ಪತಿಯ ಸಾವಿನ ಸುದ್ದಿ ಸಹಿಸದ ಸತಿ| ಮಗುವನ್ನು ಕೊಂದು ಸಾವಿಗೆ ಶರಣಾದ ಪತ್ನಿ
ಸಮಗ್ರ ನ್ಯೂಸ್: ಪತಿ ಇಲ್ಲದೆ ಬದುಕೇ ಇಲ್ಲ ಎಂಬ ನಿರ್ಧಾರಕ್ಕೆ ಬಂದ ಮಹಿಳೆ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಮುದ್ದಾದ ಮಗುವನ್ನು ಕೊಂದು ತಾನೂ ಸಹ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಂಗಳೂರು ನಗರದಲ್ಲಿ ಅಪಘಾತದಲ್ಲಿ ಪತಿ ಸಾವನ್ನಪ್ಪಿದ್ದಾನೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ಪತ್ನಿ ಶೃತಿ ಆಘಾತಕ್ಕೊಳಗಾಗಿದ್ದಾಳೆ. ರಾಯಚೂರಿನಲ್ಲಿದ್ದ ಶೃತಿ ತನ್ನ 6 ತಿಂಗಳ ಮಗುವನ್ನು ನೇಣುಹಾಕಿ ಹತ್ಯೆಗೈದು ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಮಂಗಳೂರಿನ ಅಗ್ನಿಶಾಮಕ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಂಗಾಧರ ಬಿ. […]
ಪತಿಯ ಸಾವಿನ ಸುದ್ದಿ ಸಹಿಸದ ಸತಿ| ಮಗುವನ್ನು ಕೊಂದು ಸಾವಿಗೆ ಶರಣಾದ ಪತ್ನಿ Read More »










