May 2022

ಗೃಹಬಳಕೆ ಎಲ್ಪಿಜಿ ಸಿಲಿಂಡರ್ ದರದಲ್ಲಿ ಮತ್ತೆ ಏರಿಕೆ

ಸಮಗ್ರ ನ್ಯೂಸ್: ದೇಶದಲ್ಲಿ ಹಣದುಬ್ಬರದಿಂದ ಕಂಗಾಲಾಗಿರುವ ಶ್ರೀಸಾಮಾನ್ಯನಿಗೆ ಮತ್ತೊಂದು ಶಾಕ್ ಎದುರಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಹೆಚ್ಚಳವಾಗಿದೆ. ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಈ ತಿಂಗಳು ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 3.50 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹೆಚ್ಚಳದ ನಂತರ, ದೇಶೀಯ ಸಿಲಿಂಡರ್ ಈಗ ದೇಶಾದ್ಯಂತ ಬಹುತೇಕ ಎಲ್ಲಾ ನಗರಗಳಲ್ಲಿ 1000 ರೂ.ಗಡಿ ದಾಟಿದೆ. ದೆಹಲಿ ಮತ್ತು […]

ಗೃಹಬಳಕೆ ಎಲ್ಪಿಜಿ ಸಿಲಿಂಡರ್ ದರದಲ್ಲಿ ಮತ್ತೆ ಏರಿಕೆ Read More »

ಮಳೆಗಾಲವನ್ನೇ ನಾಚಿಸಿದ ಪೂರ್ವ ಮುಂಗಾರು| ಹಲವೆಡೆ ಪ್ರವಾಹ ಭೀತಿ; ಕೃಷಿ ಹಾನಿ| ದ.ಕ, ಹಾಸನದಲ್ಲಿ ಶಾಲೆಗೆ ರಜೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ನಿರ್ವಣವಾಗಿದೆ. ಕೆಲ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಮಳೆಗಾಲವನ್ನು ಮೀರಿಸುವ ರೀತಿಯ ವಾತಾವರಣ ಸೃಷ್ಟಿಯಾಗಿದೆ. ಕೆಲವೆಡೆ ಬೇಸಿಗೆ ಬೆಳೆಗಳು ಸಂಪೂರ್ಣ ನೆಲ ಕಚ್ಚಿದ್ದರೆ, ಮಳೆ ಆಶ್ರೀತ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಗಂಧನಹಳ್ಳಿ ಹೋಬಳಿಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ಸುರಿದಿದೆ. ಕರ್ನಾಟಕ ರಾಜ್ಯ ನೈಸರ್ಗಿಕ

ಮಳೆಗಾಲವನ್ನೇ ನಾಚಿಸಿದ ಪೂರ್ವ ಮುಂಗಾರು| ಹಲವೆಡೆ ಪ್ರವಾಹ ಭೀತಿ; ಕೃಷಿ ಹಾನಿ| ದ.ಕ, ಹಾಸನದಲ್ಲಿ ಶಾಲೆಗೆ ರಜೆ Read More »

ದೊಡ್ಡಬಳ್ಳಾಪುರದಿಂದ ರೈಲಿನಲ್ಲಿ ಚಂಢಿಗಡ್ ಗೆ ಹೊರಟ 32 ಬಸ್ ಗಳು

ಸಮಗ್ರ ನ್ಯೂಸ್: ಬೆಂಗಳೂರು ವಿಭಾಗವು ಇದೇ ಮೊದಲ ಬಾರಿಗೆ ಸರಕು ಸಾಗಣೆ ರೈಲಿನಲ್ಲಿ ಬಸ್‌ಗಳನ್ನು ಸಾಗಣೆ ಮಾಡಿದೆ. ಇಲ್ಲಿನ ದೊಡ್ಡಬಳ್ಳಾಪುರದ ಗೂಡ್ಸ್‌ಶೆಡ್‌ನಿಂದ ಬುಧವಾರ ಚಂಡೀಗಢಕ್ಕೆ 32 ಬಸ್‌ಗಳನ್ನು ರೈಲಿನಲ್ಲಿ ಕಳುಹಿಸಿಕೊಡಲಾಯಿತು. 2,500 ಕಿ.ಮೀ. ದೂರದಲ್ಲಿರುವ ಚಂಡೀಗಢಕ್ಕೆ 5ರಿಂದ 6 ದಿನಗಳಲ್ಲಿ ಈ ಬಸ್‌ಗಳು ರೈಲಿನ ಮೂಲಕ ತಲುಪಲಿವೆ. ಈ ಹಿಂದೆ ಪ್ಯಾಸೆಂಜರ್‌ ಬಸ್‌ಗಳನ್ನು ದೊಡ್ಡ ದೊಡ್ಡ ಟ್ರಕ್‌ಗಳ ಮೂಲಕ ಸಾಗಣೆ ಮಾಡಲಾಗುತ್ತಿತ್ತು. ಇದರಿಂದ ಸಮಯದ ಜತೆಗೆ ಭಾರಿ ಪ್ರಮಾಣದ ಡೀಸೆಲ್‌ ಖರ್ಚಾಗುತ್ತಿತ್ತು. ವಾಯುಮಾಲಿನ್ಯ ಮತ್ತು ಸಂಚಾರದಟ್ಟಣೆ ಹೆಚ್ಚಿತ್ತು.

ದೊಡ್ಡಬಳ್ಳಾಪುರದಿಂದ ರೈಲಿನಲ್ಲಿ ಚಂಢಿಗಡ್ ಗೆ ಹೊರಟ 32 ಬಸ್ ಗಳು Read More »

ದ.ಕ ಇಂದು (ಮೇ. 19) ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್:- ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮೇ.19ರ ಗುರುವಾರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ.ಕ ಇಂದು (ಮೇ. 19) ಶಾಲೆಗಳಿಗೆ ರಜೆ Read More »

ಬೆಂಗಳೂರು : ರಸ್ತೆಯಲ್ಲಿ ಉಗುಳಿದಕ್ಕೆ 500 ರೂ. ದಂಡ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಉಗುಳಿದ್ದಕ್ಕೆ ವ್ಯಕ್ತಿಯೊಬ್ಬರಿಗೆ 500 ರೂ. ದಂಡ ವಿಧಿಸಲಾಗಿದೆ. ಡಿಜಿ ಮುಖ್ಯ ರಸ್ತೆಯ ಬಳಿ ಈ ಘಟನೆ ನಡೆದಿದೆ. ಭಾರತದಲ್ಲಂತೂ ಜನರು ಸಾರ್ವಜನಿಕ ಪ್ರದೇಶಗಳಲ್ಲಿ ಅಲ್ಲಲ್ಲಿ ಉಗುಳುವುದು ಕಂಡುಬರುತ್ತಿದೆ. ಇದೀಗ ಬೆಂಗಳೂರಿನಲ್ಲಿ ಇದಕ್ಕೆ ದಂಡ ವಿಧಿಸಲಾಗಿದೆ. ಹೀಗೆಯೇ ಇತರ ನಗರಗಳಲ್ಲಿಯೂ ದಂಡವನ್ನು ವಿಧಿಸಬೇಕು ಎಂದು ರೆಡ್ಡಿಟ್ ಗಳು ಅಭಿಪ್ರಾಯಪಟ್ಟಿದ್ದಾರೆ. ಮೇ 2020 ರಲ್ಲಿ, ಬಿಬಿಎಂಪಿ, ಬೆಂಗಳೂರು ನಾಗರಿಕ ಸಂಸ್ಥೆ ಸಾರ್ವಜನಿಕವಾಗಿ ಉಗುಳುವುದು, ಮೂತ್ರ ವಿಸರ್ಜನೆ, ಕಸ ಎಸೆದರೆ ಮೊದಲ ಹಂತದಲ್ಲಿ 1,000

ಬೆಂಗಳೂರು : ರಸ್ತೆಯಲ್ಲಿ ಉಗುಳಿದಕ್ಕೆ 500 ರೂ. ದಂಡ Read More »

ಮಂಗಳೂರು: ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕಿ ಸುಜಾತಾ ಆತ್ಮಹತ್ಯೆ

ಸಮಗ್ರ ನ್ಯೂಸ್: ಸ್ಯಾಕ್ಸೋಫೋನ್ ವಾದಕಿ ಸುಜಾತಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಕ್ತಿನಗರದ ಫ್ಲ್ಯಾಟ್ ವೊಂದರಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಶಕ್ತಿನಗರದ ಫ್ಲ್ಯಾಟ್ ನಲ್ಲಿ ಪತಿ, ತಂದೆ, ತಾಯಿ ಮತ್ತು ಮಗುವಿನೊಂದಿಗೆ ವಾಸವಿದ್ದ, ಮೂಲತಃ ಮುಲ್ಕಿಯವರಾದ ಸ್ಯಾಕ್ಸೊಫೋನ್ ವಾದಕಿ ಸುಜಾತಾ ದೇವಾಡಿಗ (29) ಆತ್ಮಹತ್ಯೆ ಮಾಡಿಕೊಂಡವರು. ತಲೆ ನೋವು ಅಗುತ್ತಿದೆ ಎಂದು ಹೇಳಿ ಕೋಣೆಗೆ ಹೋದವರು ಹೊರಗೆ ಬಾರದಿದ್ದಾಗ ಮನೆಯವರು ಕೋಣೆಯಲ್ಲಿ ನೋಡಿದಾಗ ಘಟನೆ ಗೊತ್ತಾಗಿದೆ. ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ

ಮಂಗಳೂರು: ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕಿ ಸುಜಾತಾ ಆತ್ಮಹತ್ಯೆ Read More »

ಮೈಸೂರು ಹುಡುಗನ ಪ್ರೀತಿಯ ಬಲೆಯಲ್ಲಿ ರಾಖಿ| ಹೊಸ ಗೆಳೆಯನ ಬಗ್ಗೆ ನಟಿಮಣಿ ಹೇಳಿದ್ದೇನು?

ಸಮಗ್ರ ನ್ಯೂಸ್: ಬಾಲಿವುಡ್ ನಟಿ, ಡಾನ್ಸರ್ ರಾಖಿ ಸಾವಂತ್ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ. ಹುಡುಗ ಕರ್ನಾಟಕದ ಮೈಸೂರು ಮೂಲದವರು ಎನ್ನುವುದು ವಿಶೇಷ. ತಮ್ಮ ಗೆಳೆಯನನ್ನು ರಾಖಿಯೇ ಪರಿಚಯ ಮಾಡಿಸಿದ್ದು, ಫೋಟೋಗಳಿಗೆ ಪೋಸ್ ನೀಡಿದ್ದಾರೆ. ಬಿಗ್​ಬಾಸ್ ಮಾಜಿ ಸ್ಪರ್ಧಿಯಾಗಿರುವ ರಾಖಿ ಸಾವಂತ್, ಆ ಸ್ಪರ್ಧೆಗೆ ತಮ್ಮ ಮಾಜಿ ಪತಿ ರಿತೇಶ್ ಜತೆ ತೆರಳಿದ್ದರು. ಆದರೆ ಆ ಸಂಬಂಧ ದೀರ್ಘ ಕಾಲ ಬಾಳಲಿಲ್ಲ. ಇದೀಗ ರಿತೇಶ್​ ಮತ್ತು ರಾಖಿ ದೂರವಾಗಿದ್ದಾರೆ. ಪ್ರತಿಯೊಬ್ಬರಿಗೂ ಪ್ರೀತಿಸಲ್ಪಡುವ ಅರ್ಹತೆಯಿದೆ ಎಂದಿರುವ ರಾಖಿ ಇದೀಗ ಆದಿಲ್

ಮೈಸೂರು ಹುಡುಗನ ಪ್ರೀತಿಯ ಬಲೆಯಲ್ಲಿ ರಾಖಿ| ಹೊಸ ಗೆಳೆಯನ ಬಗ್ಗೆ ನಟಿಮಣಿ ಹೇಳಿದ್ದೇನು? Read More »

ನಾಳೆ(ಮೇ.19) ಎಸ್ಎಸ್ಎಲ್ ಸಿ ಫಲಿತಾಂಶ- ಸಚಿವ ಬಿ.ಸಿ ನಾಗೇಶ್ ಟ್ವೀಟ್

ಸಮಗ್ರ ನ್ಯೂಸ್: ನಾಳೆ (ಮೇ.19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’ ಎಂದು ತಿಳಿಸಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1

ನಾಳೆ(ಮೇ.19) ಎಸ್ಎಸ್ಎಲ್ ಸಿ ಫಲಿತಾಂಶ- ಸಚಿವ ಬಿ.ಸಿ ನಾಗೇಶ್ ಟ್ವೀಟ್ Read More »

ಕೊಲ್ಲೂರಿಗೆ ಹೊರಟವರು ತಲುಪಿದ್ದು ಗೋವಾಕ್ಕೆ..!; ದೇವಿ ದರ್ಶನದ ಬದಲು ಕಂಡಿದ್ದು ಬಿಕಿನಿ ಸುಂದರಿಯರು!!

ಕಾಸರಗೋಡು: ಕೇರಳದ ರಾಜಧಾನಿ ತಿರುವನಂತಪುರದಿಂದ ಕೊಲ್ಲೂರು ದೇವಸ್ಥಾನ ದರ್ಶನ ಮಾಡಲು ಹೊರಟಿದ್ದ ಯಾತ್ರಾರ್ಥಿಗಳು ಗೋವಾ ತಲುಪಿ ಚಾಲಕನೊಂದಿಗೆ ಪ್ರಯಾಣಿಕರು ವಾಗ್ವಾದ ನಡೆಸಿದ ಘಟನೆ ನಡೆದಿದೆ. ಮೇ 15ರ ಸಂಜೆ ತಿರುವನಂತಪುರದಿಂದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್‌ ಕೊಲ್ಲೂರಿಗೆ ಹೊರಟಿತ್ತು. ಎರ್ನಾಕುಳಂ ವರೆಗೆ ಓರ್ವ ಚಾಲಕನಿದ್ದು, ಅಲ್ಲಿಂದ ಇನ್ನೋರ್ವ ಚಾಲಕ ಬಸ್ಸನ್ನೇರಿ ಕರ್ತವ್ಯ ಆರಂಭಿಸಿದ. ಬಸ್‌ ಮಂಗಳೂರು ಮೂಲಕ ಕುಂದಾಪುರಕ್ಕೆ ತಲುಪಿತು. ಅಲ್ಲಿಂದ ಕೊಲ್ಲೂರಿಗೆ ತೆರಳಲು ಬಲಕ್ಕೆ ತಿರುವು ಪಡೆದುಕೊಳ್ಳಬೇಕು. ಆದರೆ ಕೊಲ್ಲೂರು ಬಗೆಗೆ ಯಾವುದೇ

ಕೊಲ್ಲೂರಿಗೆ ಹೊರಟವರು ತಲುಪಿದ್ದು ಗೋವಾಕ್ಕೆ..!; ದೇವಿ ದರ್ಶನದ ಬದಲು ಕಂಡಿದ್ದು ಬಿಕಿನಿ ಸುಂದರಿಯರು!! Read More »

ಬೈಂದೂರು: ಬೈಕ್ ಸ್ಕಿಡ್ ಆಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾವು

ಬೈಂದೂರು: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟ ಘಟನೆ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ಮೇ.17ರಂದು ಸಂಭವಿಸಿದೆ. ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ (55) ಮೃತ ಪಟ್ಟ ದುರ್ದೈವಿ. ಅವರು ಮೇ.17ರಂದು ಬೆಳಗ್ಗೆ ಗ್ರಾಮ ಪಂಚಾಯತ್ ಗೆ ಬಂದು ಮೀಟಿಂಗ್ ಮುಗಿಸಿಕೊಂಡು ಮಧ್ಯಾಹ್ನ ಊಟಕ್ಕೆ ಮುರೂರು ನಲ್ಲಿ ಇರುವ ತಮ್ಮ ಮನೆಗೆ ಬೈಕ್ ನಲ್ಲಿ ಹಿಂಬದಿ ಕುಳಿತು ಕೊಂಡು ಹೋಗುವಾಗ ಆಕಸ್ಮಿಕ ವಾಗಿ ಬೈಕ್ ಸ್ಕಿಡ್ ಆಗಿ ಬಿದ್ದು

ಬೈಂದೂರು: ಬೈಕ್ ಸ್ಕಿಡ್ ಆಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾವು Read More »