May 2022

ಗ್ಯಾನವ್ಯಾಪಿ ಮಸೀದಿಯಲ್ಲಿ ಪತ್ತೆಯಾಗಿದ್ದು ಶಿವಲಿಂಗವೇ? ಮಸೀದಿ ಸಮಿತಿ ಹೇಳಿದ್ದೇನು?

ಸಮಗ್ರ ನ್ಯೂಸ್: ಗ್ಯಾನವಾಪಿಯ ಮಸೀದಿಯಲ್ಲಿ ಮೂರುದಿನಗಳ ಸಮೀಕ್ಷೆ ಪೂರ್ಣಗೊಂಡ ನಂತರ ಹಿಂದೂ ಪರ ವಕೀಲರು ಮಸೀದಿ ಸಂಕೀರ್ಣದಲ್ಲಿರುವ ವಝುಖಾನಾ(ಕೊಳ/ಬಾವಿ ಇರುವ ಪ್ರದೇಶ) ದಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಆದರೆ ಮಸೀದಿಯ ಸಮಿತಿ ಇದನ್ನು ತಳ್ಳಿ ಹಾಕಿದ್ದು ಅದು ಶಿಲಿಂಗವಲ್ಲ ಬದಲಾಗಿ ಕಾರಂಜಿ (ಚಿಲುಮೆ) ಎಂದು ಹೇಳಿರುವ ಕುರಿತು ಇಂಡಿಯಾ ಟುಡೇ ವರದಿ ಮಾಡಿದೆ. ಈ ಬಾವಿಯೊಳಗಿನ ವಿಶೇಷ ಚಿತ್ರವು ಪತ್ತೆಯಾಗಿದೆ ಎಂದೂ ಇಂಡಿಯಾ ಟುಡೇಯಲ್ಲಿ ಬಿತ್ತರಿಸಲಾಗಿದೆ. ಮೂರು ದಿನಗಳ ಜ್ಞಾನವಾಪಿ ಮಸೀದಿ ಸಮೀಕ್ಷೆ ಸೋಮವಾರ […]

ಗ್ಯಾನವ್ಯಾಪಿ ಮಸೀದಿಯಲ್ಲಿ ಪತ್ತೆಯಾಗಿದ್ದು ಶಿವಲಿಂಗವೇ? ಮಸೀದಿ ಸಮಿತಿ ಹೇಳಿದ್ದೇನು? Read More »

ರಾಜ್ಯದಲ್ಲಿ ಇನ್ಮುಂದೆ ಮುಂಜಾನೆ 6ಕ್ಕೆ ಆಜಾನ್ | ಮುಸ್ಲಿಂ ಮುಖಂಡರ ಸಭೆಯಲ್ಲಿ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಎದ್ದಿದ್ದ ಆಜಾನ್ ವರ್ಸಸ್ ಸುಪ್ರಭಾತದ ಸಮರ ಕೊಂಚ ತಣ್ಣಗಾಗುವ ನಿಟ್ಟಿನಲ್ಲಿ ಮುಂದುವರೆದಿದೆ. ಬೆಳಿಗ್ಗೆ 5 ಗಂಟೆಗೆ ಕೂಗಲಾಗುತ್ತಿದ್ದ ಆಜಾನ್, ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 6 ಗಂಟೆಗೆ ಕೂಗಲು ಮುಸ್ಲಿಂ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಸಂಬಂಧ ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಮಹತ್ವದ ಸಭೆ ನಡೆಯಿತು. ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್ ಎ ಹಿಂದ್ ಸಂಘಟನೆ ಈ ಸಭೆಯನ್ನು ಏರ್ಪಡಿಸಿತ್ತು. ಈ ಸಭೆಯಲ್ಲಿ ಬೆಳಿಗ್ಗೆ

ರಾಜ್ಯದಲ್ಲಿ ಇನ್ಮುಂದೆ ಮುಂಜಾನೆ 6ಕ್ಕೆ ಆಜಾನ್ | ಮುಸ್ಲಿಂ ಮುಖಂಡರ ಸಭೆಯಲ್ಲಿ ನಿರ್ಧಾರ Read More »

ಪುತ್ತೂರು: ರೈಲು ಬಡಿದು ಯುವಕ ದುರ್ಮರಣ

ಸಮಗ್ರ ನ್ಯೂಸ್: ಪುತ್ತೂರು ಕಬಕ ಸಮೀಪದ ಮಿತ್ತೂರಿನಲ್ಲಿ ರೈಲು ಬಡಿದು ಆಲಂಕಾರು ಸಮೀಪದ ಕೊಯಿಲದ ಯುವಕ ಸಾವನ್ನಪ್ಪಿರುವ ಘಟನೆ ಮೇ 15ರಂದು ರಾತ್ರಿ ನಡೆದಿದೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ಪುಣಿಕೆತ್ತಡಿ ನಿವಾಸಿ ಜಗದೀಶ ಹಾಗೂ ಹೇಮಾವತಿ ದಂಪತಿ ಪುತ್ರ ಕಾರ್ತಿಕ್(24ವ.)ಮೃತಪಟ್ಟ ದುರ್ದೈವಿ ಯುವಕ. ಮಿತ್ತೂರುನಲ್ಲಿ ಕಿರು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮುಂಭಾಗದಿಂದ ಬರುತ್ತಿದ್ದ ರೈಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು: ರೈಲು ಬಡಿದು ಯುವಕ ದುರ್ಮರಣ Read More »

ಸೆಂಚುರಿ ಬಾರಿಸಿದ ಟೊಮೊಟೊ| ಈ ಕೆಂಪು ಸುಂದರಿಯನ್ನು ಮುಟ್ಟೋರಿಲ್ಲ!

ಸಮಗ್ರ ನ್ಯೂಸ್: ತೈಲದರ ಸೇರಿದಂತೆ ಹಲವು ಉತ್ಪನ್ನಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ‌ ಎದುರಾಗಿದೆ. ದಿನಬಳಕೆಯ ಅಗತ್ಯ ತರಕಾರಿಯಾದ ಟೊಮೊಟೊ ಬೆಲೆ ರಾಜ್ಯ ರಾಜಧಾನಿಯಲ್ಲಿ 100 ರೂಪಾಯಿ ಗಡಿ ಮುಟ್ಟಿದ್ದು, ಇನ್ನುಳಿದ ನಗರಗಳಲ್ಲೂ ಸಹ 100 ರೂ. ಆಸುಪಾಸಿನಲ್ಲಿದೆ. ಚಂಡಮಾರುತದ ಕಾರಣಕ್ಕೆ ಭಾರಿ ಮಳೆಯಾಗಿರುವ ಕಾರಣ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ರೈತರು ಬೆಳೆದ ಟೊಮೊಟೊ ಬೆಳೆ ಹಾಳಾಗಿದೆ. ಇದೀಗ ಮಾರುಕಟ್ಟೆಗೆ ಟೊಮೆಟೊ ಅತಿ ಕಡಿಮೆ ಪ್ರಮಾಣದಲ್ಲಿ ಬರುತ್ತಿದ್ದು, ಇದರ ಬೆಲೆ ಮುಗಿಲು

ಸೆಂಚುರಿ ಬಾರಿಸಿದ ಟೊಮೊಟೊ| ಈ ಕೆಂಪು ಸುಂದರಿಯನ್ನು ಮುಟ್ಟೋರಿಲ್ಲ! Read More »

ಪಿ.ಚಿದಂಬರಂ ಗೆ ಮತ್ತೆ‌ ಇ.ಡಿ ಸಂಕಷ್ಟ| ಏಳು ಕಡೆ ದಾಳಿ ನಡೆಸಿದ ತನಿಖಾ ದಳ

ಸಮಗ್ರ ನ್ಯೂಸ್: ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ನಿವಾಸದ ಮೇಲೆ ಕೇಂದ್ರ ತನಿಖಾ ದಳ ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ. ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ,

ಪಿ.ಚಿದಂಬರಂ ಗೆ ಮತ್ತೆ‌ ಇ.ಡಿ ಸಂಕಷ್ಟ| ಏಳು ಕಡೆ ದಾಳಿ ನಡೆಸಿದ ತನಿಖಾ ದಳ Read More »

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಪಪ್ಪಾಯಿ ಹಣ್ಣು ಸಹಾಯಕ

ಸಮಗ್ರ ನ್ಯೂಸ್: ಹೆಚ್ಚಿನ ಜನರು ಪಪ್ಪಾಯಿಯನ್ನು ತಿನ್ನಲು ಇಷ್ಟಪಡುತ್ತಾರೆ. ಇದು ತುಂಬಾ ರುಚಿಯ ಜೊತೆಗೆ, ಇದು ಅನೇಕ ಆರೋಗ್ಯ ಗುಣಗಳಿಂದ ಕೂಡಿದ್ದು, ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಈ ಹಣ್ಣಿನಲ್ಲಿ ಜೀವಸತ್ವಗಳು ಮತ್ತು ಇತರ ಪೋಷಕಾಂಶ ಗುಣ ಜೊತೆಗೆ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ ಮತ್ತು ಚರ್ಮವು ಹೊಳೆಯುತ್ತದೆ. ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ ಇದರಲ್ಲಿ ನಾರಿನಂಶ ಹೆಚ್ಚಿದ್ದು, ಇದು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ. ಇದರ ಹೊರತಾಗಿ, ನೀವು ಪ್ರತಿದಿನ ನಿಮ್ಮ ಆಹಾರದಲ್ಲಿ ಪಪ್ಪಾಯಿಯನ್ನು ಸೇರಿಸಿದರೆ, ಅದು ನಿಮ್ಮ ತೂಕವನ್ನು ಕಡಿಮೆ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಪಪ್ಪಾಯಿ ಹಣ್ಣು ಸಹಾಯಕ Read More »

ಅನ್ಯಧರ್ಮೀಯನೊಂದಿಗೆ ಅನೈತಿಕ ಸಂಬಂಧ| ಪ್ರಿಯಕರನಿಂದಲೇ ಕೊಲೆಯಾದಳಾ ಮಹಿಳೆ?

ಸಮಗ್ರ ನ್ಯೂಸ್: ಗೃಹಿಣಿಯೊಬ್ಬಳು ಮನೆಯ ಮುಂದೆಯೇ ಬರ್ಬರವಾಗಿ ಕೊಲೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಡಗೆರೆ ಗ್ರಾಮದಲ್ಲಿ ನಡೆದಿದೆ. ಭಾಗ್ಯಶ್ರೀ(35) ಕೊಲೆಯಾದ ದುರ್ದೈವಿ. ಪತಿ ಚನ್ನಬಸವಪ್ಪ ಮತ್ತು ಇಬ್ಬರು ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದ ಭಾಗ್ಯಶ್ರೀ ಇಂದು ಬೆಳ್ಳಂಬೆಳಗ್ಗೆ ಕೊಲೆಯಾಗಿದ್ದಾಳೆ. ಮೃತ ಭಾಗ್ಯಶ್ರೀ ಇದೇ ಗ್ರಾಮದ ಮುಸ್ಲಿಂ ಸಮುದಾಯದ ರಿಯಾಜ್ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದೇ ಸಲುಗೆಯಲ್ಲಿ ದುಡ್ಡು ಕಾಸು ಕೊಟ್ಟು ತೆಗೆದುಕೊಳ್ಳುವ ವ್ಯವಹಾರ ನಡೆಸುತ್ತಿದ್ದರು. ಆದರೆ ಇತ್ತೀಚೆಗೆ

ಅನ್ಯಧರ್ಮೀಯನೊಂದಿಗೆ ಅನೈತಿಕ ಸಂಬಂಧ| ಪ್ರಿಯಕರನಿಂದಲೇ ಕೊಲೆಯಾದಳಾ ಮಹಿಳೆ? Read More »

‘ದೊರೆಸಾನಿ’, ‘ಗೀತಾ’ ಧಾರಾವಾಹಿ ನಟಿ ಚೇತನಾ ರಾಜ್ ದುರಂತ ಸಾವು

ಸಮಗ್ರ ನ್ಯೂಸ್: ದೊರೆಸಾನಿ, ಗೀತಾ ಧಾರಾವಾಹಿಗಳಲ್ಲಿ ಅಭಿನಯಿಸುತ್ತಿದ್ದ ಯುವ ಕಿರುತೆರೆ ನಟಿ ಚೇತನಾ ರಾಜ್​ (21) ನಗರದ ನವರಂಗ್ ಸರ್ಕಲ್​ನಲ್ಲಿರುವ ಡಾ.ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ನಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಚೇತನಾ ಕುಟುಂಬ ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ವಾಸವಿದೆ.ವೈದ್ಯರ ನಿರ್ಲಕ್ಷ್ಯದಿಂದ ಚೇತನಾ ಸಾವಿಗೀಡಾಗಿದ್ದಾಳೆಂದು ಕುಟುಂಬ ಆರೋಪ ಮಾಡಿದೆ. ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಇಲ್ಲದೆ ಸರ್ಜರಿಗೆ

‘ದೊರೆಸಾನಿ’, ‘ಗೀತಾ’ ಧಾರಾವಾಹಿ ನಟಿ ಚೇತನಾ ರಾಜ್ ದುರಂತ ಸಾವು Read More »

ಉಡುಪಿ: ದೇವಾಲಯವಾದರೆ ಹಿಂದೂಗಳಿಗೆ, ದರ್ಗಾವಾದರೆ ಮುಸ್ಲಿಂಮರಿಗೆ ಬಿಟ್ಕೊಡಿ – ಪೇಜಾವರ ಶ್ರೀ

ಸಮಗ್ರ ನ್ಯೂಸ್: ಹಿಂದೆ ದೇವಾಲಯಗಳನ್ನು ಖರೀದಿಸಿ ಮಸೀದಿಗಳನ್ನಾಗಿ ಪರಿವರ್ತಿಸಿದ್ದರೆ ಅದಕ್ಕೆ ಆಕ್ಷೇಪವಿಲ್ಲ. ಆದರೆ, ದೇವಾಲಯಗಳನ್ನು ಅತಿಕ್ರಮಿಸಿ ಮಸೀದಿಗಳನ್ನಾಗಿ ಪರಿವರ್ತಿಸಿದ್ದರೆ ಅವುಗಳ ಮರು ಪರಿವರ್ತನೆ ಅನಿವಾರ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ‘ಹಿಂದೆ ಆಗಿಹೋಗಿರುವ ಘಟನೆಗಳ ಪ್ರಕರಣಗಳಲ್ಲಿ ನ್ಯಾಯಾಲಯ ನೀಡುವ ತೀರ್ಪನ್ನು ಹಿನ್ನಡೆ ಎಂದು ಭಾವಿಸದೆ ಪ್ರತಿಯೊಬ್ಬರೂ ಪಾಲಿಸಬೇಕು. ವಿವಾದಿತ ಜಾಗ ಪೂಜಾ ಮಂದಿರ ಎಂದು ಸಾಬೀತಾದರೆ ಹಿಂದೂಗಳಿಗೆ ಬಿಟ್ಟುಕೊಡಬೇಕು. ದರ್ಗಾ ಎಂಬುದು ಸಾಬೀತಾದರೆ ಮುಸಲ್ಮಾನರಿಗೆ ಬಿಟ್ಟುಕೊಡಬೇಕು. ಧರ್ಮ

ಉಡುಪಿ: ದೇವಾಲಯವಾದರೆ ಹಿಂದೂಗಳಿಗೆ, ದರ್ಗಾವಾದರೆ ಮುಸ್ಲಿಂಮರಿಗೆ ಬಿಟ್ಕೊಡಿ – ಪೇಜಾವರ ಶ್ರೀ Read More »

ಕಾಶಿ ಜ್ಞಾನವ್ಯಾಪಿ ಮಸೀದಿಯಲ್ಲಿ 12 ಅಡಿ‌ ಶಿವಲಿಂಗ ಪತ್ತೆ| ಮಸೀದಿ ಸುತ್ತ ಪೊಲೀಸ್ ಸರ್ಪಗಾವಲು

ಸಮಗ್ರ ನ್ಯೂಸ್: ವಿವಾದಿತ ಕಾಶಿ ಜ್ಞಾನವ್ಯಾಪಿ ಮಸೀದಿಯಲ್ಲಿ 12 ಅಡಿ ಶಿವಲಿಂಗ ಪತ್ತೆಯಾಗಿದ್ದು, ಶಿವಲಿಂಗ ಪತ್ತೆಯಾದ ಸ್ಥಳಕ್ಕೆ ಸಂಪೂರ್ಣ ಭದ್ರತೆ ಒದಗಿಸಲಾಗಿದೆಯಲ್ಲದೆ, ಅದರ 100 ಅಡಿ ವ್ಯಾಪ್ತಿ ಪ್ರದೇಶವನ್ನು ಸೀಲ್ ಮಾಡಲಾಗಿದೆ. ಜಿಲ್ಲಾಡಳಿತ ಪೊಲೀಸ್ ಇಲಾಖೆ ಹಾಗೂ ಸಿಆರ್ ಪಿಎಫ್ ಕಮಾಂಡೆಟ್ ಗೆ ಶಿವಲಿಂಗ ಸ್ಥಳದ ರಕ್ಷಣೆ ಜವಾಬ್ದಾರಿ ನೀಡಲಾಗಿದೆ. ಯಾವುದೇ ವ್ಯಕ್ತಿ ಅಲ್ಲಿ ಪ್ರವೇಶಿಸುವಂತಿಲ್ಲ ಎಂದು ಆದೇಶಿಸಲಾಗಿದೆ. ಕೋರ್ಟ್ ಆದೇಶದಂತೆ ಜ್ಞಾನವ್ಯಾಪಿ ಮಸೀದಿಯ ಸಮೀಕ್ಷೆ ಹಾಗೂ ವಿಡಿಯೋ ಚಿತ್ರಿಕರಣ ನಡೆಸಲಾಗಿದ್ದು , ಇಂದು ಸಮೀಕ್ಷೆ ಬಹುತೇಕ

ಕಾಶಿ ಜ್ಞಾನವ್ಯಾಪಿ ಮಸೀದಿಯಲ್ಲಿ 12 ಅಡಿ‌ ಶಿವಲಿಂಗ ಪತ್ತೆ| ಮಸೀದಿ ಸುತ್ತ ಪೊಲೀಸ್ ಸರ್ಪಗಾವಲು Read More »