May 2022

ಅನಾಥ ಮಕ್ಕಳಿಗೆ ಆಸರೆ ಈ ಮರ್ಕಝ್| 12 ಸಾವಿರ ಮಕ್ಕಳಿಗೆ ಆಶ್ರಯ

ಸಮಗ್ರ ನ್ಯೂಸ್: ಕಳೆದ ಹಲವು ವರ್ಷಗಳಿಂದ ಕೇರಳದ ಕೋಝಿಕ್ಕೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮರ್ಕಝ್ ಸೆಂಟರ್ ಹಲವು ಅನಾಥರಿಗೆ ಆಶ್ರಯ ತಾಣವಾಗಿದೆ. ಈ ಕೇಂದ್ರದ ಅಡಿಯಲ್ಲಿ ಹಲವು ಅನಾಥ ಮಕ್ಕಳು ಗಟ್ಟಿನೆಲೆ‌ ಕಂಡುಕೊಂಡಿದ್ದು ಇದಕ್ಕೆ ಮತ್ತೊಂದು ಸೇರ್ಪಡೆಯಾಗಿದೆ. ಲಡಾಖ್ ನಲ್ಲಿ ಉಂಟಾದ ಅಪಘಾತದಲ್ಲಿ ಮೃತಪಟ್ಟ ಯೋಧ ಮಲಪುರಂ ಪರಪ್ಪನಂಗಡಿ ನಿವಾಸಿ ಮೊಹಮ್ಮದ್ ಶೆಜಲ್ ಅವರ ಮೂವರು ಮಕ್ಕಳಾದ 11 ವರ್ಷದ ಫಾತಿಮಾ ಸಂಹಾ, ಎಂಟು ವರ್ಷದ ತಂಝಿಲ್ ಮತ್ತು ಎರಡೂವರೆ ವರ್ಷದ ಫಾತಿಮಾ ಮಹಾಸಾ ಅವರು ಅನಾಥರಾಗಿದ್ದು, ಇವರನ್ನು […]

ಅನಾಥ ಮಕ್ಕಳಿಗೆ ಆಸರೆ ಈ ಮರ್ಕಝ್| 12 ಸಾವಿರ ಮಕ್ಕಳಿಗೆ ಆಶ್ರಯ Read More »

ಮರಣೋತ್ತರ ಪರೀಕ್ಷೆಯಲ್ಲಿ ಹೊರಬಿತ್ತು ಭಯಾನಕ ವಿಚಾರ| ಸಿಧು ಮೂಸೆವಾಲಾ ಹತ್ಯೆಯಲ್ಲಿ ಬುಲೆಟ್ ಗಳದ್ದೇ ಕಾರುಬಾರು!!

ಸಮಗ್ರ ನ್ಯೂಸ್: ಖ್ಯಾತ ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ನಾಯಕ ಸಿಧು ಮೂಸೇವಾಲಾ ಅಂತಿಮ ಯಾತ್ರೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಮೂಸೇವಾಲಾ ಅವರ ಅಂತಿಮ ಸಂಸ್ಕಾರ ನೆರವೇರಲಿದೆ. ಏತನ್ಮಧ್ಯೆ, ವರದಿಯ ಬಗ್ಗೆ ವೈದ್ಯರು ಬಹಿರಂಗಪಡಿಸಿದ ಸಂಗತಿಗಳು ಬಹಳ ಭಯಾನಕವಾಗಿವೆ. ಸೋಮವಾರ ರಾತ್ರಿ ಐವರು ವೈದ್ಯರ ಸಮಿತಿಯು ಸಿಧು ಮೂಸೇವಾಲಾ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಿತು. ಆದರೆ, ಇದುವರೆಗೆ ಪ್ರಧಾನಿ ವರದಿಯನ್ನು ವೈದ್ಯರು ಯಾರಿಗೂ ಹೇಳಿಲ್ಲ.

ಮರಣೋತ್ತರ ಪರೀಕ್ಷೆಯಲ್ಲಿ ಹೊರಬಿತ್ತು ಭಯಾನಕ ವಿಚಾರ| ಸಿಧು ಮೂಸೆವಾಲಾ ಹತ್ಯೆಯಲ್ಲಿ ಬುಲೆಟ್ ಗಳದ್ದೇ ಕಾರುಬಾರು!! Read More »

ಕಳಚಿಬಿತ್ತು ಎಸ್ಡಿಪಿಐನ ಮತ್ತೊಂದು ಕರಾಳ ಮುಖ! ಪೊಲೀಸರನ್ನು ನಿಂಧಿಸಿದ ಆರೋಪಿಗಳು ಬಾಯ್ಬಿಟ್ಟ ಸತ್ಯ ಗೊತ್ತಾ?

ಸಮಗ್ರ ನ್ಯೂಸ್: ಕಳೆದ ವಾರ ಮಂಗಳೂರಿನ ಅಡ್ಯಾರ್ ನಲ್ಲಿ ಎಸ್ ಡಿಪಿಐ ಸಮಾವೇಶದ ವೇಳೆ ನಗರದ ಕೊಡೆಕ್ಕಲ್ ಚೆಕ್ ಪೋಸ್ಟ್ ಬಳಿ ಪೊಲೀಸ್ ಸಿಬ್ಬಂದಿಗಳಿಗೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳು ಸೇರಿ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಆಗಿದ್ದೇನು?: ಎಸ್‌ಡಿಪಿಐ ಸಮಾವೇಶದ ವೇಳೆ ನಗರದ ಕೊಡೆಕ್ಕಲ್ ಚೆಕ್ ಪೋಸ್ಟ್ ಬಳಿ ಪೊಲೀಸ್ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಮಾಡಿದ್ದ, ಆರೋಪಿಗಳ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ

ಕಳಚಿಬಿತ್ತು ಎಸ್ಡಿಪಿಐನ ಮತ್ತೊಂದು ಕರಾಳ ಮುಖ! ಪೊಲೀಸರನ್ನು ನಿಂಧಿಸಿದ ಆರೋಪಿಗಳು ಬಾಯ್ಬಿಟ್ಟ ಸತ್ಯ ಗೊತ್ತಾ? Read More »

ಇ-ಕೆವೈಸಿ ನೋಂದಣಿ ದಿನಾಂಕ‌ ಅವಧಿ ವಿಸ್ತರಣೆ| ನಿಮ್ಮ ಆಧಾರ್ ಅಪ್ಡೇಟ್ ಮಾಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕಾಗಿದ್ದು, ಇದರ ನೋಂದಣಿಯನ್ನು ಜು.31ರವರೆಗೆ ವಿಸ್ತರಿಸಲಾಗಿದೆ. ನೋಂದಣಿ‌ ಹೀಗೆ ಮಾಡಿ.ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು httpis//pmkisan.gov.in ಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಪ್ರಕ್ರಿಯೆ ಇ-ಕೆವೈಸಿ ಪೂರ್ಣಗೊಳಿಸಬೇಕು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ

ಇ-ಕೆವೈಸಿ ನೋಂದಣಿ ದಿನಾಂಕ‌ ಅವಧಿ ವಿಸ್ತರಣೆ| ನಿಮ್ಮ ಆಧಾರ್ ಅಪ್ಡೇಟ್ ಮಾಡೋದು ಹೇಗೆ ಗೊತ್ತಾ? Read More »

ಮಂಗಳೂರು: ಪೊಲೀಸರನ್ನು ನಿಂದಿಸಿದ ಪುಂಡರ ಬಂಧನ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಎಸ್.ಡಿ.ಪಿ‌.ಐ ಸಭೆ ಗೆ ಆಗಮಿಸಿದಾಗ ಕಾರ್ಯಕರ್ತರಿಂದ ಪೊಲೀಸರಿಗೆ ನಿಂದನೆ ವಿಡಿಯೋ ವೈರಲ್ ಹಿನ್ನಲೆ ನಿಂದಿಸಿದ 6 SDPI ಕಾರ್ಯಕರ್ತರನ್ನು ಕುಡ್ಲದ ಖಾಕಿ ಪಡೆ ಹೆಡೆಮುರಿಕಟ್ಟಿದೆ. ಒಟ್ಟು ಆರು‌ ಜನರನ್ನು ಪೊಲೀಸರು ಬಂಧಿಸಿದ್ದು, ನೌಶಾದ್, ಹೈದರಾಲಿ ಬಂಧಿತ ಮುಖ್ಯ ಆರೋಪಿಗಳು . ಆರೋಪಿಗಳಿಗೆ ಆಶ್ರಯ ನೀಡಿದ ಇತರ ನಾಲ್ವರನ್ನು ಕೂಡ ಬಂಧಿಸಿದ್ದಾರೆ. ಮೇ.27 ರಂದು ನಗರ ಹೊರವಲಯದ ಕಣ್ಣೂರಿನಲ್ಲಿ ನಡೆದಿದ್ದ ಎಸ್.ಡಿ.ಪಿ.ಐ ಸಮಾವೇಶಕ್ಕೆ ಬೈಕ್ ಮತ್ತು ಕಾರ್ ನಲ್ಲಿ ಬಂದ ಸವಾರ, ಸಹ ಸವಾರದಿಂದ

ಮಂಗಳೂರು: ಪೊಲೀಸರನ್ನು ನಿಂದಿಸಿದ ಪುಂಡರ ಬಂಧನ Read More »

ಜಮ್ಮು: ಹಾಡುಹಗಲೇ ಶಾಲೆಯೊಳಗೆ ನುಗ್ಗಿ ಶಿಕ್ಷಕಿಗೆ ಗುಂಡಿಕ್ಕಿ ಹತ್ಯೆ

ಸಮಗ್ರ ನ್ಯೂಸ್: ಹಾಡಹಗಲೇ ಹೈಸ್ಕೂಲ್‌ ಗೆ ನುಗ್ಗಿ ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಂವ್‌ ನ ಗೋಪಾಲಪೊರಾದಲ್ಲಿ ನಡೆದಿದೆ. ಜಮ್ಮು ಪ್ರಾಂತ್ಯದ ಸಾಂಬಾ ಜಿಲ್ಲೆಯ ಹಿಂದೂ ಶಿಕ್ಷಕಿ ಹತ್ಯೆ ಗೊಳಗಾದವರಾಗಿದ್ದು, ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗಲಿಲ್ಲ.

ಜಮ್ಮು: ಹಾಡುಹಗಲೇ ಶಾಲೆಯೊಳಗೆ ನುಗ್ಗಿ ಶಿಕ್ಷಕಿಗೆ ಗುಂಡಿಕ್ಕಿ ಹತ್ಯೆ Read More »

ಕಾಂಗ್ರೆಸ್ ಗೆ ಕೈಕೊಟ್ಟು ಕಮಲ ಹಿಡಿದ ಹಾರ್ದಿಕ್ ಪಟೇಲ್| ನಾಳೆ ಕೇಸರಿ ಪಾಳಯ ಸೇರಲಿರುವ ಯುವನಾಯಕ

ಸಮಗ್ರ ನ್ಯೂಸ್: ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ ಜೂನ್ 2 ರಂದು ಹಾರ್ದಿಕ್ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಕಳೆದ ದಿನ ಹಾರ್ದಿಕ್ ಪಟೇಲ್ ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದರು. ಗುಜರಾತ್ ನಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಹಾರ್ದಿಕ್ ಪಟೇಲ್ ಇದೇ ತಿಂಗಳ 28ರಂದು ಪಕ್ಷ ತೊರೆದಿದ್ದರು. ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ನೀಡಿದ ಹಾರ್ದಿಕ್ ಪಟೇಲ್ ಅವರು ಗುಜರಾತ್ ಜನತೆಗಾಗಿ ಕೆಲಸ ಮಾಡುವುದಾಗಿ

ಕಾಂಗ್ರೆಸ್ ಗೆ ಕೈಕೊಟ್ಟು ಕಮಲ ಹಿಡಿದ ಹಾರ್ದಿಕ್ ಪಟೇಲ್| ನಾಳೆ ಕೇಸರಿ ಪಾಳಯ ಸೇರಲಿರುವ ಯುವನಾಯಕ Read More »

ಮಂಡ್ಯ : 5ರೂ. ಡಾಕ್ಟರ್ ಆಸ್ಪತ್ರೆಯಿಂದ ಬಿಡುಗಡೆ

ಸಮಗ್ರ ನ್ಯೂಸ್: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ರೂ. ಡಾಕ್ಟರ್ .ಸಿ.ಎಸ್. ಶಂಕರೇಗೌಡ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 23 ರಂದು ಶಂಕರೇಗೌಡರಿಗೆ ಹೃದಯಾಘಾತವಾಗಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಪೋರ್ಟಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದ ಅವರು ಇದೀಗ ಚೇತರಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಮಂಡ್ಯ : 5ರೂ. ಡಾಕ್ಟರ್ ಆಸ್ಪತ್ರೆಯಿಂದ ಬಿಡುಗಡೆ Read More »

ಇದು ಅಮೇಜಾನ್ ಆಫರ್ ..! ಪ್ಲಾಸ್ಟಿಕ್ ಬಕೆಟ್ ಗೆ 26 ಸಾವಿರ, ಮಗ್ ಗೆ 10 ಸಾವಿರ! EMI ಕೂಡ ಲಭ್ಯ..!!

ಸಮಗ್ರ ನ್ಯೂಸ್: ಅಮೇಜಾನ್ ನಲ್ಲಿ ಮಾರಾಟಕ್ಕೆ ಇರುವ ಹಾಗೂ ಈಗಾಗಲೇ ಸೋಲ್ಡ್ ಔಟ್ ಆಗಿರುವ ಬಕೆಟ್ ನ ಫೋಟೋ ಇಂಟರ್ ನೆಟ್ ನಲ್ಲಿ ವೈರಲ್ ಆಗಿದೆ. ಈ ಬಕೆಟ್ ನ ಫೋಟೋ ಕಂಡು ಬಳಕೆದಾರರು ಅಚ್ಚರಿ ವ್ಯಕ್ತಪಡಿಸಲು ಕಾರಣ, ಅದಕ್ಕೆ ನಿಗದಿಯಾಗಿರುವ ಬೆಲೆ. “ಪ್ಲಾಸ್ಟಿಕ್ ಬಕೆಟ್ ಫಾರ್ ಹೋಮ್ ಅಂಡ್ ಬಾತ್‌ರೂಮ್ ಸೆಟ್ ಆಫ್ 1” ಎಂಬ ಶೀರ್ಷಿಕೆಯ ಐಟಂ ಅನ್ನು ಇ-ಕಾಮರ್ಸ್ ವೆಬ್‌ಸೈಟ್ ಅಮೇಜಾನ್ ನಲ್ಲಿ ದಾಖಲೆಯ ₹ 25,999 ಗೆ ಮಾರಾಟ ಮಾಡಲಾಗುತ್ತಿದೆ. ಇದು

ಇದು ಅಮೇಜಾನ್ ಆಫರ್ ..! ಪ್ಲಾಸ್ಟಿಕ್ ಬಕೆಟ್ ಗೆ 26 ಸಾವಿರ, ಮಗ್ ಗೆ 10 ಸಾವಿರ! EMI ಕೂಡ ಲಭ್ಯ..!! Read More »

ಜೂ.2 ರಿಂದ ರಾಜ್ಯದಲ್ಲಿ ಮುಂಗಾರು ಆರಂಭ| ಹಲವೆಡೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕೇರಳಕ್ಕೆ ಭಾನುವಾರ ಮುಂಗಾರು ಪ್ರವೇಶವಾಗಿದೆ. ಜೂನ್ 2ಕ್ಕೆ ಕರ್ನಾಟಕಕ್ಕೂ ಮಾನ್ಸೂನ್ ಪ್ರವೇಶವಾಗಲಿದ್ದು, ಮಳೆಯ ಆರ್ಭಟ ಹೆಚ್ಚಾಗಲಿದೆ. ಜೂನ್ 2ರೊಳಗೆ ಕರ್ನಾಟಕದ ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಅಪ್ಪಳಿಸಲು ಸಿದ್ಧವಾಗಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ. ಜೂನ್ 2ರಿಂದ ಕರ್ನಾಟಕದಲ್ಲಿ ವರುಣನ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಉತ್ತಮ ಮುಂಗಾರು ಮಳೆಯಾಗುವ

ಜೂ.2 ರಿಂದ ರಾಜ್ಯದಲ್ಲಿ ಮುಂಗಾರು ಆರಂಭ| ಹಲವೆಡೆ ಭಾರೀ ಮಳೆ ಮುನ್ಸೂಚನೆ Read More »