ರಥೋತ್ಸವ ವೇಳೆ ಕರೆಂಟ್ ಶಾಕ್; ಹತ್ತು ಮಂದಿ ಸಾವು|

ಸಮಗ್ರ ನ್ಯೂಸ್: ರಥೋತ್ಸವದ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಹರಿದು 10 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಂಜಾವೂರು ಕಲಿಮೇಡು ದೇವಸ್ಥಾನದಲ್ಲಿ ನಡೆದಿದೆ.

. Ad Widget . Ad Widget . Ad Widget .

ತಂಜಾವೂರಿನ ದೇವಾಲಯದ ರಥೋತ್ಸವದ ವೇಳೆ ವಿದ್ಯುತ್ ಹರಿದು 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದೇವಾಲಯದ ರಥೋತ್ಸವದ ವಿದ್ಯುತ್ ವೈರ್ ಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಮೃತಪಟ್ಟಿದ್ದು, ಗಾಯಗೊಂಡ ಮೂವರನ್ನು ತಂಜಾವೂರು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *