ಮೆಣಸಿನ ಪುಡಿ ಎರಚಿ , ಸುತ್ತಿಗೆಯಿಂದ ಹೊಡೆದು ನಿವೃತ್ತ ಯೋಧನ ಹತ್ಯೆ
ಸಮಗ್ರ ನ್ಯೂಸ್: ನಿವೃತ್ತ ಯೋಧರೊಬ್ಬರನ್ನು ಮೆಣಸಿನ ಪುಡಿ ಎರಚಿ , ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಲಸೂರು ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ದೊಮ್ಮಲೂರಿನ ಗೌತಮನಗರ ನಿವಾಸಿ ಸುರೇಶ್ (56) ಕೊಲೆಯಾದವರು. ಭಾರತೀಯ ಸೇನೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಸುರೇಶ್, ಕೆಲ ವರ್ಷಗಳ ಹಿಂದೆ ಪತ್ನಿಗೆ ವಿಚ್ಚೇಧನ ನೀಡಿ ತಾಯಿಯೊಂದಿಗೆ ಹಲಸೂರು ಠಾಣಾ ವ್ಯಾಪ್ತಿಯ ದೊಮ್ಮಲೂರು ಬಳಿ ಗೌತಮ್ ಕಾಲೋನಿಯಲ್ಲಿ ವಾಸವಾಗಿದ್ದರು. ಮೂರು ವರ್ಷಗಳ ಹಿಂದೆ ತಾಯಿ ಮೃತಪಟ್ಟ ಬಳಿಕ ಒಬ್ಬರೆ […]
ಮೆಣಸಿನ ಪುಡಿ ಎರಚಿ , ಸುತ್ತಿಗೆಯಿಂದ ಹೊಡೆದು ನಿವೃತ್ತ ಯೋಧನ ಹತ್ಯೆ Read More »










