ಲಂಕನ್ನರ ಪ್ರತಿಭಟನೆಗೆ ಬೆದರಿದ ರಾಜಪಕ್ಸ| ಕುಟುಂಬ ಸಮೇತ ನೌಕಾನೆಲೆಗೆ ಪಲಾಯನ| ಹಿಂಸಾಚಾರಕ್ಕೆ ನಲುಗಿದ ದ್ವೀಪರಾಷ್ಟ್ರ

ಸಮಗ್ರ ನ್ಯೂಸ್: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಕರ್ಫ್ಯೂ ನಡುವೆಯೇ ಪ್ರತಿಭಟನೆ, ಹಿಂಸಾಚಾರ ತೀವ್ರಗೊಂಡಿದೆ. ಮತ್ತೊಂದೆಡೆ ಮುಂಜಾಗ್ರತಾ ಕ್ರಮವಾಗಿ ಲಂಕಾದ ಮಾಜಿ ಪ್ರಧಾನಿ ಮಹೀಂದ ರಾಜಪಕ್ಸ ಮತ್ತು ಅವರ ಕುಟುಂಬ ಸದಸ್ಯರು ನೌಕಾನೆಲೆಗೆ ಪಲಾಯನಗೈದಿರುವುದಾಗಿ ಮಾತುಗಳು ಕೇಳಿಬರುತ್ತಿವೆ.

Ad Widget ... ..

ಕೆಲವು ಮೂಲಗಳ ಪ್ರಕಾರ, ಮುಂಜಾಗ್ರತಾ ಕ್ರಮವಾಗಿ ಮಾಜಿ ಪ್ರಧಾನಿ ರಾಜಪಕ್ಷ ಮತ್ತು ಕುಟುಂಬ ಸದಸ್ಯರನ್ನು ಹೆಲಿಕಾಪ್ಟರ್ ಮೂಲಕ ನೌಕಾನೆಲೆಗೆ ಕರೆದೊಯ್ಯಲಾಗಿದೆ ಎನ್ನಲಾಗುತ್ತಿದೆ.

Ad Widget

ಈ ನಡುವೆ ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರ, ಗಲಭೆಯಲ್ಲಿ ಈವರೆಗೆ ಸಾವನ್ನಪ್ಪಿರುವವರ ಸಂಖ್ಯೆ 08ಕ್ಕೆ ಏರಿಕೆಯಾಗಿದೆ.

Leave a Comment

Your email address will not be published. Required fields are marked *