| ಜೋಡಿ ಪೊಲೀಸ್ ವಶ

ಸುಳ್ಯ.ಫೆ.9: ಅನ್ಯ ಧರ್ಮೀಯ ಗೆಳೆಯನೊಬ್ಬನೊಂದಿಗೆ ಯುವತಿಯೊಬ್ಬಳು ಮಡಿಕೇರಿ ಹೋಗುತ್ತಿದ್ದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ಅವರಿಬ್ಬರನ್ನು ಬಸ್ಸಿನಿಂದ ಇಳಿಸಿ ಠಾಣೆಗೆ ಕರೆತಂದು ಧರ್ಮಸ್ಥಳ ಪೋಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಿಗ್ಗೆ ಸುಳ್ಯದಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದ ಯುವಕ ಮತ್ತು ಯುವತಿ ನಡುವೆ ಪ್ರೇಮವಿತ್ತೆನ್ನಲಾಗಿದ್ದು, ಕ್ರಿಶ್ಚಿಯನ್ ಗೆಳೆಯನಾಗಿರುವ ಆತನೊಂದಿಗೆ ಮಡಿಕೇರಿಗೆ ಹೋಗುತ್ತಿದ್ದ ಬಗ್ಗೆ ಮನೆಯವರಿಗೆ ತಿಳಿದು ಮನೆಯವರು ಧರ್ಮಸ್ಥಳ ಪೋಲೀಸರಿಗೆ ಹೇಳಿದ್ದಾರೆ. ಧರ್ಮಸ್ಥಳ ಪೋಲೀಸರು ಸುಳ್ಯ ಪೊಲೀಸರನ್ನು ಸಂಪರ್ಕಿಸಿ ತಿಳಿಸಿದ

ಸುಳ್ಯ: ಅನ್ಯಧರ್ಮೀಯನೊಂದಿಗೆ ಹಿಂದೂ ಯುವತಿ ಪತ್ತೆ| ಜೋಡಿ ಪೊಲೀಸ್ ವಶ Read More »

ಬೆಂಗಳೂರಿನಿಂದ 1 ಲಕ್ಷ ಕೇಸರಿ ಶಾಲುಗಳು ಕರಾವಳಿಗೆ ರವಾನೆಯಾಗಿದೆ| ಹಿಜಾಬ್‌- ಕೇಸರಿ ವಿವಾದ ಬಿಜೆಪಿ, ಆರ್‌ಎಸ್‌ಎಸ್‌ ಷಡ್ಯಂತ್ರದ ಭಾಗ- ಎಂ.ಲಕ್ಷ್ಮಣ

ಮೈಸೂರು: ‘ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆಯಿಂದ ಸುಮಾರು ಒಂದು ಲಕ್ಷ ಕೇಸರಿ ಶಾಲುಗಳು ಕರಾವಳಿ ಜಿಲ್ಲೆಗಳಿಗೆ ರವಾನೆಯಾಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈಗ ನಡೆಯುತ್ತಿರುವ ಹಿಜಾಬ್‌- ಕೇಸರಿ ಶಾಲು ವಿವಾದವು ಬಿಜೆಪಿ, ಆರ್‌ಎಸ್‌ಎಸ್‌ ಷಡ್ಯಂತ್ರದ ಭಾಗವಾಗಿದೆ. ಫೆ.6 ರಂದು ಕೇಸರಿ ಶಾಲುಗಳು ಮತ್ತು 15 ಸಾವಿರ ಕೇಸರಿ ಪೇಟಾಗಳನ್ನು ಹಂಚಲಾಗಿದೆ. ಅದರ ಪ್ರಾಯೋಜಕತ್ವ ವಹಿಸಿದ್ದು ಯಾರೆಂಬುದು ಬಯಲಾಗಲಿ’ ಎಂದು ಒತ್ತಾಯಿಸಿದರು.

ಬೆಂಗಳೂರಿನಿಂದ 1 ಲಕ್ಷ ಕೇಸರಿ ಶಾಲುಗಳು ಕರಾವಳಿಗೆ ರವಾನೆಯಾಗಿದೆ| ಹಿಜಾಬ್‌- ಕೇಸರಿ ವಿವಾದ ಬಿಜೆಪಿ, ಆರ್‌ಎಸ್‌ಎಸ್‌ ಷಡ್ಯಂತ್ರದ ಭಾಗ- ಎಂ.ಲಕ್ಷ್ಮಣ Read More »

ಬಿಕಿನಿ ಪದ ಬಳಸಿದಕ್ಕೆ ಪ್ರಿಯಾಂಕಾ ಗಾಂಧಿ ಕ್ಷಮೆ‌ ಕೋರಬೇಕು: ರೇಣುಕಾಚಾರ್ಯ

ಸಮಗ್ರ ನ್ಯೂಸ್ ಡೆಸ್ಕ್: ಬಿಕಿನಿ ಅಥವಾ ಹಿಜಾಬ್ ಧರಿಸುವುದು‌ ಮಹಿಳೆಯರ ಹಕ್ಕು ಎಂಬ ಹೇಳಿಕೆ‌ ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಹಿಳಾ ಸಮುದಾಯದ ಕ್ಷಮೆ‌ ಕೋರಬೇಕು ಎಂದು ಹೊನ್ನಾಳಿ ಶಾಸಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಕೋರಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರು ಧರಿಸುವ ಬಟ್ಟೆಯ ಕುರಿತು ಹೇಳಿಕೆ ನೀಡುವ ಭರದಲ್ಲಿ ಪ್ರಿಯಾಂಕಾ ಅವರು ಬಿಕಿನಿ ಧರಿಸುವುದೂ‌ ಹಕ್ಕು ಎಂಬ ಹೇಳಿಕೆ ನೀಡಿರುವುದು ಸಮಂಜಸವಲ್ಲ ಎಂದರು. ವಿದ್ಯಾರ್ಥಿನಿಯರು ಮೈತುಂಬ ಬಟ್ಟೆ ಹಾಕಿಕೊಳ್ಳುತ್ತಾರೆ.

ಬಿಕಿನಿ ಪದ ಬಳಸಿದಕ್ಕೆ ಪ್ರಿಯಾಂಕಾ ಗಾಂಧಿ ಕ್ಷಮೆ‌ ಕೋರಬೇಕು: ರೇಣುಕಾಚಾರ್ಯ Read More »

ಹಿಜಾಬ್ ವಿವಾದ; ವಿಸ್ಕ್ರತ ಪೀಠಕ್ಕೆ ವರ್ಗಾವಣೆಗೊಂಡ ಅರ್ಜಿ ವಿಚಾರಣೆ

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್‌ ಧರಿಸುವಂತೆ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಇಂದು ಎರಡನೇ ದಿನ ಕೂಡ ನಡೆಯಿತು. ಇದೇ ವೇಳೆ ನ್ಯಾಯಮೂರ್ತಿಗಳು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ನೀಡಬಹುದೇ ಅಂಥ ಉಭಯ ವಕೀಲರಿಗೆ ಪ್ರಶ್ನೆ ಮಾಡಿದರು, ಇದೇ ವೇಳೆ ವಿಸ್ತೃತ ಪೀಠಕ್ಕೆ ವಹಿಸಿದರೆ ವಹಿಸಬಹುದು, ಆದರೆ ಸದ್ಯ ಅದೇಶಕ್ಕಾಗಿ ನಾವು ಕಾಯುತ್ತಿದ್ದೇವೆ ಅಂತ ನ್ಯಾಯಪೀಠದ ಮುಂದೆ ಸರ್ಕಾರದ ಪರ ವಕೀಲರು ಪ್ರಶ್ನೆ ಮಾಡಿದರು. ಕಾಲೇಜು ನಿರ್ಧಾರ ಮಾಡಿರುವ ಬಟ್ಟೆಗಳನ್ನು ವಿದ್ಯಾರ್ಥಿಗಳು ಧರಿಸಬೇಕು ಅಂತ ಸರ್ಕಾರದ

ಹಿಜಾಬ್ ವಿವಾದ; ವಿಸ್ಕ್ರತ ಪೀಠಕ್ಕೆ ವರ್ಗಾವಣೆಗೊಂಡ ಅರ್ಜಿ ವಿಚಾರಣೆ Read More »

ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತಾರೆ: ಸುನೀಲ್‌ಕುಮಾರ್

ಸಮಗ್ರ ನ್ಯೂಸ್ ಡೆಸ್ಕ್: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೂ ಸೇರಿದಂತೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್‌ಕುಮಾರ್ ಹೇಳಿದರು. ಅವರು ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿ ಮಂಗಳೂರಿನಲ್ಲಿ ಕಾಂಗ್ರೆಸ್, ಎಸ್‌ಡಿಪಿಐ ಮತ್ತು ಪಿಎಫ್‌ಐ ಒಗ್ಗಟ್ಟಾಗಿವೆ. ದೇಶ ವಿಭಜನೆಗೆ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದರು. ಹಿಜಾಬ್‌ಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇಂದು ಮಧ್ಯಾಹ್ನದ ಮತ್ತೊಮ್ಮೆ ವಿಚಾರಣೆ ನಡೆಯಲಿದ್ದು, ನ್ಯಾಯಾಲಯ ಏನು ಆದೇಶ ನೀಡುತ್ತದೆ ಎಂಬುದನ್ನು ನಾವೆಲ್ಲರೂ

ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತಾರೆ: ಸುನೀಲ್‌ಕುಮಾರ್ Read More »

ಮಂಗಳೂರು: ಎಟಿಎಂನಿಂದ ದರೋಡೆಗೆ ಯತ್ನ| ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್ ಡೆಸ್ಕ್: ವ್ಯಕ್ತಿಯೋರ್ವ ಎಟಿಎಂ ಯಂತ್ರವನ್ನು ಜಖಂಗೊಳಿಸಿ ಅದರಲ್ಲಿದ್ದ ಹಣವನ್ನು ದೋಚಲು ವಿಫಲ ಯತ್ನ ನಡೆಸಿದ ಘಟನೆ ತೊಕ್ಕೊಟ್ಟು ಬಳಿ ಇರುವ ಬರೋಡಾ ಬ್ಯಾಂಕ್ ಎಟಿಎಂ ಬಳಿ ಫೆ.9 ರ ನಸುಕಿನ ವೇಳೆ ನಡೆದಿದೆ. ಎಟಿಎಂನಿಂದ ದರೋಡೆಗೆ ವಿಫಲ ಯತ್ನ ನಡೆಸಿದ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಬಾಚನಳ್ಳಿಯ ಬೀರಪ್ಪ ಎಂದು ಗುರುತಿಸಲಾಗಿದೆ. ಇಂದು ನಸುಕಿನ ಜಾವ ಸುಮಾರು 2 ಗಂಟೆ ವೇಳೆಗೆ ಎಟಿಎಂ ನುಗ್ಗಿದ ಆರೋಪಿ ಎಟಿಎಂ ಯಂತ್ರವನ್ನು ಜಖಂಗೊಳಿಸಿ ಹಣ ದೋಚಲು ಯತ್ನಿಸಿದ್ದಾನೆ. ಆದರೆ

ಮಂಗಳೂರು: ಎಟಿಎಂನಿಂದ ದರೋಡೆಗೆ ಯತ್ನ| ಆರೋಪಿ ಪೊಲೀಸ್ ವಶಕ್ಕೆ Read More »