March 2022

ದ. ಕ ಜಿಲ್ಲೆಯ 9, ಉಡುಪಿಯ ಇಬ್ಬರು ಪೊಲೀಸರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

ಸಮಗ್ರ ನ್ಯೂಸ್ : ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಎಂಟು ಮಂದಿ ಪೊಲೀಸರು ಮತ್ತು ಉಡುಪಿ ಜಿಲ್ಲೆಯ ಇಬ್ಬರು ಪೊಲೀಸರಿಗೆ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಟರಾಜ್ (ಎಸಿಪಿ, ಸಂಚಾರ), ಪ್ರದೀಪ್ ಟಿ.ಆರ್ (ಪಿಎಸ್‌ಐ, ಸಿಸಿಬಿ), ಶೋಭಾ (ಪಿಎಸ್‌ಐ, ಬರ್ಕೆ ಠಾಣೆ), ವನಜಾಕ್ಷಿ (ಸಿಸಿಆರ್‌‌ಬಿ, ಪಿಎಸ್‌‌ಐ), ಕುಶಾಲ್ ಮಣಿಯಾಣಿ (ಎಎಸ್‌ಐ ಬಜಪೆ ಠಾಣೆ), ಇಸಾಕ್ ಕೆ (ಸಿಎಚ್‌ಸಿ ಪಣಂಬೂರು ಠಾಣೆ) ಹಾಗೂ ಎಸಿಬಿ ಹೆಡ್ ಕಾನ್ ಸ್ಟೆಬಲ್ ಹರಿಪ್ರಸಾದ್, ಗೃಹ ರಕ್ಷಕ ದಳದ ದ.ಕ […]

ದ. ಕ ಜಿಲ್ಲೆಯ 9, ಉಡುಪಿಯ ಇಬ್ಬರು ಪೊಲೀಸರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ Read More »

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ| 5 ಹಿರಿಯ ಸಾಹಿತಿಗಳಿಗೆ ಗೌರವ ಪುರಸ್ಕಾರ

ಸಮಗ್ರ ನ್ಯೂಸ್: ಕರ್ನಾಟಕ ಸಾಹಿತ್ಯ ಅಕಾಡೆಮಿ 2021ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆ ಪರಿಗಣಿಸಿ 5 ಜನ ಹಿರಿಯ ಸಾಹಿತಿಗಳಿಗೆ ಗೌರವ ಪ್ರಶಸ್ತಿ ನೀಡಲಾಗಿದೆ. ಗೌರವ ಪ್ರಶಸ್ತಿ ಪುರಸ್ಕೃತರು: ಜಿನದತ್ತ ದೇಸಾಯಿ, ಡಾ. ನಾ. ಮೊಗಸಾಲೆ , ಡಾ. ಸರಸ್ವತಿ ಚಿಮ್ಮಲಗಿ, ಪ್ರೊ.ಬಸವರಾಜ ಕಲ್ಗುಡಿ, ಶ್ರೀ ಯಲ್ಲಪ್ಪ. ಕೆ.ಕೆ ಪುರ. 10 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021ನೇ ವರ್ಷದ ಸಾಹಿತ್ಯ ಶ್ರೀ ಪ್ರಶಸ್ತಿ ನೀಡುತ್ತಿದ್ದು, ಪ್ರಶಸ್ತಿ ವಿಜೇತರ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ| 5 ಹಿರಿಯ ಸಾಹಿತಿಗಳಿಗೆ ಗೌರವ ಪುರಸ್ಕಾರ Read More »

ಪರಿಷತ್ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಗುಡ್ ಬೈ|

ಸಮಗ್ರ ನ್ಯೂಸ್: ಪರಿಷತ್ ವಿಪಕ್ಷ ನಾಯಕ ಸ್ಥಾನದ ನಿರೀಕ್ಷೆಯಲ್ಲಿದ್ದಂತ ಕಾಂಗ್ರೆಸ್ ಎಂ ಎಲ್ ಸಿ ಸಿ.ಎಂ ಇಬ್ರಾಹಿಂಗೆ ಆ ಸ್ಥಾನ ದೊರೆತಿರಲಿಲ್ಲ. ಹೀಗಾಗಿ ಬೇಸರಗೊಂಡಿರುವ ಅವರು, ಕಾಂಗ್ರೆಸ್ ಪಕ್ಷ ತೊರೆಯಲು ನಿರ್ಧರಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಇಂದು ಎಂ.ಎಲ್ ಸಿ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಅವರು ರಾಜೀನಾಮೆ ನೀಡಿದ್ದಾರೆ. ನಿನ್ನೆ ಈ ಬಗ್ಗೆ‌ ಇಬ್ರಾಹಿಂ ಘೋಷಿಸಿದ್ದು, ಇಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದ ಅವರು, ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ

ಪರಿಷತ್ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಗುಡ್ ಬೈ| Read More »

ಮಾಜಿ‌ ಸಿಎಂ ಯಡಿಯೂರಪ್ಪರ ಬೆನ್ನಿಗೆ ಮತ್ತೆ ಜೋತುಬಿದ್ದ ಅಕ್ರಮ ಡಿನೋಟಿಫಿಕೇಶನ್ ಭೂತ| ವಿಶೇಷ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ|

ಸಮಗ್ರ ನ್ಯೂಸ್: 2013 ರಲ್ಲಿ ಭೂ ಡಿನೋಟಿಫಿಕೇಷನ್ ದೂರಿಗೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ‘ವಿಶೇಷ ಕ್ರಿಮಿನಲ್ ಪ್ರಕರಣ’ ದಾಖಲಿಸಲು ಆದೇಶಿಸಿದೆ. ಮಾಜಿ ಮುಖ್ಯಮಂತ್ರಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಸೆಕ್ಷನ್ 13(2)ರ ಅಡಿಯಲ್ಲಿ ಓದಲಾದ ಸೆಕ್ಷನ್ 13(1)(ಡಿ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ವಿಶೇಷ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ವಿಶೇಷ ನ್ಯಾಯಾಧೀಶ ಬಿ.ಜಯಂತ ಕುಮಾರ್ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಬೆಳ್ಳಂದೂರು ಬಳಿ ಸುಮಾರು 4.30 ಎಕರೆ ಜಮೀನನ್ನು

ಮಾಜಿ‌ ಸಿಎಂ ಯಡಿಯೂರಪ್ಪರ ಬೆನ್ನಿಗೆ ಮತ್ತೆ ಜೋತುಬಿದ್ದ ಅಕ್ರಮ ಡಿನೋಟಿಫಿಕೇಶನ್ ಭೂತ| ವಿಶೇಷ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ| Read More »

ಗರ್ಭಿಣಿ ಆಡಿನ ಮೇಲೆ ಮೂವರು ವಿಕೃತ ಕಾಮಿಗಳಿಂದ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ!!

ಸಮಗ್ರ ನ್ಯೂಸ್: ಗರ್ಭಿಣಿ ಆಡೊಂದರ ಮೇಲೆ ಮೂವರು ವಿಕೃತ ಕಾಮಿಗಳು ಲೈಂಗಿಕ ದೌರ್ಜನ್ಯ ನಡೆಸಿಕೊಂಡ ಘಟನೆಯೊಂದು ಕಾಞಂಗಾಡ್ ನಲ್ಲಿ ನಡೆದಿದೆ. ಕೃತ್ಯಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಓರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಇಬ್ಬರು ತಲೆಮರೆಸಿಕೊಂಡಿದ್ದಾರೆ. ಕಾಞ೦ಗಾಡ್ ನಗರದಲ್ಲಿ ಬುಧವಾರ ಮುಂಜಾನೆ ಈ ಘಟನೆ ನಡೆದಿದೆ. ಕೊಟ್ಟಚ್ಚೇರಿಯ ಹೋಟೆಲೊಂದರ ಹಿಂಬದಿಯಲ್ಲಿ ಈ ಘಟನೆ ನಡೆದಿದೆ. ಹೋಟೆಲ್ ನಲ್ಲಿ ಸಾಕುತ್ತಿದ್ದ ಒಂದು ಆಡಿನ ಮೇಲೆ ಈ ಕೃತ್ಯ ನಡೆಸಲಾಗಿದೆ. ಸುಮಾರು ನಾಲ್ಕು ತಿಂಗಳ ಆಡಿನ ಮೇಲೆ ದೌರ್ಜನ್ಯ

ಗರ್ಭಿಣಿ ಆಡಿನ ಮೇಲೆ ಮೂವರು ವಿಕೃತ ಕಾಮಿಗಳಿಂದ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ!! Read More »

ಕಲ್ಲಡ್ಕದ ಭಯೋತ್ಪಾದಕ ಹೇಳಿದಂತೆ ಪೊಲೀಸ್ ವರ್ಗಾವಣೆ ನಡೆಯುತ್ತಿದೆ| ಪರಿಷತ್ ನಲ್ಲಿ ಬಿ.ಕೆ ಹರಿಪ್ರಸಾದ್ ವಾಗ್ದಾಳಿ

ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಸೇರಿದಂತೆ ವರ್ಗಾವಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ವರ್ಗಾವಣೆಯು ಲಕ್ಷ-ಕೋಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ ಪತ್ರಿಕೆಗಳು ಸುದ್ದಿ ಮಾಡುತ್ತಿವೆ.ವರ್ಗಾವಣೆಯ ಹಣ ನೇರವಾಗಿ ಸಂಘಪರಿವಾರದ ಕೇಶವ ಕೃಪಕ್ಕೆ ಸಂದಾಯವಾಗುತ್ತಿದೆ. ಕಲ್ಲಡ್ಕದ ಭಯೋತ್ಪಾದಕ ಒಬ್ರು ಹೇಳಿದ ಹಾಗೆ ವರ್ಗಾವಣೆ ನಡೆಯುತ್ತಿರುವುದು ದುರಂತ ಎಂದು ಆರ್ ಎಸ್ ಎಸ್ ನ ಕಲ್ಲಡ್ಕ ಪ್ರಭಾಕರ್ ಭಟ್ಟರ ಹೆಸರು ಹೇಳದೆ ಬಿಜೆಪಿ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಕಲಾಪದಲ್ಲಿ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ವಾಗ್ದಾಳಿ

ಕಲ್ಲಡ್ಕದ ಭಯೋತ್ಪಾದಕ ಹೇಳಿದಂತೆ ಪೊಲೀಸ್ ವರ್ಗಾವಣೆ ನಡೆಯುತ್ತಿದೆ| ಪರಿಷತ್ ನಲ್ಲಿ ಬಿ.ಕೆ ಹರಿಪ್ರಸಾದ್ ವಾಗ್ದಾಳಿ Read More »

ಪಯಸ್ವಿನಿ ಹೊಳೆಯಲ್ಲಿ ಅತೀ ದೊಡ್ಡ ಆಮೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಅತೀ ದೊಡ್ಡ ಆಮೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಕಾಸರಗೋಡಿನ ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ. ಬಾವಿಕ್ಕರೆ ಸಮೀಪದ ಅಣೆಕಟ್ಟಿನ ಬದಿಯಲ್ಲಿ ಆಮೆ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಆಮೆಯು ಒಂದು ಮೀಟರ್ ಉದ್ದ 62 ಸೆ. ಮೀ. ಅಗಲ ಹೊಂದಿದೆ. ಈ ಹೆಣ್ಣು ಆಮೆ 40 ಕಿಲೋ ಭಾರ ಹೊಂದಿದೆ. ಹತ್ತು ವರ್ಷ ಪ್ರಾಯವನ್ನು ಅರಣ್ಯಾಧಿಕಾರಿಗಳು ಅಂದಾಜಿಸಿದ್ದಾರೆ. ಸಿಹಿ ನೀರಿನಲ್ಲಿ ಈ ಆಮೆ ಕಂಡು ಬರುತ್ತಿದ್ದು, 2010ರಲ್ಲಿ ಕೋಜಿಕ್ಕೋಡ್ ಕುಟ್ಯಾಡಿ ಹೊಳೆಯಲ್ಲಿ ಇಂತಹ

ಪಯಸ್ವಿನಿ ಹೊಳೆಯಲ್ಲಿ ಅತೀ ದೊಡ್ಡ ಆಮೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಬೆಲೆಏರಿಕೆ ಬರೆ; ಕಾಂಗ್ರೆಸ್ ನಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ನಿರಂತರವಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ದೇಶಾದ್ಯಂತ ತಮಟೆ, ಗಂಟೆ ಬಾರಿಸಿ ಚಳವಳಿ ನಡೆಸಲಿದೆ. ಕಾಂಗ್ರೆಸ್ ಸಂಸದರು ವಿಜಯ್ ಚೌಕ್‌ನಿಂದ ಸಂಸತ್ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪೆಟ್ರೋಲ್ ಮೇಲೆ ೮೪ ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ ೭೮ ಪೈಸೆ ಏರಿಸಿದೆ. ನಿರಂತರವಾಗಿ ಪೆಟ್ರೋಲ್, ಡೀಸೆಲ್

ಬೆಲೆಏರಿಕೆ ಬರೆ; ಕಾಂಗ್ರೆಸ್ ನಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ Read More »

ದಿವಾಳಿಯಾದ ದ್ವೀಪರಾಷ್ಟ್ರ ಶ್ರೀಲಂಕಾ| ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಲಂಕನ್ನರು!

ಸಮಗ್ರ ನ್ಯೂಸ್: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಲೇ ಇದ್ದು, ಇಂದು ಹೊತ್ತಿ‌ನ ಊಟಕ್ಕೂ ಜನ ಪರದಾಡುವಂತಾಗಿದೆ. ವಿದ್ಯುತ್‌ ಉತ್ಪಾದನೆಯ ಮೂಲವಾಗಿರುವ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ಕಚ್ಚಾ ವಸ್ತುವಿನ ಕೊರತೆಯಾಗಿರುವ ಕಾರಣ, ವಿದ್ಯುತ್‌ ಉತ್ಪಾದನೆ ಭಾರೀ ಪ್ರಮಾಣದಲ್ಲಿ ಕುಂಠಿತಗೊಂಡಿದೆ. ಇದರಿಂದ ಪ್ರತಿದಿನ 10ಗಂಟೆಗಳ ಕಾಲ ಪವರ್ ಕಟ್ ಮಾಡಲಾಗುತ್ತಿದೆ.ನಿತ್ಯ 7 ಗಂಟೆಗಳಷ್ಟಿದ್ದ ಪವರ್‌ ಕಟ್‌ ಈಗ 10 ಗಂಟೆಗಳಿಗೆ ವಿಸ್ತರಿಸಿದೆ ದೇಶದಲ್ಲಿ ಆರ್ಥಿಕತೆ ಪೂರ್ಣ ಕುಸಿದಿರುವ ಕಾರಣ ವಿದೇಶಿ ವಿನಿಮಯ ಸಂಗ್ರಹ ಪೂರ್ತಿ ಕರಗಿಹೋಗಿದೆ. ಹೀಗಾಗಿ

ದಿವಾಳಿಯಾದ ದ್ವೀಪರಾಷ್ಟ್ರ ಶ್ರೀಲಂಕಾ| ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಲಂಕನ್ನರು! Read More »

ಗ್ರಾಹಕರ ಜೇಬಿಗೆ ಕತ್ತರಿ| ಎ.1 ರಿಂದ ಹೊಟೇಲ್ ಊಟವೂ ದುಬಾರಿ

ಸಮಗ್ರ ನ್ಯೂಸ್: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಬರೆ ಬೀಳಲಿದೆ. ಅಡುಗೆ ಎಣ್ಣೆ, ಡೀಸೆಲ್, ಗ್ಯಾಸ್ ದರ ಹೆಚ್ಚಳ ಕಾರಣ ರಾಜ್ಯಾದ್ಯಂತ ಹೋಟೆಲ್ ಗಳಲ್ಲಿ ಏಪ್ರಿಲ್ 1 ರಿಂದ ಊಟ-ತಿಂಡಿ ದರ ಹೆಚ್ಚಳ ಮಾಡಲು ಮಾಲೀಕರು ನಿರ್ಧರಿಸಿದ್ದಾರೆ. ಅಡುಗೆ ಎಣ್ಣೆ 200 ರೂ.ಆಗಿದೆ. ಗ್ಯಾಸ್, ಡೀಸೆಲ್, ರೇಷನ್ ದರ ಕೂಡ ಹೆಚ್ಚಳವಾಗಿರುವುದರಿಂದ ಏಪ್ರಿಲ್ 1 ರಿಂದ ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಶೇಕಡ ಹತ್ತರಷ್ಟು ಹೆಚ್ಚಳವಾಗಲಿದೆ. ವಡೆ 25 ರೂಪಾಯಿ, ಪೂರಿ 50 ರೂಪಾಯಿಗೆ

ಗ್ರಾಹಕರ ಜೇಬಿಗೆ ಕತ್ತರಿ| ಎ.1 ರಿಂದ ಹೊಟೇಲ್ ಊಟವೂ ದುಬಾರಿ Read More »