April 2022

ಕಳಚಿದ ಬಲಿಪ ಪರಂಪರೆಯ ಮತ್ತೊಂದು ಕೊಂಡಿ| ಯಕ್ಷಗಾನದ ಮೇರು ಪ್ರತಿಭೆ ಪ್ರಸಾದ್ ಭಾಗವತ ಇನ್ನಿಲ್ಲ

ಸಮಗ್ರ ನ್ಯೂಸ್: ಯಕ್ಷಗಾನ ರಂಗದ ತೆಂಕುತಿಟ್ಟಿನ ಅಗ್ರಗಣ್ಯ ಬಲಿಪ ಪರಂಪರೆಯ ಕೊಂಡಿಯೊಂದು ಕಳಚಿ ಹೋಗಿದ್ದು, ಭಾಗವತಿಕೆಯಲ್ಲಿ ಹೆಸರಾಗಿದ್ದ ಬಲಿಪ ಪ್ರಸಾದ ಭಾಗವತರು ಸೋಮವಾರ ಇಹಲೋಕ ತ್ಯಜಿಸಿದ್ದಾರೆ. ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ತನ್ನ ಪರಂಪರೆಯ ವಿಶಿಷ್ಟ ಕಂಚಿನ ಕಂಠದ ಮೂಲಕ ಅಪಾರ ಜನಪ್ರಿಯತೆ ಪಡೆದಿದ್ದರು. ಪ್ರಸಾದ್ ಅವರು ತಂದೆ ಖ್ಯಾತ […]

ಕಳಚಿದ ಬಲಿಪ ಪರಂಪರೆಯ ಮತ್ತೊಂದು ಕೊಂಡಿ| ಯಕ್ಷಗಾನದ ಮೇರು ಪ್ರತಿಭೆ ಪ್ರಸಾದ್ ಭಾಗವತ ಇನ್ನಿಲ್ಲ Read More »

17ರ ಯುವತಿಯ ಮೇಲೆ‌ ಕೆಲಸದ ಆಮಿಷ ಒಡ್ಡಿ‌ ಒಂದೂವರೆ ವರ್ಷದಿಂದ ನಿರಂತರ ಅತ್ಯಾಚಾರ| 15 ಮಂದಿಯಿಂದ ಅಮಾನವೀಯ ದೌರ್ಜನ್ಯ, ಕೆಲ ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಕೆಲಸ ಕೊಡಿಸುವುದಾಗಿ ನಂಬಿಸಿ 17 ವರ್ಷದ ಅಪ್ರಾಪ್ತೆಯ ಮೇಲೆ ಒಂದೂವರೆ ವರ್ಷ ಅತ್ಯಾಚಾರ ಎಸಗಿರುವ ಆರೋಪದ ಮೇಲೆ 6 ಮಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಒಟ್ಟು 15 ಮಂದಿ ಹುಡುಗಿಯ ಮೇಲೆ ದೌರ್ಜನ್ಯ ಎಸಗಿರುವುದು ತಿಳಿದುಬಂದಿದೆ. ಸಂತ್ರಸ್ತೆ ಬಡ ಕುಟುಂಬದವಳಾಗಿದ್ದು, ಇದೀಗ ಐದು ತಿಂಗಳ ಗರ್ಭಿಣಿಯಾಗಿದ್ದಾಳೆ. ಬಂಧಿತರನ್ನು ಕುಮಾರಮಂಗಳಂ ಮೂಲದ ಬ್ರೋಕರ್​​ ರಘು (ಬೇಬಿ 51), ವೆಲ್ಲರಮ್​ಕುಲು ಮೂಲದ ಕೆಎಸ್​ಇಬಿ ಉದ್ಯೋಗಿ ವಲಂಪಿಲಿಲ್ ಸಜೀವ್​ (55), ಕೊಟ್ಟಾಯಂ, ರಾಮಪುರಂನ ಮನಿಯಾದುಪರದ ಕಲ್ಲುರ್ಕಾಡು ಕೊಟ್ಟೂರು ಥಾಂಕಚನ್​

17ರ ಯುವತಿಯ ಮೇಲೆ‌ ಕೆಲಸದ ಆಮಿಷ ಒಡ್ಡಿ‌ ಒಂದೂವರೆ ವರ್ಷದಿಂದ ನಿರಂತರ ಅತ್ಯಾಚಾರ| 15 ಮಂದಿಯಿಂದ ಅಮಾನವೀಯ ದೌರ್ಜನ್ಯ, ಕೆಲ ಆರೋಪಿಗಳ ಬಂಧನ Read More »

ನ್ಯಾಶನಲ್ ಹೆರಾಲ್ಡ್‌ ಪ್ರಕರಣ; ಕಾಂಗ್ರೆಸ್ ನಾಯಕ ಖರ್ಗೆಗೆ ಇಡಿ ಶಾಕ್

ಸಮಗ್ರ ನ್ಯೂಸ್: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೋಮವಾರ ನೋಟಿಸ್ ಜಾರಿಗೊಳಿಸಿದ್ದಾರೆ. ಕಳೆದ 1937ರ ನವೆಂಬರ್ 20ರಂದು ಅಸೋಸಿಯೇಟೆಡ್‌ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಸಂಸ್ಥೆಯು ಬಹಾದ್ದೂರ್ ಶಾ ಜಫರ್ ಮಾರ್ಗ್, ನವದೆಹಲಿ ನೊಂದಾಣಿ ವಿಳಾಸ ಮತ್ತು 5 ಲಕ್ಷ ರೂಪಾಯಿ ಬಂಡವಾಳದ ಮೂಲಕ ಅಸ್ತಿತ್ವಕ್ಕೆ ಬಂದಿತ್ತು. ಈ ಸಂಸ್ಥೆಗೆ ಜವಾಹರ್ ಲಾಲ್ ನೆಹರೂ ಮಾರ್ಗದರ್ಶಿ ಹಾಗೂ ಮುಖ್ಯಸ್ಥರಾಗಿದ್ದರು. ಐದು ಸಾವಿರ ಸ್ವಾತಂತ್ರ್ಯ

ನ್ಯಾಶನಲ್ ಹೆರಾಲ್ಡ್‌ ಪ್ರಕರಣ; ಕಾಂಗ್ರೆಸ್ ನಾಯಕ ಖರ್ಗೆಗೆ ಇಡಿ ಶಾಕ್ Read More »

ಉತ್ತರಾಖಂಡ : ಭೀಕರ ಕಾಳ್ಗಿಚ್ಚಿಗೆ ಅಪಾರ ಪ್ರಮಾಣದ ವನ್ಯಸಂಕುಲ ನಾಶ

ಸಮಗ್ರ ನ್ಯೂಸ್: ಉತ್ತರಾಖಂಡ್ ನ ತೆಹ್ರಿ ಜಿಲ್ಲೆಯ ತಿವಾರ್ಗಾಂವ್ ಮೇಲಿನ ಕಾಡುಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಅರಣ್ಯ ಸಂಪತ್ತು ನಾಶವಾಗಿದೆ. ಭಾನುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಸಂಜೆಯ ವೇಳೆಗೆ ಇಡೀ ಕಾಡನ್ನು ಆವರಿಸಿದೆ ಎಂದು ತಿಳಿದುಬಂದಿದೆ. ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ‌ ಕಾರಣ ಕಾಳ್ಗಿಚ್ಚು ಸಂಭವಿಸಿದ್ದು, ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದಾಗ ಗ್ರಾಮಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅರಣ್ಯ ರೇಂಜರ್ ಆಶಿಶ್ ಡಿಮ್ರಿ ನೇತೃತ್ವದಲ್ಲಿ ಬೆಂಕಿ ನಂದಿಸಲು ಯತ್ನಿಸಿದ್ದು, ಈ ವೇಳೆ ಹತ್ತು ಹೆಕ್ಟೇರ್

ಉತ್ತರಾಖಂಡ : ಭೀಕರ ಕಾಳ್ಗಿಚ್ಚಿಗೆ ಅಪಾರ ಪ್ರಮಾಣದ ವನ್ಯಸಂಕುಲ ನಾಶ Read More »

ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿ; ನಾಲ್ಕು ಮಂದಿ ಜಖಂ

ಸಮಗ್ರ ನ್ಯೂಸ್: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸುಳ್ಯದ ಹಳೆಗೇಟು ಬೆಟ್ಟಂಪಾಡಿ ಮೂಲದ ನಾಲ್ವರು ಗಾಯಗೊಂಡ ಘಟನೆ ಇಂದು ವರದಿಯಾಗಿದೆ. ಹಳೆಗೇಟು ಬೆಟ್ಟಂಪಾಡಿ ನಿವಾಸಿ ಬಶೀರ್ ಎಂಬುವವರು ತಮ್ಮ ಸಂಬಂಧಿಕರನ್ನು ವಿದೇಶಕ್ಕೆ ಬೀಳ್ಕೊಡಲು ಕಣ್ಣೂರು ಏರ್ಪೋರ್ಟಿಗೆ ಬಿಟ್ಟು ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ಶರೀಫ್ ಹಾಗೂ ಬಶೀರ್, ಅವರ ಪತ್ನಿ, ಮತ್ತೋರ್ವ ಕುಟುಂಬದ ಮಹಿಳೆ, ಹಾಗೂ ಏಳು ವರ್ಷದ ಮಗುವೊಂದು ಇದ್ದರು.ಕಾರು ಅಪಘಾತದಿಂದ ನಾಲ್ವರಿಗೆ ಸಣ್ಣಪುಟ್ಟ

ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿ; ನಾಲ್ಕು ಮಂದಿ ಜಖಂ Read More »

ತಾಯಿಯಾಗ್ತಿದಾರೆ ನಟಿ ಪ್ರಣೀತಾ| ಅಭಿಮಾನಿಗಳಿಂದ ಅಭಿನಂದನೆಯ ಮಹಾಪೂರ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಪ್ರತಿಭಾವಂತ ನಟಿ ಪ್ರಣೀತಾ ಸುಭಾಷ್ ತಾಯಿಯಾಗುತ್ತಿದ್ದಾರೆ. ಗರ್ಭಿಣಿ ಆಗಿರುವ ಪ್ರಣೀತಾ, ಈ ಸುದ್ದಿಯನ್ನ ವಿಭಿನ್ನವಾಗಿ ಫೋಟೋಗಳ ಮೂಲಕ ಹಂಚಿಕೊಂಡಿದ್ದಾರೆ. ಪತಿ ಹಾಗೂ ಉದ್ಯಮಿ ನಿತಿನ್ ರಾಜು ಜತೆ ಇರುವ ಫೋಟೋಗಳನ್ನ ಇನ್​ಸ್ಟಾಗ್ರಾಂನಲ್ಲಿ ಶೇರ್ ಮಾಡಿ ತಾಯಿ ಆಗುತ್ತಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಒಂದು ಫೋಟೋದಲ್ಲಿ ಪ್ರಣೀತಾ ಮತ್ತು ನಿತಿನ್​ ಪ್ರಗ್ನೆಂಟ್​ ಕಿಟ್​ ಹಿಡಿದಿದ್ದರೆ, ಇನ್ನೊಂದು ಫೋಟೋದಲ್ಲಿ ನಿತಿನ್​, ಪ್ರಣಿತಾರನ್ನು ಎತ್ತಿಕೊಂಡಿದ್ದು, ಪ್ರಣೀತಾ ಸ್ಕ್ಯಾನ್​ ರಿಪೋರ್ಟ್​ ಅನ್ನು ಕ್ಯಾಮೆರಾಗೆ ಪ್ರದರ್ಶಿಸುವ ಮೂಲಕ ತಾಯಿಯಾಗುತ್ತಿರುವ ವಿಚಾರವನ್ನು

ತಾಯಿಯಾಗ್ತಿದಾರೆ ನಟಿ ಪ್ರಣೀತಾ| ಅಭಿಮಾನಿಗಳಿಂದ ಅಭಿನಂದನೆಯ ಮಹಾಪೂರ Read More »

ಮಂಗಳೂರು:‌ ಚಿಕನ್ ಸೆಂಟರ್ ಸಿಬ್ಬಂದಿ ಮೇಲೆ ಹತ್ಯೆ ಯತ್ನ| ಇಬ್ಬರು ರೌಡಿಶೀಟರ್ ಗಳು ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ವೆಲೆನ್ಶಿಯಾ ಜಂಕ್ಷನ್ ನಲ್ಲಿ ಕೋಳಿ ಮಾಂಸ ಮಾರಾಟದ ಅಂಗಡಿಯ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ರೌಡಿಶೀಟರ್ ಗಳನ್ನು ಮಂಗಳೂರು ದಕ್ಷಿಣ ಪೊಲೀಸರು ರವಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೌಡಿ ಶೀಟರ್ ಗಳಾದ ಮಂಗಳೂರು ಜಲ್ಲಿಗುಡ್ಡೆ ಬಜಾಲ್ ನಿವಾಸಿ ಪ್ರೀತಮ್ ಪೂಜಾರಿ (27 ವ) ಮತ್ತು ಎಕ್ಕೂರು ನಿವಾಸಿ ಧೀರು ಯಾನೆ ಧೀರಜ್ ಕುಮಾರ್ ( 25 ವ) ರನ್ನು ಬಂಧಿಸಲಾಗಿದೆ. ಹಲ್ಲೆಕೋರರು ಏ.10ರಂದು ಸಂಜೆ 6.30ರ ಸಮಯಕ್ಕೆ

ಮಂಗಳೂರು:‌ ಚಿಕನ್ ಸೆಂಟರ್ ಸಿಬ್ಬಂದಿ ಮೇಲೆ ಹತ್ಯೆ ಯತ್ನ| ಇಬ್ಬರು ರೌಡಿಶೀಟರ್ ಗಳು ಅರೆಸ್ಟ್ Read More »

ಮಂಗಳೂರು: ಇಬ್ಬರು ಯುವತಿಯರು ಸಮುದ್ರ ಪಾಲು

ಸಮಗ್ರ ನ್ಯೂಸ್: ಮಂಗಳೂರಿನ ಸುರತ್ಕಲ್ ನ NITK ಬೀಚಿನ ಅರಬ್ಬಿ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವು ಕಂಡಿದ್ದಾರೆ. ಮಂಗಳೂರು ಮೂಲದ ತ್ರಿಷಾ(17), ವೈಷ್ಣವಿ(18) ಮೃತಪಟ್ಟವರು ಎಂದು ಹೇಳಲಾಗಿದೆ.ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕುಟುಂಬ ಸದಸ್ಯರೊಂದಿಗೆ ಪಿಂಡ ಪ್ರದಾನ ಮಾಡಲು ಬೀಚ್ ಗೆ ಬಂದಿದ್ದ ಸಹೋದರಿಯರು ಸಮುದ್ರದಲೆಗಳ ಸೆಳೆತಕ್ಕೆ ಸಿಕ್ಕಿ ಕೊಚ್ಚಿಹೋಗಿದ್ದಾರೆ. ಮೂವರು ಕೊಚ್ಚಿ ಹೋಗಿದ್ದು, ಸ್ಥಳೀಯ ಈಜುಗಾರರು ಹಾಗೂ ಹೋಂಗಾರ್ಡ್ ಗಳಿಂದ ರಕ್ಷಣೆ ಮಾಡಲಾಗಿದೆ. ಅವರನ್ನು ಸಮುದ್ರದಿಂದ ಮೇಲೆತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ

ಮಂಗಳೂರು: ಇಬ್ಬರು ಯುವತಿಯರು ಸಮುದ್ರ ಪಾಲು Read More »

ರಾಮ ನವಮಿ ಆಚರಣೆ ವೇಳೆ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ಖಂಡನೀಯ – ಮಣಿಕಂಠ ಕಳಸ

ಸಮಗ್ರ ನ್ಯೂಸ್: ಕಲಬುರ್ಗಿಯ ಕೇಂದ್ರಿಯ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಬಳಿ ಇರುವ ಲಕ್ಷ್ಮಿ ದೇವಸ್ಥಾನದಲ್ಲಿ ರಾಮ ನವಮಿಯ ಆಚರಣೆಗೆ ಸೇರಿದ್ದ ವೇಳೆ ಹಲ್ಲೆ ನಡೆಸಿದ್ದು, ಖಂಡನೀಯ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ ಹೇಳಿದ್ದಾರೆ. ವಿದ್ಯಾರ್ಥಿಗಳು ದೇವಸ್ಥಾದಲ್ಲಿ ನಡೆದ ರಾಮನವಮಿಯ ಆಚರಣೆಯ ನಂತರ ಹಿಂದಿರುಗುವ ಸಂಧರ್ಭದಲ್ಲಿ 4 ವಿದ್ಯಾರ್ಥಿಗಳ ತಂಡವೊಂದು ರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ , ವಿದ್ಯಾರ್ಥಿಯ ಬಟ್ಟೆಯನ್ನು ಹರಿದು ಹಲ್ಲೆಯನ್ನು ನಡೆಸಿದ್ದಾರೆ ಮತ್ತು ವಿದ್ಯಾರ್ಥಿಯನ್ನು ಅಪಹರಿಸುವಂತಹ

ರಾಮ ನವಮಿ ಆಚರಣೆ ವೇಳೆ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ಖಂಡನೀಯ – ಮಣಿಕಂಠ ಕಳಸ Read More »

ನಾಳೆ(ಎ.11) ಇಂಡೋ- ಅಮೇರಿಕಾ ಮಾತುಕತೆ| ವರ್ಚುವಲ್ ಸಭೆಯಲ್ಲಿ ಮೋದಿ- ಬೈಡನ್ ಚರ್ಚೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್ ಬಿಡೆನ್ ಅವರೊಂದಿಗೆ ಎ.11ರಂದು ವರ್ಚುವಲ್ ಸಭೆ ನಡೆಸಲಿದ್ದು, . ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸುವ ಸಾಧ್ಯತೆ ಇದೆ. ಈ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ವರ್ಚುವಲ್ ಸಭೆಯಲ್ಲಿ ಉಭಯ ನಾಯಕರು ದಕ್ಷಿಣ ಏಷ್ಯಾ, ಇಂಡೋ-ಪೆಸಿಫಿಕ್ ಪ್ರದೇಶ ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ಸಮಸ್ಯೆಗಳ ಬಗ್ಗೆ ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಾಮರ್ಶಿಸಲಿದ್ದಾರೆ. ಈ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು

ನಾಳೆ(ಎ.11) ಇಂಡೋ- ಅಮೇರಿಕಾ ಮಾತುಕತೆ| ವರ್ಚುವಲ್ ಸಭೆಯಲ್ಲಿ ಮೋದಿ- ಬೈಡನ್ ಚರ್ಚೆ Read More »