February 2022

ಕಡಬ: ಅಪ್ರಾಪ್ತ ಸೊಸೆಯನ್ನೇ ಮೋಹಿಸಿದ ಮಾವ; ಆರೋಪಿಯ ಬಂಧನ

ಸಮಗ್ರ ಕ್ರೈಂ ಡೆಸ್ಕ್: ಸ್ವಂತ ತಂಗಿಯ ಮಗಳಿಗೆ ನಿರಂತರ ಕಿರುಕುಳ ಹಾಗೂ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಮಾವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣೆಯಲ್ಲಿ ಪೊಕ್ಸೊ ಪ್ರಕರಣ ಸೇರಿದಂತೆ ಇತರ ಪ್ರಕರಣಗಳು ದಾಖಲಾಗಿದೆ. ಜಾನ್ ಬಂಧಿತ ಆರೋಪಿ. ಅಜ್ಜಿಯ ಜೊತೆಯಲ್ಲಿ ವಾಸವಾಗಿರುವ ತಾಯಿ ಕಳೆದುಕೊಂಡ ಅಪ್ರಾಪ್ತ ಬಾಲಕಿ ತನ್ನ ತೋಟದಲ್ಲಿ ನೀರು ಹಾಯಿಸುತ್ತಿರುವ ಸ್ಪಿಂಕ್ಲರ್ ಸೆಟ್ ಮಾಡುತ್ತಿದ್ದ ಸಂದರ್ಭದಲ್ಲಿ ಆಕೆಯ ಸ್ವಂತ ಮಾವ ಜಾನ್ ಎಂಬಾತನು ಬಂದು ಬಾಲಕಿಯ ಮಾನಭಂಗಕ್ಕೆ ಯತ್ನಿಸಿ, ಹಲ್ಲೆ ನಡೆಸಿರುವ ಬಗ್ಗೆ […]

ಕಡಬ: ಅಪ್ರಾಪ್ತ ಸೊಸೆಯನ್ನೇ ಮೋಹಿಸಿದ ಮಾವ; ಆರೋಪಿಯ ಬಂಧನ Read More »

ಪುತ್ತೂರು: ಮರದ ಕೊಂಬೆ ಬಿದ್ದು ಯುವಕ ದುರ್ಮರಣ

ಸಮಗ್ರ ಕ್ರೈ ಡೆಸ್ಕ್: ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ತಿಂಗಳಾಡಿ ಸಮೀಪದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ದುರ್ದೈವಿ. ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ಮರ ಕಡಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತ ಯುವಕ ಬಾತಿಷ್ ಚಿರಪರಿಚಿತರಾಗಿದ್ದು, ಕೂಡುರಸ್ತೆ SKSSF ಸಕ್ರಿಯ ಸದಸ್ಯರಾಗಿದ್ದ. ಎಲ್ಲರೊಂದಿಗೆ ಆತ್ಮೀಯವಾಗಿರುತ್ತಿದ್ದ ಈತನ ದಾರುಣ ಸಾವು ಕುಟುಂಬ

ಪುತ್ತೂರು: ಮರದ ಕೊಂಬೆ ಬಿದ್ದು ಯುವಕ ದುರ್ಮರಣ Read More »

ಮಂಡ್ಯ: ಭಾವನ ಮೇಲಿನ ಮೋಹಕ್ಕೆ ತಂಗಿ ಕುಟುಂಬದ ನೆತ್ತರು ಬಸಿದ ಹಂತಕಿ| ನಡುರಾತ್ರಿ ರಕ್ತ ಹರಿಸಿದವರ ಬಂಧನ

ಸಮಗ್ರ ನ್ಯೂಸ್ ಡೆಸ್ಕ್: ಮಂಡ್ಯವನ್ನು ಬೆಚ್ಚಿಬೀಳಿಸಿದ ನಾಲ್ವರು ಮಕ್ಕಳು ಸೇರಿ ಐವರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಪ್ಪನ ಮಗಳಿಂದಲೇ ರಣಭೀಕರ ಕೃತ್ಯ ನಡೆದಿದೆ ಎಂದು ತಿಳಿದುಬಂದಿದ್ದು‌ ಮಂಡ್ಯ ಜನತೆಗೆ ಆಘಾತ ತಂದಿದೆ ‌ ಭಾವನ ಮೇಲಿನ ವ್ಯಾಮೋಹಕ್ಕೆ ತಂಗಿಯನ್ನು ಕೊಲೆ ಮಾಡಿದ್ದಲ್ಲದೆ, ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಉಳಿದ ನಾಲ್ವರು ಮಕ್ಕಳನ್ನು ಪಾತಕಿ ಹತ್ಯೆಗೈದಿದ್ದಾಳೆ. ಆರೋಪಿ ಲಕ್ಷ್ಮಿ (30) ಹಾಗೂ ಕೊಲೆಯಾದ ಲಕ್ಷ್ಮಿ (26) ಗಂಡ ಗಂಗಾರಾಮ್ ಜತೆ ವಿವಾಹೇತರ ಸಂಬಂಧವಿತ್ತು. ಮದುವೆಯಾಗಿ ಎರಡು ಮಕ್ಕಳ

ಮಂಡ್ಯ: ಭಾವನ ಮೇಲಿನ ಮೋಹಕ್ಕೆ ತಂಗಿ ಕುಟುಂಬದ ನೆತ್ತರು ಬಸಿದ ಹಂತಕಿ| ನಡುರಾತ್ರಿ ರಕ್ತ ಹರಿಸಿದವರ ಬಂಧನ Read More »

ಮಹಿಳಾ ಪೊಲೀಸರ ಸಮವಸ್ತ್ರ ಅಳತೆ ತೆಗೆದ ಪುರುಷ ಟೈಲರ್‌ಗಳು| ಮಹಿಳಾ ಅಧಿಕಾರಿಗಳಿಂದ ಆಕ್ಷೇಪ

ಸಮಗ್ರ ನ್ಯೂಸ್ ಡೆಸ್ಕ್: ಸಮವಸ್ತ್ರಕ್ಕಾಗಿ ಪುರುಷ ಟೈಲರ್‌ಗಳು ಮಹಿಳಾ ಪೊಲೀಸ್ ಸಿಬ್ಬಂದಿಯ ಅಳತೆ ತೆಗೆದುಕೊಳ್ಳುತ್ತಿರುವ ಚಿತ್ರಗಳು ಮತ್ತು ವಿಡಿಯೊಗಳು ವೈರಲ್ ಆಗಿವೆ. ಆಂದ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಅಳತೆ ತೆಗೆದುಕೊಳ್ಳಲು ಪುರುಷ ಟೈಲರ್‌ಗಳನ್ನು ನಿಯೋಜಿಸಿದ್ದನ್ನು ಗಮನಿಸಿದ ಮಹಿಳಾ ಅಧಿಕಾರಿಗಳು ಇದಕ್ಕೆ ಆಕ್ಷೇಪದ ಜೊತೆ ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ, ಪೊಲೀಸ್ ಅಧೀಕ್ಷಕ (ಎಸ್‌ಪಿ) ವಿಜಯ ರಾವ್ ಅವರು ಮಧ್ಯಪ್ರವೇಶಿಸಿ ಪುರುಷ ಟೈಲರ್‌ಗಳ ತಂಡವನ್ನು ಬದಲಾಯಿಸಿದರು. ಜೊತೆಗೆ ಈ ಘಟನೆಯನ್ನು ಸಂಪೂರ್ಣವಾಗಿ ಬಗೆಹರಿಸಲು ಹೆಚ್ಚುವರಿ ಎಸ್‌ಪಿ

ಮಹಿಳಾ ಪೊಲೀಸರ ಸಮವಸ್ತ್ರ ಅಳತೆ ತೆಗೆದ ಪುರುಷ ಟೈಲರ್‌ಗಳು| ಮಹಿಳಾ ಅಧಿಕಾರಿಗಳಿಂದ ಆಕ್ಷೇಪ Read More »

ಬಟ್ಟೆ ಧರಿಸುವುದು ಮಹಿಳೆಯ ಹಕ್ಕು; ಬಿಕಿನಿ, ಹಿಜಾಬ್ ಯಾವುದೂ ತೊಟ್ಟರೂ ಅಡ್ಡಿಯಿಲ್ಲ – ಪ್ರಿಯಾಂಕ ಗಾಂಧಿ

ಸಮಗ್ರ ನ್ಯೂಸ್ ಡೆಸ್ಕ್: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ಗದ್ದಲ ಕುರಿತು ರಾಹುಲ್ ಗಾಂಧಿ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಪ್ರತಿಕ್ರಿಯಿಸಿದ್ದು, ಬಲವಂತದ ವಸ್ತ್ರ ಸಂಹಿತೆಯನ್ನು ವಿರೋಧಿಸಿದ್ದಾರೆ. ಲಡಕಿ ಹೂಂನಾ ಲಡ್ ಸಕ್ತಿಹೂ ಎಂಬ ಹ್ಯಾಸ್ ಟ್ಯಾಗ್ ನಲ್ಲಿ ಟ್ವಿಟ್ ಮಾಡಿರುವ ಪ್ರಿಯಾಂಕ ಅವರು, ಬಿಕಿನಿ, ಘೂಂಘಾಟ್, ಜೀನ್ಸ್ ಅಥವಾ ಹಿಜಾಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ”

ಬಟ್ಟೆ ಧರಿಸುವುದು ಮಹಿಳೆಯ ಹಕ್ಕು; ಬಿಕಿನಿ, ಹಿಜಾಬ್ ಯಾವುದೂ ತೊಟ್ಟರೂ ಅಡ್ಡಿಯಿಲ್ಲ – ಪ್ರಿಯಾಂಕ ಗಾಂಧಿ Read More »

ಸುಳ್ಯ: ಅಪಘಾತದಲ್ಲಿ ಪತ್ತೆಯಾದ ಭಿನ್ನ ಕೋಮಿನ ಜೋಡಿ ಪ್ರಕರಣಕ್ಕೆ ತಿರುವು| ಹಿಂದೂ ಸಂಘಟನಾ ಕಾರ್ಯಕರ್ತರ ಮೇಲೆ ದೂರು ನೀಡಿದ ಜೋಡಿ|

ಸಮಗ್ರ ಕ್ರೈಂ ಡೆಸ್ಕ್: ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆನ್ನಲ್ಲೇ ಅವರ ಮೇಲೆ ಹಲ್ಲೆ ನಡೆಸಲು ಬಂದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಲ್ಕು ಮಂದಿ ಕಾರ್ಯಕರ್ತರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎನ್ನಲಾಗಿದೆ. ಮಂಗಳವಾರ ತಾಲೂಕಿನ ಆಲೆಟ್ಟಿ ಕೋಲ್ಚಾರು ಅಂತರರಾಜ್ಯ ರಸ್ತೆಯಲ್ಲಿ ಕೇರಳದ ಬಂದಡ್ಕ ಕಡೆಯಿಂದ ಬಂದ ಬ್ಯಾಲೆನೊ ಕಾರು ಅತೀ ವೇಗದಿಂದ ಬಂದು ನಾಗಪಟ್ಟಣ ವಿಶ್ರಾಂತಿ ಗೃಹದ ಬಳಿಯ ತಿರುವಿನಲ್ಲಿ ಪಲ್ಟಿಯಾಗಿತ್ತು. ಮಡಿಕೇರಿ

ಸುಳ್ಯ: ಅಪಘಾತದಲ್ಲಿ ಪತ್ತೆಯಾದ ಭಿನ್ನ ಕೋಮಿನ ಜೋಡಿ ಪ್ರಕರಣಕ್ಕೆ ತಿರುವು| ಹಿಂದೂ ಸಂಘಟನಾ ಕಾರ್ಯಕರ್ತರ ಮೇಲೆ ದೂರು ನೀಡಿದ ಜೋಡಿ| Read More »

ಪತ್ರಕರ್ತರು ದೇಶದ ಭದ್ರತೆ, ಸಮಗ್ರತೆಗೆ ವ್ಯತಿರಿಕ್ತವಾಗಿ ನಡೆದರೆ ಮಾನ್ಯತೆ ರದ್ದು – ಹೊಸ ನಿಯಮಾವಳಿ ರೂಪಿಸಿದ ಕೇಂದ್ರ

ಸಮಗ್ರ ನ್ಯೂಸ್ ಡೆಸ್ಕ್: ಪತ್ರಕರ್ತರು ದೇಶದ ಭದ್ರತೆ, ಸಾರ್ವಭೌಮತೆ ಹಾಗೂ ಸಮಗ್ರತೆಗೆ ವ್ಯತಿರಿಕ್ತವಾಗಿ ನಡೆದುಕೊಂಡರೆ ಅವರಿಗೆ ಸರ್ಕಾರದಿಂದ ನೀಡಿರುವ ಮಾನ್ಯತೆ ರದ್ದುಪಡಿಸುವುದಾಗಿ ಕೇಂದ್ರ ಸರ್ಕಾರ ಹೊಸ ನಿಯಮಾವಳಿ ಪ್ರಕಟಿಸಿದೆ. ಸಾರ್ವಜನಿಕ ಶಿಸ್ತು, ನೈತಿಕತೆ, ಗೌರವ, ವಿದೇಶಗಳೊಂದಿಗಿನ ಸಂಬಂಧಕ್ಕೆ ಅಪಚಾರ ಎಸಗಿದರೂ ಮಾನ್ಯತೆ ರದ್ದಾಗಲಿದೆ. ಜೊತೆಗೆ, ನ್ಯಾಯಾಂಗ ನಿಂದನೆ, ಮಾನನಷ್ಟಅಥವಾ ಅಪರಾಧಕ್ಕೆ ಪ್ರಚೋದನೆ ನೀಡುವಂತಹ ಪ್ರಕರಣಗಳಲ್ಲಿ ತೊಡಗಿಕೊಂಡರೂ ಕೂಡ ಪತ್ರಕರ್ತರ ಮಾನ್ಯತೆ ರದ್ದುಪಡಿಸುವುದಕ್ಕೆ ಅವಕಾಶ ನೀಡಲಾಗಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಸೋಮವಾರ ‘ದಿ ಸೆಂಟ್ರಲ್‌ ಮೀಡಿಯಾ

ಪತ್ರಕರ್ತರು ದೇಶದ ಭದ್ರತೆ, ಸಮಗ್ರತೆಗೆ ವ್ಯತಿರಿಕ್ತವಾಗಿ ನಡೆದರೆ ಮಾನ್ಯತೆ ರದ್ದು – ಹೊಸ ನಿಯಮಾವಳಿ ರೂಪಿಸಿದ ಕೇಂದ್ರ Read More »

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ| ವಕೀಲ ರಾಜೇಶ್ ಭಟ್ ಗೆ ಜಾಮೀನು

ಸಮಗ್ರ ನ್ಯೂಸ್ ಡೆಸ್ಕ್: ಇಂಟರ್ನ್​​ಶಿಪ್​ಗೆಂದು ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬರ ಮೇಲೆ ತನ್ನ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿರಿಯ ವಕೀಲ ಕೆ.ಎಸ್​.ಎನ್​. ರಾಜೇಶ್​ ಭಟ್​ಗೆ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ. ಸೋಮವಾರ ಜಾಮೀನು ಮಂಜೂರಾಗಿದ್ದು, ಜಾಮೀನು ಪ್ರಕ್ರಿಯೆ ಮುಗಿಸಿ ಇನ್ನೆರಡು ದಿನದಲ್ಲಿ ರಾಜೇಶ್​ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ. ಕೆ.ಎಸ್​.ಎನ್​. ರಾಜೇಶ್ ಭಟ್​ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ 2021ರ ಅಕ್ಟೋಬರ್​ನಲ್ಲಿ ದೂರು ದಾಖಲಿಸಿದ್ದರು. ಕಚೇರಿಯಲ್ಲಿ ಕಚೇರಿಯಲ್ಲೇ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ| ವಕೀಲ ರಾಜೇಶ್ ಭಟ್ ಗೆ ಜಾಮೀನು Read More »

ತಾರಕಕ್ಕೇರಿದ ಹಿಜಾಬ್ ವಿವಾದ|ಕಾಲೇಜು ಶಿಕ್ಷಕನಿಗೆ ರಾಡ್‍ನಿಂದ ಮಾರಣಾಂತಿಕ ಹಲ್ಲೆ

ಬಾಗಲಕೋಟೆ: ಶಿರವಸ್ತ್ರ- ಕೇಸರಿ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಕಾಲೇಜಿನ ಶಿಕ್ಷಕರೊಬ್ಬರಿಗೆ ಕಿಡಿಗೇಡಿಗಳು ರಾಡ್‍ನಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಬನಹಟ್ಟಿಯಲ್ಲಿ ನಡೆದಿದೆ. ಬನಹಟ್ಟಿಯ ಖಾಸಗಿ ಕಾಲೇಜಿನ ಶಿಕ್ಷಕ ಮಂಜುನಾಥ್ ನಾಯಕ್ ಹಲ್ಲೆಗೆ ಒಳಗಾದವರು. ಸಂಜೆ ಹೊತ್ತಿಗೆ ಶಿಕ್ಷಕ ಮಂಜುನಾಥ್ ನಾಯಕ್ ಕಾಲೇಜು ಬಳಿ ರಸ್ತೆ ದಾಟುವಾಗ ಕಿಡಿಗೇಡಿಗಳು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು, ಬನಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾರಕಕ್ಕೇರಿದ ಹಿಜಾಬ್ ವಿವಾದ|ಕಾಲೇಜು ಶಿಕ್ಷಕನಿಗೆ ರಾಡ್‍ನಿಂದ ಮಾರಣಾಂತಿಕ ಹಲ್ಲೆ Read More »

ರಕ್ಷಣೆಗೆ ಬರಲೇ ಇಲ್ಲ ಸೂಪರ್ ಹೀರೋ| ವೆಬ್ ಸರಣಿ‌ ನೋಡಿ 11ನೇ ಮಹಡಿಯಿಂದ ಹಾರಿದ‌ ಬಾಲಕ ಸಾವು

ಸಮಗ್ರ ಡಿಜಿಟಲ್ ಡೆಸ್ಕ್: ವೆಬ್ ಸರಣಿಗೆ ಅಡಿಕ್ಟ್ ಆಗಿದ್ದ ಬಾಲಕನೊಬ್ಬ ಕಟ್ಟಡದಿಂದ ಕೆಳಗೆ ಹಾರಿ ಪ್ರಾಣ ಬಿಟ್ಟ ಆಘಾತಕಾರಿ ಘಟನೆ ಕೊಲ್ಕತ್ತಾದಲ್ಲಿ ನಡೆದಿದೆ. 12 ವರ್ಷದ ಬಾಲಕ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಹಾರಿದ್ದಾನೆ. ಪ್ಲಾಟಿನಂ ಎಂಡ್ ವೆಬ್ ಸರಣಿಯಲ್ಲಿ ತೋರಿಸಿದಂತೆ, ನನ್ನನ್ನು ರಕ್ಷಿಸಲು ಸೂಪರ್‌ ಹೀರೋ ಬರುತ್ತಾನೆಂದು ಬಾಲಕ ನಂಬಿದ್ದಾನೆ. ಇದನ್ನು ಪರೀಕ್ಷಿಸಲು ಆತ ಮೇಲಿಂದ ಹಾರಿದ್ದಾನೆ ಎನ್ನಲಾಗಿದೆ. ಪೋಲೀಸರ ಪ್ರಕಾರ, ಈ ಜಪಾನೀಸ್ ಧಾರಾವಾಹಿಯು ಕಾಲ್ಪನಿಕ ಕಥೆಯನ್ನು ಆಧರಿಸಿದೆ. ಇದರಲ್ಲಿ ಹದಿಹರೆಯದ ನಾಯಕನು ಕಟ್ಟಡದಿಂದ ಜಿಗಿಯುತ್ತಾನೆ.

ರಕ್ಷಣೆಗೆ ಬರಲೇ ಇಲ್ಲ ಸೂಪರ್ ಹೀರೋ| ವೆಬ್ ಸರಣಿ‌ ನೋಡಿ 11ನೇ ಮಹಡಿಯಿಂದ ಹಾರಿದ‌ ಬಾಲಕ ಸಾವು Read More »