May 2022

ಮೈಸೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯಮನ ಪಾಲಾದ ಬೈಕ್ ಸವಾರರು| ಇಬ್ಬರು ‌ಸಾವು; ಓರ್ವ ಗಂಭೀರ

ಸಮಗ್ರ ನ್ಯೂಸ್: ಪೊಲೀಸರಿಂದ ತಪ್ಪಿಸಿ ಕೊಳ್ಳಲು ಹೋಗಿ ರಸ್ತೆ ಅಪಘಾತವಾಗಿದ್ದು, ಇಬ್ಬರು ಯುವಕರು‌ ಸ್ಥಳದಲ್ಲಿ ಸಾವನಪ್ಪಿದ್ದು, ಓರ್ವ ಗಂಬೀರವಾಗಿ ಜಖಂಗೊಂಡ ಘಟನೆ ಮೈಸೂರಿನ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತ್ರಿಬಲ್ ರೈಡಿಂಗ್ ನಲ್ಲಿ ಮೂವರು ಯುವಕರು ಸಾಗುತ್ತಿದ್ದರು. ಕೂಡ್ಲಾಪುರದ ಸಚಿನ್, ಉತ್ತನಹಳ್ಳಿಯ ದೊರೆಸ್ವಾಮಿ ಸಾವನಪ್ಪಿದ್ದಾನೆ. ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ತೆರಳುವಾಗ ಘಟನೆ ನಡೆದಿದ್ದು, ತ್ರಿಬಲ್ ರೈಡಿಂಗ್ ನಲ್ಲಿ ಯುವಕರು ಹೋಗುತ್ತಿದ್ದರು,ಈ ವೇಳೆ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನ ಕಂಡು ಹಿಂದಕ್ಕೆ ಹೋಗಲು […]

ಮೈಸೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯಮನ ಪಾಲಾದ ಬೈಕ್ ಸವಾರರು| ಇಬ್ಬರು ‌ಸಾವು; ಓರ್ವ ಗಂಭೀರ Read More »

ಶಿಕ್ಷಕರಿಂದಲೇ ವಿದ್ಯಾರ್ಥಿಗಳಿಗೆ ಡ್ರಗ್ಸ್ ಸಪ್ಲೈ| ಮೂವರು ಅರೆಸ್ಟ್

ಸಮಗ್ರ ನ್ಯೂಸ್: ವಿದ್ಯಾರ್ಥಿಗಳ ಜೀವನಕ್ಕೆ ಬೆಳಕಾಗಬೇಕಿದ್ದ ದೈಹಿಕ ಶಿಕ್ಷಕಿ ಹಾಗೂ ಶಿಕ್ಷಕ ಡ್ರಗ್ಸ್​ ಪ್ರಕರಣದಲ್ಲಿ ಬಂಧನವಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಶಿಕ್ಷಕರ ಜತೆಗೆ ಇತರೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಿರುವನಂತರಪುರಂನ ಮುತ್ತಥರಾ ಪ್ರದೇಶದ ಶಿವಶಕ್ತಿ ಹೌಸ್​ನ ದೈಹಿಕ ಶಿಕ್ಷಕಿ ಅಮೃತಾ (24), ಥಿರುವಳ್ಳ ಮೂಲಕ ದೈಹಿಕ ಶಿಕ್ಷಕ ಅಭಿಮನ್ಯು (27) ಮತ್ತು ಪೆರಿಂತಲಮನ್ನದ ಕಪ್ಪಿಲ್​ ಹೌಸ್​ನ ಸನಿಲ್​ (27) ಎಂದು ಗುರುತಿಸಲಾಗಿದೆ. ಬುಧವಾರ ರಹಸ್ಯ ಮಾಹಿತಿ ದೊರೆತ ಬೆನ್ನಲ್ಲೇ ಜಿಲ್ಲಾ ಮಾದಕ ದ್ರವ್ಯ ವಿರೋಧಿ

ಶಿಕ್ಷಕರಿಂದಲೇ ವಿದ್ಯಾರ್ಥಿಗಳಿಗೆ ಡ್ರಗ್ಸ್ ಸಪ್ಲೈ| ಮೂವರು ಅರೆಸ್ಟ್ Read More »

ಮಹಾಮಳೆಗೆ ತತ್ತರಿಸಿದ ಕರ್ನಾಟಕ| ಸಿಡಿಲಿಗೆ ಮೂರು ಬಲಿ| ಐದು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ರಾಜ್ಯದ 22 ಜಿಲ್ಲೆಗಳಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನತೆ ತತ್ತರಿಸಿ ಹೋಗಿದ್ದಾರೆ. ನಿನ್ನೆ ಭಾರೀ ಮಳೆಯಿಂದಾಗಿ ಮೈಸೂರು, ಮಂಡ್ಯ, ಶಿವಮೊಗ್ಗ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಶುಕ್ರವಾರದ ಇಂದು ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಮಳೆಯ ಆರ್ಭಟದ ನಡುವೆ ಸಿಡಿಲ ಆರ್ಭಟಕ್ಕೆ ಮೂವರು ಸಾವನ್ನಪ್ಪಿದ್ದಾರೆ.

ಮಹಾಮಳೆಗೆ ತತ್ತರಿಸಿದ ಕರ್ನಾಟಕ| ಸಿಡಿಲಿಗೆ ಮೂರು ಬಲಿ| ಐದು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ Read More »

ಎಸ್ಎಸ್ಎಲ್ಸಿ ಫಲಿತಾಂಶ; ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೀಗೆ.

ಸಮಗ್ರ ನ್ಯೂಸ್: 2021-22 ನೇ ಸಾಲಿನ ಎಸ್‌ಎಸ್‌ಎಲ್ ಸಿ(SSLC) ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರುಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 20-05-2022 ಆಗಿದ್ದು, ಮೌಲ್ಯಮಾಪನ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-05-2022 ಆಗಿದೆ.

ಎಸ್ಎಸ್ಎಲ್ಸಿ ಫಲಿತಾಂಶ; ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೀಗೆ. Read More »

ಹಿಜಾಬ್ ವಿವಾದದ ನಡುವೆ ಶಾಲೆಗಳಲ್ಲಿ ಹೋಮಹವನ| ಡಿಡಿಪಿಐ ವರದಿ ಕೇಳಿದ ದ.ಕ ಜಿಲ್ಲಾಧಿಕಾರಿ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಧಾರ್ಮಿಕ ಆಚರಣೆಗೆ ನಿಷೇಧ ಇರುವ ನಡುವಯೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸರಕಾರಿ ಶಾಲೆಗಳಲ್ಲಿ ಪ್ರಾರಂಭೋತ್ಸವದ ವೇಳೆ ವೈದಿಕ ಆಚರಣೆ ನಡೆಸಲಾಗಿದೆ ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಈ ಬಗ್ಗೆ ವರದಿ ನೀಡಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಡಿಡಿಪಿಐಗೆ ಸೂಚಿಸಿದ್ದಾರೆ. ಮೇ 16 ರಂದು ರಾಜ್ಯಾದ್ಯಂತ ಶಾಲೆಗಳು ಆರಂಭಗೊಂಡಿದ್ದು ಈ ವೇಳೆ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳಲ್ಲಿ ವಿವಿಧ ಸೃಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ವೇಳೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಡಿಬಾಗಿಲು,

ಹಿಜಾಬ್ ವಿವಾದದ ನಡುವೆ ಶಾಲೆಗಳಲ್ಲಿ ಹೋಮಹವನ| ಡಿಡಿಪಿಐ ವರದಿ ಕೇಳಿದ ದ.ಕ ಜಿಲ್ಲಾಧಿಕಾರಿ Read More »

ಭಾರೀ ಮಳೆ ಹಿನ್ನಲೆ: ಉಡುಪಿಯಲ್ಲಿ ನಾಳೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮೇ.20ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಎಂ. ಕೂರ್ಮರಾವ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದೆರಡು ದಿನದಿಂದ ಧಾರಾಕಾರ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದ ಅಲ್ಲಲ್ಲಿ ಅವಘಡಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿರುವುದಾಗಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಭಾರೀ ಮಳೆ ಹಿನ್ನಲೆ: ಉಡುಪಿಯಲ್ಲಿ ನಾಳೆ ಶಾಲಾ-ಕಾಲೇಜಿಗೆ ರಜೆ ಘೋಷಣೆ Read More »

ಗಂಡುಮಗುವಿಗೆ ಜನ್ಮನೀಡಿದ ನಟಿ ಸಂಜನಾ ಗಲ್ರಾನಿ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ತಾಯಿಯಾಗಿದ್ದಾರೆ. ಇಂದು (ಮೇ 19) ಸಂಜನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ವಿಶೇಷ ಎಂದರೆ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ ಮದುವೆ ಇಂದೇ ನೆರವೇರಿದೆ. ಮೇ ತಿಂಗಳಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಸಂಜನಾ ಈ ಮೊದಲೇ ಹೇಳಿದ್ದರು. ಅವರು 7ನೇ ತಿಂಗಳಿಗೆ ಕಾಲಿಟ್ಟಾಗ ಸೋಶಿಯಲ್ ಮೀಡಿಯಾದಲ್ಲಿ ಮಗು ಯಾವಾಗ ಜನಿಸಬಹುದು ಎಂದು ಅಭಿಮಾನಿಯೊಬ್ಬರು ಕಮೆಂಟ್​ ಮೂಲಕ ಪ್ರಶ್ನಿಸಿದ್ದರು. ‘ಪ್ರಾಯಶಃ ಮೇ ತಿಂಗಳ ಅಂತ್ಯದಲ್ಲಿ’ ಎಂದು ಸಂಜನಾ

ಗಂಡುಮಗುವಿಗೆ ಜನ್ಮನೀಡಿದ ನಟಿ ಸಂಜನಾ ಗಲ್ರಾನಿ Read More »

ಎಸ್ಎಸ್ಎಲ್ಸಿ ರಿಸಲ್ಟ್; ವಾಚ್ ಮನ್ ಮಗಳು ರಾಜ್ಯಕ್ಕೆ ಪ್ರಥಮ

ಸಮಗ್ರ ನ್ಯೂಸ್: ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಕಾವಲುಗಾರನಾಗಿ ಕೆಲಸ ಮಾಡುವ ಬಸವರಾಜ ಶೇತಸನದಿ ಅವರ ಮಗಳು ಮಧು ಶೇತಸನದಿ, ಕನ್ನಡ ಮಾಧ್ಯಮದಲ್ಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದಿದ್ದಾಳೆ. ‘ನನ್ನ ಮಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂಬುದನ್ನು ಕೇಳಿ ತುಂಬಾ ಸಂತೋಷವಾಗಿದೆ.ಹಗಲು-ರಾತ್ರಿ ಕಷ್ಟಪಟ್ಟು ಓದಿ ನಮಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಮಗಳು ಡಾಕ್ಟರ್‌ ಆಗಬೇಕು ಎಂದು ಕನಸು ಕಾಣುತ್ತಿದ್ದಾಳೆ. ಆದರೆ ನನ್ನ ಆದಾಯದಲ್ಲಿ ಅವಳನ್ನು ಓದಿಸುವಷ್ಟು ಆರ್ಥಿಕ

ಎಸ್ಎಸ್ಎಲ್ಸಿ ರಿಸಲ್ಟ್; ವಾಚ್ ಮನ್ ಮಗಳು ರಾಜ್ಯಕ್ಕೆ ಪ್ರಥಮ Read More »

ಹಿರಿಯ ಲೇಖಕ ಡಿ.ಎಸ್ ನಾಗಭೂಷಣ ವಿಧಿವಶ

ಸಮಗ್ರ ನ್ಯೂಸ್: ಹಿರಿಯ ಲೇಖಕ, ಸಮಾಜವಾದಿ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂಷಣ ಅವರು ಗುರುವಾರ ನಿಧನರಾಗಿದ್ದಾರೆ. ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದ ನಾಗಭೂಷಣ ಅವರಿಗೆ 70 ವರ್ಷ ವಯಸ್ಸಾಗಿತ್ತು.ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ. ಅವರಿಗೆ ಪತ್ನಿ, ಕವಯತ್ರಿ ಸವಿತಾ ನಾಗಭೂಷಣ್ ಇದ್ದಾರೆ. ನೇರ ನಡೆ, ನುಡಿ, ನಿಷ್ಠುರ ವ್ಯಕ್ತಿ ತತ್ವದ ಡಿಎಸ್ ನಾಗಭೂಷಣ್ ಸಾರ್ವಜನಿಕ ಬದುಕಿನಲ್ಲಿ ತೋರಬೇಕಾದ ಬದ್ದತೆ, ಪ್ರಾಮಾಣಿಕತೆಗೆ ಮಾದರಿಯಾಗಿದ್ದರು. ಸಾಹಿತ್ಯ, ಸಂಸ್ಕೃತಿ,

ಹಿರಿಯ ಲೇಖಕ ಡಿ.ಎಸ್ ನಾಗಭೂಷಣ ವಿಧಿವಶ Read More »

ಎಸ್ ಎಸ್ ಎಲ್‌ಸಿ ಫಲಿತಾಂಶ ಪ್ರಕಟ ಶೇ.85.63 ಮಂದಿ ಪಾಸ್

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಎಸ್ಎಸ್ಎಲ್ ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಗೊಂಡಿದೆ. ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ‌ಮಂತ್ರಿ‌ ಬಿ.ಸಿ ನಾಗೇಶ್ ಇಂದು ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ ಶೇ.85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 90% ಬಾಲಕಿಯರು, ಹಾಗೂ 81.63% ಬಾಲಕರು ಪಾಸಾಗಿದ್ದಾರೆ. ಸರ್ಕಾರಿ ಶಾಲೆಗಳ 21 ಮಕ್ಕಳು, ಅನುದಾನಿತ ಶಾಲೆಗಳ 8 ಮಕ್ಕಳು, ಅನುದಾನ ರಹಿತ ಶಾಲೆಗಳ 116 ಮಕ್ಕಳು 625ಕ್ಕೆ 625 ಅಂಕ ಗಳಿಸಿದ್ದಾರೆ. ಸರಕಾರಿ ಶಾಲೆಗಳು 88%,

ಎಸ್ ಎಸ್ ಎಲ್‌ಸಿ ಫಲಿತಾಂಶ ಪ್ರಕಟ ಶೇ.85.63 ಮಂದಿ ಪಾಸ್ Read More »