February 2022

‘ಮುಸ್ಲಿಂ ಹೆಣ್ಮಕ್ಳೇ ಹೆದರಬೇಡಿ, ಮುನ್ನುಗ್ಗಿ’; ಹಿಜಾಬ್ ವಿವಾದ ಕುರಿತು ಹಿಂದೂ ಸಹೋದರಿ ಹೇಳೋದೇನು ಗೊತ್ತಾ?

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್ ಕುರಿತ ಮೇಲಾಟಗಳು ತಾರಕಕ್ಕೆ ಏರುತ್ತಿರುವಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧಗಳ ಚರ್ಚೆ ಜೋರಾಗುತ್ತಿದೆ. ಕೆಲವು ಮಂದಿ ಹಿಜಾಬ್ ಕುರಿತು ಸಮರ್ಥನೆ ಮಾಡಿಕೊಂಡರೆ ಮತ್ತೆ ಹಲವರು ಇದರ ವಿರುದ್ದ ಮಾತನಾಡುತ್ತಿದ್ದಾರೆ. ಈ ನಡುವೆ ತರಗತಿಯಲ್ಲಿ ಹಿಜಾಬ್ ಧಾರಣೆ ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುತ್ತಾ‌ ಬರುತ್ತಿದ್ದು, ಕಾಲೇಜು ಮುಖ್ಯಸ್ಥರಿಗೆ ತಲೆನೋವಾಗಿ ಪರಿಣಮಿಸಿದೆ. ಸರ್ಕಾರ ಸಮವಸ್ತ್ರ ಕುರಿತು ಕಠಿಣ ಆದೇಶ ತಂದರೂ ಅದ್ಯಾವುದಕ್ಕೂ ಕಿಮ್ಮತ್ತು ನೀಡದೆ ವಿದ್ಯಾರ್ಥಿಗಳು ಬಣ್ಣಗಳ ಹೋರಾಟದಲ್ಲಿ ತೊಡಗಿರುವುದು […]

‘ಮುಸ್ಲಿಂ ಹೆಣ್ಮಕ್ಳೇ ಹೆದರಬೇಡಿ, ಮುನ್ನುಗ್ಗಿ’; ಹಿಜಾಬ್ ವಿವಾದ ಕುರಿತು ಹಿಂದೂ ಸಹೋದರಿ ಹೇಳೋದೇನು ಗೊತ್ತಾ? Read More »

ಮಂಗಳೂರು: ಮುಸ್ಲಿಂ ಯುವಕನ‌ ಮೇಲೆ ಹಲ್ಲೆ

ಸಮಗ್ರ ನ್ಯೂಸ್ ಡೆಸ್ಕ್: ಮುಸ್ಲಿಂ ಯುವಕನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ. ಇಬ್ರಾಹೀಂ ಹರ್ಷದ್ (31) ಹಲ್ಲೆಗೊಳಗಾದ ಯುವಕ. ಖಾಸಗಿ ಬಸ್ ನಿರ್ವಾಹಕ ಯಶ್ಚಿತ್ ಹಾಗೂ ಇತರ ಇಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಹಲ್ಲೆಗೊಳಗಾದ ಯುವಕ‌ ಆರೋಪಿಸಿದ್ದಾರೆ. ದುಷ್ಕರ್ಮಿಗಳಲ್ಲಿ‌ ಓರ್ವ ಸಂಘಪರಿವಾರ ಸಂಘಟನೆಯಲ್ಲಿ‌ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಸಂತ್ರಸ್ತ ಯುವ ರಿಕ್ಷಾ ಚಾಲಕನಾಗಿದ್ದು, ತೊಕ್ಕೊಟ್ಟು ಆಟೋ ರಿಕ್ಷಾ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರನ್ನು ಕರೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಈ

ಮಂಗಳೂರು: ಮುಸ್ಲಿಂ ಯುವಕನ‌ ಮೇಲೆ ಹಲ್ಲೆ Read More »

ರಾಜ್ಯದಲ್ಲಿ ತಾರಕಕ್ಕೇರಿದ ಹಿಜಾಬ್ ವಿವಾದ| ಈ ಮುಸ್ಲಿಂ ಸಹೋದರಿ ಹಿಜಾಬ್ ಬಗ್ಗೆ ಹೇಳೋದೇನು ಗೊತ್ತಾ?

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್ ಕುರಿತ ಮೇಲಾಟಗಳು ತಾರಕಕ್ಕೆ ಏರುತ್ತಿರುವಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧಗಳ ಚರ್ಚೆ ಜೋರಾಗುತ್ತಿದೆ. ಕೆಲವು ಮಂದಿ ಹಿಜಾಬ್ ಕುರಿತು ಸಮರ್ಥನೆ ಮಾಡಿಕೊಂಡರೆ ಮತ್ತೆ ಹಲವರು ಇದರ ವಿರುದ್ದ ಮಾತನಾಡುತ್ತಿದ್ದಾರೆ. ಈ ನಡುವೆ ತರಗತಿಯಲ್ಲಿ ಹಿಜಾಬ್ ಧಾರಣೆ ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುತ್ತಾ‌ ಬರುತ್ತಿದ್ದು, ಕಾಲೇಜು ಮುಖ್ಯಸ್ಥರಿಗೆ ತಲೆನೋವಾಗಿ ಪರಿಣಮಿಸಿದೆ. ಸರ್ಕಾರ ಸಮವಸ್ತ್ರ ಕುರಿತು ಕಠಿಣ ಆದೇಶ ತಂದರೂ ಅದ್ಯಾವುದಕ್ಕೂ ಕಿಮ್ಮತ್ತು ನೀಡದೆ ವಿದ್ಯಾರ್ಥಿಗಳು ಬಣ್ಣಗಳ ಹೋರಾಟದಲ್ಲಿ ತೊಡಗಿರುವುದು

ರಾಜ್ಯದಲ್ಲಿ ತಾರಕಕ್ಕೇರಿದ ಹಿಜಾಬ್ ವಿವಾದ| ಈ ಮುಸ್ಲಿಂ ಸಹೋದರಿ ಹಿಜಾಬ್ ಬಗ್ಗೆ ಹೇಳೋದೇನು ಗೊತ್ತಾ? Read More »

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಹೊಟೇಲಿನೊಳಗೆ ನುಗ್ಗಿದ‌ ಕಾರು

ಸಮಗ್ರ ನ್ಯೂಸ್ ಡೆಸ್ಕ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಹೊಟೇಲಿಗೆ ನುಗ್ಗಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುತ್ತಿದ್ದ ಸಾಗುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಟೇಲ್ ಒಳಗೆ ನುಗ್ಗಿದೆ. ಪರಿಣಾಮ ಹೊಟೇಲ್ ಮಾಲಕರಾದ ರಿಯಾಝ್ ಅವರು ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಹೊಟೇಲಿನೊಳಗೆ ನುಗ್ಗಿದ‌ ಕಾರು Read More »

ರಾಜ್ಯದ ಕಾಲೇಜು ಕ್ಯಾಂಪಸ್ ಗಳಲ್ಲಿ ಕಲರ್ ವಾರ್| ಹಿಜಾಬ್, ಕೇಸರಿ‌ ಬಳಿಕ ನೀಲಿ ಶಾಲು ಎಂಟ್ರಿ| ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು|

ಸಮಗ್ರ ನ್ಯೂಸ್ ಡೆಸ್ಕ್: ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದರೂ ಇಂದು ರಾಜ್ಯದ ಬಹುತೇಕ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರೆ, ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಇದರಿಂದ ಕಾಲೇಜು ಆಡಳಿತ ಮಂಡಳಿಗೆ ತಲೆ ನೋವಾಗಿದ್ದು ಮುಂದೆ ಏನು ಎಂಬ ಭಯದಲ್ಲಿ ಕುಳಿತಿದ್ದಾರೆ. ಸದ್ಯ ಕೆಲ ಕಾಲೇಜುಗಳಲ್ಲಿ ರಜೆ ಘೋಷಿಸಲಾಗಿದೆ. ಕೆಲವು ಕಡೆ ವಿದ್ಯಾರ್ಥಿಗಳಿಗೆ ಕ್ಲಾಸ್ ರೂಂ ಪ್ರವೇಶಕ್ಕೆ ತಡೆ ಹಿಡಿಯಲಾಗಿದೆ. ಇದರ ಜೊತೆಗೆ ಹಿಜಾಬ್,

ರಾಜ್ಯದ ಕಾಲೇಜು ಕ್ಯಾಂಪಸ್ ಗಳಲ್ಲಿ ಕಲರ್ ವಾರ್| ಹಿಜಾಬ್, ಕೇಸರಿ‌ ಬಳಿಕ ನೀಲಿ ಶಾಲು ಎಂಟ್ರಿ| ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು| Read More »

ಮದ್ರಸಾ ಉಸ್ತಾದ್ ನಿಂದ‌ ಬಾಲಕಿಯರಿಗೆ ಲೈಂಗಿಕ ಕಿರುಕುಳ| ಗುರುವಿಲ್ಲದ ವಿದ್ಯೆ ಕಲಿಸಲು ಹೊರಟ ಕಾಮುಕ ಗುರು!!

ಸಮಗ್ರ ನ್ಯೂಸ್ ಡೆಸ್ಕ್ : ಮದ್ರಸಾದಲ್ಲಿ ಮಕ್ಕಳಿಗೆ ವಿದ್ಯೆ ಕಲಿಸಬೇಕಾದ ಗುರುವೊಬ್ಬ ಕಾಮಪಾಠ‌ ಮಾಡಿದ ಆರೋಪ ಕೇಳಿ ಬಂದಿದ್ದು, ಈತನ ಕಾಮುಕತನಕ್ಕೆ ಅಪ್ರಾಪ್ತ ಬಾಲಕಿಯರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಶಂಶುಲ್ ಹುದಾ ಮದ್ರಸಾ ಶಾಲೆ, ಕುಂಡಡ್ಕ ಇಲ್ಲಿನ ಉಸ್ತಾದ್ ಸಿರಾಜುದ್ದೀನ್ ಮದನಿ ಎಂಬಾತ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣೆಯಲ್ಲಿ

ಮದ್ರಸಾ ಉಸ್ತಾದ್ ನಿಂದ‌ ಬಾಲಕಿಯರಿಗೆ ಲೈಂಗಿಕ ಕಿರುಕುಳ| ಗುರುವಿಲ್ಲದ ವಿದ್ಯೆ ಕಲಿಸಲು ಹೊರಟ ಕಾಮುಕ ಗುರು!! Read More »

ಲಿಪ್‌ಲಾಕ್ ಮಾಡಿದ ‘ಕಿಲಾಡಿ’ ರವಿತೇಜ| ಸಿನಿಮಾ ಪ್ರಮೋಷನ್ ಗೆ ಮುತ್ತಿನ ಮಳೆ

ಸಮಗ್ರ ಫಿಲಂ ಡೆಸ್ಕ್: ತೆಲುಗಿನಲ್ಲಿ ತಯಾರಾಗಿರುವ ‘ಕಿಲಾಡಿ’ ಸಿನಿಮಾ ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಬಿಡುಗಡೆ ಆಗಲಿದೆ. ಫೆ.11ರಂದು ಈ ಸಿನಿಮಾವನ್ನು ರಿಲೀಸ್​ ಮಾಡಲು ತೀರ್ಮಾನಿಸಲಾಗಿದೆ. ಈಗಾಗಲೇ ಬಿಡುಗಡೆ ಆಗಿರುವ ಹಾಡುಗಳು ಜನಮೆಚ್ಚುಗೆ ಗಳಿಸಿವೆ. ಭರ್ಜರಿಯಾಗಿ ಪ್ರಚಾರ ಮಾಡುತ್ತಿರುವ ಚಿತ್ರತಂಡಕ್ಕೆ ಈಗ ಈ ಲಿಪ್​ ಲಾಕ್​ ಫೋಟೋ ವರದಾನವಾಗಿದೆ. ಈ ಫೋಟೋದಲ್ಲಿ ಇರುವ ನಟಿ ಯಾರು ಎಂಬುದು ಬಹಿರಂಗ ಆಗಿಲ್ಲ. ಆ ಪ್ರಶ್ನೆಗೆ ಉತ್ತರ ತಿಳಿಯಬೇಕು ಎಂದರೆ ಪ್ರೇಕ್ಷಕರು ಚಿತ್ರಮಂದಿರಕ್ಕೆ ಹೋಗಬೇಕಾಗುವುದು ಅನಿವಾರ್ಯ.

ಲಿಪ್‌ಲಾಕ್ ಮಾಡಿದ ‘ಕಿಲಾಡಿ’ ರವಿತೇಜ| ಸಿನಿಮಾ ಪ್ರಮೋಷನ್ ಗೆ ಮುತ್ತಿನ ಮಳೆ Read More »

ಮುಂಜಾನೆ ಚಳಿ,ಮಂಜು; ಮಧ್ಯಾಹ್ನ ಸೆಕೆ; ಸಂಜೆ‌ ತುಂತುರು ಮಳೆ| ಕರಾವಳಿಯಲ್ಲಿ ಬದಲಾದ ವಾತಾವರಣ

ಸಮಗ್ರ ನ್ಯೂಸ್ ಡೆಸ್ಕ್: ಕರಾವಳಿಯಲ್ಲಿ ಕೆಲವು ದಿನಗಳಿಂದ ಬೆಳಗಿನ ಸಮಯ ಉತ್ತಮ ಚಳಿ ಕಾಣಿಸಿಕೊಳ್ಳುತ್ತಿದೆ. ಬೆಳಗ್ಗೆ ಮಂಜು ಮುಸುಕಿದ ವಾತಾವರಣವೂ ಕಂಡುಬರುತ್ತಿದೆ. ರವಿವಾರ ಸಂಜೆಯ ವೇಳೆಗೆ ಕೊಡಗು, ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಮೋಡ ಕವಿದ ವಾತಾವರಣವೂ ಕಂಡು ಬಂದಿದ್ದು, ಸುಳ್ಯ ತಾಲೂಕಿನ ಬಾಳಿಲ ಮತ್ತಿತರ ಕೆಲವೆಡೆ ತುಂತುರು ಮಳೆಯಾಗಿದೆ. ಉಡುಪಿ ಭಾಗದಲ್ಲಿ ರವಿವಾರ ಬೆಳಗ್ಗೆ ಮೋಡ ಕಂಡುಬಂದಿತ್ತು. ಮೋಡದ ವಾತಾವರಣ ಸೋಮವಾರ ಕೂಡ ಇರುವ ಸಾಧ್ಯತೆಗಳಿದ್ದು, ಒಂದೆರಡು ಕಡೆ ಚದುರಿದಂತೆ ಮಳೆಯಾಗುವ ಸಂಭಾವ್ಯತೆ ಇದೆ. ರವಿವಾರ ಮಂಗಳೂರು

ಮುಂಜಾನೆ ಚಳಿ,ಮಂಜು; ಮಧ್ಯಾಹ್ನ ಸೆಕೆ; ಸಂಜೆ‌ ತುಂತುರು ಮಳೆ| ಕರಾವಳಿಯಲ್ಲಿ ಬದಲಾದ ವಾತಾವರಣ Read More »

ಗೋಣಿಯಲ್ಲಿ ಕಟ್ಟಿರಿಸಿದ‌್ದ 21 ಕ್ವಿಂಟಾಲ್ ಅಡಿಕೆ ಕಳ್ಳತನ

ಸಮಗ್ರ ನ್ಯೂಸ್ ಡೆಸ್ಕ್: ಅಂಗಳದಲ್ಲಿ ಒಣಗಿಸಿದ್ದ 62 ಮೂಟೆಗಳಷ್ಟು ಸಿಪ್ಪೆಗೋಟು ಅಡಕೆಯನ್ನು ರಾತ್ರೋರಾತ್ರಿ ಕಳ್ಳತನ ಮಾಡಿದ ಪ್ರಕರಣ ತಾಲೂಕಿನ ತಾಳಗುಪ್ಪ ಸಮೀಪದ ತಲವಾಟ ಗ್ರಾಮದಲ್ಲಿ ನಡೆದಿದೆ. ಸುಮಾರು 21 ಕ್ವಿಂಟಾಲ್‌ಗಳಷ್ಟು ಅಡಕೆ ಕಳ್ಳತನ ಆಗಿರಬಹುದು ಎಂದು ಅಂದಾಜಿಲಾಗಿದ್ದು, ಈ ಅಡಕೆಯ ಮೌಲ್ಯ 4.20 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ತಲವಾಟ ಗ್ರಾಮದ ಮೋಹನ ನಾಗಾನಾಯ್ಕ ಹಾಗೂ ನೆರೆಮನೆಯಲ್ಲಿರುವ ಮಾವ ಕನ್ನಪ್ಪ ಶಂಬುಲಿಂಗ ನಾಯ್ಕ ಅವರು ತಮ್ಮ ತಮ್ಮ ತೋಟದ ಗೋಟಡಿಕೆಯನ್ನು ಪಕ್ಕದ ಮನೆಯವರಾದ ಸತ್ಯನಾರಾಯಣ ನಾಗಾನಾಯ್ಕ

ಗೋಣಿಯಲ್ಲಿ ಕಟ್ಟಿರಿಸಿದ‌್ದ 21 ಕ್ವಿಂಟಾಲ್ ಅಡಿಕೆ ಕಳ್ಳತನ Read More »

ತಾಯಿ ಹಾಗೂ ನಾಲ್ಕು ಮಕ್ಕಳು ಮಲಗಿದಲ್ಲಿಯೇ ಬರ್ಬರವಾಗಿ ಹತ್ಯೆ| ಒಂದಿಷ್ಟೂ ಸುಳಿವು ಬಿಡದ ಹಂತಕ

ಸಮಗ್ರ ನ್ಯೂಸ್ ಡೆಸ್ಕ್: ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿದಂತೆ ಐವರನ್ನು ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್.ಎಸ್​ನಲ್ಲಿ ನಡೆದಿದೆ. ಕೆ.ಆರ್.ಎಸ್ ಗ್ರಾಮದ ಬಜಾರ್ ಲೈನ್ ನಿವಾಸಿ ಗಂಗರಾಮ್ ಪತ್ನಿ ಲಕ್ಷ್ಮೀ(30), ಮಕ್ಕಳಾದ ರಾಜ್ (12) ಕೋಮಲ್ (7), ಕುನಾಲ್(5) ಹಾಗೂ ಅಣ್ಣನ ಮಗ ಗೋವಿಂದ್(12) ಕೊಲೆಯಾದ ದುರ್ದೈವಿಗಳು. ಗಂಗರಾಮ್ ಹಾಗೂ ಆತನ ಅಣ್ಣ ಗಣೇಶ್ ಪ್ಲಾಸ್ಟಿಕ್ ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಾಗಿದ್ದು, ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಿಗೂ ಹೋಗಿ ವ್ಯಾಪಾರ ಮಾಡುತ್ತಾರಂತೆ. ಒಮ್ಮೆ

ತಾಯಿ ಹಾಗೂ ನಾಲ್ಕು ಮಕ್ಕಳು ಮಲಗಿದಲ್ಲಿಯೇ ಬರ್ಬರವಾಗಿ ಹತ್ಯೆ| ಒಂದಿಷ್ಟೂ ಸುಳಿವು ಬಿಡದ ಹಂತಕ Read More »