ಮಡಿಕೇರಿ: ಕೇಸರಿ ಶಾಲು ಹಾಕುವ ವಿಚಾರದಲ್ಲಿ ಒಂದೇ ಗುಂಪಿನೊಳಗೆ ಘರ್ಷಣೆ; ವಿದ್ಯಾರ್ಥಿಗೆ ಚೂರಿ ಇರಿತ
ಸಮಗ್ರ ನ್ಯೂಸ್ ಡೆಸ್ಕ್: ಕಾಲೇಜು ಒಳಗೆ ಕೇಸರಿ ಶಾಲು ಹಾಕುವ ವಿಚಾರದಲ್ಲಿ ಒಂದೇ ಗುಂಪಿನ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದು ವಿದ್ಯಾರ್ಥಿ ಮೇಲೆ ಚಾಕು ದಾಳಿ ನಡೆದಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ಸುಂದರನಗರ ಕಾಲೇಜಿನ ಆವರಣದಲ್ಲಿ ಸಂಭವಿಸಿದೆ. ಸುಂದರನಗರ ಕಾಲೇಜು ಸೀನಿಯರ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕುವಂತೆ ಅಂತಿಮ ವರ್ಷದ ವಿದ್ಯಾರ್ಥಿಗಳು ಒತ್ತಾಯ ಮಾಡಿದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಂತಿಮ ವರ್ಷದ ವಿದ್ಯಾರ್ಥಿ ಸಂದೀಪ್ ಎಂಬಾತನ ಹೆಗಲು ಹಾಗೂ […]
ಮಡಿಕೇರಿ: ಕೇಸರಿ ಶಾಲು ಹಾಕುವ ವಿಚಾರದಲ್ಲಿ ಒಂದೇ ಗುಂಪಿನೊಳಗೆ ಘರ್ಷಣೆ; ವಿದ್ಯಾರ್ಥಿಗೆ ಚೂರಿ ಇರಿತ Read More »